- Tuesday
- August 11th, 2026
ಶ್ರೀ ತಂಬುರಾಟಿ ಭಗವತಿ ಕ್ಷೇತ್ರ ಕುತ್ತಿಕೋಲು ಇದರ ಅಧೀನಕ್ಕೆ ಒಳಪಡುವ ಶ್ರೀ ತಂಬುರಾಟಿ ಭಗವತಿ ಸೇವಾ ಸಮಿತಿ ಅರಂತೋಡು ಇದರ ಪರಿಧಿ ಯಲ್ಲಿರುವ ಕುಂಬಳಚೇರಿ ಶ್ರೀ ವಯನಾಟ್ ಕುಲವನ್ ದೈವಸ್ಥಾನ ದಲ್ಲಿ ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವ ದ ಪೂರ್ವಭಾವಿಯಾಗಿ ರಾಶಿ ಚಿಂತನೆ ಮತ್ತು ಮಹೋತ್ಸವ ಸಮಿತಿಯ ರಚನೆಯು ಕುತ್ತಿಕೋಲು ಶ್ರೀ ತಂಬುರಾಟಿ ಭಗವತಿ...
ಭಾರತ ಜಗತ್ತಿನ ಮುಂದುವರಿದ ದೇಶಗಳಲ್ಲಿ ಒಂದಾಗಿ ಬೆಳೆಯುತ್ತಿರುವುದು ಜನರು ಹೆಮ್ಮೆ ಪಡುವ ವಿಚಾರವಾಗಿದೆ. ಕೃಷಿಯನ್ನು ಮುಖ್ಯ ಕಸುಬಾಗಿಸಿ ಸೈನ್ಯಕ್ಕೆ ಮೊದಲ ಪ್ರಾಧಾನ್ಯತೆ ನೀಡಿ ಬಹು ಸಂಸ್ಕೃತಿಯ ಸುಂದರ ಸ್ವಚ್ಚಂದ ದೇಶವಾಗಿ ಮುಂದುವರಿಯುತ್ತಿದೆ. ಹೀಗಿದ್ದರೂ ಭಾರತವು ಹಲವಾರು ಸಮಸ್ಯೆಗಳನ್ನು ಕೂಡ ಎದುರಿಸುತ್ತಿದೆ.ಮುಖ್ಯವಾಗಿ ಹೊರಗಿನ ಶತ್ರುಗಳಿಗಿಂತ ಒಳಗಿರುವ ಶತ್ರುಗಳಿಂದಲೇ ಭಾರತ ಸಂಕಷ್ಟ ಅನುಭವಿಸುವಂತಾಗಿದೆ. ದೇಶದ್ರೋಹ ಚಟುವಟಿಕೆ, ಭಯೋತ್ಪಾದಕ ಕೃತ್ಯಗಳಂತಹ...
ಅರಂತೋಡು ಪೇಟೆಯಲ್ಲಿ ಹೋಟೆಲ್ ನಡೆಸಿ ಜೀವನ ಸಾಗಿಸುತ್ತಿರುವ ಯೋಗೀಶ್ ಹಾಗೂ ಲಲಿತಾ (ರೇಷ್ಮಾ) ದಂಪತಿಗಳ ಪುತ್ರಿ ಖುಷಿ ಇದುವರೆಗೂ ಎಲ್ಲರಂತೆ ಖುಷಿಯಿಂದ ಓಡಾಡಿಕೊಂಡಿದ್ದ ಹುಡುಗಿ. ಯೋಗೀಶ್ ಅವರ ಮೂವರು ಮಕ್ಕಳಲ್ಲಿ ಖುಷಿ (9ವರ್ಷದ) ಎರಡನೆಯವಳು. ದಿನ ತಲೆ ನೋವು ಎಂದು ಅಳುತ್ತಿದ್ದ ಖುಷಿಯನ್ನು ಪರಿಕ್ಷೀಸಿದ ವೈದ್ಯರಿಗೆ ಅಚ್ಚರಿ ಕಾದಿತ್ತು. ಮಗು ಬ್ರೈನ್ ಟ್ಯೂಮರ್ ಕಾಯಿಲೆಯಿಂದಬಳಲುತ್ತಿದ್ದು ಬಾಲಕಿಗೆ...
ಸುಮಾರು 100 ವರ್ಷಗಳಿಗೂ ಅಧಿಕ ಇತಿಹಾಸವಿರುವ ಕಳಂಜ ಗ್ರಾಮದ ಪಟ್ಟೆ ಗುಳಿಗ ದೈವಕ್ಕೆ ವರ್ಷಂಪ್ರತಿಯಂತೆ ಆಟಿಯ ಅಗೇಲು ಸೇವೆ ಆ.07ರಂದು ನಡೆಯಿತು. ಈ ಸಂದರ್ಭದಲ್ಲಿ ಗ್ರಾಮದ ಭಕ್ತಾದಿಗಳು ಉಪಸ್ಥಿತರಿದ್ದರು.
ಆಧುನಿಕ ಸುಳ್ಯದ ನಿರ್ಮಾತೃ , ಶಿಕ್ಷಣ ಬ್ರಹ್ಮ, ಕೆವಿಜಿ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕಾಧ್ಯಕ್ಷ ರಾದ ದಿ. ಡಾ. ಕುರುಂಜಿ ವೆಂಕಟ್ರಮಣ ಗೌಡರ 9ನೇ ವರ್ಷದ ಪುಣ್ಯತಿಥಿಯ ಪ್ರಯುಕ್ತ ನುಡಿನಮನ ಕಾರ್ಯಕ್ರಮವು ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ಇಂದು ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾದರ್ ಡಿ. ವಿ. ಯವರು ಕುರುಂಜಿ ಯವರ ತತ್ವ- ಆದರ್ಶಗಳನ್ನು...
ಐವರ್ನಾಡು ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಮಾಸಿಕ ಸ್ವಚ್ಛತಾ ಕಾರ್ಯಕ್ರಮವು ಆ.7 ಬೆಳಗ್ಗೆ 7.00 ಗಂಟೆಯಿಂದ 9.00 ರವರೆಗೆ ಐವರ್ನಾಡು ಗ್ರಾಮದ ವಾಹನ ಚಾಲಕ ಮತ್ತು ಮಾಲಕರ ವತಿಯಿಂದ ನಡೆಸಲಾಯಿತು. ಸ್ವಚ್ಛತಾ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ನ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಗ್ರಾಮದ ವಾಹನ ಚಾಲಕರು ಹಾಗೂ ಮಾಲಕರು ಹಾಗೂ ಊರಿನ ಗ್ರಾಮಸ್ಥರು ಈ ಸಂಧರ್ಭದಲ್ಲಿ ಭಾಗವಹಿಸಿದ್ದರು.
ಸುಳ್ಯ ತಾಲೂಕಿನ ಬಾಳುಗೋಡು ಗ್ರಾಮದ ಉಪ್ಪುಕಳ ಎಂಬಲ್ಲಿ ಮೂರನೇ ಭಾರಿಗೆ ಕಾಲು ಸೇತುವೆ ಸಂಪರ್ಕ ಕಡಿತಗೊಂಡ 12 ಮನೆಗಳಿಗೆ ಸೇವಾ ಭಾರತಿ ತಂಡದವರು ಆ.05 ರಂದು ತಡರಾತ್ರಿಯವರೆಗೂ ಕೆಲಸ ನಿರ್ವಹಿಸಿ ಕಿರು ಸೇತುವೆ ನಿರ್ಮಾಣ ಮಾಡುವ ಮೂಲಕ ಸಂಪರ್ಕ ಸಾಧಿಸಿದ್ದು, ಇನ್ನು ಬಾಕಿ ಉಳಿದ ಕೆಲಸಗಳನ್ನು ಆ.06 ರಂದು ಪೂರ್ಣಗೊಳಿಸಿದ್ದಾರೆ. ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್...
2021-22 ನೇ ಸಾಲಿನ ಆರ್ಥಿಕ ವರ್ಷದಲ್ಲಿ ಸಂಘದ ಹೊರಬಾಕಿ ಸಾಲದ ವಸೂಲಾತಿ ಪೈಕಿ ಶೇ 100 ಸಾಧನೆಗೈದ ಪಂಬೆತ್ತಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಶಸ್ತಿ ನೀಡಿ ಗೌರವಿಸಿದೆ. ಆ. 05ರಂದು ನಡೆದ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ 2021-22 ನೇ ಸಾಲಿನ ವಾರ್ಷಿಕ...
ಸುಳ್ಯದ ವೆಂಕಟರಮಣ ಸೊಸೈಟಿಯ ಸಾಮಾನ್ಯ ಸಭೆಯಲ್ಲಿ ಸಂಘದ ಇಬ್ಬರು ನಿರ್ದೇಶಕರಿಗೆ ಸನ್ಮಾನ ನಡೆಸಲಾಯಿತು. ಸಂಘದ ನಿರ್ದೇಶಕರಾದ ಪಿ.ಎಸ್ ಗಂಗಾಧರರವರು ಟಿಎಪಿಸಿಎಂಎಸ್ ಇದರ ಉಪಾಧ್ಯಕ್ಷರಾಗಿ , ಹಾಗೂ ಇನ್ನೋರ್ವ ನಿರ್ದೇಶಕರಾಗ ಎ.ವಿ ತೀರ್ಥರಾಮರವರು ಕರ್ನಾಟಕ ರಾಜ್ಯ ಮೀನುಗಾರಿಕಾ ನಿಗಮದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಇಬ್ಬರಿಗೂ ಸೊಸೈಟಿಯ ಸಾಮಾನ್ಯ ಸಭೆಯಲ್ಲಿ ಸನ್ಮಾನ ನಡೆಸಲಾಯಿತು. ಈ ಸಂದರ್ಭದಲ್ಲಿ ಸೊಸೈಟಿ ಅಧ್ಯಕ್ಷ ಪಿ.ಸಿ...
ಭಾರತೀಯ ಸೇನೆ ಹಾಗೂ ಸಮವಸ್ತ್ರ ಸೇವೆಗಳಿಗೆ ಸೇರ ಬಯಸುವ ಕರ್ನಾಟದ ರಾಜ್ಯದ ಪರಿಶಿಷ್ಟ ಜಾತಿ ಅರ್ಹ ಅಭ್ಯರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ 2022-23ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ಉಚಿತ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿ ನೀಡುತ್ತಿದ್ದು, ಅರ್ಜಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:15.08 2022 ಆಗಿರುತ್ತದೆ ಎಂದು ಸುಳ್ಯ...
Loading posts...
All posts loaded
No more posts
