- Tuesday
- August 11th, 2026
ಸುಳ್ಯ ಪ್ರಖಂಡದ ವಿಶ್ವ ಹಿಂದೂ ಪರಿಷದ್ ಬಜರಂಗದಳ ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿಯ ಆಶ್ರಯದಲ್ಲಿ 9 ನೇ ವರುಷದ ಮೊಸರು ಕುಡಿಕೆ ಉತ್ಸವದ ನೂತನ ಸಮಿತಿ ರಚನೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ಹರೀಶ್ ರೈ ಉಬರಡ್ಕ, ಉಪಾಧ್ಯಕ್ಷರಾಗಿ ಪುರುಷೋತ್ತಮ ಕಿರ್ಲಾಯ, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಯಾದವ್, ಸಹ ಕಾರ್ಯದರ್ಶಿ ಭಾನುಪ್ರಕಾಶ್ ಪೇರುಮುಂಡ, ಕೋಶಾಧಿಕಾರಿ ರಂಜಿತ್...
75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಕಾರ್ಯಕ್ರಮವು ಮಂಡೆಕೋಲು ಗ್ರಾಮದ ಕನ್ಯಾನದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆ.15 ರಂದು ನಡೆಯಿತು. ಶಾಲಾ ಎಸ್.ಡಿ.ಎಂಸಿ. ಅಧ್ಯಕ್ಷ ಜನಾರ್ದನ ಮಿತ್ತಿಲ ಧ್ವಜಾರೋಹಣ ನೆರವೇರಿಸಿದರು. ಆ ನಂತರ ಸ್ಪರ್ದಾ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.ಈ ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ. ಉಪಾಧ್ಯಕ್ಷೆ ಆಶಾಲತಾ ಕನ್ಯಾನ ಹಾಗೂ ಸದಸ್ಯರು, ಮುಖ್ಯ ಶಿಕ್ಷಕಿ ಶ್ರೀ ಮತಿ...
ಬೊಳುಬೈಲು ನವಚೇತನ ಯುವಕ ಮಂಡಲ ಇದರ ವತಿಯಿಂದ 28ನೇ ವರುಷದ ಶ್ರೀಕೃಷ್ಣ ಜನ್ಮಾಷ್ಣಮಿಯು ಆ. 18 ರಂದು ಗುರುವಾರದಂದು ಬೊಳುಬೈಲು ನವಚೇತನ ಮೈದಾನದಲ್ಲಿ ನಡೆಯಲಿದೆ.ಕಾರ್ಯಕ್ರಮದ ಉದ್ಘಾಟನೆಯನ್ನು ಶಿವರಾಮ ಗೌಡ ನಡುಬೆಟ್ಟು ನೆರವೆರಿಸಲಿದ್ದಾರೆ. ಅಧ್ಯಕ್ಷತೆಯನ್ನು ಯುವಕ ಮಂಡಲದ ಅಧ್ಯಕ್ಷ ಶಶಿಪ್ರಸಾದ್ ಕಾಟೂರು ವಹಿಸಲಿದ್ದಾರೆ. ವೇದಿಕೆಯಲ್ಲಿ ನವಚೇತನ ಚಿಣ್ಣರ ಕೂಟದ ಅಧ್ಯಕ್ಷ ಮೊಕ್ಷೀತ್ ಆರ್ಭಡ್ಕ ಭಾಗವಹಿಸಲಿದ್ದಾರೆ. ನಂತರ ಸಾರ್ವಜನಿಕರಿಗೆ...
ಬಾಳುಗೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯನ್ನು ಆ.15 ರಂದು ಆಚರಿಸಲಾಯಿತು. ಹಿರಿಯರಾದ ಸುಂದರ ಗೌಡ ಮುಚ್ಚಾರ ಧ್ವಜಾರೋಹಣ ನೆರವೇರಿಸಿದರು. ಚಂದ್ರಹಾಸ ಶಿವಾಲ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಬಾಲಣ್ಣ ಗೌಡ ಬಾಳುಗೋಡು, ಯುವ ಉದ್ಯಮಿ ರಾಜೇಶ್ ಕಿರಿಭಾಗ ,ಕೆ.ವಿ.ಸುಧೀರ್,ರಾಧಾಕೃಷ್ಣ ಕಟ್ಟೆಮನೆ,ಧನಂಜಯ ಬಾಳುಗೋಡು, ಜಯರಾಮ ಮುಂಡೋಕಜೆ ಹಾಗೂ ವಿದ್ಯಾರ್ಥಿಗಳು, ಪೋಷಕರು, ಸ್ಥಳೀಯ...
ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹಿರಿಯಡ್ಕ ದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ ಆ.15 ರಂದು ಆಚರಿಸಲಾಯಿತು. ಪಂಚಾಯತ್ ಸದಸ್ಯೆ ಶಿಲ್ಪಾ ರವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಶ್ರೀಮತಿ ದಮಯಂತಿ, ಅಕ್ಕಮ್ಮ, ಜಯಂತ ಗೌಡ, ರಾಜೇಶ್ ಕಿರಿಭಾಗ, ನೇಮಿರಾಜ್, ಕರುಣಾಕರ ಕಜೆಗದ್ದೆ ಹಾಗೂ ಶಾಲಾ ಸಮಿತಿ ಸದಸ್ಯರು, ಪೋಷಕರು, ವಿದ್ಯಾರ್ಥಿಗಳು, ಸ್ಥಳೀಯ ನಾಗರಿಕರು ಭಾಗವಹಿಸಿದರು.
ಕೆವಿಜಿ : ಆ. 15ರಂದು ರಂದು ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಪ್ರಯುಕ್ತ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ ಇದರ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೆ.ವಿ.ಜಿ ಆಯುರ್ವೇದ ಔಷಧ ತಯಾರಿಕಾ ಘಟಕ ಹಾಗೂ ಸಂಶೋಧನಾ ಕೇಂದ್ರದಿಂದ ತಯಾರಿಸಲ್ಪಟ್ಟ ಹರ್ಬಲ್ ಹ್ಯಾಂಡ್ ಸ್ಯಾನಿಟೈಸರನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ.) ಸುಳ್ಯ, ಇದರ ಅಧ್ಯಕ್ಷರಾದ ಡಾ....
ವಳಲಂಬೆ ಶಾಲೆಯಲ್ಲಿ 75 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಅಮೃತಮಹೋತ್ಸವದ ಧ್ವಜಾರೋಹಣ ಹಾಗೂ ಸಭಾಕಾರ್ಯಕ್ರಮ ನಡೆಯಿತು .ಎಸ್ ಡಿ ಎಂ ಸಿ ಅಧ್ಯಕ್ಷರಾದ ರವೀಶ್ ಕುಮಾರ್ ಮೊಟ್ಟೆಮನೆ ಧ್ವಜಾರೋಹಣ ನೆರವೇರಿಸಿದರು. ಗ್ರಾಮಪಂಚಾಯತ್ ಸದಸ್ಯರಾದ ವೆಂಕಟ್ ವಳಲಂಬೆ ನಿವೃತ್ತ ಯೋಧರಾದ ಸೋಮಶೇಖರ ಮಾವಾಜಿ ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಅಭಿಲಾಶಾ ಮೋಟ್ನೂರು ಅಂಗನವಾಡಿ ಕಾರ್ಯಕರ್ತೆ ಚಂದ್ರಾವತಿ...
ರೋಟರಿ ಕ್ಲಬ್ ಸುಳ್ಯ, ರೋಟರಿ ಸಿಟಿ ಸುಳ್ಯ, ಇನ್ನರ್ ವ್ಹೀಲ್ ಕ್ಲಬ್, ರೋಟಾರಾಕ್ಟ್ ಸುಳ್ಯ ,ಭಾರತಿಯ ರೆಡ್ ಕ್ರಾಸ್ ಸಂಸ್ಥೆ, ಎನ್ ಎಸ್ಸ್ ಎಸ್ಸ್ ಘಟಕ ಮತ್ತು ರೆಡ್ ರಿಬ್ಬನ್ ಎನ್ ಎಂ ಸಿ ಸುಳ್ಯ, ವತಿಯಿಂದ ರೋಟರಿ ಕ್ಯಾಂಪ್ಕೊ ಬ್ಲಡ್ ಸೆಂಟರ್ ಸಹಯೋಗದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ದ ಪ್ರಯುಕ್ತ ಸ್ವಯಂ ಪ್ರೇರಿತ ರಕ್ತದಾನ...
ಇತ್ತೀಚಿಗೆ ಸುರಿದ ಭಾರಿ ಮಳೆಗೆ ನೆರೆ ಬಂದು ಹಾನಿಯಾದ ಪೇರಡ್ಕ ಮುಹಿದ್ದೀನ್ ಜುಮಾ ಮಸೀದಿ ಮತ್ತು ಇತಿಹಾಸ ಪ್ರಸಿದ್ಧ ವಲಯುಲ್ಲಾಹಿ ದರ್ಗಾ ಶರೀಫ್ಗೆ ಮಾಜಿ ಸಚಿವರಾದ ರಮಾನಾಥ ರೈ ಹಾಗೂ ಕೆಪಿಸಿಸಿ ಸಂಯೋಜಕರು ಕ್ರಷ್ಣಪ್ಪನವರು ಬೇಟಿ ನೀಡಿ ಹಾನಿಯ ಬಗ್ಗೆ ವೀಕ್ಷಿಸಿದರು ಪ್ರವಾಹದಿಂದ ಮಸೀದಿ ಮತ್ತು ದರ್ಗಾದ ಸುತ್ತಲು ನಿರ್ಮಿಸಿದ ಆವರಣ ಗೋಡೆಯು ಸಂಪೂರ್ಣ ಕೊಚ್ಚಿ...
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹರಿಹರ ಪಲ್ಲತ್ತಡ್ಕ ದಲ್ಲಿ ಆ.15 ರಂದು 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವವನ್ನು ಆಚರಿಸಲಾಯಿತು.ನಿವೃತ್ತ ಯೋಧರಾದ ಶ್ರೀಧರ.ಎಸ್.ಪಿ ಅವರು ಧ್ವಜಾರೋಹಣವನ್ನು ನೆರವೇರಿಸಿದರು.ನಂತರ ಸಭಾ ಕಾರ್ಯಕ್ರಮ ನಡೆಯಿತು.ವಿದ್ಯಾರ್ಥಿಗಳು ಪ್ರಾರ್ಥನೆ ನೆರವೇರಿಸಿದರು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ನೇಮಿಚಂದ್ರ ದೋಣಿಪಳ್ಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಯೋಧರಾದ ಶ್ರೀಧರ ಎಸ್.ಪಿ, ಗ್ರಾಮ ಪಂಚಾಯತ್ ಅಭಿವೃದ್ಧಿ...
Loading posts...
All posts loaded
No more posts
