ಏ.7ರಿಂದ 8: ತಳೂರು ಶ್ರೀ ರಾಜ್ಯದೈವ ಪುರುಷ ದೈವ ದೈವಸ್ಥಾನದ ಜಾತ್ರೋತ್ಸವ

ದೇವಚಳ್ಳ ಗ್ರಾಮದ ತಳೂರು ಶ್ರೀ ರಾಜ್ಯದೈವ ಪುರುಷದೈವ ದೈವಸ್ಥಾನದ ಜಾತ್ರೋತ್ಸವ ಏ.7 ರಿಂದ ಏ.8ವರೆಗೆ ನಡೆಯಲಿದೆ.ಏ.7ರಂದು ರಾತ್ರಿ 7 ಗಂಟೆಯಿಂದ ತಳೂರು ಅಂಗನವಾಡಿ ಪುಟಾಣಿಗಳಿಂದ, ತಳೂರು-ಮೆತ್ತಡ್ಡ ಸ್ನೇಹ ಯುವ ಬಳಗ ಮತ್ತು ಸೌರಭ ಯುವತಿ ಮಂಡಲ ತಳೂರು ಹಾಗೂ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಲರವ, ರಾತ್ರಿ 9.30ರಿಂದ ಶಾರದಾ ಆರ್ಟ್ಸ್ ತಂಡದ ಐಸಿರಿ ಕಲಾವಿದೆರ್, ಮಂಜೇಶ್ವರ...

ಸುಳ್ಯ ಬಾರ್ ಅಸೋಸಿಯೇಶನ್ ಪದಗ್ರಹಣ ಸಮಾರಂಭ

ಬಾರ್ ಅಸೋಸಿಯೇಷನ್ ​​ಸುಳ್ಯದ 2022-2024ರ ಪದಗ್ರಹಣ ಸಮಾರಂಭ ಏ.6 ರಂದು ಸುಳ್ಯದ ತಾಲೂಕು ವಕೀಲರ ಸಂಘದ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಕರ್ನಾಟಕ ಸರ್ಕಾರದ ಆಡಿಷನಲ್ ಅಡ್ವೊಕೇಟ್ ಜನರಲ್ ಅರುಣ್ ಶ್ಯಾಮ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ನ್ಯಾಯಾಂಗ ವೃತ್ತಿಯು ಸತ್ಯ ಮತ್ತು ನ್ಯಾಯದ ಪರ ಇರುತ್ತದೆ ಹಾಗೂ ಸಮಾಜದ ಅಭಿವೃದ್ಧಿಯಲ್ಲಿ ಬದಲಾವಣೆ ತರಿಸುವಂತದ್ದು ನ್ಯಾಯಾಧೀಶರಾಗಿರುತ್ತಾರೆ. ಇದರಿಂದಾಗಿ...
Ad Widget

ಎ.15 : ಹರಿಹರ ದೇವಸ್ಥಾನದಲ್ಲಿ ವಿಷು ಸಮಾರಾಧನೆ ಮತ್ತು ಬಲಿವಾಡು ಕೂಟ

ಹರಿಹರ ಪಲ್ಲತ್ತಡ್ಕದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಎ.15 ರಂದು ವಿಷು ಸಮಾರಾಧನೆ ಮತ್ತು ಬಲಿವಾಡು ಕೂಟ ಆಚರಿಸಲಾಗುವುದು ಹಾಗೂ ಬೆಳಿಗ್ಗೆ 10:00 ಗಂಟೆಯಿಂದ ಶನಿಪೂಜೆ ನಡೆಯಲಿದೆ. ವರದಿ :- ಉಲ್ಲಾಸ್ ಕಜ್ಜೋಡಿ

ಕಟ್ಟ ಗೋವಿಂದನಗರ : ನೂತನ ಒಕ್ಕೂಟ ರಚನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಟ್ಟ ಗೋವಿಂದನಗರ ಒಕ್ಕೂಟದ 2022-23ನೇ ಸಾಲಿನ ಮುಂದಿನ 3 ವರ್ಷಗಳ ಅವಧಿಗೆ ನೂತನ ಒಕ್ಕೂಟವನ್ನು ಮಾ.27 ರಂದು ರಚನೆ ಮಾಡಲಾಯಿತು.ನೂತನ ಒಕ್ಕೂಟದ ಅಧ್ಯಕ್ಷರಾಗಿ ಮಣಿಕಂಠ ಕಟ್ಟ, ಉಪಾಧ್ಯಕ್ಷರಾಗಿ ವಿಜಯಲಕ್ಷ್ಮಿ ಕಟ್ಟ, ಕಾರ್ಯದರ್ಶಿಯಾಗಿ ಸದಾಶಿವ ಕಟ್ಟ, ಜತೆ ಕಾರ್ಯದರ್ಶಿಯಾಗಿ ಪದ್ಮಯ್ಯ ಕೊಳಗೆ ಹಾಗೂ ಕೋಶಾಧಿಕಾರಿಯಾಗಿ ವಸಂತಿ ಕಟ್ಟ ಆಯ್ಕೆಯಾದರು.ಹಾಗೂ ನೂತನ...

ನಾಗಪಟ್ಟಣ ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ – ಸಿಸಿ ಕ್ಯಾಮಾರದಲ್ಲಿ ದೃಶ್ಯ ಸೆರೆ : ಪ್ರಕರಣ ದಾಖಲು

ಆಲೆಟ್ಟಿ ಗ್ರಾಮದ ಸುಳ್ಯ ಪಟ್ಟಣಕ್ಕೆ ಸಮೀಪವಿರುವ ಪ್ರತಿಷ್ಠಿತ ದೇವಸ್ಥಾನ ನಾಗಪಟ್ಟಣ ಶ್ರಿ ಸದಾಶಿವ ದೇವಸ್ಥಾನದಲ್ಲಿ ಎ.೪ ರ ರಾತ್ರಿ ಕಳ್ಳನೊಬ್ಬ ದೇವಾಲಯದ ಹೊರಾಂಗಣದ ಟೇಬಲ್ ನಲ್ಲಿ ಇಟ್ಟಿದ್ದ ಹಣ ಕಳವು ಮಾಡಿರುವ ಬಗ್ಗೆ ವರದಿಯಾಗಿದ್ದು, ಕಳ್ಳತನಕ್ಕೆ ಯತ್ನಿಸುವ ದೃಶ್ಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ. ಈ ದೃಶ್ಯದಲ್ಲಿ ಕಳ್ಳನೊಬ್ಬ ರಾಡ್ ಹಿಡಿದು ನಡೆದಾಡುವುದು ಕಂಡುಬಂದಿದೆ. ದೇವಸ್ಥಾನದ ಹೊರಾಂಗಣದಲ್ಲಿ...

ಸಂತೋಷ್ ಕೊಡಂಕೇರಿ ನಿರ್ದೇಶನದ ಚಲನಚಿತ್ರಕ್ಕೆ ಒಲಿದ ಇಂಡಿಯಾ ಬುಕ್ ಆಫ್ ರೆಕಾರ್ಡ್

ಸಂತೋಷ್ ಕೊಡಂಕೇರಿ ನಿರ್ದೇಶನದ "ಒಂದಾನೊಂದು ಕಾಲದಲ್ಲಿ ಒಬ್ಬ ರಾಜ ಇದ್ದ" ಚಲನಚಿತ್ರಕ್ಕೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ಸ್ಥಾನ ಗಿಟ್ಟಿಸಿದೆ. ಈ ಚಿತ್ರದಲ್ಲಿ ಲೇಖಕ, ರಂಗಕರ್ಮಿ ಯೋಗೇಶ್ ಮಾಸ್ಟರ್ 24 ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಸಂತೋಷ್ ಕೊಡಂಕೇರಿಯವರು ಸುಳ್ಯ ಜೂನಿಯರ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಹಾಗೂ ಪ್ರಸ್ತುತ ನಗರ ಪಂಚಾಯತ್ ಸದಸ್ಯರಾಗಿರುವ ಬಾಲಕೃಷ್ಣ ಭಟ್ ಕೊಡಂಕೇರಿಯವರ...

ಮುಂದಿನ ಪೀಳಿಗೆಗಳಿಗೆ ಹಿರಿಯರ ಶೌರ್ಯದ ನೆನಪು ಉಳಿಯಬೇಕು – ಅನಿಂದಿತ್ ಗೌಡ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಭಾರತ ಸ್ವಾತಂತ್ರ್ಯದ ಪ್ರಥಮ ಯುದ್ದ ಎಂದೇ ಖ್ಯಾತಿ ಪಡೆದಿರುವ 1857 ರ ಸಿಪಾಯಿ ಧಂಗೆಗಿಂತ 20 ವರ್ಷ ದ ಹಿಂದೆ ನಡೆದಿದ್ದ ಅಮರ ಸುಳ್ಯದ ಸ್ವಾತಂತ್ರ್ಯ ಹೋರಾಟವನ್ನು ಸ್ಮರಿಸುತ್ತಾ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮೂಲಕ ವೀರರು ಬಲಿದಾನಗೈ ದ ಮಂಗಳೂರಿನ ಬಿಕರ್ನಕಟ್ಟೆ ಹಾಗೂ ಬಂಗೇರಗುಡ್ಡೆ ಎಂಬಪರಿಸರದಲ್ಲಿ ಹೋರಾಟಗಾರರನ್ನು ನೆನಪಿಸುವ...

ಮಹಾಲಿಂಗ ಪಾಟಾಳಿ ಕುಕ್ಕುಜಡ್ಕ ನಿಧನ

ಅಮರಪಡ್ನೂರು ಗ್ರಾಮದ ಕುಕ್ಕುಜಡ್ಕ ಮಹಾಲಿಂಗ ಪಾಟಾಳಿಯವರು ಕೆಲವು ಸಮಯದ ಅಸೌಖ್ಯದಿಂದ ಏಪ್ರಿಲ್ 2ರಂದು ತಮ್ಮ ಮಗಳಮನೆ ಕುಂಬಳೆಯ ಮುಜಂಗಾವುನಲ್ಲಿ ನಿಧನ ಹೊಂದಿದರುಇವರು ಕೆಲವು ವರ್ಷಗಳಿಂದ ಪೆರ್ಣೆಶ್ರೀ ಮುಚ್ಚಿಲೋಟು ಭಗವತೀ ಕ್ಷೇತ್ರದಲ್ಲಿ ಗುರಿಕಾರ (ಕಾರ್ನವ)ರಾಗಿ ಸೇವೆಯನ್ನು ಸಲ್ಲಿಸುತ್ತಿದ್ದರು ಮೃತರು ಪತ್ನಿ ಶ್ರೀಮತಿ ರಾಜಿವಿ ಪುತ್ರಿಯರಾದ ಶ್ರೀಮತಿ ಸುಮಂಗಲಾ ಜಯರಾಜ್ ಮುಜಂಗಾವು ಶ್ರೀಮತಿ ಸೌಮ್ಯ ನವೀನ್ ಕುಂಬಳೆ ಶ್ರೀಮತಿ...

ಐನೆಕಿದು ಶಾಲೆಗೆ ಯುವಕ ಮಂಡಲದ ವತಿಯಿಂದ ದತ್ತಿನಿಧಿ ಕೊಡುಗೆ

ಐನೆಕಿದು ನಿಸರ್ಗ ಯುವಕ ಮಂಡಲದ ವತಿಯಿಂದ ಐನೆಕಿದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಎ.05 ರಂದು 5 ಸಾವಿರ ರೂಪಾಯಿ ದತ್ತಿನಿಧಿ ಕೊಡುಗೆ ನೀಡಲಾಯಿತು. ಈ ಸಂದರ್ಭದಲ್ಲಿ ನಿಸರ್ಗ ಯುವಕ ಮಂಡಲದ ಅಧ್ಯಕ್ಷರಾದ ಅಜಿತ್ ಕಲ್ಲೇರಿ, ಸದಸ್ಯರಾದ ಲಕ್ಷ್ಮೀಶ ಇಜ್ಜಿನಡ್ಕ ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಸರಿತಾ, ಸಿ.ಆರ್.ಪಿ ಶ್ರೀಮತಿ ಕುಮಾರಿ ಮತ್ತಿತರರು ಉಪಸ್ಥಿತರಿದ್ದರು.

ಸುಳ್ಯದ ತಾಲೂಕು ಕಛೇರಿ ಯಲ್ಲಿ ಡಾ| ಬಾಬು ಜಗಜೀವನ್ ರಾಂ 115ನೇ ಜನ್ಮ ದಿನಾಚರಣೆ

ಸುಳ್ಯದ ನಾಡಹಬ್ಬಗಳ ದಿನಾಚರಣಾ ಸಮಿತಿಯ ಆಶ್ರಯದಲ್ಲಿ ಹಸಿರು ಕ್ರಾಂತಿಯ ಹರಿಕಾರ ಮತ್ತು ಮಾಜಿ ಉಪಪ್ರಧಾನಿ ಡಾ| ಬಾಬು ಜಗಜೀವನ್ ರಾಂ ರವರ 115ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಏ.5ರಂದು ತಾಲೂಕು ಕಛೇರಿ ಸಭಾಂಗಣದಲ್ಲಿ ನಡೆಯಿತು. ಸುಳ್ಯ ನಗರ ಪಂಚಾಯತ್ ಅಧ್ಯಕ್ಷರಾದ ವಿನಯ್ ಕುಮಾರ್ ಕಂದಡ್ಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಸಮಾಜದಲ್ಲಿ ನಾವೆಲ್ಲ ಸಮಾನವಾಗಿ ಬದುಕಬೇಕು ಎಂದು ಶ್ರಮವಹಿಸಿದವರಲ್ಲಿ...
Loading posts...

All posts loaded

No more posts

error: Content is protected !!