ವರ್ಷಿತ್ ಎಂ.ಎನ್. ಅವರಿಗೆ ಕರಾಟೆಯಲ್ಲಿ ಚಿನ್ನದ ಪದಕ

ಬೆಂಗಳೂರಿನ ಬನ್ನೇರ್ ಘಟ್ಟದಲ್ಲಿ ನಡೆದ ಓಪನ್ ಸೌತ್ ಇಂಡಿಯನ್ ಕರಾಟೆ ಚಾಂಪಿಯನ್ ಶಿಪ್ ನಲ್ಲಿ, ಕಟ, ಕುಮಿಟೆ ಮತ್ತು ಟೀಮ್ ಕಟ ಮೂರು ವಿಭಾಗದಲ್ಲಿ ವರ್ಷಿತ್ ಎಂ.ಎನ್. ಅವರು ಚಿನ್ನದ ಪದಕ ಪಡೆದಿರುತಾರೆ. ಕೆವಿಜಿ ಐಪಿಎಸ್ ನಲ್ಲಿ 8 ತರಗತಿ ವ್ಯಾಸಂಗ ಮಾಡುತ್ತಿರುವ ಇವರು ಕರಾಟೆ ಮಾಸ್ಟರ್ ಚಂದ್ರಶೇಖರ ಕನಕ ಮಜಲು ಇವರ ಬಳಿ ತರಬೇತಿ...

ಶಾಂತಿನಗರ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

ಶಾಂತಿನಗರ ಸ.ಉ.ಹಿ.ಪ್ರಾ.ಶಾಲೆಯಲ್ಲಿ 75 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ಧ್ವಜಾರೋಹಣ ವನ್ನು ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ನಝೀರ್ ಶಾಂತಿನಗರ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ನಿವೃತ್ತ ಸೈನಿಕರು ಆಗಮಿಸಿ ಗೌರವ ವಂದನೆ ಸ್ವೀಕರಿಸಿದರು. ಹಾಗೂ KMF ಮಂಗಳೂರು ಇಲ್ಲಿನ ಸಹಾಯಕರು ವ್ಯವಸ್ಥಾಪಕರಾದ ಡಾ. ಪೂಜಾ, ವಿಘ್ನೇಶ್ ಕಾರಂತ್ ಡೈರಿ ಸೂಪರ್ವೈಸರ್ , ಅಭಿಷೇಕ್ ಮಾರುಕಟ್ಟೆ ವಿಭಾಗ...
Ad Widget

ಎಸ್.ಎಸ್.ಎಪ್. ನಿಂತಿಕಲ್ಲು ಶಾಖೆಯ ವತಿಯಿಂದ ಎಣ್ಮೂರು ಶಾಲೆಗೆ ನೀರಿನ ಟ್ಯಾಂಕ್ ಕೊಡುಗೆ

ಸುನ್ನೀ ಸ್ಟೂಡೆಂಟ್ ಫೆಡರೇಶನ್ ನಿಂತಿಕಲ್ಲು ಶಾಖೆಯ ವತಿಯಿಂದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಎಣ್ಮೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಒಂದು ಸಾವಿರ ಲೀಟರಿನ ನೀರಿನ ಟ್ಯಾಂಕ್ ನ್ನು ಕೊಡುಗೆಯಾಗಿ ನೀಡಲಾಯಿತು. ಶಾಖೆಯ ಅಧ್ಯಕ್ಷ ರಫೀಕ್ ಕುಲಾಯಿತೋಡಿ ಟ್ಯಾಂಕನ್ನು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಭುವನೇಶ್ವರಿಯವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ಶರೀಫ್, ಉಪಾಧ್ಯಕ್ಷೆ...

ಕೊಡಿಯಾಲಬೈಲು ಎಂ.ಜಿ.ಎಂ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸ- ನಿವೃತ್ತ ಸೇನಾಧಿಕಾರಿ ದೇರಣ್ಣ ಗೌಡರಿಗೆ ಸನ್ಮಾನ

ಕೊಡಿಯಾಲಬೈಲು ಎಂ. ಜಿ.ಎಂ.ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಇಂದು 75 ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಆಚರಿಸಲಾಯಿತು.ಸಂಸ್ಥೆಯ ಅಧ್ಯಕ್ಷ ಚಂದ್ರ ಕೋಲ್ಚಾರ್ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ನಿವೃತ್ತ ಸೇನಾಧಿಕಾರಿ ಅಡ್ಡಂತಡ್ಕ ದೇರಣ್ಣ ಗೌಡ ಭಾಗವಹಿಸಿ, ಧ್ವಜಾರೋಹಣ ನೆರವೇರಿಸಿದರು.ಈ ಸಂದರ್ಭದಲ್ಲಿ ಶಾಲಾ ಸಂಚಾಲಕ ದೊಡ್ಡಣ್ಣ ಗೌಡ ಬರೆಮೇಲು, ಗೌಡ ಸೋಶಿಯೋ ಎಜುಕೇಶನ್ ಫೌಂಡೇಶನ್...

ನಡುಗಲ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಇದರ ಅಂಗವಾಗಿ ಶಾಲಾ ಎಸ್ಡಿಎಂಸಿ ಅಧ್ಯಕ್ಷರಾದ ಶ್ರೀಮತಿ ಉಮೇಶ್ವರಿಯವರು ಧ್ವಜಾರೋಹಣ ನಡೆಸಿಕೊಟ್ಟರು. ಸಭಾ ಕಾರ್ಯಕ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಂದ ಪ್ರಾರ್ಥನೆ, ಭಾಷಣ, ಯೋಧರ ಚರಿತ್ರೆ ಓದುವುದು, ದೇಶಭಕ್ತಿ ಗೀತೆ ಹಾಡುವುದು ನಡೆಯಿತು. ಶಾಲಾ ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗಿ ಮೋಹನ್ ಉತ್ರಂಬೆ ಮತ್ತು ಮೋಹನ್...

ಗುತ್ತಿಗಾರು: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ

ಇಂದು ಸರಕಾರಿ ಪದವಿಪೂರ್ವ ಕಾಲೇಜು ಗುತ್ತಿಗಾರಿನಲ್ಲಿ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಯಿತು.ಧ್ವಜಾರೋಹಣವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ರೇವತಿ ಅಚಳ್ಳಿ ನೆರವೇರಿಸಿದರು. ನಂತರ ಸಭಾ ಕಾರ್ಯಕ್ರಮ ನಡೆಯಿತು ಈ ಕಾರ್ಯಕ್ರಮದಲ್ಲಿ ನಿವೃತ್ತ ಸೈನಿಕ ಮಹೇಶ್ ಕುಪ್ಪತಡ್ಕ ರವರನ್ನು ಹಾಗೂ 2021-22 ನೇ ಶೈಕ್ಷಣಿಕ ಸಾಲಿನಲ್ಲಿ ಪ್ರೌಢಶಾಲೆ ಹಾಗೂ ಕಾಲೇಜು ವಿಭಾಗದಲ್ಲಿ ವಿಶಿಷ್ಟ ಶ್ರೇಣಿಯಲ್ಲಿ...

ನಡುಗಲ್ಲು ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಇದರ ಅಂಗವಾಗಿ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಶ್ರೀಮತಿ ಉಮೇಶ್ವರಿಯವರು ಧ್ವಜಾರೋಹಣ ನಡೆಸಿಕೊಟ್ಟರು. ಸಭಾ ಕಾರ್ಯಕ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಂದ ಪ್ರಾರ್ಥನೆ, ಭಾಷಣ, ಯೋಧರ ಚರಿತ್ರೆ ಓದುವುದು, ದೇಶಭಕ್ತಿ ಗೀತೆ ಹಾಡುವುದು ನಡೆಯಿತು. ಶಾಲಾ ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗಿ ಮೋಹನ್ ಉತ್ರಂಬೆ ಮತ್ತು ಮೋಹನ್...

ಬೆಳ್ಳಾರೆ: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ

ಇಂದು ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಬೆಳ್ಳಾರೆ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಚಂದ್ರಶೇಖರ ಪನ್ನೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಗಿರೀಶ್ ಎಂ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಬೇಬಿ ಸಿಸಿ, ಬೆಳ್ಳಾರೆ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಮತ್ತು ಬೆಳ್ಳಾರೆ 108...

ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ

ಅಮರಮುಡ್ನೂರು ಗ್ರಾಮದ ಚೊಕ್ಕಾಡಿ ವಿದ್ಯಾಸಂಸ್ಥೆ ಕುಕ್ಕುಜಡ್ಕದಲ್ಲಿ 75 ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆಯು ಆ.15 ರಂದು ನಡೆಯಿತು. ಬೆಳಗ್ಗೆ ನಿವೃತ್ತ ಮುಖ್ಯ ಶಿಕ್ಷಕ ಶ್ರೀ ವಿ.ಸುಬ್ರಾಯ ರವರು ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು. ಅನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಇವರು ಸ್ವಾತಂತ್ರ್ಯ ಪೂರ್ವದ ನೆನಪುಗಳು, ಸ್ವಾತಂತ್ರ್ಯ ಸಿಕ್ಕಿದ ಸಂಭ್ರಮ, ಸ್ವಾತಂತ್ರ್ಯ...

ಬಾಳಿಲ : ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೋತ್ಸವವನ್ನು ಧ್ವಜಾರೋಹಣವನ್ನು ವಿದ್ಯಾಬೋಧಿನೀ ಎಜ್ಯುಕೇಶನಲ್ ಸೊಸೈಟಿಯ ಅಧ್ಯಕ್ಷರಾದ ಎನ್ ವೆಂಕಟ್ರಮಣ ಭಟ್ ನೆರವೇರಿಸಿ ಶುಭಾಶಂಸನೆ ಮಾಡಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎನ್ ವೆಂಕಟ್ರಮಣ ಭಟ್ ವಹಿಸಿದ್ದರು. ಕಳಂಜ ಬಾಳಿಲ ಕೃಷಿ ಪತ್ತಿನ ಸಹಕಾರಿ ಸಂಘ ಇದರ ಮಾಜಿ ಅಧ್ಯಕ್ಷರು ,ಪ್ರಗತಿಪರ ಕೃಷಿಕರೂ ಆದ ವಿಶ್ವನಾಥ ರೈ ಕಳಂಜ ಮುಖ್ಯ ಅತಿಥಿಗಳಾಗಿದ್ದರು. ವೇದಿಕೆಯಲ್ಲಿ ಸಂಸ್ಥೆಗಳ...
Loading posts...

All posts loaded

No more posts

error: Content is protected !!