- Thursday
- August 13th, 2026
ಅಂಬೇಡ್ಕರ್ ರಕ್ಷಣಾ ವೇದಿಕೆ ಚಾರಿಟೇಬಲ್ ಟ್ರಸ್ಟ್ ರಿ. ಸುಳ್ಯ ಇದರ ವತಿಯಿಂದ ಏಪ್ರಿಲ್ 14ರಂದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಅಂಗವಾಗಿ ಬೃಹತ್ ರಕ್ತದಾನ ಶಿಬಿರ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.ಈ ಕಾರ್ಯಕ್ರಮವನ್ನು ಮಂಗಳೂರು ದೇರಳಕಟ್ಟೆ ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆ, ಅಕ್ಷಯ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ನಡೆಸಲಾಗುತ್ತದೆ ಎಂದು ಅಂಬೇಡ್ಕರ್ ರಕ್ಷಣಾ ವೇದಿಕೆಯ...
ದ ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅವರ ಆದೇಶದಂತೆ ಏ.1 ರಿಂದ 1ವಾರಗಳ ಸ್ವಚ್ಚತಾ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಇದರ ಅಂಗವಾಗಿ ರಸ್ತೆ ಬದಿ ಬಿದ್ದಿದ್ದ ಸ್ವಚ್ಚತಾ ತ್ಯಾಜ್ಯಗಳ ತೆರವುಗೊಳಿಸುವ ಕಾರ್ಯಾಚರಣೆಯನ್ನು ನಡೆಸಲಾಯಿತು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತ್ಯಾಜ್ಯವನ್ನು ಎಸೆದಿರುವ 3 ಚೀಲಗಳನ್ನು ಪರಿಶೀಲಿಸಿ ತ್ಯಾಜ್ಯವನ್ನು ಎಸೆದವರಿಗೆ ಒಟ್ಟು 4000 ರೂ...
ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆ ಬಾಳಿಲದಲ್ಲಿ ಗಣಿತ ಮೆಟ್ರಿಕ್ ಮೇಳವು ಏ.08ರಂದು ನಡೆಯಿತು. ಮಕ್ಕಳೇ ವ್ಯಾಪಾರಿಗಳಾಗಿ, ಊರ ವಿದ್ಯಾಭಿಮಾನಿಗಳು ಗ್ರಾಹಕರಾಗಿ ಮಕ್ಕಳ ಸಂತೆಯಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ಈ ಮೆಟ್ರಿಕ್ ಮೇಳವನ್ನು ಬಾಳಿಲ ವಿದ್ಯಾಬೋಧಿನೀ ವಿದ್ಯಾಸಂಸ್ಥೆಯ ಸಂಚಾಲಕ ಪಿ.ಜಿ.ಎಸ್.ಎನ್ ಪ್ರಸಾದ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಸುಬ್ಬಯ್ಯ.ವೈ.ಬಿ, ಶಾಲಾ ಎಸ್ಡಿಎಂಸಿ ಅಧ್ಯಕ್ಷರು, ಸದಸ್ಯರು ಹಾಗೂ ಪೋಷಕರು...
2025 ಕ್ಕೆ ಕ್ಷಯ ಮುಕ್ತ ಭಾರತ ಮಾಡುವ ಕೇಂದ್ರ ಸರಕಾರದ ಘೋಷಣೆಯಂತೆ ಸುಳ್ಯ ತಾಲ್ಲೂಕನ್ನು 2025ಕ್ಕೆ ಕ್ಷಯ ಮುಕ್ತಗೊಳಿಸುವ ನಿಟ್ಟಿನಲ್ಲಿ ಪ್ರತಿಜ್ಞೆಯನ್ನು ಸುಳ್ಯ ತಾಲ್ಲೂಕು ಆರೋಗ್ಯಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ತಾಲೂಕು ಆರೋಗ್ಯ ಅಧಿಕಾರಿ ಡಾ.ನಂದಕುಮಾರ್ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಧಿಕಾರಿ ಡಾ.ನಂದಕುಮಾರ್, ಸುಬ್ರಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ತ್ರಿಮೂರ್ತಿ, ಪಂಜ...
ಇಂದು ಸಂಜೆ ಸುರಿದ ಭಾರಿ ಗಾಳಿ, ಮಳೆಗೆ ಐವರ್ನಾಡಿನಲ್ಲಿ ಮರ ಧರೆಗುರುಳಿದೆ. ರಸ್ತೆಗೆ ಅಡ್ಡಲಾಗಿ ಮರ ಬಿದ್ದುದರಿಂದ ಸಂಚಾರಕ್ಕೆ ಕೆಲಸಮಯ ತೊಡಕುಂಟಾಗಿತ್ತು. ಈ ಸಂದರ್ಭದಲ್ಲಿ ಸ್ಥಳೀಯರು ಸೇರಿ ಮರವನ್ನು ಕಡಿದು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ನಿಂತಿಕಲ್ಲಿನ ಧರ್ಮಶ್ರೀ ಆರ್ಕೇಡ್ ನ ಪ್ರಥಮ ಮಹಡಿಯಲ್ಲಿ ಧನಂಜಯ್ ಕಳಂಜ ಮಾಲಕತ್ವದ ಧನು ಅಸೋಸಿಯೇಟ್ಸ್ ಎ.09ರಂದು ಶುಭಾರಂಭಗೊಳ್ಳಲಿದೆ. ಇಲ್ಲಿ ಜಿ.ಎಸ್.ಟಿ ರಿಜಿಸ್ಟ್ರೇಷನ್ ಮತ್ತು ಫೈಲಿಂಗ್, ಆಡಿಟಿಂಗ್, ಆದಾಯ ತೆರಿಗೆ ಸಂಬಂಧಿತ ಕೆಲಸಗಳು, ಸೊಸೈಟಿ ರಿಜಿಸ್ಟ್ರೇಷನ್, ಇ-ಟಿ.ಡಿ.ಎಸ್ ಪಾನ್ ಕಾರ್ಡ್, ಪ್ರಾಜೆಕ್ಟ್ ರಿಪೋರ್ಟ್, ಆಧಾರ್ ತಿದ್ದುಪಡಿ ಹಾಗೂ ಇನ್ನಿತರ ಸೇವೆಗಳು ಲಭ್ಯವಿರಲಿದೆ ಎಂದು ಸಂಸ್ಥೆಯ ಮಾಲಕರಾದ ಧನಂಜಯ್...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಲ್ಲಮೊಗ್ರು ಒಕ್ಕೂಟದ 2022-23ನೇ ಸಾಲಿನ ಮುಂದಿನ 3 ವರ್ಷಗಳ ಅವಧಿಗೆ ನೂತನ ಒಕ್ಕೂಟವನ್ನು ಎ.04 ರಂದು ರಚನೆ ಮಾಡಲಾಯಿತು.ಒಕ್ಕೂಟದ ನೂತನ ಅಧ್ಯಕ್ಷರಾಗಿ ತೀರ್ಥರಾಮ ದೋಣಿಪಳ್ಳ, ಉಪಾಧ್ಯಕ್ಷರಾಗಿ ಯೋಗೀಶ್ ಶಿವಾಲ, ಕಾರ್ಯದರ್ಶಿಯಾಗಿ ಮಾಲಾಶ್ರೀ ಜಾಲುಮನೆ, ಜತೆ ಕಾರ್ಯದರ್ಶಿಯಾಗಿ ಅನಿತಾ ಬೊಂಬಿಲ ಹಾಗೂ ಕೋಶಾಧಿಕಾರಿಯಾಗಿ ಕುಮುದಾಕ್ಷಿ ಪನ್ನೆ ಆಯ್ಕೆಯಾದರು.ಹಾಗೂ ನೂತನ ಉಪಸಮಿತಿ...
ಪುತ್ತೂರಿನಲ್ಲಿ ಕಾರ್ಯಾಚರಿಸುತ್ತಿರುವ ಐ ಆರ್ ಸಿ ಎಂ ಡಿ ಶಿಕ್ಷಣ ಸಂಸ್ಥೆಯ ಮೂರನೇ ಶಾಖೆ ಸುಳ್ಯದ ಶ್ರೀರಾಮಪೇಟೆ ಸಾಯಿ ರಾಮ್ ಕಾಂಪ್ಲೆಕ್ಸ್ ನಲ್ಲಿ ಇಂದು ಶುಭಾರಂಭಗೊಂಡಿತು. ನೂತನ ಸಂಸ್ಥೆಯನ್ನು ಗಣೇಶ್ ಮತ್ತು ಫುಲ್ಲಾ ಗಣೇಶ್ರವರ ಪುತ್ರಿ ಕುಮಾರಿ ತನಯ ದೀಪ ಬೆಳಗಿಸಿ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಪಿ ಬಿ...
ಐವರ್ನಾಡು ಗ್ರಾಮದ ಪಾಲೆಪ್ಪಾಡಿ ದಿ.ಹುಕ್ರಪ್ಪ ಗೌಡರ ಪುತ್ರ ಲೋಕೇಶರವರ ವಿವಾಹವು ಕಲ್ಮಕಾರು ಗ್ರಾಮದ ಪಡ್ಪು ವಸಂತ ಗೌಡರ ಪುತ್ರಿ ಕುಲಶ್ರೀ (ಕವಿತಾ) ರೊಂದಿಗೆ ಏ. 7ರಂದು ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.
ಸುಳ್ಯ: ತಾಲೂಕಿನ ಬೈರಾ ಸಮಾಜದ ಕ್ರೀಡಾಕೂಟ ಏಪ್ರಿಲ್ 3 ರಂದು ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನಿವೃತ ಇಂಜಿನಿಯರ್ ರಾಮ ಬೇಲ್ಯ ರವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾರಾಯಣ ಕುರುಂಜಿಭಾಗ್ ವಹಿಸಿದ್ದರು. ವೇದಿಕೆಯಲ್ಲಿ ದಾಮೋದರ ಜಟ್ಟಿಪಳ್ಳ ಮತ್ತಿತರರು ಉಪಸ್ಥಿತರಿದ್ದರು. ಮಹಿಳೆಯರಿಗೆ ಹಗ್ಗ ಜಗ್ಗಾಟ,ತ್ರೊಬಾಲ್, ಪುರುಷರಿಗೆ ಕ್ರಿಕೆಟ್...
Loading posts...
All posts loaded
No more posts
