- Tuesday
- August 11th, 2026
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ದತ್ತಿನಿಧಿಗಳಲ್ಲಿ ಅತ್ಯಂತ ಪ್ರತಿಷ್ಠಿತವಾದ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ಈ ಬಾರಿ ಸಹನಾ ಕಾಂತಬೈಲು ರಚಿಸಿದ 'ಇದು ಬರಿ ಮಣ್ಣಲ್ಲ' ಲಲಿತ ಪ್ರಬಂಧಕ್ಕೆ ಲಭಿಸಿದೆ. ಗೌರಮ್ಮರವರ ಪುತ್ರ ಬಿ.ಜಿ.ವಸಂತ ಅವರು ಕೊಡಗಿನ ಮಹಿ ಲೇಖಕಿಯರು ಪ್ರಕಟಿಸಿದ ಉತ್ತಮ ಕೃತಿಗೆ ಪ್ರಶಸ್ತಿ ನೀಡಿಗೌರವಿಸುವ ಸಲುವಾಗಿ ಈ ದತ್ತಿ ಪ್ರಶಸ್ತಿಯನ್ನು ಸ್ಥಾಪಿಸಿದ್ದಾರೆ....
ಅಕಾಡೆಮಿ ಆಫ್ ಲಿಬರಲ್ಎಜ್ಯುಕೇಶನ್ (ರಿ) ಇದರ ಪ್ರಧಾನ ಕಾರ್ಯದರ್ಶಿ ಡಾ. ರೇಣುಕಾ ಪ್ರಸಾದ್ ಕೆ.ವಿ. ಯವರ ಆಡಳಿತದಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೆ.ವಿ.ಜಿ. ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಥಮ ದರ್ಜೆ ಸಹಾಯಕ ಭವಾನಿಶಂಕರ ಅಡ್ತಲೆಯವರು ಕಛೇರಿ ಅಧೀಕ್ಷಕರಾಗಿ ಮುಂಭಡ್ತಿ ಹೊಂದಿರುತ್ತಾರೆ. ಇವರು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ) ಪ್ರಧಾನ ಕಾರ್ಯದರ್ಶಿಗಳ ಆಪ್ತ ಕಾರ್ಯದರ್ಶಿಯಾಗಿ 1999ರಿಂದ ಸೇವೆ...
ಸುಳ್ಯದ ನೆಹರು ಮೆಮೋರಿಯಲ್ ಪ ಪೂ ಕಾಲೇಜಿನಲ್ಲಿ ಸೆ 14ರಂದು ಹಿಂದಿ ದಿವಸ್ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಹರಿಣಿ ಪುತ್ತೂರಾಯ ವಹಿಸಿದ್ದರು. ಅವರು ಕಾರ್ಯಕ್ರಮದಲ್ಲಿ ಮಾತನಾಡಿ, ಹಿಂದಿ ಭಾಷೆಯು ರಾಷ್ಟ್ರೀಯ ಏಕತೆಯನ್ನು ಒಗ್ಗೂಡಿಸುವ ಮೂಲಕ ನಮ್ಮನ್ನು ಬಂಧಿಸುತ್ತದೆ.ದೇಶದ ಏಕೀಕರಣ,ಏಕತೆಯನ್ನು ಸಾಧಿಸಲು ಭಾಷೆಯ ಮೂಲಕ ಸಾಧ್ಯ.ಸಂವಹನ ಭಾಷೆಯಾಗಿ ಸಂಸ್ಕೃತಿ ಯ ಅರಿವಾಗಲು ಭಾಷೆ ಪ್ರಮುಖ...
ಐವರ್ನಾಡು ಹಾಲು ಉತ್ಪಾದಕ ಸಹಕಾರಿ ಸಂಘ ನಿಯಮಿತ ವಾರ್ಷಿಕ ಸಾಮಾನ್ಯ ಸಭೆಯು ಬಾಲಚಂದ್ರ ಪಲ್ಲತಡ್ಕ ಅವರ ಅಧ್ಯಕ್ಷತೆಯಲ್ಲಿನಡೆಯಿತು. ವೇದಿಕೆಯಲ್ಲಿ ದಕ್ಷಿಣ ಕನ್ನಡ ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ಹರೀಶ್ ಕುಮಾರ್, ದಕ್ಷಿಣ ಕನ್ನಡ ಹಾಲು ಒಕ್ಕೂಟ ಸಹಾಯಕ ವ್ಯವಸ್ಥಾಪಕಿ ಡಾ.ಪೂಜಾ ಜಿ.ಎಂ., ಹಾಲು ಉತ್ಪಾದಕ ಸಂಘದ ಉಪಾಧ್ಯಕ್ಷ ಎನ್ ವಸಂತ ಕುಮಾರ ಭಟ್ ನಾಟಿಕೇರಿ, ಕಾರ್ಯದರ್ಶಿ ಹಿರಿಯಣ್ಣ...
ಎಂಜಿನಿಯರ್ಸ್ ಡೇ ಅಂಗವಾಗಿ ರೋಟರಿ ಕ್ಲಬ್ ಸುಳ್ಯ ಸಿಟಿ ವತಿಯಿಂದ ಸುಳ್ಯದ ಹಿರಿಯ ಸಿವಿಲ್ ಎಂಜಿನಿಯರ್ ಡಿ.ಎಂ.ಸುಮಿತ್ರ ಗೌಡ ಅವರನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಸುಳ್ಯ ಸಿಟಿಯ ಅಧ್ಯಕ್ಷ ರೋ ಮುರಳೀಧರ್ ರೈ, ರೋ ಬಾನು ಪ್ರಕಾಶ್, ರೋ ಗಿರೀಶ್ ನಾರ್ಕೋಡ್. ರೋ ಶಿವಪ್ರಸಾದ್, ರೋ ಮುಕುಂದ ನಾರ್ಕೊಡ್ ,ರೋ ಪ್ರೀತಂ ಡಿ. ಕೆ.,...
ಜವಾಹರ್ ಲಾಲ್ ನೆಹರು ತಾರಾಲಯ ಬೆಂಗಳೂರು, ಅಸೋಸಿಯೇಷನ್ ಫಾರ್ ಸೈನ್ಸ್ ಎಜುಕೇಷನ್ ವತಿಯಿಂದ ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ರೋಟರಿ ವಿದ್ಯಾ ಸಂಸ್ಥೆಯ 9ನೇ ತರಗತಿಯ ವಿದ್ಯಾರ್ಥಿನಿ ಪ್ರಣಮ್ಯ ಎನ್ ಆಳ್ವ ಅವರು ಮೊದಲನೇ ಎರಡನೇ ಹಾಗೂ ಮೂರನೇ ಸುತ್ತಿನಲ್ಲಿ ಪ್ರಶಂಸನೀಯ ಪ್ರದರ್ಶನ ನೀಡಿ, ನಾಲ್ಕನೇ ಸುತ್ತಿನ ಸ್ಪರ್ಧೆಯಲ್ಲಿ ಸ್ಪರ್ಧಿಸಿ, ದ್ವಿತೀಯ ಸ್ಥಾನ...
17 ನೇ ವರ್ಷದ ವೀರಕೇಸರಿ ಸಂಘದ ಪದಾಧಿಕಾರಿಗಳ ಆಯ್ಕೆಯ ಸಭೆಯು ಗೌರವಾಧ್ಯಕ್ಷ ಗೋಕುಲ ದಾಸ್ ಅಧ್ಯಕ್ಷತೆಯಲ್ಲಿ ಸುಳ್ಯದ ವಿಷ್ಣು ಸರ್ಕಲ್ ಕೆ.ಎನ್ ಟೈಲರ್ ರವರ ಮನೆಯಲ್ಲಿ ನಡೆಯಿತು. 2022 ನೇ ಸಾಲಿನ ಅಧ್ಯಕ್ಷರಾಗಿ ಪುರುಷೋತ್ತಮ ಮತ್ತೂಟ್, ಕಾರ್ಯದರ್ಶಿಯಾಗಿ ಮೋಹನ್ ದಾಸ್, ಕೋಶಾಧಿಕಾರಿಯಾಗಿ ಯತೀಶ್ ಪರಿವಾರಕಾನ, ಜೊತೆ ಕಾರ್ಯದರ್ಶಿಯಾಗಿ ಹರ್ಷಿತ್ ಪಿ. ಎಸ್., ಉಪಾಧ್ಯಕ್ಷರಾಗಿ ಸತೀಶ್ ಅಲೆಟ್ಟಿ,...
ಸುಬ್ರಹ್ಮಣ್ಯದ ಕುಕ್ಕೆ ಶ್ರೀ ಸುಬ್ರಹ್ಮಣೇಶ್ವರ ಮಹಾವಿದ್ಯಾಲಯದಲ್ಲಿ ಸೆ. 13 ರಂದು ಇಂಟರ್ನ್ಶಿಪ್ ತರಬೇತಿ ಕಾರ್ಯಕ್ರಮ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ ನಡೆಯಿತು.ಈ ಮಾಹಿತಿ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಅರವಿಂದ್ ಶೆಟ್ಟಿ ಇವರು ಮಾಹಿತಿಯನ್ನು ನೀಡಿದರು. ಈ ಕಾರ್ಯಾಗಾರದಲ್ಲಿ ಮಾರ್ಕೆಟಿಂಗ್ ಪರಿಹಾರಗಳ ಸಹ ಸಂಸ್ಥಾಪಕ ಮತ್ತು ನಿರ್ದೇಶಕರಾದ ಧೀನ ಮರಿ ಪ್ರಭು, ಕಾಲೇಜಿನ ಪ್ರಾಂಶುಪಾಲರಾದ ಡಾ....
ಕರ್ನಾಟಕ ಸರ್ಕಾರ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಜಯನಗರ ಇದರ ಆಶಯದಲ್ಲಿ ಸುಳ್ಯ ತಾಲೂಕು ಮಟ್ಟದ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರ ಕಬಡ್ಡಿ ಪಂದ್ಯಾಟ ಸೆ. 13 ರಂದು ಜಯನಗರ ಶಾಲಾ ಮೈದಾನದಲ್ಲಿ ನಡೆಯಿತು. ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್...
ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಕಲ್ಲಂಡ ಪರಿಸರದ ಜನರ ಬಹು ವರ್ಷದ ಸಂಪರ್ಕ ಸೇತುವೆಯ ಕನಸನ್ನು ಯುವ ತೇಜಸ್ಸು ಟ್ರಸ್ಟ್ ನಿಂದ ಪೂರ್ಣಗೊಳಿಸಿದೆ.ಕಲ್ಲಂಡ ಪ್ರದೇಶದಲ್ಲಿ ಹರಿಯುವ ಏಳೂವರೆ ಹಳ್ಳಕ್ಕೆ ಮಳೆಗಾಲದಲ್ಲಿ ಅಡಿಕೆ ಮರದ ಕಾಲು ಸಂಕವೇ ಪ್ರಮುಖ ಸಂಪರ್ಕವಾಗಿತ್ತು. ಇಲ್ಲಿನ ಗುತ್ತು,ಕಡ್ತಿ ಕುಮೆರು,ಕಕ್ಕೆನೇಜಿ,ಮಕ್ಕಿ,ಪರ್ಲ ಮೊದಲಾದ ಪ್ರದೇಶದ ಸುಮಾರು 28 ಕುಟುಂಬಗಳ ಶಾಲಾ ಮಕ್ಕಳಿಗೆ,ವೃದ್ಧರಿಗೆ, ಅನಾರೋಗ್ಯ ಪೀಡಿತರಿಗೂ...
Loading posts...
All posts loaded
No more posts
