ದ.ಕ ಜಿಲ್ಲಾ ಬಿ.ಜೆ.ಪಿ ಎಸ್.ಸಿ. ಮೋರ್ಚಾದ ಸಭೆ- ಸಚಿವ ಎಸ್ ಅಂಗಾರ ಭಾಗಿ

ದಕ್ಷಿಣ ಕನ್ನಡ ಜಿಲ್ಲಾ ಬಿ.ಜೆ.ಪಿ. ಎಸ್ ಸಿ ಮೋರ್ಚಾ ದ ಜಿಲ್ಲಾ ಕಾರ್ಯಕಾರಿಣಿ ಸಭೆ ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಇಂದು ನಡೆಯಿತು. ಈ ಸಂದರ್ಭ ಸಚಿವ ಎಸ್.ಅಂಗಾರ ದ.ಕ.ಜಿಲ್ಲಾ ಬಿ.ಜೆ.ಪಿ. ಅಧ್ಯಕ್ಷ ಸುದರ್ಶನ್ ಮೂಡಬಿದ್ರೆ, ಎಸ್. ಸಿ. ಮೋರ್ಚಾ ಅಧ್ಯಕ್ಷ ವಿನಯ್ ನೇತ್ರ ದಡ್ಡಲ್ ಕಾಡು, ಪ್ರಧಾನ ಕಾರ್ಯದರ್ಶಿಗಳಾದ ಅಣ್ಣಿ ಎಳ್ತಿಮಾರ್, ಭೋಜರಾಜ್ ಅಮೀನ್ ಪ್ರಮುಖರಾದ...

ಸೋಲಾರ್ ಪಾಯಿಂಟ್ & ಹೋಂ ಅಪ್ಲೈಯನ್ಸಸ್ ನಿಂತಿಕಲ್ಲು: ಲಕ್ಕೀ ಡ್ರಾ ಸ್ಕೀಮ್ ಆನ್ಲೈನ್ ನೋಂದಣಿ

ಈ ಕೆಳಗಿನ ಲಿಂಕ್ ಮೂಲಕ ಸ್ಕೀಮ್ ಗೆ ಆನ್ಲೈನ್ ನೋಂದಣಿ ಮಾಡಿಕೊಳ್ಳಿ👇 https://blackwindsolar.com/ ನಿಂತಿಕಲ್ಲಿನ ಸನ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಸೋಲಾರ್ ಪಾಯಿಂಟ್ & ಹೋಂ ಅಪ್ಲೈಯನ್ಸಸ್ ಸಂಸ್ಥೆಯು ವಿನೂತನ ಆಫರ್ ನೀಡುವ ಮೂಲಕ ಗ್ರಾಹಕರಿಗೆ ಅತ್ಯುತ್ತಮ ಸೇವೆ ನೀಡುತ್ತಿದ್ದು, ಇದೀಗ ಸಂಸ್ಥೆಯು 'ಲಕ್ಕೀ ಡ್ರಾ' ಎಂಬ ಹೊಸ ಸ್ಕೀಮ್ ಆರಂಭಿಸುತ್ತಿದೆ. ಈ ಯೋಜನೆಯು ನ.09ರಿಂದ...
Ad Widget

ಪತ್ರಕರ್ತರ ಸಮುದಾಯ ಭವನದ ಕಾಮಗಾರಿಗೆ ಡಾ.ಕೆ.ವಿ.ಚಿದಾನಂದರಿಂದ ಚಾಲನೆ

ಸುಳ್ಯ ತಾಲೂಕು ಪಂಚಾಯತ್ ವತಿಯಿಂದ ಅಂಬೆಟಡ್ಕದಲ್ಲಿ ನೀಡಿರುವ 5 ಸೆಂಟ್ಸ್ ಜಾಗದಲ್ಲಿ ನಿರ್ಮಾಣವಾಗಲಿರುವ ಪತ್ರಕರ್ತರ ಸಮುದಾಯ ಭವನ ‘ಪ್ರೆಸ್ ಕ್ಲಬ್ ‘ ಕಟ್ಟಡದ ಕಾಮಗಾರಿ ಇಂದು ಚಾಲನೆ ನೀಡಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‌ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಅವರು ದೀಪ ಬೆಳಗಿಸಿ, ಅಡಿಪಾಯಕ್ಕೆ ಶಿಲೆ ಇರಿಸುವ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು. ಎಲ್ಲರ ಸಹಕಾರದಲ್ಲಿ ಪತ್ರಕರ್ತರ...

ಅಯ್ಯನಕಟ್ಟೆ ತಿರುವಿನಲ್ಲಿ ಕಾದಿದೆ ಅಪಾಯ-ಅನಾಹುತ ಎದುರಾಗುವ ಮುಂಚೆ ಎಚ್ಚೆತ್ತುಕೊಂಡರೆ ಜೋಕೆ

ಅಯ್ಯನಕಟ್ಟೆ ಬಳಿಯ ಚೊಕ್ಕಾಡಿ-ಸುಳ್ಯ ತಿರುವಿನಲ್ಲಿ ರಸ್ತೆಯ ದುಸ್ಥಿತಿಯಿಂದ ಅಪಾಯ ಎದುರಾಗುವ ಭೀತಿ ಉಂಟಾಗಿದೆ. ಅಸಮರ್ಪಕ ಮೋರಿ ವ್ಯವಸ್ಥೆಯಿಂದ ರಸ್ತೆಯ ಎರಡೂ ಬದಿಗಳಲ್ಲಿ ಗುಂಡಿಗಳಾಗಿದ್ದು ವಾಹನ ಸವಾರರು ಹಾಗೂ ಪಾದಚಾರಿಗಳು ಎಚ್ಚರವಹಿಸದಿದ್ದರೆ ಅಪಾಯ ಎದುರಾಗುವುದು ಖಂಡಿತ. ಈ ರಸ್ತೆ ಚೊಕ್ಕಾಡಿ ಮೂಲಕ ಸುಳ್ಯಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿದೆ. ಈ ಹಿಂದೆಯೇ ಇಲ್ಲಿ ರಸ್ತೆಯ ಸಮಸ್ಯೆ ಎದುರಾಗಿತ್ತಾದರೂ...

ಕಡಬ : ಎನ್.ಎಸ್.ಯು.ಐ ಕಾರ್ಯಕರ್ತರ ಸಭೆ

ಎನ್ ಎಸ್ ಯು ಐ ಸುಳ್ಯ ಸುಳ್ಯ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಸೇರುವ ಕಡಬ ತಾಲೂಕಿನಲ್ಲಿ ಎನ್ ಎಸ್ ಯು ಐ ಪದಾಧಿಕಾರಿಗಳ ಹಾಗೂ ಕಾರ್ಯಕರ್ತರ ಸಭೆ ಅ.30 ರಂದು ನಡೆಯಿತು. ಬಸ್ ಪಾಸ್ ಸಮಸ್ಯೆ, ವಿದ್ಯಾರ್ಥಿಗಳ ವಿವಿಧ ಶೈಕ್ಷಣಿಕ ಸಮಸ್ಯೆಗಳು, ಸಂಘಟನೆಯನ್ನು ಬಲಪಡಿಸುವ ಹಾಗೂ ಮುಂದಿನ ಕಾರ್ಯಕ್ರಮದ ಬಗ್ಗೆ ಚರ್ಚೆ ನಡೆಸಲಾಯಿತು.ಈ ಸಂದರ್ಭದಲ್ಲಿ ಎನ್...

ಗುತ್ತಿಗಾರು ರಾಜಾರಾಮ್ ಗಾರ್ಮೆಂಟ್ಸ್ ನಲ್ಲಿ ದೀಪಾವಳಿ ವಿಶೇಷ ಆಫರ್

ಗುತ್ತಿಗಾರಿನ ದೇವಿಸಿಟಿ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ರಾಜಾರಾಮ್ ಗಾರ್ಮೆಂಟ್ ನಲ್ಲಿ ದೀಪಾವಳಿ ಪ್ರಯುಕ್ತ ಬಟ್ಟೆ ಖರೀದಿಗೆ ವಿಶೇಷ ಬಹುಮಾನಗಳನ್ನು ಘೋಷಿಸಲಾಗಿದೆ.ಇಲ್ಲಿ ಎಲ್ಲಾ ಕಂಪೆನಿಗಳ ಸಿದ್ಧ ಉಡುಪುಗಳು ಇದ್ದು ಮಕ್ಕಳ, ಪುರುಷರ ಮಹಿಳೆಯರ ಉಡುಪುಗಳಿದ್ದು ವಸ್ತ್ರಗಳನ್ನು ಖರೀದಿಸಿದಲ್ಲಿ ಲಕ್ಕಿ ಡ್ರಾ ಮೂಲಕ ವಿಶೇಷ ಬಹುಮಾನಗಳನ್ನು ಘೋಷಿಸಲಾಗಿದೆ. ಪ್ರಥಮ ಬಹುಮಾನವಾಗಿ ಮಿಕ್ಸಿ, ದ್ವಿತೀಯ ಬಹುಮಾನವಾಗಿ ಪ್ಯಾನ್, ತೃತೀಯ ಬಹುಮಾನವಾಗಿ...

ಆರಿತು ದೊಡ್ಮನೆಯ ದೀಪ… – ಧನಂಜಯ ಕೆ. ಕೊಡೆಂಕೇರಿ

ಆರಿತು ದೊಡ್ಮನೆಯ ದೀಪ ಕನ್ನಡಿಗರ ಹೃದಯ ಬೆಳಗಿದ ನಂದಾದೀಪ.ಬಾಳಿನ ಹಾದಿಯಲಿ ಕಗ್ಗತ್ತಲು ಕವಿಯಿತುಸ್ಫೂರ್ತಿಯ ಚಿಲುಮೆಯು ಬತ್ತಿಹೋಯಿತು. ನಯ ವಿನಯದ ಮಾತುಗಳು ಕೇಳಿಸುತ್ತಿಲ್ಲಆ ನಗು ಮುಖದಲ್ಲಿದ್ದ ತೇಜಸ್ಸು ಇಂದಿಲ್ಲ.ನೃತ್ಯದ ಕೈ-ಕಾಲುಗಳು ಇಂದು ನರ್ತಿಸುತ್ತಿಲ್ಲಹೃದಯದ ಹಾಡು ಹಾಡುವ ಕೋಗಿಲೆಯು ಇನ್ನಿಲ್ಲ. ಆಕಾಶದೆತ್ತರಕ್ಕೆ ಹೊಸ ಕನಸು ಬಿತ್ತಿದ ಕುವರಕನ್ನಡಿಗರ ಪ್ರೀತಿಯ ಅಪ್ಪು.ಈ ರಾಜಕುಮಾರ.ಪ್ರತಿದಿನ ಅಭಿಮಾನಿಗಳೇ ದೇವರು ಎನ್ನುತ್ತಿದ್ದವ ನೀನುಇಂದೇಕೆ ಯಾರಿಗೂ...

ಗುತ್ತಿಗಾರು : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ – ಸದಸ್ಯರಿಗೆ 6% ಡಿವಿಡೆಂಟ್ ಘೋಷಣೆ

ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ ಯವರ ಅಧ್ಯಕ್ಷತೆಯಲ್ಲಿ ಸಂಘದ ಸಭಾಭವನದಲ್ಲಿ ಇಂದು ನಡೆಯಿತು. ಸಂಘವು ವಾರ್ಷಿಕ 1.18 ಕೋಟಿ ಲಾಭಾಂಶ ಹೊಂದಿದ್ದು ಸದಸ್ಯರಿಗೆ ಶೇ 6 ಡಿವಿಡೆಂಟ್ ವಿತರಣೆಗೆ ತೀರ್ಮಾನಿಸಲಾಗಿದೆ ಎಂದು ಅಧ್ಯಕ್ಷರು ಹೇಳಿದರು. ಸಭೆಯಲ್ಲಿ ಸಂಘದ ಉಪಾಧ್ಯಕ್ಷ ಕಿಶೋರ್ ಕುಮಾರ್ ಅಂಬೆಕಲ್ಲು, ನಿರ್ದೇಶಕರುಗಳಾದ...

ಕಳಂಜ: ಕ್ಷಯ ಮುಕ್ತ ಗ್ರಾಮ ನಿರ್ಮಾಣದ ಬಗ್ಗೆ ಮಾಹಿತಿ ಮತ್ತು ಟಾಸ್ಕ್ ಪೋರ್ಸ್ ಸಮಿತಿ ರಚನೆ

ಕಳಂಜ ಗ್ರಾಮ ಪಂಚಾಯತನ್ನು ಕ್ಷಯ ಮುಕ್ತ ಗ್ರಾಮ ಪಂಚಾಯತ್ ಎಂದು ಘೋಷಣೆ ಮಾಡುವ ನಿಟ್ಟಿನಲ್ಲಿ ಕ್ಷಯರೋಗದ ಕುರಿತು ಮಾಹಿತಿ ನೀಡುವ ಕಾರ್ಯಕ್ರಮ ಮತ್ತು ಟಾಸ್ಕ್ ಪೋರ್ಸ್ ಸಮಿತಿ ರಚನಾ ಸಭೆಯನ್ನು ಕಳಂಜ ಗ್ರಾಮ ಪಂಚಾಯತಿನ ಗೌರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ|ಗಿರೀಶ್ ಎಂ ಮತ್ತು ಸುಳ್ಯ ತಾಲೂಕು...

ಎನ್ನೆಂಸಿ: ನೇಚರ್ ಕ್ಲಬ್ ಜೀವ ವಿಜ್ಞಾನ ಪದವಿ ವಿದ್ಯಾರ್ಥಿಗಳಿಂದ ಕೃಷಿ ಕ್ಷೇತ್ರ ಅಧ್ಯಯನ ಶಿಬಿರ

ಸುಳ್ಯ; ನೆಹರೂ ಮೆಮೋರಿಯಲ್ ಕಾಲೇಜು ಇಲ್ಲಿನ ನೇಚರ್ ಕ್ಲಬ್ ವತಿಯಿಂದ ಜೀವವಿಜ್ಞಾನ ಪದವಿ ವಿದ್ಯಾರ್ಥಿಗಳಿಗೆ ಅಕ್ಟೋಬರ್ 26ರಂದು ಕೃಷಿ ಕ್ಷೇತ್ರ ಅಧ್ಯಯನ ಪ್ರವಾಸ ಏರ್ಪಡಿಸಿ ಸುಳ್ಯ ಪರಿಸರದ ಕೆಲವು ಕೃಷಿ ಸಾಧಕರನ್ನು ಸಂದರ್ಶಿಸಿ, ಕೃಷಿ ಕ್ಷೇತ್ರ ವೀಕ್ಷಿಸಿ, ಅಲ್ಲಿನ ವಿಶೇಷತೆಗಳನ್ನು ಅವರ ಕೃಷಿ ಸಾಧನೆಗಳನ್ನು ಪರಿಚಯಿಸಿ ಕೊಡಲಾಯಿತು.ಕೃಷಿ ಕ್ಷೇತ್ರ ಅಧ್ಯಯನದಲ್ಲಿ ಮೊದಲನೆಯದಾಗಿ ಸುಳ್ಯ ತಾಲೂಕಿನ ಬೆಳ್ಳಾರೆ...
Loading posts...

All posts loaded

No more posts

error: Content is protected !!