- Tuesday
- August 11th, 2026
ಗುತ್ತಿಗಾರು ಮುಖ್ಯ ರಸ್ತೆಯಲ್ಲಿ ಬಸ್ ನಿಲ್ದಾಣದ ಅಂಗಡಿ ಕಟ್ಟಡದ ಮುಂಭಾಗದಲ್ಲಿ ಶ್ರಮದಾನದ ಮೂಲಕ ರಿಕ್ಷಾ ಚಾಲಕರು ಸ್ವಚ್ಛತಾ ಕಾರ್ಯ ಕೈಗೊಂಡರು. ರಿಕ್ಷಾ ಚಾಲಕರ ಮಾದರಿ ಕಾರ್ಯಕ್ಕೆ ವರ್ತಕರು ಮೆಚ್ಚುಗೆ ವ್ಯಕ್ತಪಡಿಸಿದರು.
ಪೋಲೀಸ್ ಇಲಾಖೆಯ ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ ( Scene Of Crime Officer) ಹುದ್ದೆಗೆ ಮನಸ್ವಿನಿ ಎನ್.ಕೆ. ಬಡ್ಡಡ್ಕ ಆಯ್ಕೆಯಾಗಿದ್ದು ಸೆ.19 ರಂದು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ರೋಟರಿಯಲ್ಲಿ ಪ್ರಾಥಮಿಕ, ಉಜಿರೆಯ ಎಸ್.ಡಿ.ಎಂ.ಸಿ.ಯಲ್ಲಿ ಪ್ರೌಢ ಶಿಕ್ಷಣ, ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಪಿಯುಸಿ, ಬೆಂಗಳೂರಿನ ಜೈನ್ ಯುನಿವರ್ಸಿಟಿಯಲ್ಲಿ ಬಿಎಸ್ಸಿ ಪದವಿ ಹಾಗೂ ಗುಜರಾತ್ ನ ಫೋರೆನ್ಸಿಕ್ ಯೂನಿವರ್ಸಿಟಿಯಲ್ಲಿ...
ಕರ್ನಾಟಕ ಸಿರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಶನ್ ಮತ್ತು ಸಂಟ್ ಮೇರಿಸ್ ಚರ್ಚ್ ಗುತಿಗಾರು ಸಂಯುಕ್ತವಾಗಿ ಗುತಿಗಾರು ಗ್ರಾಮದ ಪ್ರೌಢ ಶಾಲಾ ಮಕ್ಕಳಿಗೆ. 75 ನೇ ಸ್ವಾತಂತ್ರ್ಯತ್ಸವ ಪ್ರಯುಕ್ತ “ಪ್ರಜಾಪ್ರಭುತ್ವ ದೇಶ, ನನ್ನ ಭಾರತ ” ಎಂಬ ವಿಷಯದ ಬಗ್ಗೆ ನಡೆದ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ ಸೆ.18 ರಂದು ಗುತಿಗಾರು ಚರ್ಚಿನ ಸಭಾ ಭವನದಲ್ಲಿ...
ಸುಳ್ಯದ ಬಿ. ಜೆ. ಪಿ. ಮುಂದಾಳು, ರಾಜ್ಯ ಬಿಜೆಪಿ ರೈತ ಮೋರ್ಚಾದ ಉಪಾಧ್ಯಕ್ಷ ಎ. ವಿ. ತೀರ್ಥರಾಮರನ್ನು ರಾಜ್ಯ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ರಾಜ್ಯ ಸರಕಾರವು ನೇಮಕ ಮಾಡಿದ್ದು, ಇಂದು ಮಂಗಳೂರಿನ ನಿಗಮದ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಬಿ.ಜೆ.ಪಿ.ಮುಖಂಡರುಗಳಾದ ಹರೀಶ್ ಕಂಜಿಪಿಲಿ, ವೆಂಕಟ್ ದಂಬೆಕೋಡಿ, ವೆಂಕಟ್ ವಳಲಂಬೆ, ಸುಭೋದ್ ಶೆಟ್ಟಿ ಮೇನಾಲ,ರಾಕೇಶ್...
ಉಪ್ಪಿನಂಗಡಿಯ ರಾಮನಗರ ಗಾಣಿಗ ಸಮುದಾಯ ಭವನದಲ್ಲಿ ಆರ್ ಪಿ ಕ್ರಿಯೇಷನ್ಸ್ ಪಾಂಬಾರು ಆಯೋಜಿಸಿದ್ದ ಗಾನ ಶಾರದೆ ಗಾಯನ ಸ್ಪರ್ಧೆಯ ಗ್ರ್ಯಾಂಡ್ ಫಿನಾಲೆಯಲ್ಲಿ ಸುಳ್ಯದ ತನ್ಮಯ್ ಎಮ್ ಸೋಮಯಾಗಿ ದ್ವಿತೀಯ ಬಹುಮಾನ ಪಡೆದುಕೊಂಡಿದ್ದಾನೆ . ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಪುತ್ತೂರಿನ ಶಾಸಕರಾದ ಶ್ರೀ ಸಂಜೀವ್ ಮತಂದೂರು ರವರು ವಹಿಸಿದ್ದರು . ಸುಳ್ಯದ ಖ್ಯಾತ ಸಾಹಿತಿ , ಗಾಯಕ ಮತ್ತು...
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯರಾಗಿ ಸುಳ್ಯದಿಂದ ಭರತ್ ಮುಂಡೋಡಿ ಮತ್ತು ಮಡಿಕೇರಿಯಿಂದ ನಂದಕುಮಾರ್ ನೇಮಕಗೊಂಡಿರುತ್ತಾರೆ. ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭರತ್ ಮುಂಡೋಡಿಯವರು ಕಳೆದ ಅವಧಿಯಲ್ಲಿ ಕೆಪಿಸಿಸಿ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಿದ್ದರು. ಕೆಪಿಸಿಸಿ ಸದಸ್ಯರಾಗಿ ನೇಮಕಗೊಂಡಿರುವ ಎಚ್.ಎಂ.ನಂದಕುಮಾರ್ ಮಡಿಕೇರಿ ಪುರಸಭಾ ಮಾಜಿ ಸದಸ್ಯರಾಗಿದ್ದಾರೆ. ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್...
ಜಾಲ್ಲೂರು ಗ್ರಾಮದ ಅಡ್ಕಾರಿನ ಶ್ರೀ ಅಯ್ಯಪ್ಪ ಸೇವಾ ಪ್ರತಿಷ್ಠಾನದ ವತಿಯಿಂದ ಅಯ್ಯಪ್ಪ ಮಂದಿರದಲ್ಲಿ ಡಿಸೆಂಬರ್ ತಿಂಗಳಲ್ಲಿ ಜರುಗುವ ವಾರ್ಷಿಕೋತ್ಸವದ ಕುರಿತು ಪೂರ್ವಭಾವಿ ಸಭೆ ಹಾಗೂ ನೂತನ ಉತ್ಸವ ಸಮಿತಿಯನ್ನು ಸೆ.18ರಂದು ರಚಿಸಲಾಯಿತು. ಸಭೆಯಲ್ಲಿ ಪ್ರತಿಷ್ಠಾನದ ಅಧ್ಯಕ್ಷ ಅಶೋಕ್ ಅಡ್ಡಾರು ಅದ್ಯಕ್ಷತೆ ವಹಿಸಿದ್ದರು. ಶ್ರೀ ಅಯ್ಯಪ್ಪ ಸೇವಾ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ನಾರಾಯಣ ಮಡಿವಾಳ ಅವರ ಉಪಸ್ಥಿತರಿದ್ದರು. ಈ...
ಪೆರುವಾಜೆ ಶ್ರೀ ಜಲದುರ್ಗಾ ದೇವಿ ದೇವಸ್ಥಾನದಲ್ಲಿ ನವರಾತ್ರಿಯ ಅಂಗವಾಗಿ ಒಡಿಯೂರು ಗ್ರಾಮವಿಕಾಸ ಯೋಜನೆಯ ಬೆಳ್ಳಾರೆ ಘಟ ಸಮಿತಿಯಿಂದ ಸೆ.18 ರಂದು ದೇವಸ್ಥಾನದ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.ಬೆಳ್ಳಾರೆ ಘಟಸಮಿತಿಯ ಅಧ್ಯಕ್ಷರು, ಸಂಘದ ಸದಸ್ಯರು ಮತ್ತು ದೇವಸ್ಥಾನದ ಸಿಬ್ಬಂದಿಯವರು ಉಪಸ್ಥಿತರಿದ್ದರು.
ಮುರುಳ್ಯ- ಎಣ್ಮೂರು ಪ್ರಾ.ಕೃ.ಪ.ಸ.ಸಂಘದ 2021-22ನೇ ಸಾಲಿನ ವಾರ್ಷಿಕ ಮಹಾಸಭೆಯ ಬಗ್ಗೆ ಪೂರ್ವಭಾವಿ ಸಭೆಯು ಸಂಘದ ಸಭಾಂಗಣದಲ್ಲಿ ನಡೆಯಿತು.ಅಧ್ಯಕ್ಷರಾದ ವಸಂತ ಹೆಚ್.ರವರು ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು ಸಭೆಯಲ್ಲಿ ಉಪಾಧ್ಯಕ್ಷೆ ಕುಸುಮಾವತಿ ರೈ ಎಣ್ಮೂರುಗುತ್ತು, ನಿರ್ದೇಶಕರುಗಳಾದ ರಘುನಾಥ ರೈ ಕೆ.ಎನ್.ವಸಂತ ನಡುಬೈಲ್, ರೂಪರಾಜ ರೈ, ರಾಜಶೇಖರ ಶೃಂಗೇರಿ, ದಿನೇಶ್ ಹೆಚ್.,ಪುರುಷೋತ್ತಮ ಆಚಾರ್ಯ,ದಿನೇಶ್ ಎ.ಶೇಖರ ಸಾಲಿಯಾನ್,ನಳಿನಿ ಸೀತಾರಾಮ ರೈ ಯು...
Loading posts...
All posts loaded
No more posts
