- Tuesday
- August 11th, 2026
ದುಗ್ಗಲಡ್ಕ: ಮಿತ್ರ ಯುವಕ ಮಂಡಲ ಕೊಯಿಕುಳಿ ಹಾಗೂ ಕುರಲ್ ತುಳುಕೂಟ ಇದರ ಆಶ್ರಯದಲ್ಲಿ ರೋಟರ್ಯಾಕ್ಟ್ ಕ್ಲಬ್ ಇದರ ಸಹಯೋಗದೊಂದಿಗೆ ಶ್ರೀಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆಗಳು ದುಗ್ಗಲಡ್ಕ ಪ್ರೌಢಶಾಲಾ ವಠಾರದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಕುರಲ್ ತುಳುಕೂಟದ ಸಂಚಾಲಕ ಕೆ.ಟಿ.ವಿಶ್ವನಾಥ ವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉದ್ಯಮಿ ಶ್ರೀಕಾಂತ್ ಮಾವಿನಕಟ್ಟೆ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ನ.ಪಂ.ಸದಸ್ಯೆ...
ರಾಜ್ಯ ಅಲ್ಪಸಂಖ್ಯಾತರ ಕಾಂಗ್ರೇಸ್ ಘಟಕದ ಕಾರ್ಯದರ್ಶಿಯಾಗಿ ಸಂಪಾಜೆ ಗ್ರಾಮ ಪಂಚಾಯತ್ನ ಹಿರಿಯ ಸದಸ್ಯ ಅಬೂಸಾಲಿ ಗೂನಡ್ಕ ಅವರನ್ನು ರಾಷ್ಟ್ರೀಯ ಅಲ್ಪಸಂಖ್ಯಾತ ಕಾಂಗ್ರೇಸ್ ಘಟಕದ ಅಧ್ಯಕ್ಷ ಇಮ್ರಾನ್ ಪ್ರತಾಫ್ ಗರ್ ರವರ ಅನುಮೋದನೆಯೊಂದಿಗೆ ರಾಜ್ಯ ಅಲ್ಪಸಂಖ್ಯಾತ ಕಾಂಗ್ರೇಸ್ ಘಟಕದ ಅಧ್ಯಕ್ಷ ಅಬ್ದುಲ್ ಜಬ್ಬಾರ್ರವರು ನೇಮಕಗೊಳಿಸಿರುತ್ತಾರೆ. ಅಬೂಸಾಲಿ ಅವರು ಮಡಿಕೇರಿ ಜಿಲ್ಲಾ ಎನ್.ಎಸ್.ಯು.ಐ ನ ಪ್ರಧಾನ ಕಾರ್ಯದರ್ಶಿಯಾಗಿ, ಮಡಿಕೇರಿ...
ಅಜ್ಜಾವರ ಚೈತನ್ಯ ಸೇವಾಶ್ರಮದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಆಶ್ರಮದ ಸ್ವಾಮೀಜಿ ಶ್ರೀ ಯೋಗೇಶ್ವರಾನಂದ ಸ್ವಾಮಿಜಿಯವರು ಮಾತನಾಡಿ ಭಕ್ತಿಯಿಂದ ಮಾಡಿದ ಕರ್ಮ ಶ್ರೇಷ್ಠ. ಯಾವುದೇ ಕಾರ್ಯಕ್ಕೆ ಇಳಿಯುವ ಮೊದಲು ಅದರ ಒಳಿತು ಕೆಡುಕಗಳ ಬಗ್ಗೆ ಅಲೋಚಿಸಬೇಕು. ಶ್ರೀ ಕೃಷ್ಣನು ದುಷ್ಟರ ಸಂವಾಹರ ಮಾಡಿ ಶಿಷ್ಟರ ರಕ್ಷಣೆ...
ಸಾಮಾನ್ಯವಾಗಿ ಮಕ್ಕಳು ಪ್ರವಾಸ, ಸುತ್ತಾಟ, ದೂರ ಸಂಚಾರಕ್ಕೆ ತಮ್ಮ ಸ್ನೇಹಿತರು, ತಮ್ಮ ಒಡನಾಡಿಗಳೊಂದಿಗೆ ತೆರಳಿ ಸಂಭ್ರಮಿಸುವುದು ಪ್ರಸ್ತುತ ದಿನದಲ್ಲಿ ನಾವು ಕಾಣುತ್ತೇವೆ. ಆದರೆ ಮೈಸೂರಿನ ಈ ಯುವಕನೊಬ್ಬ ತನ್ನ ತಾಯಿಯೊಂದಿಗೆ ದೇಶ ಸುತ್ತುತ್ತಾ ತೀರ್ಥಯಾತ್ರೆ ಮಾಡುತ್ತಿದ್ದು, ಇದೀಗ ದ.ಕ.ಜಿಲ್ಲೆಯ ಯಾತ್ರೆಯಲ್ಲಿದ್ದಾರೆ. ಮೈಸೂರಿನ ಕೃಷ್ಣಕುಮಾರ್(44) ಹಾಗೂ ಅವರ ತಾಯಿ ಚೂಡ ರತ್ಮಮ್ಮ (72) ಎಂಬವರು ಜೊತೆಯಾಗಿ ಸ್ಕೂಟರ್...
ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಮತ್ತು ಪೌರರಕ್ಷಣಾ ಪಡೆ ಇದರ ಸಂಯುಕ್ತ ಆಶ್ರಯದಲ್ಲಿ ಜೀವರಕ್ಷಾ ಟ್ರಸ್ಟ್ ಮತ್ತು ಫಾದರ್ ಮುಲ್ಲರ್ ಆಸ್ಪತ್ರೆ, ಮಂಗಳೂರು ಇವರ ಸಹಯೋಗದೊಂದಿಗೆ ಆ.19 ಶುಕ್ರವಾರದಂದು ಮಂಗಳೂರು ನಗರದ ಮೇರಿಹಿಲ್ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಛೇರಿಯಲ್ಲಿ ಗೃಹರಕ್ಷಕರಿಗೆ ಹೃದಯ ಸ್ತಂಭನ ಮರುಪೂರಣ ಕೌಶಲ್ಯ ತರಬೇತಿ ಶಿಬಿರ ನಡೆಸಲಾಯಿತು. ಕಾರ್ಯಕ್ರಮದ ಮುಖ್ಯ...
ಭಾವೈಕ್ಯ ಯುವಕ ಮಂಡಲದ ಸದಸ್ಯರಿಂದ ಪೆರುವಾಜೆ ಶಾಲಾ ಆವರಣದಲ್ಲಿ ಪ್ರವೀಣ್ ನೆಟ್ಟಾರ್ ಸ್ಮರಣಾರ್ಥ ಇಂದು ಸಸಿ ನೆಡಲಾಯಿತು. ಈ ಸಂದರ್ಭದಲ್ಲಿ ಪೆರುವಾಜೆ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ತೇಜಪ್ಪ, ಭಾವೈಕ್ಯ ಯುವಕ ಮಂಡಲದ ಸದಸ್ಯರಾದ ರಜನೀಶ್ ಪೆರುವಾಜೆ, ಜಗನ್ನಾಥ ಪೆರುವಾಜೆ, ಹರ್ಷಿತ್ ಪೆರುವಾಜೆ ಉಪಸ್ಥಿತರಿದ್ದರು.
ಸುಳ್ಯದ ಅಮ್ಮ ಚಿಣ್ಣರ ಮನೆ ಮತ್ತು ಯುವಜನ ಸಂಯುಕ್ತ ಮಂಡಳಿಯ ಜಂಟಿ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮುದ್ದುಕೃಷ್ಣ ಮುದ್ದು ರಾಧಾ ಸ್ಪರ್ಧೆ ಆ.21 ರಂದು ಯುವಹನ ಸಂಯುಕ್ತ ಮಂಡಳಿಯಯುವ ಸದನ ಸಭಾಂಗಣದಲ್ಲಿ ನಡೆಯಲಿದೆ. ಅಮ್ಮ ಚಿಣ್ಣರ ಮನೆಯ ಹಿರಿಯ ವಿದ್ಯಾರ್ಥಿಗಳಾದ ಮನ್ವಿತ್ ಅಡ್ಪಂಗಾಯ, ಭೂಮಿಕಾ ವಿ. ಕೆ. ದೀಪ ಪ್ರಜ್ವಲನೆ ಮಾಡಲಿದ್ದಾರೆ. ಕಾರ್ಯಕ್ರಮದ...
ಸುಳ್ಯದ ಸೈಂಟ್ ಜೋಸೆಫ್ ಪ್ರೌಢಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿ ಹಂಶಿತ್ ಕುಮಾರ್ ವಿನೋಬನಗರ ವಿವೇಕಾನಂದ ವಿದ್ಯಾಸಂಸ್ಥೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಯೋಗ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಇವನು ಕೃಷಿಕ, ಅಡ್ಕಾರ್ ಶರತ್ ಕುಮಾರ್ ಹಾಗೂ ಶೋಭಾ ದಂಪತಿಗಳ ಪುತ್ರ, ಯೋಗ ಶಿಕ್ಷಕರಾದ ಸಂತೋಷ್...
ಪೆರುವಾಜೆ: ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು ತನ್ನ ಶಾಸಕ ನಿಧಿಯಿಂದ ರೂ 2.50 ಲಕ್ಷ ಅನುದಾನವನ್ನು ಗ್ರಾಮ ಪಂಚಾಯತ್ ಕಟ್ಟಡ ಅಭಿವೃದ್ಧಿ ಕಾಮಗಾರಿಗೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾದ ಪಿ ಸಿ ಜಯರಾಮರವರ ಶಿಫಾರಸಿನ ಮೇರೆಗೆ ನೀಡಿದ್ದಾರೆ ಎಂದು ಪಂಚಾಯತ್ ಅಧ್ಯಕ್ಷ ರಾದ ಜಗನ್ನಾಥ ಪೂಜಾರಿ ಹಾಗೂ ಸದಸ್ಯರಾದ ಸಚಿನ್ ರಾಜ್...
ಪ್ರಾಕೃತಿಕ ವಿಕೋಪದಿಂದ ಹಾನಿಗೊಳಗಾಗಿರುವ ರಸ್ತೆಗಳ ಅಭಿವೃದ್ಧಿಯ ಅನುದಾನಕ್ಕಾಗಿ ಸಚಿವ ಅಂಗಾರರ ನೇತೃತ್ವದಲ್ಲಿ ಲೋಕೋಪಯೋಗಿ ಇಲಾಖೆ ಸಚಿವ ಸಿ ಸಿ ಪಾಟೀಲ್ ರವರಿಗೆ ಮನವಿ ಮಾಡಲಾಗಿದೆ. ಸಚಿವರಾದ ಅಂಗಾರ ರವರ ನೇತೃತ್ವದಲ್ಲಿ ವಿಕಾಸ ಸೌಧದ ಕಛೇರಿಯಲ್ಲಿ ಸಿ ಸಿ ಪಾಟೀಲ್ ರವರನ್ನು ಭೇಟಿಯಾಗಿ ಸುಳ್ಯ ಕ್ಷೇತ್ರದಲ್ಲಿ ವಿವಿಧ ರಸ್ತೆಗಳ ಅಭಿವೃದ್ಧಿಗೆ ಹಾಗೂ ನೆರೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳ ಮೂಲಭೂತ...
Loading posts...
All posts loaded
No more posts
