- Tuesday
- August 11th, 2026
ನಮ್ಮ ತುಳುನಾಡು ಅತ್ಯಂತ ಅಮೂಲ್ಯವಾದ ಶ್ರೀಮಂತ ಸಂಸ್ಕೃತಿಗಳ ಆಗರವಾಗಿದೆ. ವೈಶಿಷ್ಟ್ಯವಾದ ಸಂಸ್ಕೃತಿ - ಸಂಸ್ಕಾರವನ್ನು ಹೊಂದಿರುವ ನಮ್ಮ ತುಳುನಾಡಿನಲ್ಲಿ ಹಲವಾರು ಬಗೆಯ ಆಚಾರ - ವಿಚಾರಗಳು ಇವೆ. ಯಕ್ಷಗಾನಕ್ಕೂ ತುಳುನಾಡಿಗೂ ಅವಿನಾಭಾವ ಸಂಬಂಧ. ಯಕ್ಷಗಾನವು ಒಂದು ಸಾಂಪ್ರದಾಯಿಕ ರಂಗ ಮಂದಿರವಾಗಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೇರಳ ಗಡಿಭಾಗಕ್ಕೂ ವ್ಯಾಪಿಸಿದೆ. ಯಕ್ಷಗಾನದಲ್ಲಿ ತೆಂಕು...
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಎಣ್ಮೂರಿಗೆ ಕೋಟೆ ಫೌಂಡೇಶನ್ ಸಂಸ್ಥೆಯ ನ ರೈಟ್ ಟು ಲೀವ್ ಮತ್ತು ಆಪ್ ಡೈನಾಮಿಕ್ಸ್ ವತಿಯಿಂದ ಶಾಲೆಯ ಎಲ್ಲಾ ಮಕ್ಕಳಿಗೆ ಬ್ಯಾಗ್ ಕೊಡುಗೆ ಯನ್ನು ನೀಡಲಾಯಿತು.ವೇದಿಕೆಯಲ್ಲಿ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಅಬ್ದುಲ್ ಶರೀಫ್, ಕೋಟೆ ಫೌಂಡೇಶನ್ ನ ಸದಸ್ಯರು ಹಾಗೂ ಶಾಲಾ ಹಿರಿಯ ವಿದ್ಯಾರ್ಥಿ ಸಂಘದ...
ಗಾಂಧಿನಗರ ಅಂಗನವಾಡಿ ಕೇಂದ್ರದಲ್ಲಿ ಶುಭಶ್ರೀ ಮಹಿಳಾ ಮಂಡಲದ ವತಿಯಿಂದ ಓಣಂ ಹಬ್ಬವನ್ನು ಆಚರಿಸಲಾಯಿತು. ರಾಜೀವಿ ಎ. ಓಣಂ ಆಚರಣೆಯ ಮಹತ್ವವನ್ನು ತಿಳಿಸಿದರು. ಮಹಿಳಾ ಮಂಡಲದ ಅಧ್ಯಕ್ಷೆ ಶಶಿಕಲಾ ಹರಪ್ರಸಾದ್, ಖಜಾಂಚಿ ಗಿರಿಜಾ ಎಂ.ವಿ. ಮತ್ತು ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ವಿಶ್ವನಾಥ ಮತ್ತು ಹೇಮಾವತಿ ದಂಪತಿಗಳ ಪುತ್ರಿ ಸಮೀಕ್ಷಾರವರು ಎಲುಬು ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಅವರ ಚಿಕಿತ್ಸೆಗೆ ನಡುಗಲ್ಲು-ದೇವರಹಳ್ಳಿ, ಕಲ್ಲಾಜೆ ಪರಿಸರದಲ್ಲಿ ಸಾರ್ವಜನಿಕರಿಂದ ಸಹಾಯಧನ ಸಂಗ್ರಹ ಮಾಡಿ ಸಾರ್ವಜನಿಕರ ನೆರವಿನಿಂದ ಸಂಗ್ರಹವಾದ 18,530 ರೂಪಾಯಿ ಸಹಾಯಧನವನ್ನು ಸೆ.11 ರಂದು ಸಮೀಕ್ಷಾರವರ ಮನೆಗೆ ತೆರಳಿ ವಿತರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ರಕ್ಷಿತ್ ಕಾರ್ಜ, ಹರೀಶ್...
ಪ್ರವೀಣ್ ಕೊಲೆ ಆರೋಪಿ ಶಫೀಕ್ ನ ತಮ್ಮ ಸಪ್ರೀದ್ಹಿಂದೂ ಸಂಘಟನೆಯ ಕಾರ್ಯಕರ್ತ ಹಾಗೂ ಬೆಳ್ಳಾರೆಯ ಅಮ್ಮುರೈ ಕಾಂಪ್ಲೆಕ್ಸ್ನ ಮ್ಯಾನೇಜರ್ ಪ್ರಶಾಂತ್ ರೈವರಿಗೆ ಜೀವ ಬೆದರಿಕೆ ಹಾಕಿದ್ದಾನೆಂದು ಬೆಳ್ಳಾರೆ ಪೋಲಿಸ್ ಠಾಣೆಯಲ್ಲಿ ನಿನ್ನೆ ಸಂಜೆ ದೂರು ದಾಖಲಾಗಿತ್ತು. ಈ ಬಗ್ಗೆ ಮಾಹಿತಿ ತಿಳಿಯುತ್ತಲೇ ನೂರಾರು ಮಂದಿ ಹಿಂದೂ ಸಂಘಟನೆಯ ಕಾರ್ಯಕರ್ತರು ಠಾಣೆ ಮುಂದೆ ಜಮಾಯಿಸಿ ಸಪ್ರೀದ್ ನನ್ನು...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕಿನ ಗುತ್ತಿಗಾರು ವಲಯದ ನಡುಗಲ್ಲು, ಹಾಲೆಮಜಲು ಮತ್ತು ಮೆಟ್ಟಿನಡ್ಕ ಪ್ರಗತಿಬಂಧು - ಸ್ವಸಹಾಯ ಸಂಘ ಒಕ್ಕೂಟಗಳ ಪದಗ್ರಹಣ ಸಮಾರಂಭ ಇಂದು ಹಾಲೆಮಜಲಿನ ಶ್ರೀ ವೆಂಟಟೇಶ್ವರ ಸಭಾಭವನದಲ್ಲಿ ನಡೆಯಿತು. ಸಭಾ ಅಧ್ಯಕ್ಷತೆಯನ್ನು ವಹಿಸಿದ್ದ ಗುತ್ತಿಗಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಪ್ರಮೀಳಾ ಎರ್ದಡ್ಕ...
ಸುಳ್ಯ ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಸೆ.10 ರಂದು ಸುಳ್ಯದ ಅಡ್ಪಂಗಾಯ ಕಾಂಪ್ಲೆಕ್ಸ್ ನಲ್ಲಿ ನಡೆಯಿತು. ದ.ಕ ಜಿಲ್ಲಾ ಅಸಂಘಟಿತ ಕಾರ್ಮಿಕ ಘಟಕದ ಅಧ್ಯಕ್ಷ ಬಿ ಎಂ ಅಬ್ಬಾಸ್ ಅಲಿಯವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ನೂತನ ಅಧ್ಯಕ್ಷರಾದ ಎ ಎಸ್ ಚಂದ್ರಲಿಂಗಂ ಮತ್ತು ಪ್ರಧಾನ ಕಾರ್ಯದರ್ಶಿ ಮಂಜುನಾಥ ಕಂದಡ್ಕ...
ಸಮೀಕ್ಷಾ ಚಿಕಿತ್ಸೆಗೆ ನೆರವಿನ ಬೇಡಿಕೆಗೆ ಸ್ಪಂದಿಸಿದ ಕೊಲ್ಲಮೊಗ್ರದ ಜನತೆ – ಕೆಲವೇ ಗಂಟೆಗಳಲ್ಲಿ ಹರಿದು ಬಂತು 41 ಸಾವಿರ
ಎಲುಬು ಕ್ಯಾನ್ಸರ್ ನಿಂದ ಬಳಲುತ್ತಿರುವ ಗುತ್ತಿಗಾರಿನ ಸಮೀಕ್ಷಾ ಎಂಬ ಬಾಲಕಿಗೆ ನಾಲ್ಕು ಗಂಟೆಗಳಲ್ಲಿ ಸುಮಾರು 41,000 ಸಾವಿರದಷ್ಟು ಹಣವು ಕೊಲ್ಲಮೊಗ್ರ ಗ್ರಾಮದಲ್ಲಿ ಸಂಗ್ರಹವಾಗಿದೆ. ಉದಯ ಶಿವಾಲ ಅವರು ವಾಟ್ಸಪ್ ಗ್ರೂಪ್ ನ್ನು ರಚಿಸಿ ಸಹಾಯಕ್ಕೆ ಮನವಿ ಮಾಡಿದ್ದರು. ನೆರೆ ಹಾನಿ ಮತ್ತು ಪ್ರವಾಹಕ್ಕೆ ಸಿಲುಕಿ ಚೇತರಿಸಿಕೊಳ್ಳುತ್ತೀರುವ ಈ ಗ್ರಾಮದಲ್ಲಿ ಇಷ್ಟು ಮೊತ್ತ ಕೆಲವೇ ಗಂಟೆಗಳಲ್ಲಿ ಸಂಗ್ರಹವಾಗಿದ್ದು...
ಸ್ವಾರ್ಥ ಬದುಕಿನೊಂದಿಗೆ ಬದುಕುತ್ತಿರುವ ಜನರು ಸಮಾಜಕ್ಕೆ ಒಂದಿಷ್ಟು ಅರ್ಪಣಾ ಮನೋಭಾವದೊಂದಿಗೆ ಕೊಡುಗೆ ನೀಡಿದರೆ ಆ ಊರು ಮತ್ತು ಗ್ರಾಮ ಮಾದರಿ ಗ್ರಾಮವಾಗಿ ಬೆಳೆಯುತ್ತದೆ. ಮತ್ತು ಆ ಊರು ಶೈಕ್ಷಣಿಕ, ಸಾಮಾಜಿಕ ಮತ್ತು ಧಾರ್ಮಿಕವಾಗಿ ಸಂಪದ್ಭರಿತವಾಗಿ ಬೆಳೆಯುತ್ತದೆ. ಎಂದು ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರು, ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಇದರ ಪ್ರಧಾನ ಕಾರ್ಯದರ್ಶಿಗಳಾದ ಡಾ.ರೇಣುಕಾ ಪ್ರಸಾದ್...
ಹಿಂದೂ ಸಂಘಟನೆಯ ಕಾರ್ಯಕರ್ತ ಹಾಗೂ ಬೆಳ್ಳಾರೆಯ ಅಮ್ಮುರೈ ಕಾಂಪ್ಲೆಕ್ಸ್ನ ಮ್ಯಾನೇಜರ್ ಪ್ರಶಾಂತ್ ರೈವರಿಗೆ ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಪ್ರಶಾಂತ್ ಕೊಲೆ ಆರೋಪಿ ಶಫೀಕ್ ನ ತಮ್ಮ ಸಫ್ರಿದ್ ಜೀವ ಬೆದರಿಕೆ ಒಡ್ಡಿರುವುದಾಗಿ ಸಂಘಟನೆಯ ಕಾರ್ಯಕರ್ತರು ಆರೋಪಿಸಿದ್ದಾರೆ. ಈತ ಪ್ರವೀಣ್ ನೆಟ್ಟಾರ್ ಅವರ ಕೋಳಿ ಫಾರ್ಮ್ ನಲ್ಲಿ ಕ್ಲಿನಿಂಗ್ ಕೆಲಸ ಮಾಡುತ್ತಿದ್ದ ಇಬ್ರಾಹಿಂ ಎಂಬವರ ಪುತ್ರ....
Loading posts...
All posts loaded
No more posts
