ತಾಲೂಕಿನಲ್ಲಿ ಗೋಶಾಲೆ ನಿರ್ಮಾಣಕ್ಕೆ ಜಮೀನು ಮಂಜೂರಾತಿಗಾಗಿ ತಹಶೀಲ್ದಾರ್‌ಗೆ ಮನವಿ

ವಿಶ್ವ ಹಿಂದೂ ಪರಿಷತ್ ಮತ್ತು ಹಿಂದೂ ಜಾಗರಣ ಸುಳ್ಯ ತಾಲೂಕು ವತಿಯಿಂದ ಸುಳ್ಯ ತಾಲೂಕು ಗೋಶಾಲೆ ನಿರ್ಮಾಣಕ್ಕೆ ಜಮೀನು ಮಂಜೂರಾತಿಗೆ ತಹಶೀಲ್ದಾರ ಸುಳ್ಯ ಇವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ವಿಶ್ವ ಹಿಂದೂ ಪರಿಷತ್ ತಾಲ್ಲೂಕು ಅಧ್ಯಕ್ಷ ಸೋಮಶೇಖರ ಪೈಕ ಪ್ರಧಾನ ಕಾರ್ಯದರ್ಶಿ ರಂಜಿತ್ ಕೇರ್ಪಳ ಹಿಂದೂ ಜಾಗರಣ ವೇದಿಕೆಯ ಉಪಾಧ್ಯಕ್ಷ ಪ್ರಶಾಂತ ಕಾಯರ್ತೋಡಿ ಮತ್ತು...

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ದೇವಚಳ್ಳ ಸ. ಹಿ.ಪ್ರಾ ಶಾಲೆಗೆ ಸಮಗ್ರ ಪ್ರಶಸ್ತಿ

ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಅಮರ ಪಡ್ನೂರುನಲ್ಲಿ ಆ.24 ರಂದು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ನಡೆಯಿತು. ಇಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದೇವಚಳ್ಳದ ವಿದ್ಯಾರ್ಥಿಗಳು ವಿವಿಧ 27 ವಿಭಾಗಗಳಲ್ಲಿ ಭಾಗವಹಿಸುವುದರೊಂದಿಗೆ ಹಿರಿಯ ಮತ್ತು ಕಿರಿಯ ವಿಭಾಗಗಳಲ್ಲಿ ಪ್ರಥಮ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ. ಹಿರಿಯ ವಿಭಾಗದಲ್ಲಿ ಸಂಸ್ಕೃತ ಧಾರ್ಮಿಕ ಪಠಣ ಪೃಥ್ವಿ ಜೆ.ಸಿ...
Ad Widget

ಲಜ್ಜಾ ಸಿ. ಶೆಟ್ಟಿ ಸೂರಿಂಜೆ ಯೋಗಾಸನದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆ

ಸುಳ್ಯದ ನಿರಂತರ ಯೋಗ ಕೇಂದ್ರದ ವಿದ್ಯಾರ್ಥಿ ಲಜ್ಜಾ.ಸಿ ಶೆಟ್ಟಿ ಸೂರಿಂಜೆ ಯೋಗಾಸನದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ಹೆಸರು ಮಾಡಿದ್ದಾರೆ. ಇವರು ಮರೀಚ್ಯಾಸನದಲ್ಲಿ 01 ಗಂಟೆ 06 ನಿಮಿಷ 12 ಸೆಕೆಂಡುಗಳ ಕಾಲ ಒಂದೇ ಸ್ಥಿತಿಯಲ್ಲಿ ಇರುವ ಮೂಲಕ ದಾಖಲೆ ಮಾಡಿದ್ದಾರೆ. ಯೋಗಗುರು ಶರತ್ ಮರ್ಗಿಲಡ್ಕ ರವರ ಜೊತೆ ಮಾರ್ಗದರ್ಶನ ಪಡೆಯುತ್ತಿರುವ ಇವರು ಇನ್...

ಆ.30 ರಂದು ಕಾಂಗ್ರೆಸ್ ನಿಂದ ಸ್ವಾಂತಂತ್ರ್ಯ ನಡಿಗೆ – ಎರಡು ಸಾವಿರ ಜನ ಭಾಗಿ

ಕೆಪಿಸಿಸಿ ನಿರ್ದೇಶನದಂತೆ ಸ್ವಾತಂತ್ರ್ಯ ಅಮೃತಮಹೋತ್ಸವದ ಸವಿನೆನಪಿಗಾಗಿ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮ ಆಗಸ್ಟ್ 30ರಂದು ಜಾಲ್ಸೂರಿನಿಂದ ಸುಳ್ಯಕ್ಕೆ ಕಾಲ್ನಡಿಗೆ ಜಾಥಾದೊಂದಿಗೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರಮುಖ ನಾಯಕರ ಸಭೆ ಇಂದು ಸುಳ್ಯದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ ಸಿ ಜಯರಾಮರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದ ರೂಪುರೇಷೆ ಮತ್ತು ಅಭೂತಪೂರ್ವವಾಗಿ...

“ಮರದ ಕಾಲುಸಂಕ ಮುಕ್ತ ಅಭಿಯಾನ‌” ಆರಂಭಿಸಿದ ಯುವ ತೇಜಸ್ಸು ಬಳಗ – ಬೇಕಿದೆ ಸಾರ್ವಜನಿಕರ ಸಹಕಾರ

ಮಾನವೀಯತೆಗಿಂತ ದೊಡ್ಡ ಧರ್ಮವಿಲ್ಲ ಎಂಬುದು ನಾಣ್ಣುಡಿ. ಸಮಾಜದಲ್ಲಿನ ಸತ್ತು‌ಹೋದ ಕೆಲ ಮನಸ್ಸುಗಳ ನಡುವೆ ಜೀವಂತ ಶವಗಳಾಗುವ ಬದಲು ನಮ್ಮಿಂದ ಸಮಾಜಕ್ಕೇನಾದರೂ ಸಹಾಯ ಮಾಡಬಹುದು ಎಂಬ ಸಮಾನ ಮನಸ್ಕರ ಗುಂಪೊಂದು ಯೋಚಿಸಿದ ಫಲವಾಗಿ ಹುಟ್ಟಿಕೊಂಡ ಸಂಸ್ಥೆಯೇ ಯುವ ತೇಜಸ್ಸು ಟ್ರಸ್ಟ್. ಸಾಮಾಜಿಕ ಜಾಲತಾಣದ‌ ಬಳಕೆಯಿಂದ ಯುವ ಸಮೂಹ ಕೆಡುಕಿನತ್ತ ಸಾಗುತ್ತಿದೆ ಎಂಬ ಕಾಲಘಟ್ಟದಲ್ಲಿ ಸಮಾಜದಲ್ಲಿನ ಅಶಕ್ತರ ಪಾಲಿಗೆ...

ಕೊರಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಕೊರಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ 2022-23ನೇ ಸಾಲಿನಲ್ಲಿ ಮೂಲನಿವಾಸಿ ಕೊರಗ ಸಮುದಾಯದ ಎಸ್.ಎಸ್.ಎಲ್.ಸಿ. ಮತ್ತು ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಯಶಸ್ವಿಯಾಗಿ ಪೂರೈಸಲು ಪ್ರೋತ್ಸಾಹಧನವನ್ನು ವರ್ಷದಲ್ಲಿ 2 ಬಾರಿ ನೀಡಲಾಗುವುದು, ಈ ಅರ್ಜಿಯನ್ನು ತಾಲೂಕಿನ ಸಹಾಯಕ ನಿರ್ದೇಶಕರು(ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಸುಳ್ಯ ಕಛೇರಿಯಿಂದ ಪಡೆದು ವಿದ್ಯಾರ್ಥಿಗಳು ವ್ಯಾಸಂಗ...

ಹರಿಹರ ಪಲ್ಲತ್ತಡ್ಕ :- ಸೆ.03 ರಂದು ಕಣ್ಣಿನ ಉಚಿತ ತಪಾಸಣಾ ಶಿಬಿರ

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಪ್ರಯುಕ್ತ ಗ್ರಾಮ ಪಂಚಾಯತ್ ಹರಿಹರ ಪಲ್ಲತ್ತಡ್ಕ, ಐ ಮಿತ್ರ 2.5 ಎನ್.ವಿ.ಜಿ(ನ್ಯೂ ವಿಷನ್ ಜನರೇಷನ್) ಸುರತ್ಕಲ್ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ(ಅಂಧತ್ವ ವಿಭಾಗ) ಇವುಗಳ ಜಂಟಿ ಆಶ್ರಯದಲ್ಲಿ ಸೆ.03 ರಂದು ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 4:00 ಗಂಟೆಯವರೆಗೆ “ಕಣ್ಣಿನ...

ಕನಕಮಜಲು ಯುವಕ ಮಂಡಲ ವಾರ್ಷಿಕ ಮಹಾಸಭೆ – ಅಧ್ಯಕ್ಷರಾಗಿ ಚಂದ್ರಶೇಖರ ನೆಡಿಲು, ಕಾರ್ಯದರ್ಶಿ ಅಶ್ವಥ್ ಅಡ್ಕಾರ್

ಕನಕಮಜಲು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಆ. 21ರಂದು ಕನಕಮಜಲು ಯುವಕ ಮಂಡಲದ ವಾರ್ಷಿಕ ಮಹಾಸಭೆ ಹಾಗೂ ಪದಗ್ರಹಣ ಸಮಾರಂಭವು ನಡೆಯಿತು. ಯುವಕ ಮಂಡಲದ ಅಧ್ಯಕ್ಷ ಬಾಲಚಂದ್ರ ನೆಡಿಲು ಅಧ್ಯಕ್ಷತೆ ವಹಿಸಿದ್ದರು. ವಾರ್ಷಿಕ ವರದಿಯನ್ನು ಕಾರ್ಯದರ್ಶಿ ಹರ್ಷಿತ್ ಉಗ್ಗಮೂಲೆ ವಾಚಿಸಿದರು. ಹಣಕಾಸಿನ ವರದಿಯನ್ನು ಖಜಾಂಜಿ ಅವಿನ್ ಮಳಿ ಮಂಡಿಸಿದರು. ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯನ್ನು ಪೂರ್ವಾಧ್ಯಕ್ಷ ಹರಿಪ್ರಸಾದ್...

ರೋಟರಿ ಆಂಗ್ಲಮಾದ್ಯಮ ವಿದ್ಯಾಸಂಸ್ಥೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ರೋಟರಿ ಆಂಗ್ಲಮಾದ್ಯಮ ವಿದ್ಯಾಸಂಸ್ಥೆಯಲ್ಲಿ ಆ. 19 ರಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾಸಂಸ್ಥೆ ಯ ಸಂಚಾಲಕರಾದ ಗಿರಿಜಾಶಂಕರ್ ತುದಿಯಡ್ಕ, ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವೀಣಾ ಶೇಡಿಕಜೆ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಹರಿಣಾಕ್ಷಿ, ಪೋಷಕರು ಹಾಗೂ ಪ್ರಾಥಮಿಕ ವಿಭಾಗದ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಐನೆಕಿದು: ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ 7ನೇ ವರ್ಷದ ಮೊಸರು ಕುಡಿಕೆ ಸ್ಪರ್ಧೆ

ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ 7ನೇ ವರ್ಷದ ಮೊಸರು ಕುಡಿಕೆ,ದಾರ್ಮಿಕ ಉಪನ್ಯಾಸ ಹಾಗು ಸ್ಪರ್ಧಾ ಕಾರ್ಯಕ್ರಮವು ಐನೆಕಿದುವಿನ ನಿಸರ್ಗ ಯುವಕ ಮಂಡಲ ವತಿಯಿಂದ ಐನೆಕಿದುವಿನಲ್ಲಿ ಆ.21ರಂದು ನಡೆಯಿತು. ಅಜಿತ್ ಕಲ್ಲೇರಿ ಕಾರ್ಯಕ್ರಮದ ಅದ್ಯಕ್ಷ ತೆಯನ್ನು ವಹಿಸಿ, ಕಾರ್ಯಕ್ರಮದ ಉದ್ಘಾಟನೆಯನ್ನು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೀಮತಿ ಲಲಿತಾ ಗುಂಡಡ್ಕ ನಡೆಸಿದರು. ಗಣರಾಜ ಭಟ್ ಧಾರ್ಮಿಕ ಉಪನ್ಯಾಸ...
Loading posts...

All posts loaded

No more posts

error: Content is protected !!