- Tuesday
- August 11th, 2026
ಸುಳ್ಯದ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿನಿಯೊಂದಿಗೆ ಅನ್ಯಕೋಮಿನ ವಿದ್ಯಾರ್ಥಿ ಪ್ರೀತಿಯ ನಾಟಕ ಮಾಡಿ ಲವ್ ಜಿಹಾದ್ ಮಾಡಲು ಯತ್ನಿಸಿದ್ದಾನೆಂದು ಆರೋಪಿಸಿ ಹಲ್ಲೆ ನಡೆಸಿದ್ದಾರೆನ್ನಲಾದ ಅದೇ ಕಾಲೇಜಿನ ಏಳು ವಿದ್ಯಾರ್ಥಿಗಳ ವಿರುದ್ಧ ಠಾಣೆಗೆ ದೂರು ಹೋಗಿ ಪ್ರಕರಣ ದಾಖಲಾದ ಘಟನೆ ಆ.30 ರಂದು ವರದಿಯಾಗಿದೆ. ಜಾಲ್ಸೂರು ಗ್ರಾಮದ ಪೈಚಾರ್ ನಿವಾಸಿ ಲತೀಫ್ ಎಂಬವರ ಪುತ್ರ ಮಹಮ್ಮದ್ ಸನೀಫ್...
ಬೆಳ್ಳಾರೆಯ ಪೆಟ್ರೋಲ್ ಪಂಪ್ ಹತ್ತಿರ ಮಣಿಕ್ಕಾರ ಕಾಂಪ್ಲೆಕ್ಸ್ ಎದುರುಗಡೆ ವಿವಿಧ ಪ್ಲಾಸ್ಟಿಕ್ ಸಾಮಾಗ್ರಿಗಳ ಮಳಿಗೆ ಇಂದು ಶುಭಾರಂಭಗೊಂಡಿತು. ಧಾರ್ಮಿಕ ಮುಂದಾಳು, ಉದ್ಯಮಿ ಜಯಂತ ನಡುಬೈಲು ದೀಪ ಬೆಳಗಿಸಿ ಉದ್ಘಾಟಿಸಿದರು. ಮಾಲಕರಾದ ಯತಿನ್ ಹಾಗೂ ರಂಜನ್ ಸ್ವಾಗತಿಸಿ, ವಂದಿಸಿದರು. ಇಲ್ಲಿ ಎಲ್ಲಾ ತರಹದ ಕೃಷಿಕರಿಗೆ ಬೇಕಾದ ಕೃಷಿ ಸಾಮಾಗ್ರಿಗಳು, ಪಾಲಿಥಿನ್ ಶೀಟ್, ಟಾರ್ಪಲಿನ್ಸ್, ನರ್ಸರಿ ಬ್ಯಾಗ್, ನರ್ಸರಿ...
ವಳಲಂಬೆಯಲ್ಲಿ ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ 19 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ ಇಂದು ಬೆಳಿಗ್ಗೆ ಗಣಪತಿ ಪ್ರತಿಷ್ಠೆಯೊಂದಿಗೆ ಆರಂಭಗೊಂಡಿತು. ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿ ಅಧ್ಯಕ್ಷ ದುರ್ಗೇಶ್ ಪಾರೆಪ್ಪಾಡಿ, ಕಾರ್ಯದರ್ಶಿ ರವೀಂದ್ರ ಹೊಸೊಳಿಕೆ, ಸ್ಥಾಪಕಾಧ್ಯಕ್ಷ ವೆಂಕಟ್ ದಂಬೆಕೋಡಿ, ಸಂಚಾಲಕ ವೆಂಕಟ್ ವಳಲಂಬೆ, ಗೌರವಾಧ್ಯಕ್ಷ ಸತೀಶ್ ಮೂಕಮಲೆ,...
ಶ್ರೀರಾಮ ಭಜನಾ ಮಂಡಳಿ ಮಡಪ್ಪಾಡಿ, ಉಜ್ವಲ ಮಹಿಳಾ ಮಂಡಳಿ(ರಿ.) ಮಡಪ್ಪಾಡಿ ಹಾಗೂ ಊರಿನ ಸಮಸ್ತ ಭಕ್ತಾಭಿಮಾನಿಗಳ ಸಹಯೋಗದೊಂದಿಗೆ ಆ.31 ರಂದು ಮಡಪ್ಪಾಡಿ ಯುವಕ ಮಂಡಲದ ಸಭಾಭವನದಲ್ಲಿ ಶ್ರೀ ಗಣೇಶೋತ್ಸವ ನಡೆಯಲಿದ್ದು, ಬೆಳಿಗ್ಗೆ 7:00 ಗಂಟೆಯಿಂದ ಗಣಪತಿ ಹವನ, 7:30 ಕ್ಕೆ ಗಣಪತಿ ಮೂರ್ತಿ ಆಗಮನ, 8:00 ಕ್ಕೆ ಶ್ರೀದೇವಿ ಭಜನಾ ಮಂಡಳಿ ದೇವ ಮಡಪ್ಪಾಡಿ ಹಾಗೂ...
ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡು ಇಲ್ಲಿ ಇಂಟ್ರಾಕ್ಟ್ ಕ್ಲಬ್ ಪದಗ್ರಹಣ ಸಮಾರಂಭ. ರೋಟರಿ ಕ್ಲಬ್ ನ ಅಧ್ಯಕ್ಷರಾದ ಶ್ರೀ ಚಂದ್ರಶೇಖರ್ ಪೇರಾಲ್ ಘಟಕವನ್ನು ಉದ್ಘಾಟಿಸಿ, ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಕಾರ್ಯಕ್ರಮ ನಡೆಸಿಕೊಟ್ಟರು. ಇಂಟರ್ನೆಟ್ ಕ್ಲಬ್ ನ ಅಧ್ಯಕ್ಷರಾದ ಶ್ರೀ ದಯಾನಂದ ಆಳ್ವ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಸಂಚಾಲಕರಾದ ಶ್ರೀ ಕೆ...
ಸುಳ್ಯದ 33/11ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕಿರಿಯ ಇಂಜಿನಿಯರ್ ಆಗಿ 42 ವರ್ಷಗಳ ಕಾಲ ಸೇವೆ ಸಲ್ಲಿಸಿ ಆ.31 ರಂದು ಸೇವೆಯಿಂದ ನಿವೃತ್ತಗೊಳ್ಳಲಿರುವ ಸುರೇಶ್ ಕೆ. ಅವರಿಗೆ ಬೀಳ್ಕೊಡುಗೆ ಸಮಾರಂಭ ಆ.30 ರಂದು ಸುಳ್ಯದ ಕನ್ನಡ ಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮೆಸ್ಕಾಂ ಇಲಾಖೆಯ ವತಿಯಿಂದ ಸುರೇಶ್ ಭಟ್ ಹಾಗೂ ಶ್ರೀಮತಿ ಅನುಸೂಯ ದಂಪತಿಗಳನ್ನು ಸನ್ಮಾನಿಸಲಾಯಿತು....
ಎಡಮಂಗಲ ಗ್ರಾಮದ ಕಲ್ಲೆಂಬಿ ಶ್ರೀ ಉಳ್ಳಾಕ್ಲು ಪುರುಷ ದೈವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಸೆ. 01 ರಂದು ಬೆಳಿಗ್ಗೆ ಗಂಟೆ 10.00ಕ್ಕೆ ನಡೆಯಲಿರುವುದು. ಭಗವದ್ಭಕ್ತರೆಲ್ಲರೂ ಆಗಮಿಸಿ, ಶ್ರೀ ಸತ್ಯನಾರಾಯಣ ದೇವರ ಪೂಜೆಯಲ್ಲಿ ಭಾಗವಹಿಸಿ, ಶ್ರೀ ದೇವರ ಪ್ರಸಾದವನ್ನು ಸ್ವೀಕರಿಸಿ, ದೇವರ ಕೃಪೆಗೆ ಪಾತ್ರರಾಗಬೇಕಾಗಿದ್ದ ಜೀರ್ಣೋದ್ದಾರ ಸಮಿತಿ ಪದಾಧಿಕಾರಿಗಳು ಹಾಗೂ ಕಲ್ಲೆಂಬಿ ಗ್ರಾಮದ ಕೂಡುಕಟ್ಟಿನ ಸಮಸ್ತರು...
ತಾಲೂಕು ಮಟ್ಟದ ಕಾಲೇಜು ವಿಭಾಗದ ಫುಟ್ಬಾಲ್ ಕಾರ್ಯಕ್ರಮ ಗಾಂಧಿನಗರ ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ನಡೆಯಿತು. ಕಾರ್ಯಕ್ರಮವನ್ನು ನಗರ ಪಂಚಾಯತ್ ಅಧ್ಯಕ್ಷ ವಿನಯ ಕಂದಡ್ಕ ಉದ್ಘಾಟಿಸಿ ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ಕೆ ಪಿ ಎಸ್ ಕಾರ್ಯಧ್ಯಕ್ಷ ಪ್ರವೀಣ್ ನಾಯಕ್ ವಹಿಸಿದ್ದರು.ಮಾಜಿ ಲಯನ್ಸ್ ರಾಜ್ಯಪಾಲ ಎಂ ಬಿ ಸದಾಶಿವ, ಮಾಜಿ ನಗರ ಪಂಚಾಯತ್ ಅಧ್ಯಕ್ಷ ಎನ್. ಎ.ರಾಮಚಂದ್ರ, ನಗರ...
ಮಂಡೆಕೋಲು ಗ್ರಾಮದ ಮಡಿವಾಳಮೂಲೆ ಮಹಾದೇವಿ ಭಜನಾ ಮಂದಿರದಲ್ಲಿ ಸೆ.26ರಿಂದ ಅ.3ರವರೆಗೆ ನಡೆಯಲಿರುವ ನವರಾತ್ರಿ ಕಾರ್ಯಕ್ರಮದ ಬಗ್ಗೆ ಪೂರ್ವ ಭಾವಿ ಸಭೆ ನಡೆಯಿತು. ಸಭೆಯಲ್ಲಿ ನವರಾತ್ರಿ ಮೊದಲ ದಿನದಂದು ಬೆಳಿಗ್ಗೆ ಗಣಹೋಮ, ರಾತ್ರಿ ಗಂಟೆ 8 ರಿಂದ 9 ತನಕ ಭಜನಾ ಕಾರ್ಯಕ್ರಮ ಎಂಟು ದಿನ ನಡೆಯಲಿದೆ ಒಂಭತ್ತೇನೆ ದಿನ ರಾತ್ರಿ ಶ್ರೀ ಮಹಾದೇವಿ ದೊಂದಿ ಸೇವೆ,...
Loading posts...
All posts loaded
No more posts
