ಜೇಸೀಐ ಸುಳ್ಯ ಸಿಟಿ ವತಿಯಿಂದ ಮುಕ್ತ ಕೇರಂ ಪಂದ್ಯಾಕೂಟ

ಸುಳ್ಯದ ಶಿವಕೃಪಾ ಕಲಾಮಂದಿರದಲ್ಲಿ ಜೇಸೀಐ ಸುಳ್ಯ ಸಿಟಿ ವತಿಯಿಂದ ಮುಕ್ತ ಕೇರಂ ಪಂದ್ಯಾಕೂಟ ನಡೆಯಿತು. ಕಾರ್ಯಕ್ರಮವನ್ನು ಯುವಕಮಂಡಲ ಕನಕಮಜಲು ಪೂರ್ವದ್ಯಕ್ಷ ಶತೀಶ್ ಬಿ ರವರು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಅವಿನ್ ಮಳಿ ವಹಿಸಿದ್ದರು. ಪಂದ್ಯಾಕೂಟದ ಡಬಲ್ಸ್ ವಿಭಾಗದಲ್ಲಿ ಚಂದ್ರಶೇಖರ್ ಕನಕಮಜಲು ಮತ್ತು ಗಂಗಾಧರ ಮಾಣಿಕೊಡಿ ತಂಡ ಪ್ರಥಮ ಸ್ಥಾನ ಹಾಗೂ ಶಾಫಿ ಎಪಿಎಂಸಿ ಮತ್ತು ಅಬ್ಬಿ ಗಾಂಧಿನಗರ...

ಪಯಸ್ವಿನಿ ಸ್ತ್ರೀಶಕ್ತಿ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ

ಸುಳ್ಯ ತಾಲೂಕು ಪಯಸ್ವಿನಿ ಸ್ತ್ರೀ ಶಕ್ತಿ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸೆ.19 ರಂದು ಸುಳ್ಯದ ಸ್ತ್ರೀ ಶಕ್ತಿ ಸಭಾ ಭವನದಲ್ಲಿ ನಡೆಯಿತು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕವಿತ ಎಸ್. ವಾರ್ಷಿಕ ವರದಿ ಮಂಡಿಸಿದರು. ಸಂಘದ ಪದನಿಮಿತ್ತ ನಿರ್ದೇಶಕಿ ಸಿಡಿಪಿಒ ಶ್ರೀಮತಿ ರಶ್ಮಿಯವರು ಸಂಘದ ಬೆಳವಣಿಗೆ ಬಗ್ಗೆ ಮಾತನಾಡಿ ಸಂಘದ ಸದಸ್ಯರು ನಮ್ಮ...
Ad Widget

ಕಲ್ಲುಗುಂಡಿ : ಶ್ರೀ ಅಮ್ಮನ್ ಕ್ರೆಡಿಟ್ ಸೊಸೈಟಿಯ ವಾರ್ಷಿಕ ಮಹಾಸಭೆ

ಕಲ್ಲುಗುಂಡಿ: ಶ್ರೀ ಅಮ್ಮನ್ ಕ್ರೆಡಿಟ್ ಸೊಸೈಟಿ ಬ್ಯಾಂಕ್  ಇದರ 12ನೇ ಯ ವಾರ್ಷಿಕ ಮಹಾಸಭೆ ಕಛೇರಿ ಮುಂಭಾಗದ ಸಭಾಂಗಣದಲ್ಲಿ ನಡೆಯಿತು.2021-22 ರ ಬ್ಯಾಂಕ್ ನಡೆಸಿದ ಒಟ್ಟು ವ್ಯವಹಾರದ ಲೆಕ್ಕಪತ್ರ ವನ್ನು ಕಾರ್ಯದರ್ಶಿ ಶಿವಪೆರುಮಾಳ್ ಸಭೆಯಲ್ಲಿ ಮಂಡಿಸಿದರು. ಅವರು ಸೊಸೈಟಿ ರೂ 40 ಲಕ್ಷ ವ್ಯವಹಾರ ನಡೆಸಿ ಲಾಭ ಗಳಿಸಿದ ಅಂಕಿ ಅಂಶ ಗಳನ್ನು ಸಭೆಗೆ ತಿಳಿಸಿದರು.ಮಹಾಸಭೆಯಲ್ಲಿ...

ತೊಡಿಕಾನ: ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಶ್ರೀ ಸತ್ಯನಾರಾಯಣ ಪೂಜೆ ಸಹಿತ ಲಕ್ಷ ತುಳಸಿ ಅರ್ಚನೆ

ಸುಳ್ಯ ಸೀಮೆ ದೇವಸ್ಥಾನದವಾದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಶ್ರೀ ಮಲ್ಲಿಕಾರ್ಜುನ ಭಜನಾ ಸಂಘದ ಆಶ್ರಯದಲ್ಲಿ ಶ್ರೀ ಸತ್ಯನಾರಾಯಣ ಪೂಜೆ ಸಹಿತ ಲಕ್ಷ ತುಳಸಿ ಅರ್ಚನೆಯು ಸೆ.18ರಂದು ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ವೇದಮೂರ್ತಿ ಪುರೋಹಿತ ರವಿಕುಮಾರ್ ಭಟ್ ಕಡುಮನೆಯವರ ನೇತೃತ್ವದಲ್ಲಿ ನಡೆದ ಈ ಪೂಜಾ ಕಾರ್ಯ ನಡೆಯಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಿಶೋರ್ ಕುಮಾರ್ ಉಳುವಾರು,...

ಆಲೆಟ್ಟಿ: ಒಡಿಯೂರು ಗ್ರಾಮವಿಕಾಸ ಯೋಜನೆಯ ಮಾಸಿಕ ಸಭೆ

ಆಲೆಟ್ಟಿ ಪಂಚಾಯತ್ ಸಭಾಭವನದಲ್ಲಿ ಆಲೆಟ್ಟಿ ಒಡಿಯೂರು ಗ್ರಾಮ ವಿಕಾಸ ಯೋಜನೆಯ ಘಟಸಮಿತಿಯ ಮಾಸಿಕ ಸಭೆ ಸೆ.18 ರಂದು ನಡೆಯಿತು. ಘಟಸಮಿತಿಯ ಅಧ್ಯಕ್ಷೆ ಶ್ರೀಮತಿ ಜಾನಕಿ ಮೈಂದೂರು ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ವಲಯ ಸಂಯೋಜಕಿ ಶ್ರೀಮತಿ ರೇವತಿ ಮೊರಂಗಲ್ಲು, ಕಾರ್ಯದರ್ಶಿ ಮರಿಯಮ್ಮ ಜತೆ ಕಾರ್ಯದರ್ಶಿ ಗೋಪಾಲ ಗುಂಡ್ಯ, ಉಪಾಧ್ಯಕ್ಷೆ ಶ್ರೀಮತಿ ಕಾವೇರಿ, ಸಂಘಟನಾ ಕಾರ್ಯದರ್ಶಿ ರೂಪಾನಂದ ಗುಂಡ್ಯ,...

ಐವರ್ನಾಡು: ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

ಐವರ್ನಾಡು ಗ್ರಾಮದಲ್ಲಿ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಪ್ರಾರಂಭವಾಗಿದ್ದು ಅದನ್ನು ಮೀನುಗಾರಿಕೆ ಬಂದರು ಒಳನಾಡು ಸಾರಿಗೆ ಸಚಿವ ಎಸ್ ಅಂಗಾರರವರು ದೀಪ ಪ್ರಜ್ವಲಿಸಿ ಉದ್ಘಾಟಿಸಿದರು ಈ ಸಂದರ್ಭದಲ್ಲಿ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿಪ್ರಸಾದ್ ಸಿ ಕೆ., ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷ ಶ್ರೀನಿವಾಸ ಮಡ್ತಿಲ, ಐವರ್ನಾಡು...

ಕನ್ನಡ ಪಯಸ್ವಿನಿ ಪ್ರಶಸ್ತಿ ಪುರಸ್ಕೃತ ಡಾ.ಅನುರಾಧಾ ಕುರುಂಜಿಯವರಿಗೆ ಸನ್ಮಾನ

ಸುಳ್ಯದ ಖ್ಯಾತ ಲೇಖಕಿ, ವಿಮರ್ಶಕಿ, ಸಂಪನ್ಮೂಲವ್ಯಕ್ತಿ , ಇತ್ತೀಚೆಗೆ ಕನ್ನಡ ಪಯಸ್ವಿನಿ ಪ್ರಶಸ್ತಿ ಪಡೆದ ಡಾ. ಅನುರಾಧಾ ಕುರುಂಜಿ ಅವರಿಗೆ ಸೆ.19ರಂದು ಅಡ್ಪಂಗಾಯ ಅಯ್ಯಪ್ಪ ಮಂದಿರದಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು. ಕುರುಂಜಿ ಕುಟುಂಬದ ಯಜಮಾನ ಬಾಲಣ್ಣ ಗೌಡ,ಗುರುಸ್ವಾಮಿಗಳು, ಅಯ್ಯಪ್ಪ ಸೇವಾ ಮಂದಿರದ ಧರ್ಮದರ್ಶಿ ಶಿವಪ್ರಕಾಶ್ ಅಡ್ಪಂಗಾಯ, ನ.ಪಂ.ಸದಸ್ಯೆ ಶೀಲಾವತಿ ಕುರುಂಜಿ ಹಾಗೂ ಅಯ್ಯಪ್ಪ ವೃತಧಾರಿಗಳು ಈ...

ದೇವ ಗೆಳೆಯರ ಬಳಗದ ವತಿಯಿಂದ ಸಮೀಕ್ಷಾ ಮೋಟ್ನೂರು ಚಿಕಿತ್ಸೆಗೆ ಧನಸಹಾಯ

ಅನಾರೋಗ್ಯದಿಂದ ಬಳಲುತ್ತಿರುವ ಗುತ್ತಿಗಾರಿನ ವಳಲಂಬೆಯ ಸಮೀಕ್ಷಾ ಮೋಟ್ನೂರು ಅವರ ಚಿಕಿತ್ಸೆಗೆ ದೇವ ಗೆಳೆಯರ ಬಳಗದ ವತಿಯಿಂದ ಧನಸಹಾಯ ನೀಡಲಾಯಿತು. ಗೆಳೆಯರ ಬಳಗ ಹಾಗೂ ಊರವರಿಂದ ಸಂಗ್ರಹಿಸಿದ 13,650 ರೂ. ಗಳನ್ನು ಸೆ. 19 ರಂದು ಮನೆಯವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಗೆಳೆಯರ ಬಳಗದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಪ್ರಧಾನಿ ಹುಟ್ಟುಹಬ್ಬದ ಪ್ರಯುಕ್ತ ಮುರುಳ್ಯ ಅಂಗನವಾಡಿ ಕೇಂದ್ರವನ್ನು ದತ್ತುತೆಗೆದುಕೊಂಡ ಬಿಜೆಪಿ ಮಹಿಳಾ ಮೋರ್ಚಾ

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ ಸೆ. 17ರಂದು ಆದರ್ಶ ಅಂಗನವಾಡಿ ಅಭಿಯಾನದಡಿ ಸುಳ್ಯ ವಿಧಾನಸಭಾ ಕ್ಷೇತ್ರದ ಮುರುಳ್ಯ ಗ್ರಾಮದ ಶಾಂತಿನಗರ ಅಂಗನವಾಡಿಯನ್ನು ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಸುಳ್ಯ ಮಂಡಲ ವತಿಯಿಂದ ದತ್ತು ತೆಗೆದುಕೊಳ್ಳಲಾಯಿತು. ಅಂಗನವಾಡಿಯಲ್ಲಿ ನಡೆಯಬೇಕಾದ ಕಾಮಗಾರಿಗಳ ಬಗ್ಗೆ ಚರ್ಚಿಸಿದರು ನಂತರ ಪ್ರಧಾನಮಂತ್ರಿಯವರ ಹುಟ್ಟು ಹಬ್ಬದ ಪ್ರಯುಕ್ತ ಅಂಗನವಾಡಿ ಮಕ್ಕಳು...

ಸೆ.26 ರಿಂದ 30 ರವರೆಗೆ ಉಚಿತ ಆಯುರ್ವೇದ ಆರೋಗ್ಯ ತಪಾಸಣೆ ಮತ್ತು ಸಲಹಾ ಶಿಬಿರ

ಕೆ.ವಿ.ಜಿ. ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಸುಳ್ಯದ ಪ್ರಸೂತಿ ಮತ್ತು ಸ್ತ್ರೀರೋಗ ಹಾಗೂ ಮಕ್ಕಳ ವಿಭಾಗದಿಂದ ಉಚಿತ ಆಯುರ್ವೇದ ಆರೋಗ್ಯ ತಪಾಸಣೆ ಮತ್ತು ಸಲಹಾ ಶಿಬಿರವನ್ನು ದಿನಾಂಕ 26.09.2022 ರಿಂದ 30.09.2022 ರ ವರೆಗೆ ಸುಳ್ಯದ ಅಂಬಟೆ ಅಡ್ಕದಲ್ಲಿರುವ ಕೆ.ವಿ.ಜಿ. ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಶಿಬಿರದಲ್ಲಿ ಆಸ್ಪತ್ರೆಯ ಪ್ರಸೂತಿ ಮತ್ತು...
Loading posts...

All posts loaded

No more posts

error: Content is protected !!