ಕೋಳಿ ಸಾಕಾಣಿಕೆದಾರರಿಗೆ ಸಿಹಿ ಸುದ್ದಿ – ಬೇಸಿಗೆಯಲ್ಲಿ ಕೋಳಿಗಳು ಸಾಯುವುದನ್ನು ತಡೆಗಟ್ಟಲು ಬಳಸಿ ಫಿನಿಶರ್ ಟಾನಿಕ್

ಕುಕ್ಕುಟೋದ್ಯಮಕ್ಕೆ ಹೆಚ್ಚು ಜನ ಆಸಕ್ತಿ ವಹಿಸುತ್ತಿರುವುದು ಕಾಣಸಿಗುತ್ತಿದೆ. ಈ ಬೇಸಿಗೆಯ ಸಂದರ್ಭದಲ್ಲಿ ಕೋಳಿ ಜಾಗರುಕತೆ ವಹಿಸಬೇಕಾಗಿದೆ. ಅದಕ್ಕೆಂದೆ ಬೆಳೆಗಾರರಿಗೆ ಸಿಹಿ ಸುದ್ದಿಯೊಂದು ಕೇಳಿ ಬಂದಿದೆ. ಫಾರಂ ಗಳಲ್ಲಿ ಅಧಿಕ ಉಷ್ಣಾಂಶದಿಂದಾಗಿ ಕೋಳಿ ಹಾಗೂ ಮರಿ ಕೋಳಿಗಳು ಸಾವನ್ನಪ್ಪುವುದರಿಂದ ಈ ಸಮಯ ಸಾಕಾಣಿಕೆ ಮಾಡಲು ಹಿಂಜರಿಯುತ್ತಾರೆ. ಇದನ್ನು ಮನಗಂಡು ದಕ್ಷಿಣ ಭಾರತದ ಹೆಸರಾಂತ ಕೋಳಿ ಔಷಧಿ ಮಾರಾಟ...

ಕೊಲ್ಲಮೊಗ್ರು :- ಮಾ.12 ರಂದು ದೊಡ್ಡಣ್ಣ ಶೆಟ್ಟಿ ಕೆರೆ ಹಸ್ತಾಂತರ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಸುಳ್ಯ ತಾಲೂಕು, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳು ಸುಬ್ರಹ್ಮಣ್ಯ ವಲಯ, ನಮ್ಮೂರು ನಮ್ಮ ಕೆರೆ ಅಭಿವೃದ್ಧಿ ಸಮಿತಿ ಕೊಲ್ಲಮೊಗ್ರು ಹಾಗೂ ಗ್ರಾಮ ಪಂಚಾಯತ್ ಕೊಲ್ಲಮೊಗ್ರು ಇವುಗಳ ಸಂಯುಕ್ತಾಶ್ರಯದಲ್ಲಿ ಮಾ.12 ರಂದು ಶ್ರೀ ಮಯೂರ ಕಲಾಮಂದಿರದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ದೊಡ್ಡಣ್ಣ ಶೆಟ್ಟಿ ಕೆರೆ...
Ad Widget

ಮಾವಿನಕಟ್ಟೆ ಚಿರಾಯು ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಕ್ರಿಕೆಟ್ ಪಂದ್ಯಾಟ

ಚಿರಾಯು ಸ್ಪೋರ್ಟ್ಸ್ ಕ್ಲಬ್ ಮಾವಿನಕಟ್ಟೆ ವತಿಯಿಂದ ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಾಟ ಮಾ. 6 ರಂದು ಶೆಟ್ಟಿಮಜಲು ಕ್ರೀಡಾಂಗಣ ದಲ್ಲಿ ನಡೆಯಿತು. ಪಂದ್ಯಾಟದ ಉದ್ಘಾಟನೆಯನ್ನು ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದ ಪ್ರ.ಕಾರ್ಯದರ್ಶಿ ರಾಧಾಕೃಷ್ಣ ಶ್ರೀ ಕಟೀಲ್ ಮಾವಿನಕಟ್ಟೆ ನೆರವೇರಿಸಿದರು. ದೇವಚಳ್ಳ ಗ್ರಾಮ ಪಂಚಾಯತ್ ಸದಸ್ಯರುಗಳಾದ ದುರ್ಗಾ ದಾಸ್ ಮೆತ್ತಡ್ಕ ಮತ್ತು ಪ್ರಶಾಂತ್ ಮೆದು ನೆರೆವೆರಿಸಿದರು. ಸಂಜೆ ಸಮಾರೋಪ...

ಹರಿಹರ ಪಲ್ಲತ್ತಡ್ಕ :- ಉಚಿತ ನೇತ್ರ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ

ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ, ಪ್ರಾಥಮಿಕ ಆರೋಗ್ಯ ಕೇಂದ್ರ ಕೊಲ್ಲಮೊಗ್ರು, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ಮಂಗಳೂರು ಮತ್ತು ಸುಳ್ಯ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) ಉಡುಪಿ, ಮಂಗಳೂರು ಮತ್ತು ಸುಳ್ಯ, ಡಾ| ಪಿ.ದಯಾನಂದ ಪೈ ಮತ್ತು ಸತೀಶ್...

ಪಾಲೆಪ್ಪಾಡಿ : ವರ್ಣಾರ ಪಂಜುರ್ಲಿ ಹಾಗೂ ಜೋಡು ಕಲ್ಲುರ್ಟಿ ದೈವಗಳ ನೇಮೋತ್ಸವ

ಐವರ್ನಾಡು ಗ್ರಾಮದ ಪಾಲೆಪ್ಪಾಡಿ ಪೂವಪ್ಪ ಗೌಡರ ಮನೆಯಲ್ಲಿ ವರ್ಣಾರ ಪಂಜುರ್ಲಿ ಹಾಗೂ ಜೋಡು ಕಲ್ಲುರ್ಟಿ ದೈವಗಳ ನೇಮೋತ್ಸವವು ಮಾ.6 ರಂದು ನಡೆಯಿತು.

ಕಡಬ : ಹಳೆನೆರೆಂಕಿ ದೇವಸ್ಥಾನದಲ್ಲಿ ಭಜನೆ ಹಾಡುವ ಮೂಲಕ ಸರಳತೆಗೆ ಸಾಕ್ಷಿಯಾದ ಸಚಿವ ಅಂಗಾರ

ಕಡಬದ ಹಳೆನೆರೆಂಕಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ದೇವರಿಗೆ ನೂತನ ಪ್ರಾಕಾರ ಹಾಗೂ ಚಂದ್ರಮಂಡಲ ಸಮರ್ಪಣೆ ಹಾಗೂ ವರ್ಷಾವಧಿ ಉತ್ಸವಗಳು ನಡೆಯುತ್ತಿದ್ದು, ಕಾರ್ಯಕ್ರಮಕ್ಕೆ ಸಚಿವರಾದ ಎಸ್.ಅಂಗಾರರವರು ಭೇಟಿ ನೀಡಿದರು.‌ ಆ ಸಂದರ್ಭದಲ್ಲಿ ಕ್ಷೇತ್ರದಲ್ಲಿ ನಡೆಯುತ್ತಿದ್ದ ಭಜನಾ ಕಾರ್ಯಕ್ರಮದಲ್ಲಿ ಸಚಿವರೇ ಭಜಕರ ಜೊತೆಗೆ ಕುಳಿತು ಭಜನೆಯನ್ನು ಹಾಡಿದರು. ಆ ಮೂಲಕ ಊರವರ ಮೆಚ್ಚುಗೆಗೆ ಪಾತ್ರರಾದರು.

ರವಿ ಕಕ್ಕೆಪದವು ಅವರಿಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ

ಮಂಗಳೂರು: ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಪತ್ರಿಕಾ ಭವನ ಟ್ರಸ್ಟ್ ಸಹಯೋಗದಲ್ಲಿ ಪ್ರೆಸ್ ಕ್ಲಬ್ ದಿನಾಚರಣೆಯಲ್ಲಿ ಸಮಾಜ ಸೇವಕ ರವಿ ಕಕ್ಯೆಪದವು ಅವರಿಗೆಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ- 2021 ಪ್ರದಾನ ಮಾಡಲಾಯಿತು.ತಣ್ಣೀರುಬಾವಿ ಟ್ರೀ ಪಾರ್ಕ್ ನ ಗೆಸ್ಟ್ ಹೌಸ್ ಬಳಿ ನಡೆದ ಕಾರ್ಯಕ್ರಮವನ್ನು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ...

ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸಭೆ: ಆಸ್ಪತ್ರೆಯ ಶವಾಗಾರ ಅಭಿವೃದ್ಧಿ, ಶೀತಲೀಕರಣ ಘಟಕ ಸ್ಥಾಪನೆಗೆ ಬೇಡಿಕೆ ಸಲ್ಲಿಸಲು ನಿರ್ಧಾರ

ಸುಳ್ಯ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸಭೆ ಮಾ.6 ರಂದು ಆಸ್ಪತ್ರೆಯಲ್ಲಿ ನಡೆಯಿತು. ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ ಅಧ್ಯಕ್ಷತೆಯಲ್ಲಿ ನಡೆದ‌ ಸಭೆಯಲ್ಲಿ ಸಾರ್ವಜನಿಕ ಆಸ್ಪತ್ರೆಯ ಅಭಿವೃದ್ಧಿ ಬಗ್ಗೆ ವಿಸ್ತೃತವಾದ ಚರ್ಚೆ ನಡೆಸಲಾಯಿತು. ಆಸ್ಪತ್ರೆಯ ಶವಾಗಾರ ಅಭಿವೃದ್ಧಿ ಪಡಿಸಲು ಮತ್ತು ಶವಾಗಾರದಲ್ಲಿ ಶೀತಲೀಕರಣ ಘಟಕ ಸ್ಥಾಪನೆ ಮಾಡಲು...

ಐನೆಕಿದು :- ಉಚಿತ ಆರೋಗ್ಯ ತಪಾಸಣಾ ಶಿಬಿರ

ನಿಸರ್ಗ ಯುವಕ ಮಂಡಲ ಐನೆಕಿದು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಸುಬ್ರಹ್ಮಣ್ಯ ಇವುಗಳ ಸಂಯುಕ್ತಾಶ್ರಯದಲ್ಲಿ ಮಾ.06 ರಂದು ಐನೆಕಿದು ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಈ ಉಚಿತ ತಪಾಸಣಾ ಶಿಬಿರ ಕಾರ್ಯಕ್ರಮವನ್ನು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಲಲಿತಾ ಗುಂಡಡ್ಕ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ...

ಮೇ. 13-15 : ತೋಟಂಪಾಡಿ ಉಳ್ಳಾಕುಲು ದೈವಸ್ಥಾನದ ಪುನರ್ ಪ್ರತಿಷ್ಠೆ – ಬ್ರಹ್ಮಕಲಶೋತ್ಸವ ಸಮಿತಿ ರಚನೆ

ಅರಂತೋಡು ಗ್ರಾಮದ ತೋಟಂಪಾಡಿ ಉಳ್ಳಾಕುಲು ದೈವಸ್ಥಾನದಲ್ಲಿ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಮೇ 13,14,15 ರಂದು ನಡೆಸಲು ತೀರ್ಮಾನಿಸಲಾಗಿದೆ. ಇದರ ಅಂಗವಾಗಿ ಮಾ.6 ರಂದು ಅರಂತೋಡಿನ ಸಿರಿ ಸೌಧ ಸಭಾಂಗಣದಲ್ಲಿ ಸಮಾಲೋಚನಾ ನಡೆಯಿತು. ಸಭೆ ಅಧ್ಯಕ್ಷತೆಯನ್ನು ಯು.ಎಸ್. ಮೇದಪ್ಪ ಗೌಡ ವಹಿಸಿದ್ದರು. ಈ ಸಭೆಯಲ್ಲಿ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಸಮಿತಿ ರಚನೆ ಮಾಡಲಾಯಿತು. ಬ್ರಹ್ಮಕಲಶೋತ್ಸವ ಸಮಿತಿ...
Loading posts...

All posts loaded

No more posts

error: Content is protected !!