ಅಡ್ಕಾರು: ಕೋನಡ್ಕ ಪದವು ಅಚ್ಚುತ ರವರಿಗೆ ಕೆಪಿಸಿಸಿ ಸಂಯೋಜಕ ನಂದಕುಮಾರ್ ಹೆಚ್ ಎಂ ರಿಂದ ಧನ ಸಹಾಯ

ಜಾಲ್ಸೂರು ಗ್ರಾಮದ ಅಡ್ಕಾರು ಕೋನಡ್ಕ ಪದವು ಅಚ್ಚುತ ಅವರು ಕ್ಯಾನ್ಸರ್ ನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು ಅವರ ಮನೆಗೆ ಕೆಪಿಸಿಸಿ ಸಂಯೋಜಕ ನಂದಕುಮಾರ್ ಹೆಚ್ ಎಂ ರವರು ಸ್ಥಳೀಯ ಕಾಂಗ್ರೆಸ್ ನಾಯಕರ ಆಹ್ವಾನ ದಂತೆ ಬೇಟಿ ಮಾಡಿ ಧನ ಸಹಾಯ ನೀಡಿದರು.ಈ ಸಂದರ್ಭದಲ್ಲಿ ಬೋಜಪ್ಪ ನಾಯ್ಕ ವಿನೋಬನಗರ, ಹರಿಪ್ರಸಾದ್ ಅಡ್ಕಾರು, ಶ್ರೀಮತಿ ತಿರುಮಲೇಶ್ವರಿ ಅಡ್ಕಾರು, ಶ್ರೀಮತಿ...

ಅಕ್ಷರ ದಾಸೋಹ ನೌಕರರಿಂದ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ

ನಮ್ಮ ಬೇಡಿಕೆಗಳಿಗೆ ಸರಕಾರ ಸ್ಪಂದಿಸುತ್ತಿಲ್ಲ ಹಾಗೂ ಕಳೆದ ಮೂರು ತಿಂಗಳುಗಳಿಂದ ವೇತನ ನೀಡದೇ ಸರಕಾರ ನಮ್ಮನ್ನು ಸತಾಯಿಸುತ್ತಿದೆ ಎಂದು ಆರೋಪಿಸಿ ಅಕ್ಷರ ದಾಸೋಹ ನೌಕರರು ಇಂದು ತಾ.ಪಂ.ಎದುರು ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಸಭೆಯ ನೇತೃತ್ವ ವಹಿಸಿದ್ದ ಸಿಐಟಿಯು ಸಂಘಟನೆಯ ಜಿಲ್ಲಾ ಮುಖಂಡ ರಾಮಣ್ಣ ವಿಟ್ಲ, ತಾಲೂಕು ಅಧ್ಯಕ್ಷ ರಾಬರ್ಟ್ ಡಿ,ಸೋಜ, ಅಕ್ಷರ ದಾಸೋಹ ನೌಕರರ ಸಂಘದ...
Ad Widget

ಕೊಡಿಯಾಲ ಬೈಲು: ಎಂ.ಜಿ.ಎಂ.ಹಿ. ಪ್ರಾ. ಶಾಲೆಯಲ್ಲಿ 75 ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವ

75 ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಆ.15ರಂದು ಕೊಡಿಯಾಲಬೈಲು ಎಂ.ಜಿ.ಎಂ.ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಚಂದ್ರ ಕೋಲ್ಟಾರ್ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ನಿವೃತ್ತ ಸೇನಾಧಿಕಾರಿ ಅಡ್ಡಂತಡ್ಕ ದೇರಣ್ಣಗೌಡ ಭಾಗವಹಿಸಿ, ಧ್ವಜಾರೋ ಹಣ ನೆರವೇರಿಸಿದರು.ವೇದಿಕೆಯಲ್ಲಿ ಶಾಲಾ ಸಂಚಾಲಕ ದೊಡ್ಡಣ್ಣ ಗೌಡ ಬರಮೇಲು, ಗೌಡ ಸೋಶಿಯೋ ಎಜುಕೇಶನ್ ಫೌಂಡೇಶನ್ ನ ಸ್ಥಾಪಕಾಧ್ಯಕ್ಷ ನಿತ್ಯಾನಂದ...

ಸುಳ್ಯದ ಬಂಗ್ಲೆಗುಡ್ಡೆ ಶ್ರೀ ನಾಗಬ್ರಹ್ಮ ಆದಿ ಮೊಗೇರ್ಕಳ ದೈವಸ್ಥಾನಕ್ಕೆ ಕೆಪಿಸಿಸಿ ಸಂಯೋಜಕ ನಂದಕುಮಾರ್ ಹೆಚ್ ಎಂ ಭೇಟಿ

ಸುಳ್ಯದ ಬೀರಮಂಗಳದಲ್ಲಿರುವ ಬಂಗ್ಲೆಗುಡ್ಡೆ ಶ್ರೀ ನಾಗಬ್ರಹ್ಮ ಆದಿ ಮೊಗೇರ್ಕಳ ದೈವಸ್ಥಾನಕ್ಕೆ ಕೆಪಿಸಿಸಿ ಸಂಯೋಜಕ ನಂದಕುಮಾರ್ ಹೆಚ್ ಎಂ ಇಂದು ಭೇಟಿ ನೀಡಿದರು. ದೈವಸ್ಥಾನದ ಸಮಿತಿಯವರ ಆಹ್ವಾನದ ಮೇರೆಗೆ ಇಂದು ಆಗಮಿಸಿದ ನಂದಕುಮಾರ್ ಹೆಚ್ ಎಂ ರವರು ಕೊರಗಜ್ಜ ದೈವದ ಸಂಕ್ರಮಣ ಪೂಜೆಯಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ದೈವಸ್ಥಾನದ ಜೀರ್ಣೋದ್ದಾರ ಕಾರ್ಯಕ್ಕೆ ಧನಸಹಾಯ ನೀಡಿದರು....

ಕವನ :- ಮೂಕ ಮನಸಿದು ಎತ್ತ ಸಾಗಿದೆ…

ಮಾತು ಮಾತಲಿ ಮೌನ ಮುರಿದಿದೆ, ಕನಸು ಕಾಣುತ ಕಣ್ಣು ದಣಿದಿದೆ, ಹೃದಯ ಬಡಿತವು ಕೇಳದಾಗಿದೆ, ಮೂಕ ಮನಸಿದು ಎತ್ತ ಸಾಗಿದೆ... ಹೆಜ್ಜೆ ಹೆಜ್ಜೆಗೂ ಪ್ರಶ್ನೆ ಮೂಡಿದೆ, ಬದುಕಿಗುತ್ತರ ದೊರೆಯದಾಗಿದೆ, ಒಂಟಿ ಬದುಕಿದು ಎತ್ತ ಸಾಗಿದೆ... ನಾಳೆಯೆಂಬುದು ಪ್ರಶ್ನೆಯಾಗಿದೆ, ಗೆಲುವ ಕ್ಷಣಕೆ ಬದುಕು ಕಾದಿದೆ, ಒಂಟಿ ಬದುಕಿದು ಗುರಿಯತ್ತ ನಡೆದಿದೆ... ದಾರಿ ದೂರಕೂ ಖಾಲಿಯಾಗಿದೆ, ಒಬ್ಬಂಟಿ ಬದುಕಿದು...

ಆ.20 ರಂದು ಉಬರಡ್ಕದಲ್ಲಿ ವಿದ್ಯುತ್ ಅದಾಲತ್

ಗ್ರಾಮಿಣ ಪ್ರದೇಶದಲ್ಲಿನ ವಿದ್ಯುತ್‌ ಸಮಸ್ಯೆಗಳನ್ನು ಪರಿಹರಿಸಲು ಪ್ರತಿ ತಿಂಗಳ 3ನೇ ಶನಿವಾರದಂದು ವಿದ್ಯುತ್‌ ಅದಾಲತ್ ನಡೆಸುವಂತೆ ಸರಕಾರದಿಂದ ಆದೇಶಿಸಿದ್ದು, ಅದರಂತೆ ಪ್ರತಿ ತಿಂಗಳ ಮೂರನೇ ಶನಿವಾರ ವಿದ್ಯುತ್ ಅದಾಲತ್ ನಡೆಯಲಿದೆ. ಈ ಬಾರಿ ಆ.20 ರಂದು ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ವಿದ್ಯುತ್‌ ಅದಾಲತ್‌ ನಡೆಸಲು ತಿರ್ಮಾನಿಸಲಾಗಿದ್ದು, ಗ್ರಾಮ ಪಂಚಾಯತ್‌ ವ್ಯಾಪ್ತಿಗೆ ಒಳಪಡುವ ಹಳ್ಳಿಗಳ...

ಅರಂತೋಡು :ಎಸ್.ಕೆ.ಎಸ್.ಎಸ್.ಎಫ್ ಸುಳ್ಯ ವಲಯದ ವತಿಯಿಂದ ಫ್ರೀಡಂ ಸ್ಕ್ವೇರ್

ವರ್ಷಂಪ್ರತಿ ಆಗಸ್ಟ್ 15 ಸ್ವಾತಂತ್ರ್ಯ ದಿನದಂದು ಎಸ್.ಕೆ.ಎಸ್.ಎಸ್.ಎಫ್ ಆಯೋಜಿಸುವ ಫ್ರೀಡಂ ಸ್ಕ್ವೇರ್ ಕಾರ್ಯಕ್ರಮ ಅರಂತೋಡು ತೆಕ್ಕಿಲ್ ಸಮುದಾಯ ಭವನದಲ್ಲಿ ವಲಯಾಧ್ಯಕ್ಷರಾದ ಅಬ್ದುಲ್ಲ ಫೈಝಿ ಪೈಂಬಚ್ಚಾಲ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಅರಂತೋಡು ಖತೀಬ್ ಬಹು ಇಸ್ಹಾಕ್ ಬಾಖವಿ ದುವಾ ನೇತೃತ್ವ ವಹಿಸಿದರು. ಎನ್.ಪಿ.ಎಂ ಸಯ್ಯಿದ್ ಜಲಾಲುದ್ದೀನ್ ತಂಙಳ್ ಕುನ್ನುಂಗೈ ಉದ್ಘಾಟಿಸಿದರು. ಮುಖ್ಯ ಪ್ರಭಾಷಣ ಎಸ್.ಕೆ.ಎಸ್.ಎಸ್.ಎಫ್ ದ.ಕ ಜಿಲ್ಲಾ...

ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಕನಕಮಜಲು ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಕನಕಮಜಲು ಮೊಗೇರ ಸೇವಾ ಸಮಿತಿ ವತಿಯಿಂದ ದ.ಕ.ಜಿ. ಪಂ. ಶ್ರೀ. ನ. ರಾ. ಗೌಡ ಆ.15 ರಂದು ಹಿರಿಯ ಪ್ರಾಥಮಿಕ ಶಾಲೆ ಕನಕಮಜಲಿನಲ್ಲಿ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಹಮೀದ್ ರವರು ವಹಿಸಿದ್ದರು.ಮೊಗೇರ...

ದುಗ್ಗಲಡ್ಕ:ಸುಮಾರು 3.5 ಲಕ್ಷ ರೂ. ಮೊತ್ತದ ಸರ್ಕಾರಿ ಪ್ರೌಢ ಶಾಲೆಯ ಹೆಣ್ಣು ಮಕ್ಕಳ ಶೌಚಾಲಯ ಉದ್ಘಾಟನೆ

ಮೈಕ್ರೋಸಾಫ್ಟ್ ಮತ್ತು ರೈಟ್ ಟು ಲಿವ್ ಸಂಸ್ಥೆಯ ಸಹಯೋಗದಲ್ಲಿ ಸಿ.ಎಸ್.ಆರ್ ನಿಧಿಯಡಿ ದುಗ್ಗಲಡ್ಕ ಸರ್ಕಾರಿ ಪ್ರೌಢಶಾಲೆಯ ಹೆಣ್ಣು ಮಕ್ಕಳ ಶೌಚಾಲಯ ನಿರ್ಮಾಣಕ್ಕೆ ಸುಮಾರು 3.5 ಲಕ್ಷ ರೂಪಾಯಿ ಮೊತ್ತದಲ್ಲಿ ಕೊಡುಗೆಯಾಗಿ ನಿರ್ಮಿಸಿಕೊಟ್ಟ ಕಟ್ಟಡದ ಆ.16ರಂದು ಉದ್ಘಾಟನೆ ನಡೆಯಿತು. ನಗರ ಪಂಚಾಯತ್ ಸದಸ್ಯೆ ಶಶಿಕಲಾ ಎ. ಉದ್ಘಾಟಿಸಿ ಶುಭ ಹಾರೈಸಿದರು. ಶಾಲಾ ಮುಖ್ಯ ಶಿಕ್ಷಕ ಸುರೇಶ್ ಕುಮಾರ್...

ಮಾವಿನಕಟ್ಟೆ: ಆಟಿ ಕೂಟ ಕಾರ್ಯಕ್ರಮ

ಮಾವಿನಕಟ್ಟೆ ಉದಯಗಿರಿ ಶ್ರೀ ವಿಷ್ಣು ಸೇವಾ ಸಮಿತಿಯ ವತಿಯಿಂದ ಆಟಿ ಕೂಟ ಕಾರ್ಯಕ್ರಮ ಆ.14ರಂದು ಶ್ರೀ ವಿಷ್ಣು ಸಭಾಭವನ ಉದಯಗಿರಿ ಮಾವಿನಕಟ್ಟೆಯಲ್ಲಿ ನಡೆಯಿತು.
Loading posts...

All posts loaded

No more posts

error: Content is protected !!