- Tuesday
- August 11th, 2026
ಬೆಂಗಳೂರಿನ ಆರ್.ಎನ್.ಎಸ್. ಪದವಿಪೂರ್ವ ಕಾಲೇಜು ಮತ್ತು ಜ್ಞಾನಮಂದಾರ ಶಿಕ್ಷಕಿಯರ ತರಬೇತಿ ಕಾಲೇಜು ಸಂಯುಕ್ತಾಶ್ರಯದಲ್ಲಿ ಸಾಧಕರಿಗೆ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಸೆ.22 ರಂದು ಆರ್.ಎನ್.ಎಸ್.ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಂಗಳೂರು ವಿ.ವಿ. ಉಪಕುಲಪತಿಗಳಾದ ಡಾ. ಪಿ.ಎಸ್.ಎಡಪಡಿತ್ತಾಯ, ಗೌರವಾನ್ವಿತ ಅತಿಥಿಗಳಾಗಿ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಇದರ ಮಾಜಿ ಅಧ್ಯಕ್ಷ ಡಾ. ಧರ್ಮದರ್ಶಿ...
ಬೆಂಗಳೂರಿನ ಆರ್.ಎನ್.ಎಸ್. ಪದವಿಪೂರ್ವ ಕಾಲೇಜು ಮತ್ತು ಜ್ಞಾನಮಂದಾರ ಶಿಕ್ಷಕಿಯರ ತರಬೇತಿ ಕಾಲೇಜು ಸಂಯುಕ್ತಾಶ್ರಯದಲ್ಲಿ ಸಾಧಕರಿಗೆ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಸೆ.22 ರಂದು ಆರ್.ಎನ್.ಎಸ್.ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಂಗಳೂರು ವಿ.ವಿ. ಉಪಕುಲಪತಿಗಳಾದ ಡಾ. ಪಿ.ಎಸ್.ಎಡಪಡಿತ್ತಾಯ, ಗೌರವಾನ್ವಿತ ಅತಿಥಿಗಳಾಗಿ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಇದರ ಮಾಜಿ ಅಧ್ಯಕ್ಷ ಡಾ. ಧರ್ಮದರ್ಶಿ...
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ, ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ ಮತ್ತು ಪಯಸ್ವಿನಿ ಪ್ರೌಢ ಶಾಲೆ ಜಾಲ್ಸೂರು ಇದರ ಆಶ್ರಯದಲ್ಲಿ ಬೆಳ್ಳಾರೆ ವಲಯಮಟ್ಟದ ಪ್ರತಿಭಾಕಾರಂಜಿ ಸೆ.14 ರಂದು ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ನಡೆಯಿತು.ಸುಳ್ಯ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ.ಮಹದೇವ ಕಾರ್ಯಕ್ರಮವನ್ನು ದೀಪಬೆಳಗಿಸಿ...
ಸುಳ್ಯದ ನಿರಂತರ ಯೋಗ ಕೇಂದ್ರದ ವಿದ್ಯಾರ್ಥಿ ನಿಭಾ.ಸಿ ಶೆಟ್ಟಿ ಸೂರಿಂಜೆ ಯೋಗಾಸನದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ಹೆಸರು ಮಾಡಿದ್ದಾರೆ. ಇವರು ಹನುಮಾನಾಸನದಲ್ಲಿ 01 ಗಂಟೆ 02 ನಿಮಿಷ 47 ಸೆಕೆಂಡುಗಳ ಕಾಲ ಒಂದೇ ಸ್ಥಿತಿಯಲ್ಲಿ ಇರುವ ಮೂಲಕ ದಾಖಲೆ ಮಾಡಿದ್ದಾರೆ. ನಿರಂತರ ಯೋಗ ಕೇಂದ್ರದ ಯೋಗಗುರು ಶರತ್ ಮರ್ಗಿಲಡ್ಕ ಅವರ ಜೊತೆ ಮಾರ್ಗದರ್ಶನ...
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ, ಶ್ರೀ ಅನಿಂದಿತ್ ಗೌಡ ಕೊಚ್ಚಿ ಬಾರಿಕೆ ಅವರ 'ರಿಕಾಲಿಂಗ್ ಅಮರ ಸುಳ್ಯ' ದಾಖಲಾಧಾರಿತ ಕೃತಿಯು ಶೀಘ್ರದಲ್ಲೇ ಭಾರತ - ಚೀನಾ ಗಡಿಯ ಸಮೀಪದಲ್ಲಿರುವ ವಿಶ್ವದ ಅತಿ ಎತ್ತರದ ರಸ್ತೆ ಎಂಬ ಹೆಗ್ಗಳಿಕೆಗೆ ಪಾತ್ರವಾದ ‘ಉಮ್ಲಿಂಗ್ ಲಾ’ ಪಾಸ್ (ಸಮುದ್ರಮಟ್ಟದಿಂದ 19,300 ಅಡಿ) ಅನ್ನು ಪ್ರವೇಶಿಸಿಲಿದೆ ಎಂಬುದಾಗಿ ತಿಳಿದುಬಂದಿದೆ.ಅಮರ ಸುಳ್ಯ...
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ, ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ ಮತ್ತು ಪಯಸ್ವಿನಿ ಪ್ರೌಢ ಶಾಲೆ ಜಾಲ್ಸೂರು ಇದರ ಆಶ್ರಯದಲ್ಲಿ ಬೆಳ್ಳಾರೆ ವಲಯಮಟ್ಟದ ಪ್ರತಿಭಾಕಾರಂಜಿ ಸೆ.14 ರಂದು ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ನಡೆಯಿತು.ಸುಳ್ಯ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ.ಮಹದೇವ ಕಾರ್ಯಕ್ರಮವನ್ನು ದೀಪಬೆಳಗಿಸಿ...
ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ದಿನಾಂಕ ಸೆ.14ರಂದು ರಾಷ್ಟ್ರೀಯ ಹಿಂದಿ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ.ಯಶೋದಾ ರಾಮಚಂದ್ರ ರವರು ದೀಪ ಬೆಳಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಹಿಂದಿ ಉಪನ್ಯಾಸಕಿ ಶ್ರೀಮತಿ ಅನಸೂಯ ಕೆ ಆರ್ ರವರು ಹಿಂದಿ ದಿವಸ ಆಚರಣೆಯ ಹಿನ್ನೆಲೆ ಹಾಗೂ ಮಹತ್ವದ ಬಗ್ಗೆ ವಿವರಿಸಿದರು. ವಿದ್ಯಾರ್ಥಿನಿ ಫಾತಿಮತ್ ರುಶ್ದಾರವರು ಹಿಂದಿ...
ಪದವಿಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಮತ್ತು ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡು ಇದರ ಜಂಟಿ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಯ ಬಾಲಕ ಮತ್ತು ಬಾಲಕಿಯರ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟ ನಡೆಯಲಿದೆ. ಪಾಪ್ಯುಲರ್ ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ಶ್ರೀ ಕೆ.ಆರ್ ಪದ್ಮನಾಭ ಪಂದ್ಯಾಟದ ಉದ್ಘಾಟನೆ ಮಾಡಲಿದ್ದಾರೆ. ಕಾಲೇಜಿನ ಸಂಚಾಲಕರಾದ ಕೆ.ಆರ್ .ಗಂಗಾಧರ್ ಕಾರ್ಯಕ್ರಮದ...
ಬೆಳ್ಳಾರೆ ಜೇಸಿ ಸಪ್ತಾಹದ ಅಂಗವಾಗಿ 6 ದಿನ ಕಳಂಜ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಕೋವಿಡ್ ಬೂಸ್ಟರ್ ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಮುಖ್ಯ ಅತಿಥಿಯಾಗಿ ಕಳಂಜ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿರುವ ಶ್ರೀ ಪ್ರಶಾಂತ ಕುಮಾರ್ ಕಿಲ೦ಗೊಡಿ ಭಾಗವಹಿಸಿದರು. ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಇಲಾಖೆಯ ಮೇಲ್ವಿಚಾರಕರಾದ ಶ್ರೀಮತಿ ಬೇಬಿ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಕಳಂಜದ ಶ್ರೀಮತಿ ಕೆ ಸಿ...
3ನೇ ವರ್ಷದ ಯಕ್ಷಗಾನ ನಾಟ್ಯ ತರಗತಿ ಆರಂಭ ದುಗ್ಗಲಡ್ಕದ ಶ್ರೀ ದುಗ್ಗಲಾಯ ಮಕ್ಕಳ ಯಕ್ಷಗಾನ ಕಲಾ ಸಂಘದ ವಾರ್ಷಿಕ ಮಹಾಸಭೆ ಮತ್ತು 3 ನೇ ವರ್ಷದ ಯಕ್ಷಗಾನ ನಾಟ್ಯ ತರಗತಿ ದುಗ್ಗಲಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಸೆ.11ರಂದು ಆರಂಭಗೊಂಡಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಲಾ ಸಂಘದ ಸಂಚಾಲಕ, ಯಕ್ಷಗಾನ ನಾಟ್ಯಗುರು ಬಾಲಕೃಷ್ಣ ನಾಯರ್ ನೀರಬಿದಿರೆ ವಹಿಸಿದ್ದರು. ದುಗ್ಗಲಡ್ಕದ ಮಿತ್ರ...
Loading posts...
All posts loaded
No more posts
