- Tuesday
- August 11th, 2026
ಕಾರ್ಕಳದ ನಲ್ಲೂರು ಗ್ರಾಮದ 25ನೇ ವರ್ಷದ ಗಣೇಶ ಉತ್ಸವದ ಸಂಭ್ರಮದಲ್ಲಿ ಲಾಸ್ಯ ಡ್ಯಾನ್ಸ್ ಕ್ರಿಯೇಶನ್ಸ್ ಗುತ್ತಿಗಾರು ಹಾಗೂ ಕಲಾಮಂದಿರ ಬೆಳ್ಳಾರೆಯ ವಿದ್ಯಾರ್ಥಿಗಳಿಂದ ವಿವಿಧ ಮನೋರಂಜನೇಯ ತಾಯಿ, ಯಕ್ಷಗಾನ ನೃತ್ಯ ,ಲಂಬಾಣಿ, ಜಾನಪದ ನೃತ್ಯ, ಭಕ್ತಿ ಸುಧಾ ನೃತ್ಯ ನೃತ್ಯ, ಚಿಲ್ಮಿ, ಬಾಂಗ್ರನೃತ್ಯ ವೈಭವ ಆ. 31 ರಂದು ರಾತ್ರಿ 6.30 ರಿಂದ ಲಾಸ್ಯ ನೃತ್ಯ ಕ್ರಿಯೇಶನ್ಸ್...
ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮುರುಳ್ಯ ಅಲೆಕ್ಕಾಡಿಯಲ್ಲಿ ಆ. 27ರಂದು ಭಾರತ್ ಸೌಟ್ಸ್ ಮತ್ತು ಗೈಡ್ಸ್ ಪಂಜ ಸ್ಥಳೀಯ ಸಂಸ್ಥೆಯ ವತಿಯಿಂದ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯಲ್ಲಿರುವ ಕಬ್, ಬುಲ್ ಬುಲ್, ಸ್ಕಟ್, ಗೈಡ್, ರೋವರ್, ರೇಂಜರ್ ಸಂಸ್ಥೆಯು ದೇಶಭಕ್ತಿ ಗೀತ ಗಾಯನ ಸ್ಪರ್ಧೆಯನ್ನು ಆಯೋಜಿಸಿದೆ.ಗೀತಗಾಯನ ಸ್ಪರ್ಧೆಯನ್ನು ಮುರುಳ್ಯ ಶಾಲೆಯ ಎಸ್ ಡಿ ಎಂ ಸಿ...
ಐವರ್ನಾಡಿನಲ್ಲಿ ಒಡಿಯೂರು ಸಂಘದ ಗುರುದೇವ ಭಜನಾ ಮಂಡಳಿ ಆ.27 ರಂದು ಉದ್ಘಾಟನೆಗೊಂಡಿತು. ರಾಮಕೃಷ್ಣ ಕಾಟುಕುಕ್ಕೆ ದೀಪಬೆಳಗಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷೆ ಶ್ರೀಮತಿ ಜಯಶ್ರೀ ಪಲ್ಲತ್ತಡ್ಕ, ಅಧ್ಯಕ್ಷೆ ಶ್ರೀಮತಿ ರೇವತಿ ಬೋಳುಗುಡ್ಡೆ ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು .
ಸಾತ್ವಿ ಎಂ ವಿ ಉತ್ತಮ ರೈಡರ್ ಮತ್ತು ಇಂಚರ ಡಿ. ಆರ್. ಉತ್ತಮ ಹಿಡಿತಗಾರ್ತಿ ಪ್ರಶಸ್ತಿ ಅರಂತೋಡು: ಸುಳ್ಯ ತಾಲೂಕಿನ ಸರ್ಕಾರಿ ಪದವಿಪೂರ್ವ ಕಾಲೇಜು ಪಂಜದಲ್ಲಿ ನಡೆದ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ಹುಡುಗಿರ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಅರಂತೋಡು ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.ಕಾಲೇಜಿನ...
ಅಜ್ಜಾವರ ಗ್ರಾಮದ ಕರಿಯ ಮೂಲೆ ಎಂಬಲ್ಲಿ ಬಾಲಕೃಷ್ಣ ಎಂಬವರ ಮಗ ಸತೀಶ (25) ಎಂಬವರು ಆ. 29 ರಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಮೃತರು ತಂದೆ, ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ.
ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡು ಇಲ್ಲಿನ ಆಡಳಿತ ಮಂಡಳಿ ಮತ್ತು ಕಾಲೇಜಿನ ವತಿಯಿಂದ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ರ ಕಂಚಿನ ಪ್ರತಿಮೆ ಪುರಪ್ರವೇಶ ವನ್ನು ಶಿಕ್ಷಕರಾದ ಮನೋಜ್ ಮತ್ತು ಸಂದೇಶ್ ನೇತೃತ್ವದಲ್ಲಿ ಸ್ಕೌಟ್ಸ್ ತಂಡದ ಬ್ಯಾಂಡಿನೊಂದಿಗೆ ,ಕಾಲೇಜಿನ ಸಂಚಾಲಕರಾದ ಕೆ ಆರ್ ಗಂಗಾಧರ್, ಪ್ರಾಂಶುಪಾಲ ರಮೇಶ್, ಮುಖ್ಯಗುರು ಸೀತಾರಾಮ, ರಥಕ್ಕೆ ಮಾಲಾರ್ಪಣೆ...
ನೆನಪಿನಂಗಳದಿ ತುಂಬಿದೆ ನೂರಾರು ನೆನಪುಗಳ ಸಾಲು…ಬದುಕಿನ ಈ ಪಯಣದಲ್ಲಿ ತುಂಬಿದೆ ನೂರಾರು ಹೆಜ್ಜೆಗಳ ಸಾಲು…ಸಾಲು ಸಾಲು ಸೋಲುಗಳ ದಾಟಿ ಗೆಲುವಿನ ನಗೆ ಬೀರಲು ಕಾತರಿಸುವ ಈ ಬದುಕು ಗೆಲುವಿನ ಹಾದಿಯಲ್ಲಿ ಕಂಡಿಹುದು ನೂರಾರು ನೋವು ನಲಿವುಗಳ ಸಾಲು…ಸೋಲು ಗೆಲುವಿನ ಸಾಲುಗಳ ನಡುವೆ ಗೆಲುವಿನ ಆ ಮಿಂಚು ಕಣ್ಣಲ್ಲಿ ಮಿಂಚುತ್ತಿತ್ತು, ಗೆಲ್ಲುವ ಆ ಕಿಚ್ಚು ಕಣ್ಣು ಮುಚ್ಚಿದರೂ...
ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡು ಇಲ್ಲಿನ ಆಡಳಿತ ಮಂಡಳಿ ಮತ್ತು ಕಾಲೇಜಿನ ವತಿಯಿಂದ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ರ ಕಂಚಿನ ಪ್ರತಿಮೆ ಪುರಪ್ರವೇಶ ವನ್ನು ಶಿಕ್ಷಕರಾದ ಮನೋಜ್ ಮತ್ತು ಸಂದೇಶ್ ನೇತೃತ್ವದಲ್ಲಿ ಸ್ಕೌಟ್ಸ್ ತಂಡದ ಬ್ಯಾಂಡಿನೊಂದಿಗೆ ,ಕಾಲೇಜಿನ ಸಂಚಾಲಕರಾದ ಕೆ ಆರ್ ಗಂಗಾಧರ್, ಪ್ರಾಂಶುಪಾಲ ರಮೇಶ್, ಮುಖ್ಯಗುರು ಸೀತಾರಾಮ, ರಥಕ್ಕೆ ಮಾಲಾರ್ಪಣೆ...
ಕರ್ನಾಟಕ ಸಾಂಸ್ಕೃತಿಕ ಪರಿಷತ್ತು ಹಾಗೂ ಸೃಷ್ಟಿ ಶಕ್ತಿ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ರಾಜ್ಯ ಮಟ್ಟದ ಕರ್ನಾಟಕ ವೈಭವ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಈ ಕಾರ್ಯಕ್ರಮದಲ್ಲಿ ಪ್ರಸ್ತುತ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಪೂಜಾ ಪಂಜ ಅವರು ಆಯ್ಕೆಯಾಗಿದ್ದರು. ಚಲನಚಿತ್ರ ಕ್ಷೇತ್ರದಲ್ಲಿ ಇವರ ಸಾಧನೆ ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ. ಕರ್ನಾಟಕ ಸಂಸ್ಕೃತ...
Loading posts...
All posts loaded
No more posts
