ಕಲ್ಮಡ್ಕ ಪೌಷ್ಟಿಕ ಆಹಾರ ಸಪ್ತಾಹ ರಾಷ್ಟ್ರೀಯ ಪೋಷಣ್ ಮಾಸಾಚರಣೆ

ಕಲ್ಮಡ್ಕ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಸಪ್ತಶ್ರೀ ಗೊಂಚಲು ಸಮಿತಿ ಕಲ್ಮಡ್ಕ, ಗ್ರಾಮ ಪಂಚಾಯತ್ ಕಲ್ಮಡ್ಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ಪೌಷ್ಟಿಕ ಆಹಾರ ಸಪ್ತಾಹ ರಾಷ್ಟ್ರೀಯ ಪೋಷಣ್ ಮಾಸಾಚರಣೆ ಮಾತೃವಂದನ ಸಪ್ತಾಹ, ಹೆಣ್ಣು ಶಿಶು ಪ್ರದರ್ಶನ ಪಡ್ಪಿನಂಗಡಿ ಶಿವ ಗೌರಿ ಕಲಾಮಂದಿರದಲ್ಲಿ ಜರುಗಿಸಲಾಯಿತ್ತು....

ಸಂಪಾಜೆ : ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ

ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ,ಸಂಪಾಜೆ ಇದರ 2021-22 ರ ಸಾಲಿನ ವಾರ್ಷಿಕ ಮಹಾಸಭೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಸಭಾಂಗಣದಲ್ಲಿ ನಡೆಯಿತು. ಸಂಘದ ಅದ್ಯಕ್ಷರಾದ ಶ್ರೀ. ಯನ್.ಸಿ.ಅನಂತ್ ಊರುಬೈಲು ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಕಳೆದ ಅವಧಿಯಲ್ಲಿ ಸಂಸ್ಥೆ 202 ಕೋಟಿಗೂ ಮಿಗಿಲಾಗಿ ವ್ಯವಹಾರ ಮಾಡಿ ರೂ 31 ಲಕ್ಷಕ್ಕೂ ಮಿಗಿಲಾಗಿ ಲಾಭ ಗಳಿಸಿದ್ದು,ಸದಸ್ಯರಿಗೆ 8.50%...
Ad Widget

ಹರಿಹರ ಪಲ್ಲತ್ತಡ್ಕ :- ಗ್ರಾಮ ವಾಸ್ತವ್ಯ

ಸುಳ್ಯ ತಾಲೂಕಿನ ಹರಿಹರ ಪಲ್ಲತ್ತಡ್ಕ ಗ್ರಾಮದಲ್ಲಿ ಸೆ.17 ರಂದು ಸುಳ್ಯ ತಹಶೀಲ್ದಾರ್ ಅನಿತಾಲಕ್ಷ್ಮಿ ಅವರ ನೇತೃತ್ವದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಿತು. ತಹಶೀಲ್ದಾರ್ ಅನಿತಾಲಕ್ಷ್ಮಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ವಿಜಯ ಕುಮಾರ್ ಅಂಙಣ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹರಿಹರ ಪಲ್ಲತ್ತಡ್ಕ ಶ್ರೀ ಹರಿಹರೇಶ್ವರ ದೇವಸ್ಥಾನದ...

ಸುಬ್ರಹ್ಮಣ್ಯ-ಐನೆಕಿದು ಪ್ರಾ.ಕೃ.ಪ.ಸ ಸಂಘದ ವಾರ್ಷಿಕ ಮಹಾಸಭೆ

22.76 ಲಕ್ಷ ಲಾಭಾಂಶ 07% ಡಿವಿಡೆಂಡ್ ಘೋಷಣೆ ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ 2021-22 ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.18 ರಂದು ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ಬೆಳ್ಳಿಹಬ್ಬ ಸಭಾಭವನ ಸುಬ್ರಹ್ಮಣ್ಯ ಇಲ್ಲಿ ಜರುಗಿತು. ಸಂಘದ ಅಧ್ಯಕ್ಷರಾದ ಜಯಪ್ರಕಾಶ್ ಕೂಜುಗೋಡು ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. 2021-22ನೇ ಸಾಲಿನಲ್ಲಿ ಸಂಘವು...

ಹರಿಹರ ಪಲ್ಲತ್ತಡ್ಕ :- ಸ.ಹಿ.ಪ್ರಾ ಶಾಲೆಯಲ್ಲಿ ಪೋಷಣ್ ಅಭಿಯಾನ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹರಿಹರ ಪಲ್ಲತ್ತಡ್ಕದಲ್ಲಿ ಸೆ.14 ರಂದು ಪೋಷಣ್ ಅಭಿಯಾನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯವರು, ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ಹಾಗೂ ಅಡುಗೆ ಸಿಬ್ಬಂದಿಯವರು ಉಪಸ್ಥಿತರಿದ್ದರು. ವರದಿ :- ಉಲ್ಲಾಸ್ ಕಜ್ಜೋಡಿ

ಕಲ್ಲುಗುಂಡಿ : ಶ್ರೀ ಅಮ್ಮನ್ ಕ್ರೆಡಿಟ್ ಸೊಸೈಟಿ ಮಹಾಸಭೆ

ಕಲ್ಲುಗುಂಡಿಯ ಶ್ರೀ ಅಮ್ಮನ್ ಕ್ರೆಡಿಟ್ ಸೊಸೈಟಿ ಇದರ 12 ನೇ ವಾರ್ಷಿಕ ಮಹಾಸಭೆಯು ಕಛೇರಿ ಮುಂಭಾಗದ ಸಭಾಂಗಣದಲ್ಲಿ ಸೆ.18 ರಂದು ನಡೆಯಿತು. 2021-22ರ ಬ್ಯಾಂಕ್ ನಡೆಸಿದ ಒಟ್ಟು ವ್ಯವಹಾರದ ಲೆಕ್ಕಪತ್ರ ವನ್ನು ಕಾಯ೯ದಶಿ೯ ಶಿವಪೆರುಮಳ್ ಸಭೆಯಲ್ಲಿ ಮಂಡಿಸಿದರು. ಸೊಸೈಟಿ ರೂ.40.00ಲಕ್ಷ ವ್ಯವಹಾರ ನಡೆಸಿ ಲಾಭ ಗಳಿಸಿದ ಅಂಕಿ ಅಂಶ ಗಳನ್ನು ಸಭೆಗೆ ತಿಳಿಸಿದರು. ಮಹಾಸಭೆಯಲ್ಲಿ ಬ್ಯಾಂಕ್...

ಕಡಬ : ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಅಂಗವಾಗಿ ರಕ್ತದಾನ ಶಿಬಿರ

ಬಿಜೆಪಿ ಯುವಮೋರ್ಚಾ, ಸುಳ್ಯ ಮಂಡಲ ಇವರ ವತಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ 72ನೇ ಜನ್ಮದಿನ ಆಚರಣೆ ಪ್ರಯುಕ್ತ ಕಡಬದ ಶ್ರೀ ಕಂಠ ಸ್ವಾಮಿ ಮತ್ತು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಆಯೋಜಿಸಿದ ರಕ್ತದಾನ ಶಿಬಿರವನ್ನು ಬಿಜೆಪಿ ರಾಜ್ಯಾಧ್ಯಕ್ಷರು, ಸಂಸದರಾದ ನಳಿನ್ ಕುಮಾರ್ ಕಟೀಲ್, ಹಾಗೂ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರರವರು ಉದ್ಘಾಟಿಸಿದರು.ಕಾರ್ಯಕ್ರಮದಲ್ಲಿ ಬಿಜೆಪಿ...

ಐವರ್ನಾಡು: ಗ್ರಾಮ ವನ್ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

ಐವರ್ನಾಡಿನ ಕೃಪಾ ಮಡ್ತಿಲ ಕಾಂಪ್ಲೆಕ್ಸ್ ನಲ್ಲಿ ಶ್ರೀಮತಿ ವಿದ್ಯಾ ಸರವಣ, ಬಾಂಜಿಕೋಡಿಯವರು ಪ್ರಾರಂಭಿಸಿರುವ ಕರ್ನಾಟಕ ಸರ್ಕಾರದ ಇ-ಆಡಳಿತದ ಇಲಾಖೆಯಡಿಯಲ್ಲಿ ಕಾರ್ಯಾಚರಿಸುವ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರು ಉದ್ಘಾಟಿಸಿದರು.

ಲಡಾಖಿನ ತುದಿಗೆ ಹೊರಟ ಮಂಗಳೂರಿನ ರ‍್ಯಾಲಿ – ವಿಶ್ವದ ಎತ್ತರಕ್ಕೆ ಏರಲಿದೆ ‘ರಿಕಾಲಿಂಗ್ ಅಮರ ಸುಳ್ಯ’ ಪುಸ್ತಕ

ಅಮರ ಸುಳ್ಯ ಕ್ರಾಂತಿಯ ಕುರಿತು ದೇಶದೆಲ್ಲೆಡೆ ಅರಿವು ಮೂಡಿಸಲು ಹಮ್ಮಿಕೊಂಡಿರುವ 'ಟೀಂ ಸ್ಕ್ರೂ ರೈಡರ್ಸ್' ಅವರ ಬೈಕ್ ರ‍್ಯಾಲಿಗೆ ಸೆಪ್ಟೆಂಬರ್ 17ರಂದು ಮಂಗಳೂರಿನ ತುಳು ಭವನದಲ್ಲಿ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ. ಕತ್ತಲ್ ಸಾರ್ ಅವರಿಂದ ಚಾಲನೆ ಮಾಡಲಾಯಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿತ ಲೇಖಕ ಶ್ರೀ ಅನಿಂದಿತ್ ಗೌಡ ಕೊಚ್ಚಿ ಬಾರಿಕೆ ಅವರ...

ಡಾ. ಅನುರಾಧಾ ಕುರುಂಜಿಯವರಿಗೆ ಸೈಂಟ್ ಜೋಸೆಫ್ ಶಾಲೆಯಲ್ಲಿ ಅಭಿನಂದನೆ

ಕಾಸರಗೋಡಿನ ಕನ್ನಡ ಭವನ ಮತ್ತು ಗ್ರಂಥಾಲಯದವರು ಕೊಡಮಾಡಿದ "ಕನ್ನಡ ಪಯಸ್ವಿನಿ ಪ್ರಶಸ್ತಿ - 22" ಪುರಸ್ಕೃತರಾದ ಉಪನ್ಯಾಸಕಿ ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರಿಗೆ ಅಭಿನಂದನಾ ಸಮಾರಂಭವನ್ನು ಸುಳ್ಯದ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ- ರಕ್ಷಕ ಸಂಘದ ವತಿಯಿಂದ ಹಮ್ಮಿಕೊಳ್ಳಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಫಾದರ್ ವಿಕ್ಟರ್ ಡಿ'ಸೋಜರವರು ಕಾರ್ಯಕ್ರಮದ...
Loading posts...

All posts loaded

No more posts

error: Content is protected !!