- Friday
- May 1st, 2026
ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಸ್ವಾಗತ ಸಮಿತಿ 28ನೇ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ-2025 ಇದರ ಆಶ್ರಯದಲ್ಲಿ ಡಿ.30 ರಂದು ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಇಲ್ಲಿ ನಡೆಯಲಿರುವ 28ನೇ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪುಸ್ತಕ ಬಿಡುಗಡೆ ಮಾಡಲು ಅವಕಾಶವಿದ್ದು, ಆಸಕ್ತ ಲೇಖಕರು ತಮ್ಮ ಹೆಸರು ಹಾಗೂ ತಮ್ಮ ಪುಸ್ತಕದ...
ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಸ್ವಾಗತ ಸಮಿತಿ 28ನೇ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ-2025 ಇದರ ಆಶ್ರಯದಲ್ಲಿ ಡಿ.30 ರಂದು ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಇಲ್ಲಿ ನಡೆಯಲಿರುವ 28ನೇ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರಂಭದಲ್ಲಿ ನಡೆಯಲಿರುವ ಕವಿಗೋಷ್ಠಿಯಲ್ಲಿ ಭಾಗವಹಿಸುವ ಆಸಕ್ತರು ತಮ್ಮ ಕವನ, ಹೆಸರು ಹಾಗೂ ವಿಳಾಸವನ್ನು ಡಿ.02ರ...
“ಆಧುನಿಕ ಯುಗದಲ್ಲಿ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳ ಮೂಲಕ ತೊಡಗಿಸಿಕೊಂಡು ತಮ್ಮ ಅಮೂಲ್ಯ ಸಮಯಗಳನ್ನು ವ್ಯರ್ಥ ಮಾಡುವ ಸಮಯವನ್ನು ನಾನಾ ರೀತಿಯ ಕ್ರೀಡೆಗಳಲ್ಲಿ ತೊಡಗಿಸಿಕೊಂಡಾಗ ಮಾನಸಿಕ-ದೈಹಿಕ ವಿಕಸನ ಸಾಧ್ಯ” ಎಂದು ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ಹೇಳಿದರು.ಅವರು ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಶನಿವಾರ ನಡೆದ ಜಿಲ್ಲಾಮಟ್ಟದ ಜಂಪ್ರೋಪ್ ಪಂದ್ಯಾಟವನ್ನು ದೀಪಬೆಳಗಿಸಿ, ಉಧ್ಘಾಟಿಸಿ...
ಸುಬ್ರಹ್ಮಣ್ಯ ನ.22 : ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾ ಷಷ್ಠಿ ಜಾತ್ರೋತ್ಸವದಲ್ಲಿ ಪ್ರಧಾನ ಆಕರ್ಷಣೆ ರಥಗಳದ್ದೇ ಆಗಿದೆ. ಇದರ ಹಿಂದೆ ಅಡಗಿದೆ ಮೂಲ ನಿವಾಸಿಗಳ ಕರ ಕೌಶಲ್ಯ. ಕುಕ್ಕೆಯಲ್ಲಿ ಶುದ್ಧ ಷಷ್ಠಿಯಂದು ಎಳೆಯುವ ಬ್ರಹ್ಮರಥವು ನಾಡಿನ ಅತ್ಯಂತ ಎತ್ತರವಾದ ತೇರುಗಳಲ್ಲಿ ಒಂದು. ಇದನ್ನು ಬೆತ್ತದಿಂದಲೇ ಕಟ್ಟುತ್ತಾರೆ. ಇದನ್ನು ಎಳೆಯಲು ಕೂಡ ಬೆತ್ತವನ್ನೇ ಬಳಸುವುದು...
ಸುಬ್ರಹ್ಮಣ್ಯ ನ. 21 : ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ಬಿಳಿನೆಲೆ ಕೈಕಂಬದಿಂದ ಕುಲ್ಕುಂದದವರೆಗೆ ರಸ್ತೆಯ ಎರಡು ಬದಿಗಳಲ್ಲಿ ಇದ್ದಂತಹ ಪ್ಲಾಸ್ಟಿಕ್ ತ್ಯಾಜ್ಯಗಳು, ಪ್ಲಾಸ್ಟಿಕ್ ಬಾಟಲ್, ಪ್ಲಾಸ್ಟಿಕ್ ಚೀಲ ಹಾಗೂ ಕಸಗಳನ್ನು ಸ್ವಚ್ಛಗೊಳಿಸುವ ಕಾರ್ಯದಲ್ಲಿ ರವಿ ಕಕ್ಕೆಪದವು ಸಮಾಜಸೇವಾ ಟ್ರಸ್ಟ್ ಕಾರ್ಯನಿರ್ವಹಿಸುತ್ತಿದೆ. ಕುಕ್ಕೆ ಕ್ಷೇತ್ರಕ್ಕೆ ಬಂದಂತಹ ಭಕ್ತಾದಿಗಳು ದೇವರ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್(ರಿ.) ಸುಳ್ಯ ತಾಲೂಕು, ಸುಳ್ಯ ವಲಯ ಗಾಂಧಿನಗರ ಕಾರ್ಯಕ್ಷೇತ್ರದ ಆಲೆಟ್ಟಿ ಮಿತಡ್ಕ ರೋಟರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಭಾಗದ ಮಕ್ಕಳಿಗೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಸಲಾಯಿತುಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಡಾ| ಅನುರಾಧಾ ಕುರಂಜಿಯವರು ದುಶ್ಚಟಕ್ಕೆ ಬಲಿಯಾಗಿ ಅನುಭವಿಸುವ ಕಷ್ಟ ನಷ್ಟಗಳು ಮತ್ತು ಕೌಟುಂಬಿಕ ಹಾಗು...
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಮಗ್ರ ಶಿಶು ಅಭಿವೃದ್ದಿ ಸೇವೆಗಳು ಸುವರ್ಣ ಸಂಭ್ರಮಾಚಾರಣೆ ಅಂಗವಾಗಿ ಇಲಾಖೆಯ ಮಹತ್ವಕಾಂಕ್ಷಿ ಯೋಜನೆಯ ಅನುಷ್ಠಾನದಲ್ಲಿ ಇಲಾಖೆ ಮತ್ತು ಸದುಪಯೋಗ ಪಡೆಯುವಲ್ಲಿ ಸಾರ್ವಜನಿಕರು ಎಂಬ ವಿಷಯದ ಬಗ್ಗೆ ಮಾಹಿತಿ ಕಾರ್ಯಕ್ರಮವು ಮತ್ತು ಶಾಲಾ ಪೂರ್ವಾಶಿಕ್ಷಣ ಕಿಟ್ ವಿತರಣೆ ನ. 14 ರಂದು ಬೆಳ್ಳಾರೆ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.ಸಮಗ್ರ ಶಿಶು ಅಭಿವೃದ್ಧಿ...
ನವೆಂಬರ್ 2 ರಂದು ನಡೆದ Karnataka State Eligibility Test (KSET) 2025 ಪರೀಕ್ಷೆಯಲ್ಲಿ ಕುಮಾರಿ ಭೂಮಿಕಾ ಕುಕ್ಕುಜೆ ಇವರು ರಾಜ್ಯಕ್ಕೆ 484 ನೇ ರ್ಯಾಂಕ್ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಇವರು ಗಂಗಾಧರ ಕುಕ್ಕುಜೆ ಹಾಗೂ ಶ್ರೀಮತಿ ಲೀಲಾವತಿ ಕುಕ್ಕುಜೆ ದಂಪತಿಗಳ ಪುತ್ರಿ. ಪ್ರಸ್ತುತ ಇವರು ಮಂಗಳೂರು ವಿಶ್ವವಿದ್ಯಾಲಯ, ಮಂಗಳಗಂಗೋತ್ರಿ ಯಲ್ಲಿ ದ್ವಿತೀಯ ವರ್ಷದ...
ಕರ್ನಾಟಕ ಸರ್ಕಾರ ಅತ್ಯುತ್ತಮ ಸಹಕಾರಿಗಳಿಗೆ ನೀಡುವ ಸಹಕಾರ ರತ್ನ ರಾಜ್ಯ ಮಟ್ಟದ ಪ್ರಶಸ್ತಿ ಗೆ ಭಾಜಾನರಾದ ಸುಳ್ಯದ ಹಿರಿಯ ಸಹಕಾರಿ ಧುರೀಣ ಪಿ.ಸಿ ಜಯರಾಂ ರವರನ್ನು ಸುಳ್ಯ ನಗರ ಯೋಜನಾ ಪ್ರಾಧಿಕಾರ(ಸೂಡ) ಅಧ್ಯಕ್ಷ ಕೆ. ಎಂ. ಮುಸ್ತಫ ಸನ್ಮಾನಿಸಿದರು.ಅಭಿನಂದಿಸಿದ ಕೆ.ಎಂ. ಮುಸ್ತಫ ರವರು ಮಾತನಾಡಿ “32 ವರ್ಷಗಳ ಸುಧೀರ್ಘ ಅವಧಿಗೆ ಮಡಪ್ಪಾಡಿ ವ್ಯವಸಾಯ ಸೇವಾ ಸಹಕಾರಿ...
“ಓದುವಿಕೆಯಿಂದ ಮಾತ್ರ ಜ್ಞಾನ ವೃದ್ಧಿಸಿಕೊಳ್ಳಲು ಸಾಧ್ಯ. ಪ್ರತಿಯೊಬ್ಬರೂ ತಮ್ಮ ಮನೆಯಲ್ಲೂ ಗ್ರಂಥಾಲಯ ನಿರ್ಮಿಸುವ ಮೂಲಕ ಕನ್ನಡದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಕನಿಷ್ಠ ಒಂದು ಪುಸ್ತಕವಾದರೂ ಓದುವ ಕೆಲಸವಾಗಬೇಕು” ಎಂದು ಹಿರಿಯ ಸಾಹಿತಿ,ನಿವೃತ್ತ ಪ್ರಾಂಶುಪಾಲ ಡಾ| ಪ್ರಭಾಕರ ಶಿಶಿಲ ಹೇಳಿದರು. ಅವರು ಕರ್ನಾಟಕ ಸರ್ಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್...
Loading posts...
All posts loaded
No more posts
