ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಕೀರ್ತನ್ ಗೌಡ ಕೊಡಪಾಲ

ಸರ್ವ ಕಾಲೇಜು ವಿದ್ಯಾರ್ಥಿ ಸಂಘ ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸ್ಲರ್ಧಿಸಿದ ಕೀರ್ತನ್ ಕೊಡಪಾಲ ವಿಜಯಿಯಾಗಿದ್ದಾರೆ. ಮಾ.26 ರಂದು ಮಂಗಳೂರಿನಲ್ಲಿ ಚುನಾವಣೆ ‌ನಡೆಯಿತು. ಕುಕ್ಕೆ ಶ್ರೀ ಸುಬ್ರಹ್ಮಣೇಶ್ವರ ಕಾಲೇಜು ಸುಬ್ರಹ್ಮಣ್ಯ ಇಲ್ಲಿ ಬಿ.ಕಾಂ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿ ಯಾಗಿರುವ ಕೀರ್ತನ್ಮಡಪ್ಪಾಡಿ ಗ್ರಾಮದ ದಿನೇಶ್ ಕೊಡಪಾಲ - ವಸಂತಿ ಕೊಡಪಾಲ...

ಸೋಣಂಗೇರಿ ಶಾಲೆಯ ವತಿಯಿಂದ ಮಾಹಿತಿ ಕಾರ್ಯಗಾರ

ಸೋಣಂಗೇರಿ ಸ.ಉ.ಹಿ.ಪ್ರಾ ಶಾಲಾ ವತಿಯಿಂದ ಶಾಲೆಗೆ ಗೈರು ಹಾಜರಾಗುತ್ತಿರುವ ಮಕ್ಕಳಿಗೆ ಮತ್ತು ಪೋಷಕರಿಗಾಗಿ ಮಾಹಿತಿ ಕಾರ್ಯಗಾರವನ್ನು ಮಾ.21 ರಂದು ಸುಡಿಕಿರಿಗುಡ್ಡೆ ಎಂಬಲ್ಲಿ ಆಯೋಜಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಾಲ್ಸೂರು ಗ್ರಾಮ ಪಂಚಾಯತ್ ಅಧ್ಯಕ್ಷ ಬಾಬು ಇವರು ವಹಿಸಿದ್ದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ರಶ್ಮಿ ನೆಕ್ರಾಜೆ, ಶಿಕ್ಷಣ ಸಂಯೋಜಕ ಶ್ರೀ ವಸಂತ್ ಏನೆಕಲ್ಲು, ಅಂಗನವಾಡಿ ಮೇಲ್ವಿಚಾರಕಿ ಶ್ರೀಮತಿ ಉಷಾ,...
Ad Widget

ಬೆಳ್ಳಾರೆ : ಸರಕಾರಿ ಆಸ್ಪತ್ರೆಯಲ್ಲಿ ಆದಿತ್ಯವಾರ ಹೇಳೋರಿಲ್ಲ ‌‌‌….ಕೇಳೋರಿಲ್ಲ – ಜನ ಬಂದು ಕಾಯುತ್ತಿರುವ ವಿಡಿಯೋ ವೈರಲ್

ಬೆಳ್ಳಾರೆ ಸರಕಾರಿ ಆಸ್ಪತ್ರೆಯಲ್ಲಿ ಆದಿತ್ಯವಾರ ರಜೆ ಇದೆಯೇ ?, ವೈದ್ಯರು ಅಥವಾ ಸಿಬ್ಬಂದಿ ಯಾರಾದರೂ ಒಬ್ಬರೂ ಇರಬೇಕೆ ?, ರಜೆಯಾದರೇ ಬಾಗಿಲು ಹಾಕಬೇಕಲ್ಲವೇ ? ಇಲ್ಲದೇ ರೋಗಿಗಳು ಬಂದು ಕಾಯುವಂತ ಪರಿಸ್ಥಿತಿ ಇದೆ. ಜನ ಬಂದು ಬೆಳಗ್ಗಿನಿಂದ ಕಾಯುತ್ತಿರುವ ಬಗ್ಗೆ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ಬಗ್ಗೆ ಸಂಬಂಧಪಟ್ಟವರು, ಜನಪ್ರತಿನಿಧಿಗಳು ಉತ್ತರಿಸಬೇಕಾಗಿದೆ. ಜನ ಕಾಯುವ ಪರಿಸ್ಥಿತಿ...

ಕುಂಬರ್ಚೋಡು ನಿವಾಸಿಗಳಿಂದ ಸಚಿವ ಅಂಗಾರರಿಗೆ ಮನವಿ

ಜಾಲ್ಸೂರು ಗ್ರಾಮದ ಕುಂಬರ್ಚೋಡು ಭಾಗದ ವಿವಿಧ ಸಮಸ್ಯೆಗಳ ಬಗ್ಗೆ ಸ್ಪಂದಿಸುವಂತೆ ಸಚಿವ ಅಂಗಾರರಿಗೆ ಮನವಿ ಸಲ್ಲಿಸಲಾಯಿತು. ಕುಂಬರ್ಚೋಡಿನ ವಿವಿಧ ಸಮಸ್ಯೆಗಳಾದ ವಿದ್ಯುತ್, ರಸ್ತೆ, ಕಸ ವಿಲೇವಾರಿ, ನೀರು, ಚರಂಡಿ ಸಮಸ್ಯೆ ಸರಿಪಡಿಸಲು ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಅಂಗಾರ ಅವರನ್ನು ಇಂದು ಅವರ ನಿವಾಸದಲ್ಲಿ ಬೇಟಿ ಮಾಡಿ...

ಮಾನಸಿಕವಾಗಿ ಮಹಿಳೆಯರೇ ಬಲಿಷ್ಠರು : ಡಾ| ಚೂಂತಾರು – ಮಹಿಳಾ ದಿನಾಚರಣೆ ಅಂಗವಾಗಿ ಗೃಹರಕ್ಷಕಿ ರಮ್ಯರಿಗೆ ಸನ್ಮಾನ

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸುಳ್ಯ ಘಟಕದ ಮಹಿಳಾ ಗೃಹರಕ್ಷಕಿ ರಮ್ಯರಿಗೆ ಮಹಿಳಾ ದಿನಾಚರಣೆಯ ಅಂಗವಾಗಿ ಸನ್ಮಾನ ಕಾರ್ಯಕ್ರಮ ಮಾ.27 ರಂದು ನಡೆಯಿತು. ಇವರು ಪ್ರಸ್ತುತ ಸುಳ್ಯ ಘಟಕದ ಗೃಹರಕ್ಷಕಿಯಾಗಿದ್ದು, ಪೊಲೀಸ್ ಠಾಣಾ ಕರ್ತವ್ಯ, ಚುನಾವಣಾ ಕರ್ತವ್ಯ, ಕೋವಿಡ್ ಕರ್ತವ್ಯ ಹಾಗೂ ಅನೇಕ ಬಂದೋಬಸ್ತ್ ಕರ್ತವ್ಯಗಳನ್ನು ಮಾಡಿರುತ್ತಾರೆ. ಇವರು ಮಾಡಿರುವ ಕರ್ತವ್ಯಗಳನ್ನು ಗುರುತಿಸಿ ಇವರಿಗೆ ದಕ್ಷಿಣ...

ವಿವಾಹ ನಿಶ್ಚಿತಾರ್ಥ : ಕುಮಾರ್ ಶೇಣಿ – ದಿವ್ಯ

ಸುಳ್ಯ ತಾಲ್ಲೂಕು ಕಲ್ಮಕಾರು ಗ್ರಾಮದ ಶೇಣಿ ಮನೆ ಶ್ರೀಮತಿ ಮತ್ತು ಶ್ರೀ ತಾರನಾಥ ಗೌಡರ ಪುತ್ರ ಕುಮಾರ್ ಶೇಣಿ ಅವರ ವಿವಾಹ ನಿಶ್ಚಿತಾರ್ಥವು ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಕೊಡೆಂಚಿ ಮನೆ ಶ್ರೀಮತಿ ಮತ್ತು ಶ್ರೀ ಕೇಶವ ಗೌಡರ ಪುತ್ರಿ ದಿವ್ಯ ಕೆ ಅವರೊಂದಿಗೆ ದಿನಾಂಕ 25/03/2022 ರಂದು ಕೊಡೆಂಚಿಯ ವಧುವಿನ ಮನೆಯಲ್ಲಿ ಜರುಗಿತು

ಸುಳ್ಯದ ಮಾಜಿ ತಹಶೀಲ್ದಾರ್ ಕೋಚಣ್ಣ ರೈ – ಪುತ್ತೂರಿನ ಅಭಿವೃದ್ದಿಯ ಹರಿಕಾರ ಇನ್ನಿಲ್ಲ

ಸುಳ್ಯದ ಮಾಜಿ ತಹಶೀಲ್ದಾರ್ ಪುತ್ತೂರಿನ ಚಿಲ್ಮೆತ್ತಾರು ಕೋಚಣ್ಣ ರೈ (85) ಇಂದು ಮಂಗಳೂರಿನಲ್ಲಿ ನಿಧನರಾದರು. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಮಂಗಳೂರಿನಲ್ಲಿ ಮಗನ ಮನೆಯಲ್ಲಿ ವಿಶ್ರಾಂತ ಜೀವನ ನಡೆಸುತ್ತಿದ್ದರು.ಮೃತರು ಪುತ್ರಿಯರಾದ ವಿಜಯ ಹಾಗು ಸುಜಯ, ಪುತ್ರ ಮಂಗಳೂರಿನಲ್ಲಿ ದಂತ ವೈದ್ಯರಾಗಿರುವ ಡಾ| ಮಂಜುನಾಥ್‌ ಹಾಗೂ ಅಪಾರ ಬಂಧು ಮಿತ್ರರೂ ಅಭಿಮಾನಿಗಳನ್ನು ಆಗಲಿದ್ದಾರೆ. ಕೋಚಣ ರೈಯವರಪತ್ನಿ...

ಸಂಪಾಜೆ : ಕಾರ್, ಬೈಕ್ ಅಪಘಾತ – ಬೈಕ್ ಸವಾರನಿಗೆ ಗಂಭೀರ ಗಾಯ

ಸಂಪಾಜೆ : ಗಡಿಕಲ್ಲು ಮಸೀದಿ ಸಮೀಪ ಕಾರು ಮತ್ತು ಬೈಕ್ ನಡುವೆ ಅಪಘಾತ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ. ರೋಹಿತ್ ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ ಕಾರು ಬೈಕ್ ಸವಾರನಿಗೆ ಗುದ್ದಿದೆ ಎನ್ನಲಾಗಿದೆ. ಬೈಕ್ ಸವಾರನ ಪಹದ್ ಕಾಲಿಗೆ, ತಲೆ ಭಾಗಕ್ಕೆ ಗಂಭೀರ ಗಾಯಗಳಾಗಿದೆ. ಗಾಯಾಳುವಿಗೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ...

ಪಾಲೆಪ್ಪಾಡಿ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ ಸಂಪನ್ನ

ಐವರ್ನಾಡು ಗ್ರಾಮದ ಪಾಲೆಪ್ಪಾಡಿ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಮುಂಭಾಗದಲ್ಲಿ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ ಕಾರ್ಯಕ್ರಮ ಸಂಪನ್ನಗೊಂಡಿತು. ಇಂದು ಮುಂಜಾನೆ ದೈವದ ಅಗ್ನಿ ಪ್ರವೇಶ ನಡೆಯಿತು. ರಾತ್ರಿ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ಹರಿದರ್ಶನ ಪ್ರದರ್ಶನಗೊಂಡಿತು.

ತಿರುಪತಿ ತೆರಳುವವರಿಗೆ ಸುವರ್ಣಾವಕಾಶ – ಇಂದಿನಿಂದ ರಾಜಹಂಸ ಬಸ್ ಸೇವೆ ಆರಂಭ

ಕೆ.ಎಸ್.ಆರ್.ಟಿ.ಸಿ. ಪುತ್ತೂರು ವಿಭಾಗ ಧರ್ಮಸ್ಥಳ ಘಟಕದ ವತಿಯಿಂದ ಪ್ರಸಿದ್ಧ ಪುಣ್ಯ ಕ್ಷೇತ್ರ ಕುಕ್ಕೇ ಸುಬ್ರಹ್ಮಣ್ಯದಿಂದ ತಿರುಪತಿಗೆ ಬೆಂಗಳೂರು ಮಾರ್ಗವಾಗಿ ನೂತನ ರಾಜಹಂಸ ಸಾರಿಗೆ ಬಸ್ ಸಂಚಾರ ಆರಂಭವಾಯಿತು. ಸಚಿವರಾದ ಎಸ್.ಅಂಗಾರರವರು ಇಂದು ಚಾಲನೆ ನೀಡಿದರು. ಈ ಬಸ್ ಪ್ರತಿದಿನ ರಾತ್ರಿ 9.00 ಗಂಟೆಗೆ ಕುಕ್ಕೇ ಸುಬ್ರಹ್ಮಣ್ಯದಿಂದ ಹೊರಟು ಬೆಳಿಗ್ಗೆ 10.30 ಕ್ಕೆ ತಿರುಪತಿ ಗೆ ತಲುಪಲಿದೆ....
Loading posts...

All posts loaded

No more posts

error: Content is protected !!