ಶ್ರೀ ಹರಿಹರೇಶ್ವರ ದೇವಸ್ಥಾನಕ್ಕೆ ಸಹಾಯಕ ಅರ್ಚಕ ಬಿ. ಕೃಷ್ಣಕುಮಾರ್ ಭಟ್ ರವರಿಂದ ಭೂದಾನ

ಶ್ರೀ ಹರಿಹರೇಶ್ವರ ದೇವಸ್ಥಾನದ ಸಹಾಯಕ ಅರ್ಚಕರಾದ ಬಿ. ಕೃಷ್ಣಕುಮಾರ್ ಭಟ್ ಇವರು ದೇವಾಲಯಕ್ಕೆ. 0.83 ಎಕರೆ ಅಡಿಕೆ ತೋಟವನ್ನು ದಾನವಾಗಿ ನೀಡಿದ್ದರಿಂದ ದಾಖಲೆಗಳ ಹಸ್ತಾಂತರ ನಡೆಯಿತು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷ ಕಿಶೋರ್ ಕುಮಾರ್ ಕೂದಿಗೋಡು, ಚಂದ್ರಹಾಸ ಶಿವಾಲ, ಭವಾನಿ ಶಂಕರ ಪೈಲಾಜೆ, ಚಂದ್ರಶೇಖರ ಕೆ ಕೆ ಕಿರಿಭಾಗ, ರೇಷ್ಮಾ ಪ್ರಕಾಶ್ ಕಟ್ಟೆಮನೆ, ಜ್ಯೋತಿ...

ಆ 31ರಂದು ಹಳೆಗೇಟು ಸಾಂಸ್ಕೃತಿಕ ಸಂಘದ ವತಿಯಿಂದ 39ನೇ ವರ್ಷದ ಗಣೇಶೋತ್ಸವ

ಸುಳ್ಯ: ಹಳೆಗೇಟು ಸಾಂಸ್ಕೃತಿಕ ಸಂಘದ ವತಿಯಿಂದ 39ನೇ ವರ್ಷದ ಶ್ರೀ ಗಣೇಶೋತ್ಸವ ನಡೆಯಲಿದೆ. ಆ 31ರಂದು ಬೆಳಿಗ್ಗೆ 8 ಗಂಟೆಗೆ ವಿಗ್ರಹ ಪ್ರತಿಷ್ಠಾಪನೆಗೊಳ್ಳಲಿದೆ. ಗಣೇಶೋತ್ಸವದ ಅಂಗವಾಗಿ ಮೂರು ದಿನಗಳ ಧಾರ್ಮಿಕ, ವೈದಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಆಗಸ್ಟ್ 31ರಂದು ಬೆಳಿಗ್ಗೆ ಗಂಟೆ 7 ಕ್ಕೆ ಗಣಪತಿ ಹೋಮ ನಡೆಯಲಿದ್ದು 8 ಗಂಟೆಗೆ ವಿಗ್ರಹ ಪ್ರತಿಷ್ಠಾಪನೆ ನಡೆಯಲಿದೆ.ಮಧ್ಯಾಹ್ನ...
Ad Widget

ದುಗ್ಗಲಡ್ಕ: ಆ. 31ರಂದು 22 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ದುಗ್ಗಲಡ್ಕ: 22ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಧಾರ್ಮಿಕ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಆ. 31ರಂದು ಶ್ರೀ ಅಯ್ಯಪ್ಪ ಭಜನಾ ಮಂದಿರದಲ್ಲಿ ನಡೆಯುತ್ತಿರುವುದು.ಪೂರ್ವಾಹ್ನ 6 ಗಂಟೆಗೆ ಧ್ವಜಾರೋಹಣ, ಸ್ಥಳಶುದ್ಧಿ, ಗಣಪತಿ ಪ್ರತಿಷ್ಠೆ, ಪೂ. 7 ಗಂಟೆಗೆ ಶ್ರೀಗಣಪತಿ ಹವನ, ಪೂ. 9 ಗಂಟೆಗೆ ಮಕ್ಕಳಿಗೆ ಅಕ್ಷರಭ್ಯಾಸ, ಪೂ. 10 ರಿಂದ ಭಜನಾ ಕಾರ್ಯಕ್ರಮ, ಮಧ್ಯಾಹ್ನ...

ದೇವರಕಾನ ಶಾಲೆಗೆ 18000 ರೂ. ಮೌಲ್ಯದ ಪ್ರಿಂಟರ್ ಕೊಡುಗೆ

ದೇವರಕಾನ ಶಾಲೆಗೆ 18000 ರೂ. ಮೌಲ್ಯದ ಪ್ರಿಂಟರ್ ಅನ್ನು ಗಾಯತ್ರಿ ಕುಮರೇಷನ್ ಪಾಂಬರು, ಮೋಹನ್ ಬೋಳುಗುಡ್ಡೆ ಬ್ಯಾಂಕ್ ಆಫ್ ಬರೋಡ ಆರಂತೋಡು, ವಿಜಯ ಕುಮಾರ್ ಮಿತ್ತಮೂಲೆ ಬಿಆರ್ ಪಿ ಪುತ್ತೂರು, ಮತ್ತು ಸೋಮಶೇಖ, ನೂಜಾಲು ನೆಲ್ಯಾಡಿ ಪಂಚಾಯತ್ ಇವರು ಕೊಡುಗೆಯಾಗಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ.ಅಧ್ಯಕ್ಷ ನವೀನ್ ಕುಮಾರ್, ಪ್ರಭಾರ ಮುಖ್ಯ ಶಿಕ್ಷಕಿ ಸೌಮ್ಯ, ಶಿಕ್ಷಕಿಯರದ...

ಹಾಲೆಮಜಲು :- ಕಾವೇರಿ ಸಂಜೀವಿನಿ ಸಂಘ ಉದ್ಘಾಟನೆ

ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಗುತ್ತಿಗಾರು ಇದರ ಆಶ್ರಯದಲ್ಲಿ ಆ.27 ರಂದು ನಾಲ್ಕೂರು ಗ್ರಾಮದ ಹಾಲೆಮಜಲಿನಲ್ಲಿ ಕಾವೇರಿ ಸಂಜೀವಿನಿ ಸಂಘ ಉದ್ಘಾಟನೆಗೊಂಡಿತು. ನೂತನ ಸಂಘದ ಅಧ್ಯಕ್ಷರಾಗಿ ಹೇಮಲತಾ ಮನಮೋಹನ್ ಕುಳ್ಳಂಪಾಡಿ, ಕಾರ್ಯದರ್ಶಿಯಾಗಿ ಸುಮಲತಾ ಪ್ರಕಾಶ್ ಕುಳ್ಳಂಪಾಡಿ ಆಯ್ಕೆಯಾದರು. ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಎಂ.ಬಿ.ಕೆ ಮಿತ್ರಕುಮಾರಿ ಚಿಕ್ಮುಳಿ ಹಾಗೂ ಎಲ್.ಸಿ.ಆರ್.ಪಿ ಶಾರದಾ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಪಂಜ ವತಿಯಿಂದ ಗೀತ ಗಾಯನ ಸ್ಪರ್ಧೆ 2022

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪಂಜ ಸ್ಥಳೀಯ ಸಂಸ್ಥೆಯ ವತಿಯಿಂದ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯಲ್ಲಿರುವ ಕಬ್, ಬುಲ್ ಬುಲ್, ಸ್ಕೌಟ್, ಗೈಡ್, ರೋವರ್, ರೇಂಜರ್ ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತ ಗಾಯನ ಸ್ಪರ್ಧೆಯು ದಿನಾಂಕ 27.08.2022 ಶನಿವಾರದಂದು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮುರುಳ್ಯ ಅಲೆಕ್ಕಾಡಿ ಇಲ್ಲಿ ಜರಗಿತು. ಗೀತಗಾಯನ ಸ್ಪರ್ಧೆಯನ್ನು ಮುರುಳ್ಯ ಶಾಲೆಯ ಎಸ್...

ಮತ್ತೊಮ್ಮೆ ಜಲಸ್ಪೋಟ – ಕಲ್ಮಕಾರು, ಕೊಲ್ಲಮೊಗ್ರು ಕೊಯನಾಡು, ಸಂಪಾಜೆ ತತ್ತರ

ಸುಳ್ಯ ತಾಲೂಕು ಹಾಗೂ ಕೊಡಗು ಭಾಗದಲ್ಲಿ ಮತ್ತೊಮ್ಮೆ ಜಲಸ್ಪೋಟ ಸಂಭವಿಸಿದ್ದು, ಕಲ್ಮಕಾರು, ಕೊಲ್ಲಮೊಗ್ರು ಗ್ರಾಮಗಳಲ್ಲಿ ಜಲಪ್ರವಾಹ ಉಂಟಾಗಿದೆ. ಕಲ್ಮಕಾರು ಪರಿಸರದ ಗುಳಿಕ್ಕಾನ, ಹಾಗೂ ಕಡಮಕಲ್ ಎಸ್ಟೇಟ್ ಭಾಗದಲ್ಲಿ ಜಲಸ್ಪೋಟ ಸಂಭವಿಸಿದೆ. ಇದರಿಂದಾಗಿ ಭಾರೀ ಪ್ರಮಾಣದ ಮರಗಳು ನೀರು ಅಬ್ಬರಕ್ಕೆ ಕೊಚ್ಚಿ ಬಂದಿವೆ.ಕೊಡಗಿನ ಸಂಪಾಜೆ, ಕೊಯನಾಡು ಭಾಗದಲ್ಲೂ ಭಾರೀ ಪ್ರವಾಹ ಉಂಟಾಗಿದೆ. ಕೊಯನಾಡು ಕಿಂಡಿ ಅಣೆಕಟ್ಟಿಗೆ ಅಪಾರ...

ಆ.29 : ಸುಳ್ಯ ನಗರದ ಮುಖ್ಯರಸ್ತೆಯಲ್ಲಿ ಪೂ.11 ಗಂಟೆ ತನಕ ನೋ ಪಾರ್ಕಿಂಗ್

ಸುಳ್ಯ ನಗರ ದಲ್ಲಿ ಆಗಸ್ಟ್ 29ರಂದು ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಯ ವಾಹನ ಮೆರವಣಿಗೆ ಇರುವ ಹಿನ್ನೆಲೆಯಲ್ಲಿ ಪೂರ್ವಾಹ್ನ 9.30ರಿಂದ 11.00ರ ತನಕ ನಗರದ ಮುಖ್ಯರಸ್ತೆಯಲ್ಲಿ ಕಾಯರ್ತೋಡಿ ವಿಷ್ಣು ಸರ್ಕಲ್ ನಿಂದ ಲಾಲ್ ಬಹಾದ್ದೂರ್ ಶಾಸ್ತ್ರಿ ವೃತ್ತ (ಜ್ಯೋತಿ ಸರ್ಕಲ್ ) ತನಕ ವಾಹನ ನಿಲುಗಡೆ ಮಾಡದಂತೆ ನಗರ ಪಂಚಾಯತ್ ಸೂಚಿಸಿದೆ. ವಾಹನ ನಿಲುಗಡೆಗಾಗಿ ಚೆನ್ನಕೇಶವ...

ನಾಲ್ಕೂರು :- ಎರ್ಧಡ್ಕದಲ್ಲಿ ಮೂಕಾಂಬಿಕಾ ಸಂಜೀವಿನಿ ಸಂಘ ಉದ್ಘಾಟನೆ

ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಗುತ್ತಿಗಾರು ಇದರ ಆಶ್ರಯದಲ್ಲಿ ಆ.27 ರಂದು ನಾಲ್ಕೂರು ಗ್ರಾಮದ ಎರ್ಧಡ್ಕ ಎಂಬಲ್ಲಿ ಮೂಕಾಂಬಿಕಾ ಸಂಜೀವಿನಿ ಸಂಘ ಉದ್ಘಾಟನೆಗೊಂಡಿತು. ಸಂಘದ ಹಿರಿಯ ಸದಸ್ಯರಾದ ಪಾರ್ವತಿ ಎರ್ಧಡ್ಕ ದೀಪ ಬೆಳಗಿಸಿ ಉದ್ಘಾಟಿಸಿದರು. ನೂತನ ಸಂಘದ ಅಧ್ಯಕ್ಷರಾಗಿ ಜ್ಯೋತಿ, ಕಾರ್ಯದರ್ಶಿಯಾಗಿ ಪ್ರಮೀಳಾ ಭಾಸ್ಕರ ಎರ್ಧಡ್ಕ ಆಯ್ಕೆಯಾದರು. ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ...

ಅರಂತೋಡು: ಸ್ವಚ್ಚತಾ ಕಾರ್ಯಕ್ರಮ

ಅರಂತೋಡು ಗ್ರಾಮ ಪಂಚಾಯತ್, ಘನ ಮತ್ತು ದ್ರವ ಸಂಪನ್ಮೂಲ ನಿರ್ವಹಣೆ ಸಂಘ ಅರಂತೋಡು, ಅನ್ವಾರುಲ್ ಹುದಾ ಯಂಗ್ ಮೆನ್ಸ್ ಅಸೋಸಿಯೇಶನ್ ಅರಂತೋಡು, SKSSF ವಿಪತ್ತು ನಿರ್ವಹಣಾ ತಂಡ ಅರಂತೋಡು ಶಾಖೆ, ಮತ್ತು ಸ್ವಚ್ಚತಾ ಸಮಿತಿಯ ಸದಸ್ಯರುಗಳ ಸಹಯೋಗದಲ್ಲಿ ಸ್ವಚ್ಚತಾ ಕಾರ್ಯಕ್ರಮವು ಅರಂತೋಡು ರಾಷ್ಟ್ರೀಯ ಹೆದ್ದಾರಿಯನ್ನು ಸ್ವಚ್ಚಗೊಳಿಸುವುದರ ಮೂಲಕ ನಡೆಸಲಾಯಿತು. ಸದರಿ ಸಂಘಟನೆಗಳ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ...
Loading posts...

All posts loaded

No more posts

error: Content is protected !!