ದಿ|ಚಂದ್ರಶೇಖರ ನಂಗಾರು ಅವರ ಸ್ಮರಣಾರ್ಥ ಬೃಹತ್ ರಕ್ತದಾನ ಶಿಬಿರ

ಸಾರ್ವಜನಿಕ ಗಣೇಶೋತ್ಸವ ಸಮಿತಿ(ರಿ) ಕೊಲ್ಲಮೊಗ್ರ ಇದರ ವತಿಯಿಂದ ಇಂದು ಕೊಲ್ಲಮೊಗ್ರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ''ದಿ.ಚಂದ್ರಶೇಖರ ನಂಗಾರು ಅವರ ಸ್ಮರಣಾರ್ಥ ಬೃಹತ್ ರಕ್ತದಾನ ಶಿಬಿರ" ವನ್ನು ಹಮ್ಮಿಕೊಳ್ಳಲಾಯಿತು. ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಮೋಹನ್ ರಾಮ್ ಸುಳ್ಳಿ ದೀಪ ಬೆಳಗುವುದಾರ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು. ಮನುಷ್ಯರು ಮಾಡುವ ದಾನಗಳಲ್ಲಿ ಶ್ರೇಷ್ಠವಾದ ದಾನವು...

ಮಯೂರ್ ಅಂಬೆಕಲ್ಲು ಸಂಗೀತದಲ್ಲಿ ಮೂಡಿ ಬಂದ ಚಲನಚಿತ್ರ ಗೀತೆ ಬಿಡುಗಡೆಗೊಳಿಸಿದ ನಟ ಕಿಚ್ಚ ಸುದೀಪ್

https://youtu.be/rUr5S-1P4hM https://youtu.be/DE5cGBHc-4Y ಹಲವಾರು ಕಿರುಚಿತ್ರಗಳಿಗೆ ಸಂಗೀತ ನಿರ್ದೇಶನ ನೀಡಿರುವ ಸುಳ್ಯದ ಯುವ ಪ್ರತಿಭೆ ಮಯೂರ್ ಅಂಬೆಕಲ್ಲು ಸಂಗೀತದಲ್ಲಿ ಮೂಡಿ ಬಂದ ಚಲನಚಿತ್ರ ಗೀತೆ ಚಿತ್ರನಟ ಕಿಚ್ಚ ಸುದೀಪ್ ಬಿಡುಗಡೆಗೊಳಿಸಿ ಶುಭ ಹಾರೈಸಿದರು.ದೇವಚಳ್ಳ ಗ್ರಾಮದ ಶೈಲೇಶ್ ಅಂಬೆಕಲ್ಲು ಮತ್ತು ಅಶ್ವಿನಿ ಅಂಬೆಕಲ್ಲು ರವರ ಪುತ್ರರಾದ ಇವರು ಪ್ರಸುತ್ತ ಬೆಂಗಳೂರು ನಲ್ಲಿ ವಿದ್ಯಾಭ್ಯಾಸದ ಜೊತೆಗೆ ಕಲಾ ಕ್ಷೇತ್ರದಲ್ಲಿ ಬಹಳಷ್ಟು...
Ad Widget

ಎನ್ ಎಂ ಪಿ ಯು ಅರಂತೋಡು ಬಾಲಕರ ವಿಭಾಗದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ

ಎನ್ಎಂಪಿಯು ಕಾಲೇಜು ಸುಳ್ಯ ಇಲ್ಲಿ ನಡೆದ ತಾಲೂಕು ಮಟ್ಟದ ಬಾಲಕರ ವಿಭಾಗದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಎನ್ ಎಂ ಪಿ ಯು ಕಾಲೇಜು ಅರಂತೋಡು ಪ್ರಥಮ ಸ್ಥಾನ ಪಡೆದುಕೊಂಡಿದೆ ತಂಡದಲ್ಲಿ ಹಿತೇಶ್ ಎ ಜಿ (ನಾಯಕ), ಹಿತೇಶ್ ಕೆ ಡಿ ದ್ವಿತೀಯ ಕಲಾ ವಿಭಾಗ ತರುಣ್ ಜಿ ಎನ್, ವಿಖ್ಯಾತ್ ವೈ ಎಸ್ ದ್ವಿತೀಯ ವಾಣಿಜ್ಯ...

ಆಲೆಟ್ಟಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ಶ್ರಾವಣ ಶನಿವಾರ

ಶ್ರಾವಣ ಶನಿವಾರದ ಪ್ರಯುಕ್ತ ಬಲಿವಾಡು ಕೂಟವು ಆಲೆಟ್ಟಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ಜರುಗಿತು. ಬೆಳಗ್ಗೆ ಶ್ರೀ ದೇವರಿಗೆ ಅರ್ಚಕ ಹರ್ಷಿತ್ ಬನ್ನಿಂತಾಯ ರವರ ನೇತೃತ್ವದಲ್ಲಿ ನಿತ್ಯ ಪೂಜೆಯಾಗಿ ನಂತರ ಶನಿವಾರ ಪೂಜೆಯು ಸೇವಾರೂಪದಲ್ಲಿ ನಡೆಯಿತು. ಮಧ್ಯಾಹ್ನ ಮಹಾಪೂಜೆ ನಂತರ ಪ್ರಸಾದ ವಿತರಣೆಯಾಗಿ ಸಾರ್ವಜನಿಕ ಅನ್ನ ಸಂತರ್ಪಣೆಯಾಯಿತು.ದೇವಸ್ಥಾನದ ಅನುವಂಶಿಕ ಮೊಕೇಸರರ ಪೈಕಿ ಶ್ರೀಪತಿ ಬೈಪಡಿತ್ತಾಯ, ವ್ಯ.ಸ.ಅಧ್ಯಕ್ಷ ತೀರ್ಥಕುಮಾರ್...

ಸೆ.10 ; ಸುಳ್ಯದಲ್ಲಿ ರೈತ ಉತ್ಪಾದಕ ಕಂಪೆನಿ ವತಿಯಿಂದ ಷೇರು ಪ್ರಮಾಣಪತ್ರ ವಿತರಣೆ

ಕೇಂದ್ರ ಮತ್ತು ರಾಜ್ಯ ಸರಕಾರದ ನೆರವಿನೊಂದಿಗೆ ಕೃಷಿ ಇಲಾಖೆ, ತೋಟಗಾರಿಕೆ ಮತ್ತು ಅಟಲ್ ಇನ್ಕ್ಯೂಬೇಷನ್‌ ಸೆಂಟರ್ ನಿಟ್ಟೆ ಇದರ ಸಹಕಾರದಲ್ಲಿ ಆರಂಭಗೊಂಡ ಸುಳ್ಯ ರೈತ ಉತ್ಪಾದಕ ಕಂಪೆನಿ ನಿಯಮಿತವಾರ್ಷಿಕ ಇದರ ವಾರ್ಷಿಕ ಮಹಾಸಭೆ ಮತ್ತು ಷೇರು ಪ್ರಮಾಣಪತ್ರ ವಿತರಣಾ ಕಾರ್ಯಕ್ರಮ ಸೆ. 10 ರಂದು ಶ್ರೀ ದುರ್ಗಾಪರಮೇಶ್ವರಿ ಸಭಾಭವನ, ಸುಳ್ಯ ಇಲ್ಲಿ ನಡೆಯಲಿದೆ.ರೈತ ಉತ್ಪಾದಕ ಕಂಪನಿಯ...

ಸೆ.9-ಸೆ. 15 ವರೆಗೆ ನಮಸ್ತೆ ಜೆಸಿಐ ಸಪ್ತಾಹ 2022 ಕಾರ್ಯಕ್ರಮ

ಪಯಸ್ವಿನಿ ಜೇಸಿಐ ಸುಳ್ಯ ವತಿಯಿಂದ ಸೆ.9 ರಿಂದ ಸೆ.15ರ ವರೆಗೆ ನಡೆಯಲಿರುವ ನಮಸ್ತೆ ಜೆಸಿಐ ಸಪ್ತಾಹ 2022ರ ಕಾರ್ಯಕ್ರಮದ ಕುರಿತು ಸೆ. 3ರಂದು ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಟಿ ನಡೆಯಿತು. ಈ ಸಂದರ್ಭದಲ್ಲಿ ಜೆಸಿಐ ಸುಳ್ಯ ಪಯಸ್ವಿನಿ ಅಧ್ಯಕ್ಷ ಜೆಸಿ ಹೆಚ್ ಜಿ ಎಫ್ ರಂಜಿತ್ ಕುಕ್ಕೇಟ್ಟಿ ಮಾತನಾಡಿ, ನಮಸ್ತೆ ಜೆಸಿಐ ಸಪ್ತಾಹ 2022 ಕಾರ್ಯಕ್ರಮ...

ಹರಿಹರ ಪಲ್ಲತ್ತಡ್ಕ :- 13ನೇ ವರ್ಷದ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹರಿಹರ ಪಲ್ಲತ್ತಡ್ಕ ಇದರ ಆಶ್ರಯದಲ್ಲಿ ಆ.30 ಮಂಗಳವಾರದಿಂದ ಸೆ.01 ಗುರುವಾರದ ವರೆಗೆ ಶ್ರೀ ಹರಿಹರೇಶ್ವರ ದೇವಸ್ಥಾನದ ಸಹಕಾರದೊಂದಿಗೆ 13ನೇ ವರ್ಷದ ಗಣೇಶೋತ್ಸವ ನಡೆಯಿತು. ಗಣೇಶೋತ್ಸವದ ಧಾರ್ಮಿಕ ಕಾರ್ಯಕ್ರಮಗಳು ಶ್ರೀ ಹರಿಹರೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು. ಆ.30 ಮಂಗಳವಾರದಂದು ಬೆಳಿಗ್ಗೆ ಶ್ರೀ ಗೌರಿ ಮೂರ್ತಿ ಪ್ರತಿಷ್ಠಾಪನೆ ನಂತರ ಗೌರಿ ಪೂಜೆ ನಡೆಯಿತು....

ತಾಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಸಚಿವ ಅಂಗಾರ ಚಾಲನೆ

ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದಕ್ಷಿಣ ಕನ್ನಡ, ತಾಲೂಕು ಪಂಚಾಯತ್ ಸುಳ್ಯ, ಗ್ರಾಮ ಪಂಚಾಯತ್ ಗುತ್ತಿಗಾರು ಮತ್ತು ವೀರ ಮಾರುತಿ ಸ್ಪೋರ್ಟ್ಸ್ ಕ್ಲಬ್ ಗುತ್ತಿಗಾರು ಇವರ ಸಂಯುಕ್ತ ಆಶ್ರಯ ದಲ್ಲಿ ಸುಳ್ಯ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ - 2022-23 ಗುತ್ತಿಗಾರಿನ ಪ್ರಾಥಮಿಕ ಶಾಲೆಯ ವಠಾರದಲ್ಲಿ ನಡೆಯಿತು.ಕಾರ್ಯಕ್ರಮದ...

ಅಮರ ಸುಳ್ಯ ಸ್ವಾತಂತ್ರ್ಯ ಹೋರಾಟದ ಕುರಿತಾದ ಕೃತಿ ” ರಿಕಾಲಿಂಗ್ ಅಮರ ಸುಳ್ಯ” ಮಾರುಕಟ್ಟೆಯಲ್ಲಿ ಲಭ್ಯ

1837ರಲ್ಲಿ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪೆನಿ ಸರ್ಕಾರದ ವಿರುದ್ಧ ತುಳುನಾಡಿನಲ್ಲಿ ಸಿಡಿದೆದ್ದ ಅಮರ ಸುಳ್ಯ ಸ್ವಾತಂತ್ರ್ಯ ಹೋರಾಟದ ಕುರಿತು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಪ್ರಕಟಿಸಿರುವ ಅನಿಂದಿತ್ ಗೌಡ ಕೊಚ್ಚಿ ಬಾರಿಕೆ ಅವರ ದಾಖಲಾಧಾರಿತ ಕೃತಿ 'ರಿಕಾಲಿಂಗ್ ಅಮರ ಸುಳ್ಯ' ಬಿಡುಗಡೆಗೊಂಡು ಮಾರುಕಟ್ಟೆಯಲ್ಲಿ ಲಭ್ಯವಿದೆ ಎಂದು ಲೇಖಕರು ತಿಳಿಸಿದ್ದಾರೆ. ಪ್ರತಿಗಳಿಗಾಗಿ ಸಂಪರ್ಕಿಸಿ ಮೊ : 74115...

ಹಿರಿಯ ಸಾಹಿತಿ, ವಿದ್ವಾಂಸ ಕೋಡಿ ಕುಶಾಲಪ್ಪ ನಿಧನ

ಹಿರಿಯ ವಿದ್ವಾಂಸ, ಭಾಷಾ ವಿಜ್ಞಾನಿ, ಖ್ಯಾತ ಸಾಹಿತಿ ಪ್ರೊ.ಕೋಡಿ ಕುಶಾಲಪ್ಪ ಗೌಡ ಅವರು ಪುತ್ತೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 91 ವರ್ಷ ವಯಸ್ಸಾಗಿತ್ತು.ಪೆರಾಜೆ ಗ್ರಾಮದ ಕೋಡಿ ಮನೆತನದವರಾದ ಇವರು ಕೃಷ್ಣಪ್ಪ ಗೌಡರ ಹಾಗೂ ಗೌರಮ್ಮ ದಂಪತಿಗಳ ಪುತ್ರರಾಗಿ 1931 ಮೇ 30 ರಂದು ಜನಿಸಿದರು. ಪ್ರಾಥಮಿಕ ಶಿಕ್ಷಣವನ್ನು ಪೆರಾಜೆ ಹಾಗೂ ಸುಳ್ಯದಲ್ಲಿ ಮುಗಿಸಿ ಪ್ರೌಢಶಾಲಾ ವಿದ್ಯಾಭ್ಯಾಸವನ್ನು...
Loading posts...

All posts loaded

No more posts

error: Content is protected !!