ಮಾ.01: ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ

ಬೆಳ್ಳಾರೆಯ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಾ.01ರಂದು ಮಹಾಶಿವರಾತ್ರಿ ಉತ್ಸವ ನಡೆಯಲಿದ್ದು ಈ ಪ್ರಯುಕ್ತ ದೇವಳದಲ್ಲಿ ಸಂಜೆ ಗಂಟೆ 5.00ರಿಂದ ಶತರುದ್ರಾಭಿಷೇಕ, ರಾತ್ರಿ ಗಂಟೆ 9.30ಕ್ಕೆ ಮಹಾಪೂಜೆ ನಡೆಯಲಿರುವುದು. ನಂತರ ರಾತ್ರಿ ಗಂಟೆ 10.00ರಿಂದ ಅಮ್ಮ ಕಲಾವಿದರು ಕುಡ್ಲ ಅಭಿನಯಿಸುವ ಶಿವಾನಂದ ಶೆಟ್ಟಿ ಸಾರಥ್ಯದ ಕುಸಲ್ದರಸೆ ನವೀನ್.ಡಿ ಪಡೀಲ್ ಇವರ ಸಲಹೆ ಸಹಕಾರದೊಂದಿಗೆ ಸೋಮನಾಥ ಶೆಟ್ಟಿ...

ಮಾ.04-ಮಾ.05: ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ 20ನೇ ವರ್ಷದ ಏಕಾಹ ಭಜನೆ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಮಾ.04 ಶುಕ್ರವಾರ ಸೂರ್ಯೋದಯದಿಂದ ಮಾ.05 ಶನಿವಾರ ಸೂರ್ಯೋದಯದವರೆಗೆ ಶ್ರೀ ಜಲದುರ್ಗಾದೇವಿ ಭಜನಾ ಮಂಡಳಿ ಪೆರುವಾಜೆ ಹಾಗೂ ಶ್ರೀ ಜಲದುರ್ಗಾದೇವಿ ಮಹಿಳಾ ಭಜನಾ ಮಂಡಳಿ ಪೆರುವಾಜೆ ಇವರ ಸಂಯುಕ್ತ ಆಶ್ರಯದಲ್ಲಿ 20ನೇ ವರ್ಷದ ಏಕಾಹ ಭಜನೆ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಭಗವದ್ಭಕ್ತರು ಭಾಗಿಗಳಾಗಿ ಶ್ರೀ ದೇವರ ಕೃಪೆಗೆ ಪಾತ್ರರಾಗುವಂತೆ ದೇವಸ್ಥಾನದ...
Ad Widget

ಮಾ.01: ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ರುದ್ರ ಪಾರಾಯಣ, ಹಾಲು-ಸೀಯಾಳ ಅಭಿಷೇಕ

ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಮಾ.01ರಂದು ಮಹಾಶಿವರಾತ್ರಿ ಪ್ರಯುಕ್ತ ರಾತ್ರಿ ಗಂಟೆ 7.00ರಿಂದ ರುದ್ರ ಪಾರಾಯಣ, ಹಾಲು-ಸೀಯಾಳ ಅಭಿಷೇಕ ನಡೆಯಲಿರುವುದು. ಈ ಕಾರ್ಯಕ್ರಮದಲ್ಲಿ ಭಗವದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಗಳಾಗಿ ಶ್ರೀ ದೇವರ ಕೃಪೆಗೆ ಪಾತ್ರರಾಗುವಂತೆ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಪಿ.ಪದ್ಮನಾಭ ಶೆಟ್ಟಿ ವಿನಂತಿಸಿದ್ದಾರೆ.

ಫೆ.27: ಕಳಂಜ ವಿಷ್ಣುನಗರದಲ್ಲಿ ಪಲ್ಸ್ ಪೋಲಿಯೊ ಕಾರ್ಯಕ್ರಮ

ಫೆ.27 ಭಾನುವಾರದಂದು ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನದ ಅಂಗವಾಗಿ ಕಳಂಜ ವಿಷ್ಣುನಗರದ ಅಕ್ಷರ ಕರಾವಳಿ ಕಟ್ಟಡದಲ್ಲಿ ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮ ನಡೆಯಲಿದೆ. ಈ ಅಭಿಯಾನವು ಬೆಳಗ್ಗೆ ಗಂಟೆ 8.00ರಿಂದ ಸಂಜೆ ಗಂಟೆ 5.00ರ ತನಕ ನಡೆಯಲಿದ್ದು, 5 ವರ್ಷದೊಳಗಿನ ಎಲ್ಲಾ ಮಕ್ಕಳು ಲಸಿಕೆಯನ್ನು ಪಡೆದುಕೊಳ್ಳುವಂತೆ ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿ ಶ್ರೀಮತಿ ಬೇಬಿ...

ಮಾವಿನಕಟ್ಟೆ : ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಒತ್ತೆಕೋಲದ ಆಮಂತ್ರಣ ಬಿಡುಗಡೆ

ಮಾವಿನಕಟ್ಟೆ ಉದಯಗಿರಿ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದಲ್ಲಿ ಶ್ರೀ ದೈವದ ವಾರ್ಷಿಕ ಒತ್ತೆಕೋಲದ ಆಮಂತ್ರಣ ಪತ್ರಿಕೆ ಫೆ .25 ರಂದು ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಆಡಳಿತ ಸಮಿತಿಯ ಅಧ್ಯಕ್ಷರಾದ ಎ.ವಿ ತೀರ್ಥರಾಮ, ಪ್ರಧಾನ ಕಾರ್ಯದರ್ಶಿ ರಾಧಾಕೃಷ್ಣ ಶ್ರೀ ಕಟೀಲ್, ಸದಸ್ಯರುಗಳಾದ ಕೃಷ್ಣಪ್ಪ ಗೌಡ ಮಾವಿನಕಟ್ಟೆ, ರಾಮಚಂದ್ರ ನಾಗನಗದ್ದೆ, ಲೋಕೇಶ್ ಪೂಜಾರಿ ತಳೂರು, ವೆಂಕಟ್ರಮಣ ಮೆದು,...

ಎನ್ ಎಂಸಿ: ಸಂದರ್ಶನ ಕೌಶಲ್ಯ ತರಬೇತಿ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಪ್ಲೇಸ್ಮೆಂಟ್ ಮತ್ತು ಕೆರಿಯರ್ ಗೈಡೆನ್ಸ್ ಸೆಲ್ ವತಿಯಿಂದ ಸಂದರ್ಶನ ಕೌಶಲ್ಯ ತರಬೇತಿ ಕಾರ್ಯಕ್ರಮವನ್ನು ಇತ್ತೀಚೆಗೆ ಆಯೋಜಿಸಲಾಯಿತು. ಬೆಂಗಳೂರಿನ ಜಿಲೆಟ್ ಕಂಪೆನಿಯ ಪುನೀತ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿವಿದ್ಯಾರ್ಥಿಗಳಿಗೆ ಸಂದರ್ಶನ ಕೌಶಲ್ಯದ ಬಗ್ಗೆ ಮಾಹಿತಿ ನೀಡಿದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀಮತಿ ರತ್ನಾವತಿ ಡಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅಂತಿಮ...

ಹರಿಹರ ಪಲ್ಲತ್ತಡ್ಕ : ಪುಸ್ತಕ ಗೂಡು ಉದ್ಘಾಟನೆ

ಹರಿಹರ ಪಲ್ಲತ್ತಡ್ಕದ ಪ್ರಯಾಣಿಕರ ತಂಗುದಾಣದಲ್ಲಿ ಫೆ.24 ರಂದು ಪುಸ್ತಕ ಗೂಡು ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಬಾಳುಗೋಡು ಗ್ರಾಮದ ನಿವೃತ್ತ ಅಂಚೆ ವಿತರಕ ಧರ್ಮಪಾಲ ಮುಚ್ಚಾರ ಅವರು ಪುಸ್ತಕ ಗೂಡು ಉದ್ಘಾಟನೆ ಮಾಡಿದರು.ಈ ಸಂದರ್ಭದಲ್ಲಿ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಮಣಿಯಾನ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತ ಬಾಳುಗೋಡು ಹಾಗೂ ಉಪಾಧ್ಯಕ್ಷರಾದ ವಿಜಯ...

ಬೊಳುಬೈಲು : ಶ್ರೀ ಮಹಾವಿಷ್ಣು ಮೂರ್ತಿ ಗ್ರಾನೈಟ್ಸ್ ಶುಭಾರಂಭ

ಜಾಲ್ಸೂರು ಗ್ರಾಮ ಬೊಳುಬೈಲು ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಬಳಿ ಮಾಲಕತ್ವದ ಶ್ರೀ ಮಹಾವಿಷ್ಣುಮೂರ್ತಿ ಗ್ರಾನೈಟ್ಸ್ ಫೆ. 23 ರಂದು ಶುಭಾರಂಭಗೊಂಡಿದೆ. ಇಲ್ಲಿ ವಿವಿಧ ದರ್ಜೆಯ ಗ್ರಾನೈಟ್ ಗಳು ಲಭ್ಯವಿದೆ ಎಂದು ಮಾಲಕರಾದ ಬಬ್ಲು ತಿಳಿಸಿದ್ದಾರೆ.

ಫೆ. 25 ರಂದು ಗುತ್ತಿಗಾರಿನಲ್ಲಿ ರಕ್ತದಾನ ಶಿಬಿರ

ಗುತ್ತಿಗಾರಿನ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ನೇತೃತ್ವದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮಂಗಳೂರು, ಸರಕಾರಿ ಲೇಡಿಗೋಷನ್ ಆಸ್ಪತ್ರೆ ಮಂಗಳೂರು, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಪ್ರಾಥಮಿಕ ಅರೋಗ್ಯ ಕೇಂದ್ರ ಗುತ್ತಿಗಾರು, ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಫೆ. 25ರಂದು ಬೆಳಿಗ್ಗೆ 10ರಿಂದ ಪ್ರಾಥಮಿಕ ಅರೋಗ್ಯ ಕೇಂದ್ರ ಗುತ್ತಿಗಾರಿನಲ್ಲಿ ನಡೆಯಲಿದೆ ಎಂದು ಸಂಘಟಕರು ತಿಳಿಸಿರುತ್ತಾರೆ.

ಹರಿಹರ ಪಲ್ಲತ್ತಡ್ಕ :- ಹರಿಹರೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವ ಸಂಪನ್ನ

ಹರಿಹರ ಪಲ್ಲತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಫೆ.20 ರಿಂದ 22 ರವರೆಗೆ ಬ್ರಹ್ಮಶ್ರೀ ನೀಲೇಶ್ವರ ಪದ್ಮನಾಭ ತಂತ್ರಿ ಉಚ್ಚಿಲ ಇವರ ನೇತೃತ್ವದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ ನಡೆಯಿತು.ಫೆ.20 ರಂದು ಬೆಳಿಗ್ಗೆ 9:00 ಗಂಟೆಯಿಂದ ಹಸಿರು ಕಾಣಿಕೆ ಪ್ರಾರಂಭ, ಮದ್ಯಾಹ್ನ 12:00 ಗಂಟೆಗೆ ಮಹಾಪೂಜೆ, ಮದ್ಯಾಹ್ನ 12:30 ರಿಂದ ಅನ್ನಸಂತರ್ಪಣೆ, ಸಾಯಂಕಾಲ ತಂತ್ರಿಗಳ ಆಗಮನ,...
Loading posts...

All posts loaded

No more posts

error: Content is protected !!