- Saturday
- August 15th, 2026
ಗುತ್ತಿಗಾರಿನ ಮುತ್ತಪ್ಪ ನಗರದಲ್ಲಿ ಧನ್ಯಕುಮಾರ್ ದೇರುಮಜಲು ಹಾಗೂ ರಕ್ಷಿತ್ ಶೀರಡ್ಕ ಮಾಲಕತ್ವದ ಜಿ.ಟಿ.ಆರ್ ಹಬ್ (GTR Hub) ರೆಸ್ಟೋರೆಂಟ್ ಡಿ.26 ರಂದು ಉದ್ಘಾಟನೆಗೊಂಡಿತು. ಇಲ್ಲಿ ಗ್ರಾಹಕರಿಗೆ ಚಿಕ್ಕನ್ ಟಿಕ್ಕ, ಶವರ್ಮ,ಅಲ್-ಫಾಹಮ್, ಊಟ, ಉಪಹಾರ, ಪೋರ್ಕ್, ಬಿರಿಯಾನಿ,ಸೂಪ್, ಐಸ್ ಕ್ರೀಮ್, ಟೀ ಹಾಗೂ ಪಾರ್ಸೆಲ್ ವ್ಯವಸ್ಥೆಗಳು ದೊರೆಯಲಿದೆ ಎಂದು ಮಾಲಕರು ತಿಳಿಸಿದ್ದಾರೆ.
ಸೋಣಂಗೇರಿ ಸಮೀಪ ಹೊಸಗದ್ದೆ ರಸ್ತೆ ಬದಿಯ ಪೊದೆಯಲ್ಲಿ ಅಪರಿಚಿತ ಗಂಡಸಿನ ಶವವೊಂದು ಪತ್ತೆಯಾಗಿದೆ. ಶವ ಕೊಳೆತ ಸ್ಥಿತಿಯಲ್ಲಿದ್ದು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
ಕೆ ಎಸ್ ಎಸ್ ಕಾಲೇಜು ಸುಬ್ರಹ್ಮಣ್ಯದ 2015-2016ನೇ ಸಾಲಿನ ಬಿ.ಎ ಬಳಗದ ಹಿರಿಯ ವಿದ್ಯಾರ್ಥಿವೃಂದದ 5ನೇ ವರ್ಷದ ವಾರ್ಷಿಕ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಡಿ.26 ರಂದು ಕೆ.ಎಸ್.ಎಸ್ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಗೆಳೆಯರೆಲ್ಲರ ಒಟ್ಟುಗೂಡುವಿಕೆಯೊಂದಿಗೆ ಪ್ರತಿ ವರ್ಷದಂತೆ ಮನೋರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.ಮಧ್ಯಾಹ್ನದ ಭೋಜನದ ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಬಿ.ಎ...
ಡಿ. 25 ಶನಿವಾರ ಹಾಗೂ ಡಿ. 26 ಆದಿತ್ಯವಾರದಂದು ತೇರ್ಥಮಜಲು ಮೈದಾನದಲ್ಲಿ ಚೈತನ್ಯ ಗೆಳೆಯರ ಬಳಗದ ವತಿಯಿಂದ, clienteleRCM ಪ್ರಾಯೋಜಕತ್ವದ/ಅರ್ಪಿಸಿದ ಲೀಗ್ ಮಾದರಿಯ 12 ತಂಡಗಳ "ಚೈತನ್ಯ ಟ್ರೋಪಿ" ಕ್ರಿಕೆಟ್ ಪಂದ್ಯಾಟ ನಡೆಯಿತು. ಪಂದ್ಯಾಟದ ಉದ್ಘಾಟನಾ ಸಮಾರಂಭದಲ್ಲಿ ಸಭಾಧ್ಯಕ್ಷರಾಗಿ ಗೋವಿಂದ ಅಳವುಪಾರೆ, ಅಧ್ಯಕ್ಷರಾಗಿ ಕಿರಣ್ ಕುಮಾರ್ ಕರಂಗಲಡ್ಕ ಹಾಗೂ ಅತಿಥಿಗಳಾಗಿ ಬಾಲಕೃಷ್ಣ ಕಂಜಿಪಿಲಿ, ಆನಂದ ಬಾಣೂರು,...
ಸುಳ್ಯ ನಗರದ ಗಾಂಧಿನಗರ ನಾವೂರು ಕಾಲೋನಿಗೆ ಚರಂಡಿ ವ್ಯವಸ್ಥೆ ಇದ್ದು ಕೆಲವು ದಿನಗಳಿಂದ ಕಾಲುದಾರಿಯ ಸ್ಲಾಬ್ ಮುರಿದು ಬಿದ್ದಿತ್ತು. ಡಿ.25ರ ರಾತ್ರಿ ಈ ದಾರಿಯಲ್ಲಿ ನಡೆದು ಬರುತ್ತಿದ್ದ ವ್ಯಕ್ತಿ ಮುರಿದ ಹೊದಿಕೆಯ ಮೇಲೆ ಕಾಲಿರಿಸಿದ್ದರಿಂದ ಬಿದ್ದು ಕಾಲಿಗೆ ಗಾಯವಾಗಿ ಆಸ್ಪತ್ರೆಗೆ ಸೇರಿದ್ದಾರೆ. ಈ ಘಟನೆಗೆ ಸುಳ್ಯ ನಗರ ಪಂಚಾಯತ್ ನಿರ್ಲಕ್ಷ್ಯವೇ ಕಾರಣವೆಂದ ನಿವಾಸಿಗಳು, ಆದಷ್ಟು ಬೇಗ...
ಬೆಳ್ಳಾರೆಯ ಹೆಸರಾಂತ ನಾಟಿ ವೈದ್ಯರಾಗಿರುವ ಅಶೋಕ್ ಕೊಡಚಾದ್ರಿಯವರಿಂದ ತಯಾರಿಸಲ್ಪಡುವ “ಪಡುಮಲೆ ದೇಯಿ ಬೈದೈತಿ” ಸಂಜೀವಿನಿ ನೋವಿನ ತೈಲ ಹಾಗೂ ಇತರ ಆಯುರ್ವೇದಿಕ್ ಉತ್ಪನಗಳ ವಿಶೇಷ ಪ್ರಚಾರ ಮತ್ತು ಮಾರಾಟವು ಮೂಡಬಿದಿರೆಯ ಜೋಡುಕರೆ ಕಂಬಳದಲ್ಲಿ ಯಶಸ್ವಿಯಾಗಿ ನಡೆಯಿತು. ಪಡುಮಲೆಯಲ್ಲಿ ಸುವರ್ಣ ಕೇದಗೆ ಯಾನೆ ದೇಯಿ ಬೈದಿತಿ ಹುಟ್ಟಿ ಬೆಳೆದ ಕೂವೆ ತೋಟದ ಮನೆಯ ಸ್ತಬ್ದ ಚಿತ್ರಣವು ನೋಡುಗರ...
ಸುಳ್ಯ: ಬಡತನ ಕೆವಿಜಿ ಅವರನ್ನು ಬಲಿಷ್ಠವನ್ನಾಗಿ ಮಾಡಿತು ಹಾಗಾಗಿ ಸುಳ್ಯದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯವಾಯಿತು. ಎಲ್ಲರೂ ಕೆವಿಜಿ ಅವರಂತೆ ಪರೋಪಕಾರ ಮಾಡುವ ಗುಣವನ್ನು ಅಳವಡಿಸಿಕೊಳ್ಳಬೇಕು ಎಂದು ರಾಜಿವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವ ವಿದ್ಯಾಲಯದ ವಿಶ್ರಾಂತ ನಿರ್ದೇಶಕ ಡಾ.ಪುತ್ತೂರಾಯ ಅವರು ಹೇಳಿದರು. ಡಿ.೨೬ ರಂದು ಕೆವಿಜಿ ಕಾನೂನು ಮಹಾವಿದ್ಯಾಲಯದ ಆವರಣದಲ್ಲಿ ನಡೆದ ಕೆವಿಜಿ ಸುಳ್ಯ ಹಬ್ಬದ...
ಒಂದು ಮರದ ಕೊಂಬೆಗೆ ಏನಾದರೂ ಆಯಿತೆಂದು ಆ ಕೊಂಬೆಯನ್ನೇ ಕಡಿಯುವುದರಲ್ಲಿ ಏನು ಅರ್ಥ, ಅದರನ್ನು ಸರಿ ಪಡಿಸುವ ಮಾರ್ಗವಿದ್ದಲ್ಲಿ ಹಾಗೆಯೇ ಆರೋಗ್ಯ ಎನ್ನುವುದು. ದೇಹದ ಒಂದು ಭಾಗಕ್ಕೆ ಏನಾದರೂ ಆಯಿತೆಂದರೆ ಆ ಭಾಗವನ್ನೇ ಕತ್ತರಿಸುವುದರಲ್ಲೇನಿದೆ ಅರ್ಥ.ರೋಗದ ಪ್ರತಿ ಲಕ್ಷಣವನ್ನು ನೋಡಿ ಅದರೊಡನೆ ಆ ವ್ಯಕ್ತಿಯಲ್ಲಿ ಆದ ಬದಲಾವಣೆಗಳನ್ನು ಗಮನಿಸಿ ಅದಕ್ಕೆ ಸೂಕ್ತವಾದ ಮದ್ದನ್ನು ಕೊಡುವುದರಿಂದ ಆ...
ಬಳ್ಪ ಶ್ರೀ ತ್ರಿಶೂಲಿನಿ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಮತ್ತು ರಥೋತ್ಸವ ಅಂಗವಾಗಿ ಈ ದಿನ ಹಸಿರುವಾಣಿ ಸಂಗ್ರಹ ಮತ್ತು ಉಗ್ರಾಣ ಮುಹೂರ್ತ ನಡೆಯಿತು. ಉಗ್ರಾಣ ಮುಹೂರ್ತವನ್ನು ಶ್ರೀಮತಿ ಮಮತ ಸುದರ್ಶನ ಶೆಟ್ಟಿ,ಶಾರದಾ ಗಾರ್ಡನ್ ಕೇನ್ಯ ನೆರವೇರಿಸಿದರು. ಈ ಸಂದರ್ಭದಲ್ಲಿ ಧಾರ್ಮಿಕ ಉತ್ಸವ ಸಮಿತಿಯ ಅಧ್ಯಕ್ಷರಾದ ಸದಾನಂದ ರೈ ಅರ್ಗುಡಿ,ಕೋಶಾಧಿಕಾರಿ ಮುರಳಿ ಕಾಮತ್,ಗೌರವಾಧ್ಯಕ್ಷರಾದ ಭಾಸ್ಕರ ಗೌಡ...
ಪಂಬೆತ್ತಾಡಿ ಗ್ರಾಮದ ಬಿ.ಜೆ.ಪಿ ಬೂತ್ ಸಮಿತಿ ಅಧ್ಯಕ್ಷ ರ ಮನೆಗೆ ನಾಮಫಲಕ ಅಳವಡಿಸಲಾಯಿತು. ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ರಾದ ಹರೀಶ್ ಕಂಜಿಪಿಲಿ, ಬೆಳ್ಳಾರೆ ಶಕ್ತಿ ಕೇಂದ್ರದ ಅಧ್ಯಕ್ಷ ರಾದ ವಸಂತ ನಡುಬೆಟ್ಟು. ಬಿಜೆಪಿ ಮುಖಂಡರುಗಳಾದ ಭಾಗೀರಥಿ ಮುರುಳ್ಯ, ಶ್ರೀನಾಥ್ ಬಾಳಿಲ, ಸಂತೋಷ್ ಜಾಕೆ, ದಿಲೀಪ್ ಬಾಬ್ಲುಬೆಟ್ಟು, ಜಗದೀಶ ಮಠ, ಹರ್ಷಿತ್ ಗೋಳಿಕಟ್ಟೆ, ಬೂತ್ ಸಮಿತಿ...
Loading posts...
All posts loaded
No more posts
