ಪಂಜ ಸೊಸೈಟಿಗೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಪ್ರೋತ್ಸಾ ಪ್ರಶಸ್ತಿ

ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 2021-22 ನೇ ಸಾಲಿನಲ್ಲಿ ಸಂಘದ ಅತ್ಯುತ್ತಮ ಕಾರ್ಯನಿರ್ವಹಣೆಗಾಗಿ ಪ್ರೋತ್ಸಾಹಕ ಪ್ರಶಸ್ತಿ ಆಯ್ಕೆಗೊಂಡಿದ್ದು ಆ.5 ರಂದು ಮಂಗಳೂರಿನಲ್ಲಿ ಜರುಗಿದ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರಶಸ್ತಿ ಪ್ರದಾನ ನಡೆಯಿತು. ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ...

ಮಿತ್ತಮಜಲಿನಲ್ಲಿ ನಡೆದ ಅಪಘಾತ – ಪ್ರಕರಣ ಆರೋಪಿ ದೋಷಮುಕ್ತ

ನೆಲ್ಲೂರು ಕೆಮ್ರಾಜೆ ಗ್ರಾಮದ ಚೇತನ್ ಕುಮಾರ್ ದಿನಾಂಕ 13.05.2022 ರಂದು ಎಂಬುವವರು ಚಲಾಯಿಸುತ್ತಿದ್ದ ಕೆಎ.21ವೈ 4185 ವಾಹನದಲ್ಲಿ ಸುಳ್ಯ ಕಡೆಯಿಂದ ತನ್ನ ಸಹ ಸವಾರ ಶಶಿಕಾಂತ್ ಎಂಬುವವನನ್ನು ಕೂರಿಸಿಕೊಂಡು ಮಿತ್ತಮಜಲು ತಲುಪುತ್ತಿದ್ದಂತೆ ಸುಳ್ಯ ಕಡೆಗೆ ಬರುತ್ತಿದ್ದ ಪಿಕ್ ಅಪ್ ವಾಹನದ ಚಾಲಕ ಅತಿವೇಗ ಹಾಗೂ ಅಜಾಗರೂಕತೆಯಿಂದ ರಸ್ತೆಯ ತಪ್ಪು ಬದಿಗೆ ಬಂದು ಮೋಟಾರ್ ಸೈಕಲ್ ಗೆ...
Ad Widget

ಸುಳ್ಯ ಸಿ.ಎ. ಬ್ಯಾಂಕ್ ಗೆ ಡಿ.ಸಿ.ಸಿ. ಬ್ಯಾಂಕ್‌ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ

ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ವ್ಯವಸಾಯಿಕ ಸಂಘಕ್ಕೆ ಡಿ.ಸಿ.ಸಿ. ಬ್ಯಾಂಕ್‌ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ ಲಭಿಸಿದೆ. ಆ.5 ರಂದು ಮಂಗಳೂರಿನಲ್ಲಿ ನಡೆದ ಡಿ.ಸಿ.ಸಿ. ಬ್ಯಾಂಕ್‌ ಮಹಾಸಭೆಯಲ್ಲಿ ಡಿ.ಸಿ.ಸಿ. ಬ್ಯಾಂಕ್‌ ಅಧ್ಯಕ್ಷ ಡಾ.ಎಂ. ಎನ್. ರಾಜೇಂದ್ರ ಕುಮಾರ್ ಪ್ರಶಸ್ತಿ ಪ್ರದಾನ ಗೈದರು. ಸುಳ್ಯ ಸಿ.ಎ. ಬ್ಯಾಂಕ್‌ ಅಧ್ಯಕ್ಷ ಬಾಲಗೋಪಾಲ ಸೇರ್ಕಜೆ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್...

ಆಲೆಟ್ಟಿ ಸೊಸೈಟಿಗೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಶಸ್ತಿ

ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ 2021 -22 ಸಾಲಿನ ಸಮಗ್ರ ಕಾರ್ಯಚಟುವಟಿಕೆಗೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಪ್ರಶಸ್ತಿಯನ್ನು ನೀಡಲಾಯಿತು. ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ.ಎನ್.ರಾಜೇಂದ್ರ ಕುಮಾರ್‌ರವರಿಂದ ಮಂಗಳೂರಿನ ಜಿಲ್ಲಾ ಬ್ಯಾಂಕಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿ ಮತ್ತು ಸ್ಮರಣಿಕೆಯನ್ನು ಸಂಘದ `ಅಧ್ಯಕ್ಷ ಶ್ರೀಪತಿ ಭಟ್ ಮಜಿಗುಂಡಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿನಕರ...

ನೆಲ್ಲೂರು ಕೆಮ್ರಾಜೆ ಸೊಸೈಟಿಗೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಶಸ್ತಿ

ನೆಲ್ಲೂರು ಕೆಮ್ರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ 2021-22 ಸಾಲಿನ ಸಮಗ್ರ ಕಾರ್ಯಚಟುವಟಿಕೆಗೆ ದ.ಕ. ಜಿಲ್ಲಾ ಡಿಸಿಸಿ ಬ್ಯಾಂಕ್ ಕೊಡಮಾಡುವ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಪ್ರಶಸ್ತಿ ಲಭಿಸಿದೆ. ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ. ಎನ್ ರಾಜೇಂದ್ರ ಕುಮಾರ್ ರವರು ಆ.05 ರಂದು ಮಂಗಳೂರಿನ ಜಿಲ್ಲಾ ಬ್ಯಾಂಕಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಸಂಘದ...

ಅರಂತೋಡು: ಖುಷಿಯ ಚಿಕಿತ್ಸೆಗೆ ಧನ ಸಹಾಯ ನೀಡಿದ ಡಾ| ಕೆ.ವಿ. ರೇಣುಕಾಪ್ರಸಾದ್

ಬ್ರೈನ್ ಟ್ಯೂಮರ್ ಕಾಯಿಲೆಯಿಂದ ಬಳಲುತ್ತಿರುವ ಪೇಲ್ತಡ್ಕ ಯೋಗೀಶ್ ರವರ ಪುತ್ರಿ ಖುಷಿ ಯವರ ಚಿಕಿತ್ಸಾ ವೆಚ್ಚಕ್ಕಾಗಿ ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷರು ಹಾಗೂ ಎ.ಓ.ಎಲ್.ಇ. ಪ್ರಧಾನ ಕಾರ್ಯದರ್ಶಿ ಡಾ| ಕೆ.ವಿ ರೇಣುಕಾಪ್ರಸಾದ್ ರವರು ಹತ್ತು ಸಾವಿರ ರೂಪಾಯಿ ನೀಡಿದರು. ಅರಂತೋಡು ಸೊಸೈಟಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಹಾಗೂ ಉಪಾಧ್ಯಕ್ಷ ದಯಾನಂದ ಕುರುಂಜಿಯವರು ಚೆಕ್ ಪಡೆದುಕೊಂಡರು.

ಪೆರುವಾಜೆ ಭಾವೈಕ್ಯ ಮಹಿಳಾ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆ- ಅಧ್ಯಕ್ಷರಾಗಿ ಪ್ರಮೀಳಾ ಶೆಟ್ಟಿ , ಕಾರ್ಯದರ್ಶಿ ಸುಮಲತಾ ಸುನಿಲ್

ಪೆರುವಾಜೆ ಗ್ರಾಮದ ಭಾವೈಕ್ಯ ಮಹಿಳಾ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆಯು ಆ.08 ರಂದು ನಡೆಯಿತು.ಮಹಿಳಾ ಮಂಡಲದ ಅಧ್ಯಕ್ಷರಾಗಿ ಪ್ರಮೀಳಾ ಶೆಟ್ಟಿ,ಉಪಾಧ್ಯಕ್ಷರಾಗಿ ಭಾಗ್ಯಲಕ್ಷ್ಮಿ ಅರ್ನಾಡಿ, ಕಾರ್ಯದರ್ಶಿಯಾಗಿ ಸುಮಲತಾ ಸುನಿಲ್, ಜತೆ ಕಾರ್ಯದರ್ಶಿಯಾಗಿ ಯಶೋಧಾ, ಕೋಶಾಧಿಕಾರಿಯಾಗಿ ರಾಗಿಣಿ ಆಯ್ಕೆಯಾದರು.ನಿರ್ದೇಶಕರಾಗಿ ಪ್ರೇಮ ಕೊಲ್ಯ, ವನಿತಾ ಸಾರಕೆರೆ, ಸುಜಾತ ಪದ್ಮನಾಭ, ವೀಣಾ ಕೊಲ್ಯ, ಸವಿತಾ, ಅಶ್ವಿನಿ ಆಯ್ಕೆಯಾದರು.

ಕು. ರಸಿಕ ಮುರುಳ್ಯ ಅಭಿನಯದ ಶ್ರೀ ರಕ್ಷೆ ಕನ್ನಡ ಆಲ್ಬಮ್ ಸಾಂಗ್ ಪೋಸ್ಟರ್ ಬಿಡುಗಡೆ

ಮುರುಳ್ಯದ ಕು. ರಸಿಕ ಅಭಿನಯನದ ಶ್ರೀರಕ್ಷೆ ಬಾಂಧವ್ಯದ ತೋಳಿನಲ್ಲಿ ಎಂಬ ಅಣ್ಣ ತಂಗಿಯ ಸಂಬಂಧವನ್ನು ಸಾರುವ ಕನ್ನಡ ಆಲ್ಬಮ್ ಸಾಂಗ್ ನ ಪೋಸ್ಟರ್ ವಿಟ್ಲ ಶ್ರಿ ಪಂಚಲಿಂಗೇಶ್ವರ ಸನ್ನಿದಿಯಲ್ಲಿ ಕೃಷ್ಣಯ್ಯ ಕೆ ಅರಮನೆ ವಿಟ್ಲ ಇವರ ಮಾರ್ಗದರ್ಶನದಲ್ಲಿ ಬಿಡುಗಡೆಗೊಂಡಿತು. ಕಾರ್ತಿಕ್ ಕುಮಾರ್ ಇವರ ಕಥೆ ಹಾಗೂ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಸಾಂಗ್ ಗೆ ಅಚಲ್ ವಿಟ್ಲ...

ನಡುಗಲ್ಲು :- ವಿದ್ಯುತ್ ಲೈನ್ ಗೆ ತಾಗುವ ಗೆಲ್ಲು ಕಡಿಯುವ ಮೂಲಕ ಶ್ರಮದಾನ

ಆ.07 ರಂದು ನಡುಗಲ್ಲು ಶಾಲೆಯ ಹತ್ತಿರದಿಂದ ಅಂಬೆಕಲ್ಲು, ಹಲ್ಗುಜಿ, ಕಲ್ಲಾಜೆಯವರೆಗೆ ವಿದ್ಯುತ್ ಲೈನ್ ಗೆ ತಾಗುವ ಗೆಲ್ಲು ಕಡಿಯುವ ಮೂಲಕ ಶ್ರಮದಾನ ಮಾಡಲಾಯಿತು. ಊರಿನವರು ಈ ಶ್ರಮದಾನದಲ್ಲಿ ಭಾಗವಹಿಸಿದ್ದರು. ಹಾಗೂ ಮೆಸ್ಕಾಂ ನವರು ಸಹಕರಿಸಿದರು. ವರದಿ :- ಉಲ್ಲಾಸ್ ಕಜ್ಜೋಡಿ

ಜಟ್ಟಿಪಳ್ಳ :- ಮಾನಸ ಮಹಿಳಾ ಮಂಡಲದ ವಾರ್ಷಿಕ ಮಹಾಸಭೆ, ಪದಗ್ರಹಣ ಸಮಾರಂಭ

ಮಾನಸ ಮಹಿಳಾ ಮಂಡಲದ ವಾರ್ಷಿಕ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಆ.07 ರಂದು ಜಟ್ಟಿಪಳ್ಳದ ಯುವ ಸದನದಲ್ಲಿ ಜರುಗಿತು. ನಗರ ಪಂಚಾಯತ್ ಉಪಾಧ್ಯಕ್ಷೆ ಸರೋಜಿನಿ ಪುರುಷೋತ್ತಮ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಕೆವಿಜಿ ಕಾನೂನು ಮಹಾವಿದ್ಯಾಲಯದ ಉಪನ್ಯಾಸಕಿ ಅರ್ಚನಾ ಆರ್ ರೈ ಆಗಮಿಸಿ ಪ್ರಮಾಣ ವಚನ ಭೋದಿಸಿದರು. ಮಹಿಳಾ...
Loading posts...

All posts loaded

No more posts

error: Content is protected !!