ಅರಂತೋಡು ಗ್ರಾಮ ಪಂಚಾಯಿತಿಯ 2022-23 ನೇ ಸಾಲಿನ ಜಮಾಬಂದಿ ವಿಶೇಷ ಗ್ರಾಮ ಸಭೆ

ಅರಂತೋಡು ಗ್ರಾಮ ಪಂಚಾಯಿತಿಯ 2022-23 ನೇ ಸಾಲಿನ ಜಮಾಬಂದಿ ವಿಶೇಷ ಗ್ರಾಮ ಸಭೆ ಆ. 26 ರಂದು ಗ್ರಾಮ ಪಂಚಾಯಿತಿ ಸಭಾ ಭವನದಲ್ಲಿ ನಡೆಸಲಾಯಿತು . ಸಭೆಯಲ್ಲಿ ನೋಡೆಲ್ ಅಧಿಕಾರಿ ಸುಂದರ್ ಎಂ ಕೆ ಎಸ್. ಕಾ ನಿ. ಅಭಿಯಂತರರು ಕುಡಿಯುವ ನೀರು ನೈರ್ಮಲ್ಯ ವಿಭಾಗ ಸುಳ್ಯ , ಹರಿಣಿ ಡಿ ಡಿ ಗ್ರಾಮ ಪಂಚಾಯತ್...

ಸುಳ್ಯ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಸ್ವಾತಂತ್ರ್ಯ ಹೋರಾಟಗಾರ ಸಂಸ್ಮರಣೆ

ಸುಳ್ಯ: ನಾವು ವಿದೇಶಿಯರ ದಾಸ್ಯದಿಂದ ಬಿಡುಗಡೆ ಆಗಿದ್ದೇವೆಯೇ ಹೊರತು ಇನ್ನೂ ಸಂಪೂರ್ಣ ಸ್ವತಂತ್ರರಾಗಿಲ್ಲ. ನಾವು ಇತಿಹಾಸದಿಂದ ಪಾಠ ಕಲಿತು ದೇಶದ ಮುಂದಿನ ಹಾದಿಯನ್ನು ರೂಪಿಸಿಕೊಂಡು ಸಂಪೂರ್ಣ ಸ್ವಾತಂತ್ರ್ಯವನ್ನು ಅನುಭವಿಸಬೇಕು ಎಂದು ಸ್ನೇಹಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಚಂದ್ರಶೇಖರ ದಾಮ್ಲೆ ಹೇಳಿದರು.ಅವರು ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಸುಳ್ಯ ತಾಲೂಕು ವತಿಯಿಂದ ಸುಳ್ಯದ ಸ್ನೇಹಾ ಶಿಕ್ಷಣ...
Ad Widget

ಬೆಳಂದೂರು ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಜೇನು ಕೃಷಿ ಮಾಹಿತಿ ಕಾರ್ಯಾಗಾರ

ಗ್ರಾಮಜನ್ಯ ,ರೈತ ಉತ್ಪಾದಕ ಸಂಸ್ಥೆ ಪುತ್ತೂರು ಇದರ ವತಿಯಿಂದ ಬೆಳಂದೂರು ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಜೇನು ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಆ.26 ರಂದು ನಡೆಯಿತು. ಸಂಪನ್ಮೂಲ ವ್ಯಕ್ತಿ ಗಳಾಗಿ ಗ್ರಾಮಜನ್ಯ ಸಂಸ್ಥೆಯ ಅಧ್ಯಕ್ಷರೂ, ನಿವೃತ್ತ ಕಸ್ಟಮ್ಸ್ ಅಧಿಕಾರಿಗಳೂ ಆದ ಶ್ರೀ ರಾಮಕೃಷ್ಣ ಭಟ್ ಕುರುಂಬುಡೇಲು ಮಾಹಿತಿ ನೀಡಿದರು. ಯುವ ಜನಾಂಕ ಪ್ರಕೃತಿ...

ಗ್ರಾಮಜನ್ಯ ರೈತ ಉತ್ಪಾದಕ ಸಂಸ್ಥೆಯಿಂದ ಜೇನು ಕೃಷಿ ಬಗ್ಗೆ ಅರಿವು ಕಾರ್ಯಕ್ರಮ

ಗ್ರಾಮಜನ್ಯ ,ರೈತ ಉತ್ಪಾದಕ ಸಂಸ್ಥೆ ಪುತ್ತೂರು ಇದರ ವತಿಯಿಂದ ಕಡಬ ತಾಲೂಕಿನ ಬೆಳಂದೂರು ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಜೇನು ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಆ.26 ಶುಕ್ರವಾರದಂದು ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಗ್ರಾಮಜನ್ಯ ಸಂಸ್ಥೆಯ ಅಧ್ಯಕ್ಷರೂ, ನಿವೃತ್ತ ಕಸ್ಟಮ್ಸ್ ಅಧಿಕಾರಿಗಳೂ ಆದ ಶ್ರೀ ರಾಮಕೃಷ್ಣ ಭಟ್ ಕುರುಂಬುಡೇಲು ಮಾಹಿತಿ ನೀಡಿದರು. ಯುವ ಜನಾಂಗ...

ಕಡಬ: ಬಿಳಿನೆಲೆ ವೇದವ್ಯಾಸ ವಿದ್ಯಾಲಯಕ್ಕೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಸಮಗ್ರ ಪ್ರಶಸ್ತಿ

ಕಡಬ ತಾಲೂಕಿನ ಬಿಳಿನೆಲೆ ಬೈಲು ಶಾಲೆಯಲ್ಲಿ ಆ.24ರಂದು ನಡೆದ ಬಂಟ್ರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವೇದವ್ಯಾಸ ವಿದ್ಯಾಲಯ ಬಿಳಿನೆಲೆ ಸಂಸ್ಥೆಯು ಕಿರಿಯ ಹಾಗೂ ಹಿರಿಯರ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ಹರಿಹರ ಪಲ್ಲತ್ತಡ್ಕ :- ಆ.30 ರಂದು 13ನೇ ವರ್ಷದ ಗಣೇಶೋತ್ಸವ

ಸಾರ್ವಜನಿಕ ಗಣೇಶೋತ್ಸವ ಸಮಿತಿ ಹರಿಹರ ಪಲ್ಲತ್ತಡ್ಕ ಇದರ ಆಶ್ರಯದಲ್ಲಿ ಆ.30 ಮಂಗಳವಾರದಿಂದ ಸೆ.01 ಗುರುವಾರದ ವರೆಗೆ ಶ್ರೀ ಹರಿಹರೇಶ್ವರ ದೇವಸ್ಥಾನದ ಸಹಕಾರದೊಂದಿಗೆ 13ನೇ ವರ್ಷದ ಗಣೇಶೋತ್ಸವ ನಡೆಯಲಿದೆ. ಗಣೇಶೋತ್ಸವದ ಧಾರ್ಮಿಕ ಕಾರ್ಯಕ್ರಮಗಳು ಶ್ರೀ ಹರಿಹರೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದ್ದು, ಆ.30 ರಂದು ಬೆಳಿಗ್ಗೆ 9:22 ಕ್ಕೆ ಶ್ರೀ ಗೌರಿ ಮೂರ್ತಿ ಪ್ರತಿಷ್ಠಾಪನೆ ನಂತರ ಗೌರಿ ಪೂಜೆ...

ಚೊಕ್ಕಾಡಿ: ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಕಟ್ಟಡಕ್ಕೆ ಶ್ರೀ.ಕ್ಷೇ.ಧ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಅನುದಾನ ವಿತರಣೆ

ಚೊಕ್ಕಾಡಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಕಟ್ಟಡ ರಚನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಗ್ರಾಮ ಕಲ್ಯಾಣ ಕಾರ್ಯಕ್ರಮದ ಅಡಿಯಲ್ಲಿ ಅನುದಾನ ಮಂಜೂರಾತಿ ಪತ್ರವನ್ನು ಆ.25 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ತಾಲೂಕು ಯೋಜನಾಧಿಕಾರಿಗಳಾದ ನಾಗೇಶ್.ಪಿ ಅವರು ವಿತರಿಸಿದರು.ಈ ಸಂದರ್ಭದಲ್ಲಿ ಅಮರಪಡ್ನೂರು ಒಕ್ಕೂಟದ ಅಧ್ಯಕ್ಷರಾದ ಪ್ರಸಾದ್ ಶ್ರೇಣಿ,...

ಮೋನಿಷ್ ತಂಟೆಪ್ಪಾಡಿ ಯೋಗಾಸನ ಸ್ಪರ್ಧೆಯಲ್ಲಿ ಮೈಸೂರು ವಿಭಾಗ ಮಟ್ಟಕ್ಕೆ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಪ್ರಾಥಮಿಕ/ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ 2022-23 ನೇ ಸಾಲಿನ ಆಟೋಟ ಸ್ಪರ್ಧೆಯು ಆ.24 ರಂದು ಸರಕಾರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ದಡ್ಡಲಕಾಡು ಇಲ್ಲಿ ನಡೆಯಿತು. ಇಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದ ಜಿಲ್ಲಾ...

ಸುಳ್ಯದಲ್ಲಿ (ಆ.27) ನಾಳೆ ಕರೆಂಟಿಲ್ಲ

ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್‌ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ಪಿ. ಪೀಡರುಗಳಲ್ಲಿ ಆ.27 ರಂದು ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ ಕೇರ್ಪಳ, ಶ್ರೀರಾಂಪೇಟೆ, ಜಬಳೆ, ಡಿಪ್ಪೋ, ಸಂಪಾಜೆ, ಕೊಲ್ಚಾರ್, ಕಾವು, ಅಜ್ಜಾವರ,ಕೇನ್ಯ, ಆರಂತೋಡು, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10:00 ರಿಂದ ಸಾಯಂಕಾಲ 6:00 ರ ತನಕ...

ಯೇನೆಕಲ್ಲು :- ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ನೂತನ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಪಂಜ-ಸುಬ್ರಹ್ಮಣ್ಯ ವಲಯದ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಯೇನೆಕಲ್ಲು, ಯೇನೆಕಲ್ಲು ಬಿ, ಸುಬ್ರಹ್ಮಣ್ಯ, ದೇವರಹಳ್ಳಿ-ಕಲ್ಲಾಜೆ, ಕುಲ್ಕುಂದ ಒಕ್ಕೂಟಗಳ ಸಹಯೋಗದೊಂದಿಗೆ ಆ.25 ರಂದು ಶ್ರೀ ಆದಿಶಕ್ತಿ ಭಜನಾ ಮಂದಿರ ಬಾಲಾಡಿ-ಯೇನೆಕಲ್ಲು ಇಲ್ಲಿ ಶ್ರೀ ಸತ್ಯನಾರಾಯಣ ದೇವರ ಪೂಜೆ ಹಾಗೂ ನೂತನ ಒಕ್ಕೂಟಗಳ ಪದಗ್ರಹಣ ಸಮಾರಂಭ ನಡೆಯಿತು. ಆದಿಶಕ್ತಿ...
Loading posts...

All posts loaded

No more posts

error: Content is protected !!