- Saturday
- August 15th, 2026
ವಿಶ್ವಹಿಂದೂ ಪರಿಷದ್ ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿಸುಳ್ಯ ಪ್ರಖಂಡ ವತಿಯಿಂದ ಗೀತಾ ಜಯಂತಿ ಅಂಗವಾಗಿ ಐತಿಹಾಸಿಕ ಹಿಂದುತ್ವದ ಭದ್ರಕೋಟೆ ಸುಳ್ಯದಲ್ಲಿ ಡಿ.13ರಂದು ಜರುಗಲಿರುವ ಶೌರ್ಯ ಸಂಚಲನ ಕಾರ್ಯಕ್ರಮದ ಕರಪತ್ರ ಬಿಡುಗಡೆ ಕಾರ್ಯಕ್ರಮವು ಬೆಳ್ಳಾರೆಯ ವಾಲ್ಮೀಕಿ ಶಾಖೆ ವತಿಯಿಂದ ಇಂದು(ನ.25) ನಡೆಯಿತು. ಕಾರ್ಯಕ್ರಮವು ಸಂಜೆ 7 ಗಂಟೆಗೆ ಸರಿಯಾಗಿ ಬೆಳ್ಳಾರೆ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ನಡೆಯಿತು. ಉದ್ಯಮಿ ರಾಜೇಶ್...
ಪಂಜ ಸಮೀಪದ ಕರಿಕ್ಕಳ ನಿಡ್ವಾಳ ಶ್ರೀ ಮಹಾವಿಷ್ಣು ದೇವಸ್ಥಾನದ ಮುಖ್ಯ ದ್ವಾರದ ಬಳಿ ಹರೀಶ್ ಪುರಿಯ ಮಾಲಕತ್ವದ ಪುರಿಯಶ್ರೀ ಜನರಲ್ ಸ್ಟೋರ್ ನ.25ರಂದು ಶುಭಾರಂಭಗೊಂಡಿತು. ಈ ಸಂದರ್ಭದಲ್ಲಿ ಮಾಲಕರಾದ ಶ್ರೀ ಹರೀಶ್ , ಶ್ರೀಮತಿ ಶ್ವೇತ, ಶ್ರೀ ಪುಟ್ಟಣ್ಣ ಗೌಡ, ಶ್ರೀಮತಿ ಪದ್ಮಾವತಿ ಮತ್ತಿತರರು ಉಪಸ್ಥಿತರಿದ್ದರು. ಇಲ್ಲಿ ಗೃಹಬಳಕೆಯ ದಿನಸಿ ವಸ್ತುಗಳು ದೊರೆಯುತ್ತದೆ ಎಂದು ಮಾಲಕರು...
ನೂಜಿಬಾಳ್ತಿಲ : ನಿರಂತರವಾಗಿ ಸುರಿದ ಮಳೆಗೆ ಮನೆಯ ಮೇಲ್ಚಾವಣಿ ಸಂಪೂರ್ಣವಾಗಿ ಕುಸಿದು ಅಪಾರ ಹಾನಿ ಸಂಭವಿಸಿದ ಘಟನೆ ನ.23ರ ಮಂಗಳವಾರ ರಾತ್ರಿ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದಲ್ಲಿ ನಡೆದಿದೆ.ರೆಂಜಿಲಾಡಿ ಗ್ರಾಮದ ನೂಜಿ ಕೆಂಚರಣ್ಯ ಎಂಬುವವರ ಪತ್ನಿ ಕುಂಞಮ್ಮ ಎಂಬುವವರ ಮನೆಗೆ ಹಾನಿಯಾಗಿದೆ. ಮನೆಯ ಮೇಲ್ಚಾವಣಿ ಕುಸಿದಿದ್ದು, ಹಂಚು ಸಹಿತ ಪೀಠೋಪಕರಣಗಳು ನಾಶಗೊಂಡಿವೆ. ಘಟನೆ ವೇಳೆ ಮನೆ...
ಇನ್ಫೋಸಿಸ್ ಸಂಸ್ಥೆಯ ಅಧ್ಯಕ್ಷರಾದ ಡಾ| ನಾರಾಯಣ ಮೂರ್ತಿಯವರ ಧರ್ಮಪತ್ನಿ ಶ್ರೀಮತಿ ಸುಧಾ ಮೂರ್ತಿಯವರು ನ.23 ರಂದು ಸಾಯಂಕಾಲ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದರು. ನ.24 ರಂದು ಶ್ರೀ ಮಠದಲ್ಲಿ ಆಶ್ಲೇಷ ಬಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸುದರ್ಶನ್ ಜೋಯಿಸ್, ಗುರು ಭಟ್, ರವೀಂದ್ರ ಭಟ್, ಗ್ರಾಮ ಪಂಚಾಯತ್ ಸದಸ್ಯರಾದ...
ಚಿಗುರು ಯುವಕ ಮಂಡಲ ಪೆರಾಜೆ ಮತ್ತು ಜ್ಯೋತಿ ಪ್ರೌಢಶಾಲೆ ಪೆರಾಜೆ ಕೊಡಗು ಇವರ ಜಂಟಿ ಆಶ್ರಯದಲ್ಲಿ ಮಧುಮೇಹ ಮತ್ತು ರಕ್ತದೊತ್ತಡ ಉಚಿತ ತಪಾಸಣಾ ಶಿಬಿರ ಹಾಗೂ ಮಧುಮೇಹ ಮತ್ತು ರಕ್ತದೊತ್ತಡ ಬರದಂತೆ ತಡೆಯುವ ಮಾರ್ಗಗಳು ಎಂಬ ವಿಷಯದ ಬಗ್ಗೆ ಉಪನ್ಯಾಸ ಕಾರ್ಯಕ್ರಮವು ಡಿ.4 ರಂದು ಶನಿವಾರ ದಂದು ಜ್ಯೋತಿ ಪ್ರೌಢಶಾಲೆ ಪೆರಾಜೆ ಇಲ್ಲಿ ನಡೆಯಲಿದೆ. ಈ...
ಸಮಾಜ ಸೇವಕ, ರಾಷ್ಟ್ರ ಪ್ರಶಸ್ತಿ ವಿಜೇತ ರವಿ ಕಕ್ಕೆಪದವು ಅವರ ಕುರಿತು ಡಾ| ರಾಜೇಶ್ವರಿ ಗೌತಮ್ ರವರು ಬರೆದ "ಬೆಂಕಿಯಲ್ಲಿ ಅರಳಿದ ಹೂವು" ಕೃತಿ ಬಿಡುಗಡೆ ಹಾಗೂ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರವರಿಗೆ ಅಭಿನಂದನಾ ಸಮಾರಂಭವು ನ.24 ರ ಬುಧವಾರದಂದು ಸುಬ್ರಹ್ಮಣ್ಯದ ವಲ್ಲೀಶ ಸಭಾಭವನದಲ್ಲಿ ನಡೆಯಿತು.ಜೇಸಿಐ ಸುಬ್ರಹ್ಮಣ್ಯ ಕುಕ್ಕೇಶ್ರೀ ವತಿಯಿಂದ ನಡೆದ ಈ ಕಾರ್ಯಕ್ರಮದಲ್ಲಿ ಜೇಸಿಐ...
ಸರಕಾರಿ ಪದವಿಪೂರ್ವ ಕಾಲೇಜು ಗುತ್ತಿಗಾರು ಇದರ 2021-22ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಪರಿಷತ್ ನ.24 ರಂದು ಉದ್ಘಾಟನೆಗೊಂಡಿತು. ಈ ವಿದ್ಯಾರ್ಥಿ ಪರಿಷತ್ ನ್ನು ಸುದ್ದಿ ಚಾನೆಲ್ ಮುಖ್ಯಸ್ಥ ದುರ್ಗಾಕುಮಾರ್ ನಾಯರ್ ಕೆರೆ ಉದ್ಘಾಟಿಸಿ, ಆರೋಗ್ಯವಂತ ಶಿಕ್ಷಣ ಹಾಗೂ ಸತತ ಪ್ರಯತ್ನಗಳಿಂದ ಉತ್ತಮ ಜೀವನ ರೂಪಿಸಿಕೊಳ್ಳಲು ಸಾಧ್ಯ ಎಂದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಚೆನ್ನಮ್ಮ.ಪಿ ಇವರು ರಾಷ್ಟ್ರಪತಿ...
ಬಳ್ಪದ ಪಾದೆ ಬಳಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಂಡುಬಂದು ಸಂಪೂರ್ಣ ಸುಟ್ಟು ಹೋದ ಘಟನೆ ಇಂದು ಸಂಜೆ ನಡೆದಿದೆ. ಪಂಜದ ಕೇಶವ ಆಚಾರಿ ಎಂಬವರು ತಮ್ಮ ಕಾರಿನಲ್ಲಿ ( KA19- P7242) ಏನೆಕಲ್ಲು ಕಡೆಯಿಂದ ಕೆಲಸ ಮುಗಿಸಿ ಬರುತ್ತಿರುವಾಗ ಪಾದೆ ಬಳಿ ಹೊಗೆ ಕಾಣಿಸಿಕೊಂಡಿದೆ. ಬೋನೆಟ್ ತೆರೆಯುವಷ್ಟರಲ್ಲಿ ಬೆಂಕಿ ಹತ್ತಿಕೊಂಡು ಕಾರು ಸಂಪೂರ್ಣ ಹೊತ್ತಿ...
ಅಮರಮೂಡ್ನೂರು ಗ್ರಾಮದ ದೊಡ್ಡಿಹಿತ್ಲು-ಹಲ್ತಡ್ಕ ಕುಶಾಲಪ್ಪ ಗೌಡರ ಪುತ್ರಿ ಚಿ|ಸೌ| ಲತಾ ಅವರ ವಿವಾಹವು ಕಡಬ ತಾಲೂಕು ಸವಣೂರು ಪುಣ್ಚಪ್ಪಾಡಿ ಗ್ರಾಮದ ಪೂವ ಮನೆ ದಿ| ಸುಬ್ಬಣ್ಣ ಗೌಡರ ಪುತ್ರ ಚಿ|ರಾ|ಯತೀಶ ರೊಂದಿಗೆ ನ.21ರಂದು ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.
Loading posts...
All posts loaded
No more posts
