- Saturday
- May 2nd, 2026
ಜನಗಣತಿ 2027 ಅಂಗವಾಗಿ ಏ.16 ರಿಂದ ಮೇ. 15 ರವರೆಗೆ ಸುಳ್ಯ ತಾಲೂಕಿನಾದ್ಯಂತ ಮೊದಲ ಹಂತವಾದ ಮನೆಗಳ ಪಟ್ಟಿ ಮತ್ತು ಮನೆ ಗಣತಿ ಪ್ರಕ್ರಿಯೆಯು ಸಂಪೂರ್ಣವಾಗಿ ಡಿಜಿಟಲ್ ರೂಪದಲ್ಲಿ ನಡೆಯಲಿದ್ದು, ಈ ಸಮಯದಲ್ಲಿ ಗಣತಿದಾರರು ಪ್ರತೀ ಮನೆಗಳಿಗೆ ಭೇಟಿ ನೀಡಿ ಮೊಬೈಲ್ ಆಪ್ ಮೂಲಕ ಸಾರ್ವಜನಿಕರಿಂದ ಮಾಹಿತಿ ಸಂಗ್ರಹಿಸುತ್ತಾರೆ. ಆದ್ದರಿಂದ ಸುಳ್ಯ ತಾಲೂಕಿನ ಸಾರ್ವಜನಿಕರು ಗಣತಿ...
ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ಎಪ್ರಿಲ್ 20 ರವರೆಗೆ ಗ್ರಾಹಕರಿಗೆ ಆಕರ್ಷಕ ಕೊಡುಗೆಯನ್ನು ನೀಡಲಾಗುತ್ತಿದೆ. ಈ ಆಫರ್ ಸಂಸ್ಥೆಯ ಎಲ್ಲಾ ಮಳಿಗೆಗಳಾದ ಪುತ್ತೂರು, ಮೂಡಬಿದ್ರೆ, ಸುಳ್ಯ, ಕುಶಾಲನಗರ ಹಾಗೂ ಹಾಸನದಲ್ಲಿ ಲಭ್ಯವಿದ್ದು, ಗ್ರಾಹಕರು ಖರೀದಿಸುವ ಚಿನ್ನಾಭರಣಗಳ VA ಶುಲ್ಕದ ಮೇಲೆ ರೂ.500/- ರವರೆಗೆ ರಿಯಾಯಿತಿ, ಬೆಳ್ಳಿ ಆಭರಣಗಳ...
ಬೆಳ್ಳಾರೆಯ ದೇವಿ ಹೈಟ್ಸ್ನ ಅಮ್ಮು ರೈ ಕಾಂಪ್ಲೆಕ್ಸ್ ನಲ್ಲಿರುವ ಪುತ್ತೂರಿನ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ಶಾಖೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವು ಎ.11ರಂದು ನಡೆಯಿತು. ಥೈರಾಯಿಡ್, ರಕ್ತದೊತ್ತಡ, ಮಧುಮೇಹ ರೋಗಿಗಳ ತಪಾಸಣೆ ನಡೆಯಿತು. ಹಲವಾರು ಮಂದಿ ಫಲಾನುಭವಿಗಳು ಶಿಬಿರದ ಸದುಪಯೋಗ ಪಡೆದುಕೊಂಡರು. (ವರದಿ-ಎಂ.ಎ.ಮುಸ್ತಫಾ ಬೆಳ್ಳಾರೆ)
48 ವರ್ಷಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರವಾದ ಮಂಗಳೂರಿನಲ್ಲಿ ಸ್ಥಾಪನೆಯಾದ ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಮಂಗಳೂರು ಇದರ ನೂತನ ಅಧ್ಯಕ್ಷರಾಗಿ ಕಿರಣ್ ಬುಡ್ಲೆಗುತ್ತು ರವರು ಆಯ್ಕೆಯಾಗಿದ್ದಾರೆ.ಏ.14ರಂದು ಮಂಗಳೂರಿನಲ್ಲಿ ನಡೆದ ಸಂಘದ ನೂತನ ನಿರ್ದೇಶಕರ ಸಭೆಯಲ್ಲಿ ಕಿರಣ್ ಬುಡ್ಲೆಗುತ್ತು ರವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದ್ದು, ಸಂಘದ ಕಾರ್ಯದರ್ಶಿಯಾಗಿ ನವೀನ್ ಚಂದ್ರ ಭೋಜಾರ, ಉಪಾಧ್ಯಕ್ಷರಾಗಿ...
ದೀರ್ಘಕಾಲದ ಅನಾರೋಗ್ಯ ಹಾಗೂ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಕ್ರಿಮಿನಾಶಕ ಸೇವಿಸಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಮಕಾರು ಗ್ರಾಮದಲ್ಲಿ ನಡೆದಿದೆ ಎಂದು ತಿಳಿದುಬಂದಿದೆ. ಮೃತರನ್ನು ಕಲ್ಮಕಾರು ಗ್ರಾಮದ ನಿವಾಸಿ ತುಕರಾಮ ಗೌಡ(63) ಎಂದು ಗುರುತಿಸಲಾಗಿದೆ. ಕಳೆದ ಕೆಲವು ಸಮಯದಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಇದರಿಂದ ತೀವ್ರ ಮಾನಸಿಕ...
ಗ್ರಾಮ ಪಂಚಾಯತ್ ಪೆರುವಾಜೆ, ಗ್ರಾಮ ಪಂಚಾಯತ್ ಗ್ರಂಥಾಲಯ ಪೆರುವಾಜೆ ಹಾಗೂ ಜೇಸಿಐ ಬೆಳ್ಳಾರೆ ಮತ್ತು ಸಹೃದಯಿ ದಾನಿಗಳ ಆಶ್ರಯದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವನ್ನು ಏ.15ರಂದು ಬೆಳ್ಳಾರೆ ಜೇಸಿಐ ಪೂರ್ವಾಧ್ಯಕ್ಷ ಪ್ರದೀಪ್ ಕುಮಾರ್ ರೈ ಪನ್ನೆ ಉದ್ಘಾಟನೆ ಮಾಡಿದರು.ಈ ಸಂದರ್ಭದಲ್ಲಿ ಬೆಳ್ಳಾರೆಯ ಜೇಸಿಐ ಅಧ್ಯಕ್ಷರಾದ ಪೂರ್ಣಿಮಾ ಪೆರ್ಲಂಪಾಡಿ, ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ...
ಬೆಳ್ಳಾರೆಯ ಮೇಲಿನಪೇಟೆಯ ಪಂಚಾಯತ್ ಬಿಲ್ಡಿಂಗ್ನಲ್ಲಿ ನವೀನ್ ಕೆಯ್ಯೂರು ಮಾಲಕತ್ವದ ಹೋಟೆಲ್ ಶ್ರೀ ಲಕ್ಷ್ಮೀ ಎ.14ರಂದು ಶುಭಾರಂಭಗೊಂಡಿತು. ಇಲ್ಲಿ ಚಹಾ, ಕಾಫಿ, ತಿಂಡಿ,ಊಟ ದೊರೆಯುತ್ತದೆ ಎಂದು ಮಾಲಕರು ತಿಳಿಸಿದ್ದಾರೆ. (ವರದಿ-ಎಂ. ಎ. ಮುಸ್ತಫಾ ಬೆಳ್ಳಾರೆ)
ಸಂಪಾಜೆ ಗ್ರಾಮದ ಚೆಡಾವು ಸ್ವಾಮಿ ಕೊರಗಜ್ಜ ದೈವದ ಸನ್ನಿಧಿಯಲ್ಲಿ ಏ.18 ಮತ್ತು 19 ರಂದು ದೈವಗಳ ವಾರ್ಷಿಕ ನೇಮೋತ್ಸವ ನಡೆಯಲಿದೆ. ಏ.18 ರಂದು ಸಂಜೆ 7:00 ರಿಂದ ಚೌಕಾರು ಮಂತ್ರವಾದಿ ಗುಳಿಗ ದೈವದ ನೇಮ, ರಾತ್ರಿ 8:30 ರಿಂದ ಸಾರ್ವಜನಿಕ ಅನ್ನಸಂತರ್ಪಣೆ, ರಾತ್ರಿ 10:30 ರಿಂದ ಕಲ್ಲುರ್ಟಿ ದೈವ ಮತ್ತು ವರ್ಣಾರ ಪಂಜುರ್ಲಿ ದೈವಗಳ ನೇಮ...
ದಿನಾಂಕ : 17 ಏಪ್ರಿಲ್ 2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಏಪ್ರಿಲ್ 17) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 290-445-477/480ಹಳೆ ಅಡಿಕೆ...
Loading posts...
All posts loaded
No more posts
