ಅಚ್ರಪ್ಪಾಡಿ : ತಂಬಾಕು ನಿಯಂತ್ರಣ ಕುರಿತು ಮಾಹಿತಿ ಕಾರ್ಯಕ್ರಮ

ಕೊಲ್ಲಮೊಗ್ರ ಪ್ರಾಥಮಿಕ ಆರೋಗ್ಯ ಕೇಂದ್ರ ಇದರ ಉಪಕೇಂದ್ರ ಎಲಿಮಲೆಯಲ್ಲಿ ಸಮಾಜ ಮತ್ತು ಕುಟುಂಬ ಕಲ್ಯಾಣ ಯೋಜನೆ ಹಾಗೂ ತಂಬಾಕು ನಿಯಂತ್ರಣ ಕೋಶ ಮಂಗಳೂರು ಇದರ ಸಹಭಾಗಿತ್ವದಲ್ಲಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಚ್ರಪ್ಪಾಡಿಯಲ್ಲಿ ತಂಬಾಕು ನಿಯಂತ್ರಣ ಸಮಿತಿಯನ್ನು ಆ.06 ರಂದು ರಚಿಸಲಾಯಿತು. ಹಾಗೂ ತಂಬಾಕು ನಿಯಂತ್ರಣ ಖಾಯಿದೆ (COTPA-2003) ಬಗ್ಗೆ ಮಾವಿನಕಟ್ಟೆ ಉಪಕೇಂದ್ರದ ಸಮುದಾಯ ಆರೋಗ್ಯ...

ಸ್ಕಾಲರ್ ಶಿಪ್ ಪಡೆಯಲು ಆನ್‌ ಲೈನ್ ಮೂಲಕ ಅರ್ಜಿ ಆಹ್ವಾನ

2021-22ನೇ ಶೈಕ್ಷಣಿಕ ಸಾಲಿನಲ್ಲಿ ಪದವಿ/ಸ್ನಾತಕೋತರ ಪದವಿ/ಮೆಡಿಕಲ್ /ಇಂಜಿನಿಯರಿಂಗ್ ಇತರ ಕೋರ್ಸುಗಳಲ್ಲಿ ಶೇಕಡಾ 60% ಹೆಚ್ಚು ಅಂಕಗಳಿಸಿ ಪ್ರಥಮ ಪ್ರಯತ್ನದಲ್ಲಿ ಉತ್ತೀಣರಾದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರು ಮಾಡಲು ಅಂತರ್ಜಾಲದಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿಯನ್ನು ಸಲ್ಲಿಸಿದ ನಂತರ ಸಂಬಂಧಪಟ್ಟ ಕಾಲೇಜು ಪ್ರಾಂಶುಪಾಲರಿಂದ ದೃಢೀಕರಿಸಿ, ಒಂದು ವಾರದೊಳಗಾಗಿ ಅರ್ಜಿಯನ್ನು, ಅಗತ್ಯ...
Ad Widget

ಲ್ಯಾಂಪ್ಸ್ ಸಹಕಾರ ಸಂಘಕ್ಕೆ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ

ಸುಳ್ಯ ತಾಲೂಕು ಲ್ಯಾಂಪ್ಸ್ ಸಹಕಾರ ಸಂಘ 2021-22 ನೇ ಸಾಲಿನ ವ್ಯವಹಾರದಲ್ಲಿ ಸಾಧಿಸಿದ ಪ್ರಗತಿಯನ್ನು ಗುರುತಿಸಿ ವಿಶೇಷ ಪ್ರೋತ್ಸಾಹಕ ಬಹುಮಾನ ಪ್ರಶಸ್ತಿಯನ್ನು ಆ.05 ರಂದು ನಡೆದ ಎಸ್ ಸಿ ಡಿ ಡಿ ಸಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷರಾದ ಸೀತಾನಂದ ಎಸ್. ಮತ್ತು ಕಾರ್ಯದರ್ಶಿ ಚಂದ್ರಶೇಖರ ಡಿ. ಯವರನ್ನು ಪ್ರಶಸ್ತಿ ಸ್ಮರಣಿಕೆ ನೀಡಿ ಸನ್ಮಾಸಿದರು....

ಮಡಪ್ಪಾಡಿ ಸೊಸೈಟಿಗೆ 4ನೇ ಬಾರಿಗೆ ಸಹಕಾರಿ ಬ್ಯಾಂಕ್ ಪ್ರಶಸ್ತಿ

ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ 2021-22 ಸಾಲಿನ ಸಮಗ್ರ ಕಾರ್ಯಚಟುವಟಿಕೆಗೆ ದ.ಕ. ಜಿಲ್ಲಾ ಡಿಸಿಸಿ ಬ್ಯಾಂಕ್ ಕೊಡಮಾಡುವ ದ.ಕ.ಜಿಲ್ಲಾ ಕೇಂದ್ರ ಸಹಕಾರಿಬ್ಯಾಂಕ್ ಪ್ರಶಸ್ತಿ ಲಭಿಸಿದೆ.ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ. ಎನ್ ರಾಜೇಂದ್ರ ಕುಮಾರ್ ರವರು ಆ.05 ರಂದು ಮಂಗಳೂರಿನ ಜಿಲ್ಲಾ ಬ್ಯಾಂಕಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷ ಪಿ.ಸಿ.ಜಯರಾಮ ಮತ್ತು...

ಸಂಪೂರ್ಣ ಖಾದಿ ಬಟ್ಟೆಯಲ್ಲಿ ರಾಷ್ಟ್ರಧ್ವಜ ತಯಾರಿಸದೇ ಖಾದಿಗೆ ಅವಮಾನ ಮಾಡಲಾಗಿದೆ – ಕಾಂಗ್ರೆಸ್ ಸೇವಾದಳ ಆರೋಪ

ಕೇಂದ್ರ ಸರಕಾರದ ಆದೇಶದಂತೆ ಹರ್ ಹರ್ ತಿರಂಗಾ ಕಾರ್ಯಕ್ರಮದ ಅಂಗವಾಗಿ ಪ್ರತಿ ಮನೆ ಮನೆಯಲ್ಲಿ ರಾಷ್ಟ್ರ ಧ್ವಜ ಹಾರಿಸಲು ಆದೇಶ ನೀಡಿದೆ. ಆದರೇ ಪಾಲಿಸ್ಟಾರ್ ಬಟ್ಟೆ ಬಳಸಿ ರಾಷ್ಟಧ್ವಜ ತಯಾರಿಸಲು ತೀರ್ಮಾನಿಸಿದೆ. ಇದರಿಂದಾಗಿ ಖಾದಿ ಬಟ್ಟೆಗೆ ಅವಮಾನ ಮಾಡಿದೆ ಎಂದು ಕಾಂಗ್ರೆಸ್ ಸೇವಾ ದಳದ ಜಿಲ್ಲಾಧ್ಯಕ್ಷ ಗೋಕುಲ್ ದಾಸ್ ಆರೋಪ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು...

ಆ.13 – ರಂಗಮನೆಯಲ್ಲಿ “ಅಮರಕ್ರಾಂತಿ ಸ್ವಾತಂತ್ರ್ಯ ಹೋರಾಟ- 1837” ಯಕ್ಷ ರಂಗಾಯಣದ ನಾಟಕ ಪ್ರದರ್ಶನ

ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹರ್ ಘರ್ ತಿರಂಗ ಕಾರ್ಯಕ್ರಮದಂಗವಾಗಿ ಆ.13 ರಂದು ಸಂಜೆ 6.00 ಕ್ಕೆ  ರಂಗಮನೆ ಸಾಂಸ್ಕೃತಿಕ ಕಲಾಕೇಂದ್ರ ಮತ್ತು ಸುಳ್ಯ ನಗರ ಪಂಚಾಯತ್ ಸಹಯೋಗದಲ್ಲಿ ಯಕ್ಷ ರಂಗಾಯಣ ಕಾರ್ಕಳ ಅಭಿನಯಿಸುವ "ಅಮರಕ್ರಾಂತಿ ಸ್ವಾತಂತ್ರ್ಯ ಹೋರಾಟ-1837" ನಾಟಕದ ಪ್ರದರ್ಶನವನ್ನು ಸುಳ್ಯ ಹಳೆಗೇಟಿನಲ್ಲಿರುವ ರಂಗಮನೆಯಲ್ಲಿ ಏರ್ಪಡಿಸಲಾಗಿದೆ.ಹಿರಿಯ ಸಾಹಿತಿ ಡಾ| ಪ್ರಭಾಕರ ಶಿಶಿಲ ರಚಿಸಿರುವ ಈ...

ಸ್ವಾತಂತ್ರ್ಯೋತ್ಸವ ಆಚರಿಸಿದರೇ ಸಾಕೇ? ಭವ್ಯ ಭಾರತದ ಸವಾಲುಗಳೇನು? ನಿಮ್ಮ ಅಭಿಪ್ರಾಯ ನಮಗೆ ಬರೆಯಿರಿ

ಭಾರತ ದೇಶ ಸ್ವಾತಂತ್ರ್ಯ ಪಡೆದು 75 ವರ್ಷ ಸಂದರೂ ದೇಶದಲ್ಲಿ ಹಲವಾರು ಸಮಸ್ಯೆಗಳು ಹಾಗೇ ಉಳಿದಿದೆ. ಮುಖ್ಯವಾಗಿ ದೇಶ ಆಂತರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರದ ಅಗತ್ಯತೆ ಇದೆ. ನಿರುದ್ಯೋಗ ಸಮಸ್ಯೆ, ಬಡತನ, ಭಯೋತ್ಪಾದನೆ, ಮತಾಂತರ,ಕೋಮಗಲಭೆಗಳಿಗೆ ಶಾಶ್ವತ ಪರಿಹಾರ ಒದಗಿಸಿದರೇ ಮಾತ್ರ ದೇಶ ನೆಮ್ಮದಿಯಿಂದ ಇರಲು ಸಾಧ್ಯ. ಈ ಬಗ್ಗೆ ತಮ್ಮ ಅನಿಸಿಕೆ ಅಭಿಪ್ರಾಯಗಳನ್ನು ಬರೆದು ವಾಟ್ಸಾಪ್...

ಅಜ್ಜಾವರದಲ್ಲಿ ವಿಜೃಂಭಿಸಿದ ಕಂಡದ ಗೌಜಿ – ಕೆಸರ್ದ ಪರ್ಬ

ಪ್ರತಾಪ ಯುವಕ ಮಂಡಲ ಅಜ್ಜಾವರ ಇದರ ವತಿಯಿಂದ ಕಂಡದ ಗೌಜಿ ಕೆಸರ್ದ ಪರ್ಬ ಕ್ರೀಡಾ ಕೂಟವು ಜು. 31 ರಂದು ಅಡ್ಪಂಗಾಯ ಕುಶಾಲಪ್ಪ ಗೌಡರ ಗದ್ದೆಯಲ್ಲಿ ನಡೆಯಿತು. ಉದ್ಘಾಟನಾ ಕಾರ್ಯಕ್ರಮವನ್ನು ಪುತ್ತೂರು ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಯಾದ ಸುಂದರ ಗೌಡ ವಿಟ್ಲ ಉದ್ಘಾಟಿಸಿದರು. ವೇದಿಕೆಯಲ್ಲಿ ಪ್ರತಾಪ ಯುವಕ ಮಂಡಲ ದ ಅಧ್ಯಕ್ಷರಾದ ಗುರುರಾಜ್ ಅಜ್ಜಾವರ ಅಧ್ಯಕ್ಷತೆಯನ್ನು...

ಕೊಲ್ಲಮೊಗ್ರು-ಹರಿಹರ ಪ್ರಾ.ಕೃ.ಪ.ಸ ಸಂಘಕ್ಕೆ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಡಿ.ಸಿ.ಸಿ ಬ್ಯಾಂಕ್ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ ಲಭಿಸಿದ್ದು, ಆ.05 ರಂದು ಮಂಗಳೂರಿನಲ್ಲಿ ನಡೆದ ಡಿ.ಸಿ.ಸಿ ಬ್ಯಾಂಕ್ ಮಹಾಸಭೆಯಲ್ಲಿ ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷರಾದ ಡಾ| ಎಂ.ಎನ್ ರಾಜೇಂದ್ರ ಕುಮಾರ್ ಅವರು ಪ್ರಶಸ್ತಿ ಪ್ರಧಾನ ಮಾಡಿದರು. ಸಂಘದ ಅಧ್ಯಕ್ಷರಾದ ಹರ್ಷಕುಮಾರ್ ದೇವಜನ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಂತರಾಮ ಮಣಿಯಾನ ಪ್ರಶಸ್ತಿ...

ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ 14 ನೇ ವರ್ಷದ ಶ್ರೀ ವರಮಹಾಲಕ್ಷ್ಮಿ ಪೂಜೆ

ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಿದ್ಧಿಧಾತ್ರಿ ಸಭಾಭವನದಲ್ಲಿ ಆ.05 ರಂದು 14 ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ದುರ್ಗಾಪರಮೇಶ್ವರಿ ಉಪಾಸನಾ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ, ಖಜಾಂಜಿ, ಸಂಚಾಲಕರು ಹಾಗೂ ಸದಸ್ಯರು, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ಮತ್ತು ಸರ್ವಸದಸ್ಯರು, ಶ್ರೀ ದುರ್ಗಾ ಭಜನಾ ಮಂಡಳಿಯವರು...
Loading posts...

All posts loaded

No more posts

error: Content is protected !!