ಡಿ.ಜೆ ಮೀನಾಕ್ಷಿ ದೇವಶ್ಯ ನಿಧನ

ಡಿ.ಜೆ ಮೀನಾಕ್ಷಿ ದೇವಶ್ಯ ನಿಧನ ಗುತ್ತಿಗಾರು ಗ್ರಾಮದ ದಿ.ಜಿನ್ನಪ್ಪ ಗೌಡರ ಪತ್ನಿ ಡಿ.ಜೆ ಮೀನಾಕ್ಷಿ ದೇವಶ್ಯ ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು(ಆ.27) ನಿಧನರಾಧರು. ಅವರಿಗೆ 87 ವರ್ಷ ವಯಸ್ಸಾಗಿತ್ತು. ಮೃತರು ಪುತ್ರರಾದ ರೋಹಿತಾಶ್ವ ದೇವಶ್ಯ, ಜನಾರ್ಧನ ದೇವಶ್ಯ, ಚಂದ್ರಶೇಖರ ದೇವಶ್ಯ ಹಾಗೂ ಪುತ್ರಿಯರಾದ ಭಾನುಮತಿ ಗಂಗಾಧರ ಬಾಳಿಕಳ ಹಾಗೂ ತ್ರಿವೇಣಿ ಯಶವಂತ ಕೆಳಗಿನಮನೆ ಮತ್ತು ಕುಟುಂಬಸ್ಥರು...

ಗುತ್ತಿಗಾರು :- ಆ.30 ರಂದು ಅಭಿನಂದನಾ ಕಾರ್ಯಕ್ರಮ ಮತ್ತು ಪುಸ್ತಕ ಪ್ರದರ್ಶನ

ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕದ ವತಿಯಿಂದ ಆ.12 ರಂದು ಪಿತಾಮಹ ಡಾ.ಎಸ್.ಆರ್.ರಂಗನಾಥನ್ ರವರ ಜನ್ಮದಿನೋತ್ಸವದ ಅಂಗವಾಗಿ ನಡೆದ ಸ್ಪರ್ಧಾ ವಿಜೇತರಿಗೆ ಅಭಿನಂದನಾ ಕಾರ್ಯಕ್ರಮ ಮತ್ತು ಪುಸ್ತಕ ಪ್ರದರ್ಶನ ಕಾರ್ಯಕ್ರಮ ಆ.30 ರಂದು ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯ...
Ad Widget

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಹರಿಹರ ಪಲ್ಲತ್ತಡ್ಕ ಪ್ರಾಥಮಿಕ ಶಾಲೆಯ ಹಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ

ಐನೆಕಿದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆ.25 ರಂದು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ನಡೆಯಿತು.ಇಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹರಿಹರ ಪಲ್ಲತ್ತಡ್ಕದ ವಿದ್ಯಾರ್ಥಿಗಳು ಹಿರಿಯ ವಿಭಾಗದಲ್ಲಿ ಪ್ರಥಮ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಹಿರಿಯ ವಿಭಾಗದಲ್ಲಿ ಕಥೆ ಹೇಳುವುದರಲ್ಲಿ ಪ್ರಜ್ಞಾ.ಪಿ.ಎಸ್ ಪ್ರಥಮ, ಕ್ಲೇ ಮಾಡಲಿಂಗ್ ನಲ್ಲಿ ಯನ್ವಿತ್ ಪ್ರಥಮ, ಇಂಗ್ಲಿಷ್ ಕಂಠಪಾಠದಲ್ಲಿ ಕವನ ಡಿ.ಯನ್...

ಸೆ.10 ರಂದು ಕಳಂಜ ಬಾಳಿಲ ಪ್ರಾ.ಕೃ.ಪ.ಸ ಸಂಘದ ವಾರ್ಷಿಕ ಮಹಾಸಭೆ

ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ 2021-22ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.09 ಶನಿವಾರದಂದು ಪೂರ್ವಾಹ್ನ 10:30ಕ್ಕೆ ಸಂಘದ ಪ್ರಧಾನ ಕಛೇರಿಯ ಸಭಾಭವನದಲ್ಲಿ ನಡೆಯಲಿದೆ.

ಅರಂತೋಡು ಸುಳ್ಯ ತಾಲ್ಲೂಕು ಮಟ್ಟದ ಪ್ರಾಥಮಿಕ ವಿಭಾಗದ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಅರಂತೋಡು ಇದರ ಸಹಯೋಗದಲ್ಲಿ ಸುಳ್ಯ ತಾಲ್ಲೂಕು ಮಟ್ಟದ ಪ್ರಾಥಮಿಕ ವಿಭಾಗದ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾ ಕೂಟ ಅರಂತೋಡು ಪ್ರಾಥಮಿಕ ಶಾಲಾ ವಠಾರದಲ್ಲಿ ಆ..27ರಂದು ನಡೆಯಿತು.ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅರಂತೋಡು ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ...

ಬೀಡಿ ಕಾರ್ಮಿಕರ ಸ್ಕಾಲರ್ ಶಿಪ್ ಗೆ ಅರ್ಜಿ ಅಹ್ವಾನ

ಬೀಡಿ ಕಾರ್ಮಿಕರ ಸ್ಕಾಲರ್ ಶಿಪ್‌ಗೆ ಅರ್ಜಿ ಆಹ್ವಾನ ಬೀದಿ ಮಕ್ಕಳಿಗೆ ಸ್ಕಾಲರ್‌ಶಿಪ್ ಅರ್ಜಿಗಳನ್ನು ಆನ್‌ಲೈನ್‌ನಲ್ಲಿ ಆಹ್ವಾನಿಸಲಾಗಿದೆ. 1 ನೇ ತರಗತಿಯಿಂದ 10 ನೇ ತರಗತಿಯವರೆಗಿನ ಅರ್ಜಿಗಳನ್ನು ಸೆಪ್ಟೆಂಬರ್ 30 ರೊಳಗೆ ಹಾಗೂ ಪದವಿ ಪೂರ್ವದಿಂದ ಉನ್ನತ ಶಿಕ್ಷಣಕ್ಕಾಗಿ ಅಕ್ಟೋಬರ್ ತಿಂಗಳ 31 ರವರೆಗೆ ಸಲ್ಲಿಸಲು ಅವಕಾಶವಿದೆ . ಈ ವರ್ಷದಿಂದ ಸ್ಕಾಲರ್ ಶಿಪ್ ಮೊತ್ತ 1000...

ಕೊಲ್ಲಮೊಗ್ರ :- ಸೆ.03 ರಂದು ದಿ| ಚಂದ್ರಶೇಖರ ನಂಗಾರು ಅವರ ಸ್ಮರಣಾರ್ಥ ಬೃಹತ್ ರಕ್ತದಾನ ಶಿಬಿರ

ಸಾರ್ವಜನಿಕ ಗಣೇಶೋತ್ಸವ ಸಮಿತಿ ಕೊಲ್ಲಮೊಗ್ರ ಮತ್ತು ಚಂದ್ರಶೇಖರ ನಂಗಾರು ಮಿತ್ರವೃಂದ ಕೊಲ್ಲಮೊಗ್ರ ಇದರ ಆಶ್ರಯದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದಕ್ಷಿಣ ಕನ್ನಡ ಜಿಲ್ಲೆ, ಪ್ರಾಥಮಿಕ ಆರೋಗ್ಯ ಕೇಂದ್ರ ಕೊಲ್ಲಮೊಗ್ರ, ಗ್ರಾಮ ಪಂಚಾಯತ್ ಕೊಲ್ಲಮೊಗ್ರ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೊಲ್ಲಮೊಗ್ರ “ಎ” “ಬಿ”...

ಪಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರಯುಕ್ತ ಚಿತ್ರಕಲಾ ಸ್ಪರ್ಧೆ

ಪಂಜ : ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರಯುಕ್ತ ಚಿತ್ರಕಲಾ ಸ್ಪರ್ಧೆ ಆ.28.ರಂದು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇಗುಲದ ವಠಾರದಲ್ಲಿ ಪೂರ್ವಾಹ್ನ 10 ರಿಂದ ಜರುಗಲಿದೆ. ಪಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ದೇರಾಜೆ ಉದ್ಘಾಟಿಸಲ್ಲಿದ್ದಾರೆ. ಎಲ್ ಕೆ .ಜಿ-ಯು ಕೆ.ಜಿ ವಿದ್ಯಾರ್ಥಿಗಳಿಗೆ ಐಚ್ಚಿಕ, 2ರಿಂದ 4 ತರಗತಿ ವಿದ್ಯಾರ್ಥಿಗಳಿಗೆ ಪರಿಸರ, 5ರಿಂದ 7...

2022-23 ನೇ ಸಾಲಿನ ನಾರೀಶಕ್ತಿ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ

ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಸೇವಾ ಯೋಜನೆಯ ಕೇಂದ್ರ ಸರಕಾರದಿಂದ ನೀಡಲ್ಪಡುವ 2022-23 ನೇ ಸಾಲಿನ ನಾರೀಶಕ್ತಿ ಪುರಸ್ಕಾರಕ್ಕಾಗಿ 25 ವರ್ಷ ಮೇಲ್ಪಟ್ಟ ಅರ್ಹ ವ್ಯಕ್ತಿ ಹಾಗೂ ಸಂಸ್ಥೆಗಳಿಂದ ಆ.31 ರ ಒಳಗಾಗಿ ಅರ್ಜಿ ಸಲ್ಲಿಸುವಂತೆ www.awards.gov.in ದಲ್ಲಿ ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸುಳ್ಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಛೇರಿಯನ್ನು ಸಂಪರ್ಕಿಸುವಂತೆ...

ಆ.31 ರಂದು “ತಂಟೆಪ್ಪಾಡಿ ಶಂಭಟ್ಟ” ಎಂಬ ನೆನಪಿನ ಗ್ರಂಥ ಬಿಡುಗಡೆ

ಬೆಳ್ಳಾರೆ: ತಂಟೆಪ್ಪಾಡಿ ಶಂಭಟ್ಟರು ಹಿರಿಯ ಯಕ್ಷಗಾನ ಮದ್ದಳೆ ಕಲಾವಿದರು. ದಾಮೋದರ ಮಂಡೆಚ್ಚ , ಅಜ್ಜನಗದ್ದೆ ಗಣಪಯ್ಯ ಭಾಗವತರ ಸಮಕಾಲೀನರು. ಅವರಿಗೆ ಹಿಮ್ಮೇಳ ವಾದಕರಾಗಿಯೂ ಕಲಾ ಸೇವೆ ಮಾಡಿದವರು. ಯಕ್ಷಗಾನ ಕಲಾವಿದರಾದ ಇವರ ಶತಮಾನೋತ್ಸವದ ವಿಶೇಷ ಸಂದರ್ಭದಲ್ಲಿ "ತಂಟೆಪ್ಪಾಡಿ ಶಂಭಟ್ಟ" ಎಂಬ ನೆನಪಿನ ಗ್ರಂಥ ಬಿಡುಗಡೆ ಸಮಾರಂಭವು ಆ.31ರಂದು ಚೌತಿ ದಿನದಂದು ತಂಟೆಪ್ಪಾಡಿ ಮನೆಯಲ್ಲಿ ಜರಗಲಿದೆ. ಸಮಾರಂಭದಲ್ಲಿ...
Loading posts...

All posts loaded

No more posts

error: Content is protected !!