- Tuesday
- August 11th, 2026
ವಿದ್ಯಾಬೋಧಿನಿ ಪ್ರೌಢಶಾಲೆ ಬಾಳಿಲ ಇಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಎನ್ ಎಂ ಪಿ ಯು ಕಾಲೇಜು ಅರಂತೋಡು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ ಶ್ರೇಯಾ ಎನ್ ಬಿ 10 ನೇ ತರಗತಿ ಉತ್ತಮ ಹಿಡಿತಗಾರ್ತಿ ಪ್ರಶಸ್ತಿ ಪಡೆದುಕೊಂಡರು ತಂಡದಲ್ಲಿ ಬೃಂದಾ ಬಿ ಎಲ್ (ನಾಯಕಿ), ಪೂಜಾ ಯು ಜಿ, ಸುರಕ್ಷಾ...
ದೃಷ್ಟಿ ಮೀಡಿಯಾ ಮತ್ತು ಪ್ರೊಡಕ್ಷನ್ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಪ್ರೊಡಕ್ಷನ್ ನಂಬರ್ 2 ಆಯೋಜಿಸುವ ಕೌಟುಂಬಿಕ ಚಲನಚಿತ್ರದ ಚಿತ್ರೀಕರಣಕ್ಕೆ ಉದಯೋನ್ಮುಖ ಕಲಾವಿದರ ಹುಡುಕಾಟದ ಆಡಿಷನ್ ಕಾರ್ಯಕ್ರಮವು ಸುಳ್ಯದ ಶಿವಕೃಪಾ ಕಲಾಮಂದಿರದ ಸಭಾಂಗಣದಲ್ಲಿ ಜರುಗಿತು . ಈ ಚಲನಚಿತ್ರದ ಸ್ಕ್ರೀನ್ ಪ್ಲೆ ಮತ್ತು ನಿರ್ದೇಶನವನ್ನು ಸುಳ್ಯದ ಖ್ಯಾತ ನಿರ್ದೇಶಕ ಸಂತೋಷ್ ಕೊಡಂಕೇರಿಯವರು ಆಡಿಷನ್ ಗೆ ಬಂದ ನೂತನ ಕಲಾವಿದರಿಗೆ...
ಬಾಲಾವಲಿಕಾರ್ ರಾಜಾಪುರ ಸಾರಸ್ವತ ಯುವ ಸಮಾಜ ಸುಳ್ಯ ಇದರ ವತಿಯಿಂದ ಕೃಷ್ಣ ಜನ್ಮಾಷ್ಟಮಿ ಹಾಗೂ ಗಣೇಶ ಚತುರ್ಥಿ ಪ್ರಯುಕ್ತ ಆ. 28 ರಂದು ಕೃಷ್ಣ ವೇಷ ಸ್ಪರ್ಧೆ, ವಿವಿಧ ಮನೋರಂಜನಾ ಮತ್ತು ಆಟೋಟ ಸ್ಪರ್ಧೆಗಳನ್ನು ಶ್ರೀ ದುರ್ಗಾಪರಮೇಶ್ವರಿ ಕಲಾ ಮಂದಿರ ಸುಳ್ಯ ಇಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯಲ್ಲಿ ದೇವದಾಸ್ ಪ್ರಭು, ಕೇಸರಿ ಪತ್ತುಕುಂಜ, ರಾಧಾಕೃಷ್ಣ ಪೈ...
ಮಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿಯವರಿಗೆ ವಿಮಾನ ನಿಲ್ದಾಣದಲ್ಲಿ ಭವ್ಯ ಸ್ವಾಗತ ನೀಡಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಬಿಜೆಪಿ ನಾಯಕರು ಉಪಸ್ಥಿತರಿದ್ದರು. ಸುಳ್ಯದ ಯುವ ನಾಯಕರಾದ ಜಿಲ್ಲಾ ಬಿಜೆಪಿ ಪ್ರ.ಕಾರ್ಯದರ್ಶಿ ಮುಳಿಯ ಕೇಶವ ಭಟ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆ ಜತೆಗಿದ್ದರು.
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಉಬರಡ್ಕ ಮಿತ್ತೂರು ವತಿಯಿಂದ ಸೆ.1ರಂದು ನಡೆದ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮದ ಪ್ರಯುಕ್ತ ಅಟ್ಟಿ ಮಡಿಕೆ ಒಡೆಯುವ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನವನ್ನು ಗೆದ್ದು ಬಹುಮಾನವಾಗಿ ಪಡೆದ ಒಟ್ಟು 10,000 ರೂ ಗಳನ್ನು ಅನಾರೋಗ್ಯದಿಂದ ಬಳಲುತ್ತಿರುವ ಸುಳ್ಯ ತಾಲೂಕಿನ ಕಾಂತಮಂಗಲ ಗಣೇಶ್ ಮತ್ತು ಜ್ಯೋತಿ ದಂಪತಿಗಳ ಪುತ್ರ ತಸ್ವಿತ್...
ಶಾಲಾ ರಕ್ಷಣಾ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಇವರ ಆಯೋಜನೆಯಲ್ಲಿ ತಾಲೂಕು ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆ ನಡೆಯಿತು. ವಿಜ್ಞಾನ ನಾಟಕ ಸ್ಪರ್ಧೆಯನ್ನು ಅರಂತೋಡು ಎನ್ ಎಂ ಪಿ ಯು ಸಿ ನಿವೃತ್ತ ಮುಖ್ಯ ಗುರು ಆನಂದ ಗೌಡ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಕಾಲೇಜಿನ ಉಪ ಪ್ರಾಂಶುಪಾಲ ಪ್ರಕಾಶ್ ಮುಡಿತ್ತಾಯ ವಹಿಸಿದ್ದರು. ನಾಟಕ...
ಪಂಜ ಗ್ರಾಮ ಪಂಚಾಯತ್ ಆಡಳಿತ ಮಂಡಳಿಯ ಸಾಮಾನ್ಯ ಸಭೆಯು ಆ.29ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರಗಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ದೇರಾಜೆ ಸಭಾಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಶ್ರೀಮತಿ ನೇತ್ರಾವತಿ ಕಲ್ಲಾಜೆ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಧರ್ ಕೆ.ಆರ್. ಹಾಗೂ ಕಾರ್ಯದರ್ಶಿ ಕೆ. ಪದ್ಮಯ್ಯ ಇವರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದು, ಗ್ರಾಮ ಪಂಚಾಯತ್ ಆಡಳಿತ...
ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಸುಳ್ಯ ಇದರ ಸದಸ್ಯರುಗಳ ಮಕ್ಕಳು 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಯಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕ ಪಡೆದವರಿಗೆ 17.09.2020 ರಂದು ನಡೆಯುವ ವಾರ್ಷಿಕ ಮಹಾಸಭೆಯಲ್ಲಿ ಪ್ರತಿಭಾ ಪುರಸ್ಕಾರ ನೀಡಲಿದ್ದು, ಸಂಬಂಧಪಟ್ಟ ಸದಸ್ಯರುಗಳ ಮಕ್ಕಳು 10-09-2022 ರ ಮೊದಲು ಸಂಘದ ಪ್ರಧಾನ ಕಛೇರಿ ಅಥವಾ ನಿಮ್ಮ...
ಸಂಪಾಜೆ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ ಇದರ ವತಿಯಿಂದ ನಡೆದ ತಾಲೂಕು ಮಟ್ಟದ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಜಾಲ್ಸೂರು ಗ್ರಾಮದ ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ವಿದ್ಯಾರ್ಥಿಗಳಿಗೆ ವಿವೇಕಾನಂದ ಶಾಲಾ ದೈಹಿಕ ಶಿಕ್ಷಕಿ...
ತೆಕ್ಕಿಲ್ ಶಾಲೆಗೆ ಸುಳ್ಯ ತಾಲ್ಲೂಕು ನಿವೃತ್ತ ನೌಕರರ ಸಂಘದ ವತಿಯಿಂದ ಉಚಿತ ಪುಸ್ತಕ ದೇಣಿಗೆ ನೀಡಲಾಯಿತು. ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಅಧ್ಯಕ್ಷ ಮತ್ತು ಕೊಡಗು ಜಿಲ್ಲೆಯ ನಿವೃತ್ತ ಆರೋಗ್ಯಾಧಿಕಾರಿ ಡಾ. ರಂಗಯ್ಯ ಹಾಗೂ ಸಂಘದ ಉಪಾಧ್ಯಕ್ಷ ಮತ್ತು ಅರಂತೋಡು ಎನ್ನೆಂಪಿಯಸಿಯ ನಿವೃತ್ತ ಉಪನ್ಯಾಸಕರು ಅಬ್ದುಲ್ ಮಾಸ್ತರ್ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಂಘದ ಕಾರ್ಯದರ್ಶಿ ಹಾಗೂ ಎನ್ನೆಂಸಿ...
Loading posts...
All posts loaded
No more posts
