- Tuesday
- August 11th, 2026
ಶಾಂತಿನಗರ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕಿಯರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು ಇದೀಗ ಮುಖ್ಯ ಶಿಕ್ಷಕಿಯಾಗಿ ಭಡ್ತಿಗೊಂಡು ವರ್ಗಾವಣೆಗೊಂಡ ಶೀಮತಿ ವಸಂತಿ ಹಾಗೂ ಶ್ರೀಮತಿ ಹೇಮಲತಾರಿಗೆ ಸನ್ಮಾನ ಹಾಗೂ ಬೀಳ್ಕೊಡುಗೆ ಸಮಾರಂಭ ಜೂ.22ರಂದು ನಡೆಯಿತು. ಶ್ರೀಮತಿ ವಸಂತಿಯವರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಜಾಲ್ಸೂರು ಹಾಗೂ ಶ್ರೀಮತಿ ಹೇಮಲತಾ ಎಸ್ ಇವರು ಸರಕಾರಿ...
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಮಣ್ಯ ಇದರ ವತಿಯಿಂದ ವೃಕ್ಷಮಿತ್ರ ಅಭಿಯಾನ ಕಾರ್ಯಕ್ರಮವು ಕೆಎಸ್ಎಸ್ ಕಾಲೇಜು ಸುಬ್ರಹ್ಮಣ್ಯ ಇಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕಾಲೇಜು ಪ್ರಾಂಶುಪಾಲರಾದ ದಿನೇಶ್ ಪಿ ಟಿ ಹಾಗೂ ಪ್ರಸಾದ್ ಎನ್ ಉಪಸ್ಥಿತರಿದ್ದರು ಹಾಗೂ ಕಾರ್ಯಕರ್ತರು ಗಿಡನೆಟ್ಟು ಅಭಿಯಾನವನ್ನು ಪ್ರಾರಂಭಿಸಿದರು.
ವಳಲಂಬೆ ಶಾಲಾ ಮಂತ್ರಿಮಂಡಲ ರಚನೆಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಳಲಂಬೆ ಇಲ್ಲಿ 2022-23 ನೇ ಸಾಲಿನ ಶಾಲಾ ಮಂತ್ರಿಮಂಡಲವು ಚುನಾವಣೆ ಮೂಲಕ ಇತ್ತೀಚೆಗೆ ರಚನೆಯಾಯಿತು. ಮುಖ್ಯಮಂತ್ರಿಯಾಗಿ ಸುಜನ್ ಎ ಜೆ. ಉಪಮುಖ್ಯಮಂತ್ರಿಯಾಗಿ ಶ್ರೇಯಾ ಎಂ ಯು. ಗೃಹಮಂತ್ರಿ ಯಾಗಿ ಅಚಿಂತ್ಯರಾಮ ಶರ್ಮಾ ಪಿ ಎಂ ಮತ್ತು ಯಜ್ಙೇಶ್ ಎನ್ ಎಸ್ .ಶಿಕ್ಷಣ ಮಂತ್ರಿಯಾಗಿ ಪೃಥ್ವಿ ಕೆ...
ಬೆಳ್ಳಾರೆಯ ಕೆಳಗಿನ ಪೇಟೆಯಲ್ಲಿ ಕಾರ್ಯಾಚರಿಸುತ್ತಿರುವ ನಜೀರ್ ಕಳಂಜ ಮಾಲಕತ್ವದ ಗ್ಯಾಲಕ್ಸಿ ಮೊಬೈಲ್ಸ್ ಶೋರೂಂನಲ್ಲಿ ಇಂದು ರಿಪೇರಿಗೆಂದು ಬಂದಿದ್ದ 'ರೆಡ್ಮಿ ಆಂಡ್ರಾಯ್ಡ್' ಮೊಬೈಲ್ ಫೋನ್ ಆಕಸ್ಮಿಕವಾಗಿ ಸ್ಫೋಟಗೊಂಡಿದೆ. ಸ್ಫೋಟಗೊಂಡ ಮೊಬೈಲ್ ಹೊತ್ತಿಯುರಿದಿದ್ದು, ಘಟನೆಯ ದೃಶ್ಯ ಶೋರೂಂನ ಸಿಸಿಟಿವಿಯಲ್ಲಿ ದಾಖಲಾಗಿದೆ. ಇಂದು ಬೆಳಗ್ಗೆ ಗ್ಯಾಲಕ್ಸಿ ಮೊಬೈಲ್ಸ್ ಶೋರೂಂಗೆ ಗ್ರಾಹಕಿಯೋರ್ವರು ಬಂದಿದ್ದು, ಬ್ಯಾಟರಿ ಸಮಸ್ಯೆ ಇರುವುದಾಗಿ ತಿಳಿಸಿ ರಿಪೇರಿಗೆಂದು ನೀಡಿದ್ದರು....
ಬೆಂಗಳೂರಿನ ಎಸ್.ಎಸ್.ಕಲಾ ಸಂಗಮ ಕೊಡಮಾಡುವ ಯುವ ರತ್ನ ಅಪ್ಪು ಪ್ರಶಸ್ತಿಗೆ ಕಬಡ್ಡಿ ಕ್ರೀಡಾಪಟು ಭವಿತ್ ಜಿ.ಬಿ. ಆಯ್ಕೆಯಾಗಿದ್ದಾರೆ.ಇವರು ಕಬಡ್ಡಿಯಲ್ಲಿ ಮಾಡಿದ ಸಾಧನೆಗಾಗಿ ಈ ಪ್ರಶಸ್ತಿ ನೀಡಲಾಗಿದೆ. ಎಲಿಮಲೆ ಜ್ಞಾನದೀಪ ಶಾಲೆಯ ಮುಖ್ಯೋಪಾಧ್ಯಾಯ ಗದಾಧರ ಬಾಳುಗೋಡು ಮತ್ತು ದೈ.ಶಿ.ಶಿಕ್ಷಕಿ ದಿವ್ಯಾ ಬಾಳುಗೋಡುರವರ ಪುತ್ರ.ಪ್ರಶಸ್ತಿಯನ್ನು ಜೂ.25ರಂದು ಬೆಂಗಳೂರಿನ ಎ.ವಿ.ವರದಚಾರ್ ಮೆಮೊರಿಯಲ್ ಆಟ್೯ ನಲ್ಲಿ ನಡೆಯುವ ಯುವ ರತ್ನ ಅಪ್ಪು...
ನಮ್ಮ ದೇಶದ ಭದ್ರತೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ಹಾಗೂ ದೇಶದ ಯುವ ಸಮುದಾಯವನ್ನು ಸಮರ್ಥ ನಾಗರಿಕರನ್ನಾಗಿ ಮಾಡಲು ಕೆಲವು ದಿನಗಳ ಹಿಂದೆ ರಕ್ಷಣಾ ಮಂತ್ರಿಯಾದ ಶ್ರೀ ರಾಜನಾಥ ಸಿಂಗ್ ಮತ್ತು ಸೇನೆಯ ಮೂರು ಅಂಗಗಳ ಮುಖ್ಯಸ್ಥರು ಜೊತೆಯಾಗಿ ಸೈನ್ಯಕ್ಕೆ ಬೇಕಾಗಿರುವ ಮಹತ್ವದ ಸುಧಾರಣೆಯನ್ನು ಜಾರಿಗೊಳಿಸಿದರು. ಈ ಯೋಜನೆಯನ್ನು ಸುಮಾರು ಎರಡು ವರ್ಷಗಳಿಂದ ಅಧ್ಯಯನ ಮಾಡಿ ,ಅದರ...
ಉಬರಡ್ಕ ಮಿತ್ತೂರು ಗ್ರಾಮದ ಸೂರ್ಯಮನೆ ಮನಮೋಹನ ಎಂಬ ಯುವಕ ಜೂ.18ರಂದು ರಾತ್ರಿ ಬೆಂಗಳೂರಿನಲ್ಲಿ ಆತ್ಯಹತ್ಯೆಗೆ ಶರಣಾಗಿದ್ದಾರೆ.ಉಬರಡ್ಕ ಮಿತ್ತೂರು ಗ್ರಾಮದ ಸೂರ್ಯಮನೆ ರುಕ್ಮಯ್ಯ ಗೌಡ ಎಂಬವರ ಪುತ್ರರಾದ ಮನಮೋಹನ್ ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ಕುಟುಂಬ ಸಮೇತರಾಗಿ ನೆಲೆಸಿದ್ದು, ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಮೃತರು ಪತ್ನಿ ನಿತ್ಯ, ಪುತ್ರ ಮನೀಶ್ ಹಾಗೂ ಕುಟುಂಬಸ್ಥರು, ಬಂಧು ಮಿತ್ರರನ್ನು ಅಗಲಿದ್ದಾರೆ.ಆತ್ಯಹತ್ಯೆಗೆ ಕಾರಣ...
ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ ಎಸ್ಡಿಪಿಐ ಸಂಪಾಜೆ ಗ್ರಾಮ ಸಮಿತಿಯ ವತಿಯಿಂದ ಒಂದು ವಾರಗಳ ನಿರಂತರ "ಸಾಮಾಜಿಕ ಕಾರ್ಯಕ್ರಮ"ಕ್ಕೆ ಜೂನ್ 18 ರಂದು ಗ್ರಾಮ ಸಮಿತಿ ಕಾರ್ಯದರ್ಶಿ ಶರೀಫ್ ಸೆಟ್ಟಿಯಡ್ಕ ಚಾಲನೆಯನ್ನು ನೀಡಿದರು. ಇದರ ಅಂಗವಾಗಿ ಸಂಪಾಜೆ ಗ್ರಾಮ ವ್ಯಾಪ್ತಿಯ ಸುಮಾರು 11 ಬಸ್ಸು ತಂಗುದಾಣಗಳನ್ನು ಸ್ವಚ್ಛಗೊಳಿಸಲಾಯಿತು....
ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಬಾಳಿಲ ಶಾಖೆಯ ನೂತನ ಗೋದಾಮು ಕಟ್ಟಡ ಮತ್ತು ಪಂಜಿಗಾರು ಶಾಖೆಯ ಉದ್ಘಾಟನೆ ಜೂ. 19ರಂದು ನಡೆಯಿತು.ಸಂಘದ ಮಾಜಿ ಅಧ್ಯಕ್ಷ ಮತ್ತು ಸ್ಕಾಡ್ಸ್ ಲಿ. ಮಂಗಳೂರಿನ ಮಾಜಿ ಅಧ್ಯಕ್ಷ ವಾರಣಾಶಿ ಗೋಪಾಲಕೃಷ್ಣ ಪಂಜಿಗಾರು ಶಾಖೆಯನ್ನು ಉದ್ಘಾಟಿಸಿದರು. ಬಾಳಿಲ ಶಾಖೆಯ ನೂತನ ಗೋದಾಮು ಕಟ್ಟಡದ ಉದ್ಘಾಟನೆಯನ್ನು ಕರ್ನಾಟಕ ಸರಕಾರದ ಮೀನುಗಾರಿಕೆ, ಬಂದರು ಮತ್ತು ಒಳನಾಡು...
ಮಂಥನ ವೇದಿಕೆ ಸುಳ್ಯ, ಸೇವಾಭಾರತಿ ಹೆಲ್ಪ್ಲೈನ್ ಟ್ರಸ್ಟ್ ವತಿಯಿಂದ ತುರ್ತು ಪರಿಸ್ಥಿತಿಯ ಕರಾಳ ನೆನಪುಗಳು, ಹೋರಾಟಗಾರರಿಗೆ ಗೌರವಾರ್ಪಣೆ ಹಾಗೂ “ಸಂಕೋಲೆ -ಸಂಗ್ರಾಮ-ಸ್ವಾತಂತ್ರ್ಯ” ಪುಸ್ತಕ ಬಿಡುಗಡೆ ಕಾರ್ಯಕ್ರಮ ಜೂ. 25ರಂದು ಸುಳ್ಯದ ಶ್ರೀ ಕುರುಂಜಿ ಜಾನಕಿ ವೆಂಕಟರಮಣ ಸಭಾಭವನದಲ್ಲಿ ನಡೆಯಲಿದೆ ಎಂದು ಕಾರ್ಯಕ್ರಮದ ಸಂಚಾಲಕ ಪ್ರದ್ಯುಮ್ನ ಉಬರಡ್ಕ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ತುರ್ತು ಪರಿಸ್ಥಿತಿಯ ಸಂದರ್ಭ...
Loading posts...
All posts loaded
No more posts
