- Tuesday
- August 11th, 2026
ಮಹಶಿರ್ ಮತ್ಸ್ಯ ರೈತ ಉತ್ಪಾದಕರ ಮಂಡಳಿ ಸುಳ್ಯ( FPO)ಇದರ ವತಿಯಿಂದ ಮೀನು ಸಾಕಾಣಿಕೆ ರೈತರಿಗೆ 60,000 ಮೀನುಮರಿ ಗಳನ್ನು ವಿತರಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಮಹೇಶ್ ಕುಮಾರ್ ಮೇನಾಲ ಜಾಗೂ ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ಅಧ್ಯಕ್ಷ ಹರೀಶ್ ಕಂಜಿಪಿಲಿಯವರು ಮೀನು ಸಾಕಣೆಯ ಅರ್ಹ ರೈತರಿಗೆ ಮೀನು ಮರಿಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಹಶಿರ್ ಮತ್ಸ್ಯ...
ಸುಳ್ಯ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ ಸೆ. 10 ರಂದು ಲಯನ್ಸ್ ಸೇವಾ ಸದನದಲ್ಲಿ ನಡೆಯಿತು.ಮುಖ್ಯ ಅತಿಥಿಗಳಾಗಿ ಪ್ರಾಧ್ಯಾಪಕ ನರೇಂದ್ರ ರೈ ದೇರ್ಲರವರು ಭಾಗವಹಿಸಿ ಶುಭ ಹಾರೈಸಿದರು. ನಿಕಟಪೂರ್ವ ಅಧ್ಯಕ್ಷ ಆನಂದ ಪೂಜಾರಿ ವೇದಿಕೆಯಲ್ಲಿದ್ದರು.ಈ ಸಂದರ್ಭದಲ್ಲಿ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಯೋಗೀಶ್ ಚಿದ್ಗಲ್ಲು, ಮಾಯಿಲಪ್ಪ, ರೇವತಿ ಕೊಡಿಪ್ಪಾಡಿ ಅವರನ್ನು ಲಯನ್ಸ್ ಕ್ಲಬ್ ವತಿಯಿಂದ...
ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮತ್ತು ಅನುಷ್ಠಾನ ಬೆಂಬಲ ಸಂಸ್ಥೆ ಗ್ರಾಮ್ಸ್ ಮಂಗಳೂರು ಇವರುಗಳ ಸಹಯೋಗದಲ್ಲಿ ಸುಳ್ಯ ತಾಲೂಕಿನ ಕೊಲ್ಲಮೊಗ್ರ ಗ್ರಾಮ ಪಂಚಾಯತ್ ಆವರಣದಲ್ಲಿ ಗ್ರಾಮ ನೈರ್ಮಲ್ಯ ಯೋಜನೆಯನ್ನು ಗ್ರಾಮೀಣ ಸಹಭಾಗಿತ್ವ ಸಮೀಕ್ಷೆಯ ಮೂಲಕ ನಡೆಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಜಯಶ್ರೀ ಚಾಂತಾಳ,ಪಂಚಾಯತ್ ಅಭಿವೃದ್ಧಿ ಅಧಿಕಾರಿ...
ಸುಳ್ಯ ತಾಲೂಕು ಶಿಕ್ಷಣ ಸಂಪನ್ಮೂಲ ಕೇಂದ್ರ ಸಮಿತಿಯ ವಾರ್ಷಿಕ ಮಹಾಸಭೆ ಸೆಪ್ಟೆಂಬರ್ 9ರಂದು ಶಿವಕೃಪಾ ಕಲಾಮಂದಿರದಲ್ಲಿ ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ಸಮಿತಿಯ ಉಪಾಧ್ಯಕ್ಷೆ ಪೂರ್ಣಿಮಾ ವಹಿಸಿದ್ದರು. ಈ ಸಂದರ್ಭದಲ್ಲಿ ಮುಂದಿನ ಸಾಲಿನ ಸಮಿತಿ ರಚಿಸಿ ಅಧ್ಯಕ್ಷರಾಗಿ ಶಂಕರ್ ಪೆರಾಜೆ ರವರನ್ನು, ಕಾರ್ಯದರ್ಶಿಯಾಗಿ ತೀರ್ಥರಾಮ ಉರುಂಡೆ, ಕೋಶಾಧಿಕಾರಿಯಾಗಿ ರಾಜೇಶ್ವರಿ ಕಾಡು ತೋಟ, ಉಪಾಧ್ಯಕ್ಷರಾಗಿ ಪೂರ್ಣಿಮಾ, ಸಂಘಟನಾ ಕಾರ್ಯದರ್ಶಿಯಾಗಿ ಹಸೈನಾರ್...
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಇಲ್ಲಿನ ಕಬಡ್ಡಿ ಪಂದ್ಯಾವಳಿಯ ವಿದ್ಯಾರ್ಥಿಗಳಿಗೆ ಅಂಬೆಕಲ್ಲು ಕುಶಾಲಪ್ಪ ಗೌಡ ಮತ್ತು ಪ್ರದೀಪ್, ಪ್ರಶಾಂತ್ ಹಾಗೂ ಮನೆಯವರು ಸೆ.12 ರಂದು ಟೀ ಶರ್ಟ್ ಅನ್ನು ಕೊಡುಗೆಯಾಗಿ ನೀಡಿದರು.
ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಅರಂತೋಡು ಗ್ರಾಮದಲ್ಲಿ ಯೂತ್ ಜೋಡೊ ಬೂತ್ ಜೋಡೊ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಈ ಸಂದರ್ಭದಲ್ಲಿ "ಭಾರತ್ ಜೋಡೊ" ಯಾತ್ರೆಯ ಬಗ್ಗೆ ಜಾಗೃತಿ ಮೂಡಿಸಲಾಯಿತು.ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಲುಕ್ಮಾನ್ ಬಂಟ್ವಾಳ್, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ.ಸಿ ಜಯರಾಮ್, ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್...
ಶತಮಾನದ ಹೊಸ್ತಿಲಿನಲ್ಲಿರುವ ಮರ್ಕಂಜ ಗ್ರಾಮದ ಮಿತ್ತಡ್ಕ ಮರ್ಕಂಜ ಶಾಲಾ ಅಭಿವೃದ್ಧಿಗೆ ರೂ.50 ಲಕ್ಷ ಅನುದಾನ ಒದಗಿಸುವಂತೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರಾದ ಬಿ ಸಿ ನಾಗೇಶ್ ರಿಗೆ ಶಾಲಾ ಪೋಷಕ ಪ್ರತಿನಿಧಿ ಜಗನ್ನಾಥ ಜಯನಗರ ಮನವಿ ಸಲ್ಲಿಸಿದ್ದಾರೆ.ಬೆಂಗಳೂರು ವಿಧಾನಸೌಧದಲ್ಲಿ ಜಗನ್ನಾಥ ಅವರು ಶಿಕ್ಷಣ ಸಚಿವರನ್ನು ಭೇಟಿ ಮಾಡಿ ಶಾಲಾ ಅಭಿವೃದ್ಧಿಗೆ ಅನುದಾನ ಮಂಜೂರುಗೊಳಿಸಲು ಮನವಿ ಸಲ್ಲಿಸಿದರು....
ಎಲುಬು ಕ್ಯಾನ್ಸರ್ ನಿಂದ ಬಳಲುತ್ತಿರುವ ವಳಲಂಬೆಯ ಸಮೀಕ್ಷಾ ಎಂಬ ಬಾಲಕಿಗೆ ಸುಮಾರು 56800 ರೂ ಹಣವನ್ನು ಕೊಲ್ಲಮೊಗ್ರ ಗ್ರಾಮದಿಂದ "ಸಹಾಯ ಹಸ್ತ" ಎಂಬ ವಾಟ್ಸಪ್ ಗ್ರುಪ್ ಮೂಲಕ ಸಂಗ್ರಹವಾಗಿತ್ತು. ಉದಯ ಶಿವಾಲ ಈ ವಾಟ್ಸಪ್ ಗ್ರುಪ್ ನ್ನು ರಚಿಸಿ ಸಹಾಯ ಮಾಡುವಂತೆ ಮನವಿ ಮಾಡಿದ್ದರು. ನೆರೆ ಹಾನಿ ಮತ್ತು ಪ್ರವಾಹಕ್ಕೆ ಸಿಲುಕಿ ಚೇತರಿಸಿಕೊಳ್ಳುತ್ತಿರುವ ಈ ಗ್ರಾಮದಲ್ಲಿ...
ಪೋಲೀಸ್ ಇಲಾಖೆಯ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.ಪೊಲೀಸ್ ಇಲಾಖೆಯಲ್ಲಿ ಸಿಎಆರ್, ಡಿಎಆರ್ನಲ್ಲಿ ಖಾಲಿಯಿರುವ 3,064 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಖಾಲಿರುವ ಹುದ್ದೆಗಳಿಗೆ https://ksp-recruitment.in ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.ಒಟ್ಟು 3,064 ಹುದ್ದೆಗಳಿಗೆ ಅರ್ಜಿ ಆಹ್ವಾನ ಪುರುಷ-2,996 ಪುರುಷ, ತೃತೀಯ ಲಿಂಗಿಗಳಿಗೆ 68 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ. ಶೀಘ್ರ ಪೊಲೀಸ್...
Loading posts...
All posts loaded
No more posts
