- Monday
- May 12th, 2025

ದಕ್ಷಿಣ ಕನ್ನಡದಲ್ಲಿ ಇವತ್ತು ಒಂದು ಕೋರೋನಾ ಪಾಸಿಟಿವ್ ಪತ್ತೆಯಾಗಿದೆ. ವಿಟ್ಲದ ಪೊಲೀಸ್ ಪೇದೆ ಯೊಬ್ಬರಿಗೆ ಕೋರೋನಾ ಇರುವುದು ದೃಢವಾಗಿದೆ. ಮೇ 14 ರಂದು ಮಹಾರಾಷ್ಟ್ರದ ರಾಯಗಡದಿಂದ ಬಂದಿದ್ದ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಆತ ಕ್ವಾರಂಟೈನ್ಗೆ ಒಳಗಾಗುವ ಮುನ್ನ ಪೊಲೀಸ್ ಠಾಣೆಗೆ ಹೋಗಿದ್ದ ಎಂದು ತಿಳಿದು ಬಂದಿದೆ. ಪೊಲೀಸರ ಕೊರೋನಾ ಪರೀಕ್ಷೆ ನಡೆಸಿದ ವೇಳೆ ಒರ್ವ...

ಸುಬ್ರಹ್ಮಣ್ಯ ದೇವಸ್ಥಾನ ತೆರೆಯದೇ ಇರುವುದರಿಂದ ಭಕ್ತಾದಿಗಳು ಇಲ್ಲ. ಅದು ಅಲ್ಲದೇ ಇಂದು ಸಂಡೇ ಲಾಕ್ ಡೌನ್ ನಿಯಮ ಕಟ್ಟುನಿಟ್ಟಾಗಿ ಇದ್ದು ಅನಗತ್ಯ ಓಡಾಟಕ್ಕೆ ಅವಕಾಶವಿಲ್ಲ. ಅಗತ್ಯ ವಸ್ತುಗಳಾದ ಹಾಲು, ತರಕಾರಿ, ಮೆಡಿಕಲ್ ಮುಂತಾದ ಅಂಗಡಿ ಮುಂಗಟ್ಟುಗಳು ತೆರೆದಿದೆ.ಪೋಲಿಸರು ಇಲ್ಲಿ ಓಡಾಡುವ ಎಲ್ಲಾ ವಾಹನಗಳನ್ನು ತಪಾಸಣೆ ನಡೆಸಲಾಗುತ್ತದೆ. ಅನಗತ್ಯ ಓಡಾಟ ನಡೆಸುವವರಿಗೆ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು...

ಸುಳ್ಯ ತಾಲೂಕಿನ ಗ್ರಾಮದ ಕುಂಡಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮತ್ತು ನೇಸರ ಯುವಕ ಮಂಡಲ ಇದರ ಆಶ್ರಯದಲ್ಲಿ ಸುಳ್ಯ, ಪುತ್ತೂರು ಮತ್ತು ಕಡಬ ತಾಲೂಕಿನ ವಿದ್ಯಾರ್ಥಿಗಳಿಗೆ ವಾಟ್ಸಪ್ ಮೂಲಕ ಏರ್ಪಡಿಸಿದ ವಿವಿಧ ಸ್ಪರ್ದೆಗಳಿಗೆ ಮುನ್ನೂರಕ್ಕೂ ಅಧಿಕ ಮಂದಿ ಪ್ರವೇಶ ಪತ್ರ ಕಳುಹಿಸಿದ್ದು, ಇದರ ವಿವಿಧ ವಿಭಾಗವಾರು ಫಲಿತಾಂಶ ಹೀಗಿದೆ ವಿಭಾಗವಾರು ಸ್ಪರ್ಧೆಗಳ ಫಲಿತಾಂಶ ಕಿರಿಯ...

ಅರಂತೋಡು, ಕಲ್ಲುಗುಂಡಿ ,ಸಂಪಾಜೆ ಪೇಟೆಯಲ್ಲಿ ಕೆಲವೇ ತುರ್ತು ಸೇವೆಗಳ ಅಂಗಡಿಗಳು ಹೊರತುಪಡಿಸಿದರೆ ಸಂಪೂರ್ಣ ಸಂಡೆ ಲಾಕ್ ಡೌನ್ ವ್ಯಾಪಾರ ಸ್ಥರು ಹಾಗೂ ಜನತೆ ಸಹಕಾರ ನೀಡಿರುವುದು ಕಂಡುಬರುತ್ತಿದೆ.

ಮಳೆಗಾಲ ಪ್ರಾರಂಭವಾಗುತ್ತಿದ್ದು ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ತಮ್ಮ ಜಮೀನುಗಳಲ್ಲಿ ಅಡಿಕೆ ,ಏಡೆ ಅಡಿಕೆ ಸಸಿ ತೆಂಗು ಕೃಷಿ ,ಗೇರು ಕೃಷಿ, ಕೋಕೋ ಗಿಡನೆಡುವುದು, ಕಾಳುಮೆಣಸು ಕೃಷಿ, ವೀಳ್ಯದೆಲೆ ಕೃಷಿ, ಅಂಗಾಂಶ ಬಾಳೆ ಕೃಷಿ ಮಾಡುವ ಬಗ್ಗೆ ಮಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಅನುದಾನ ಲಭ್ಯವಿದೆ. ಈ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವವರು...

ಸರ್ಕಾರ ರಾಜ್ಯಾದ್ಯಂತ ಪ್ರತಿ ಆದಿತ್ಯವಾರ ಲಾಕ್ ಡೌನ್ ಮಾಡುವ ಉದ್ದೇಶವಿಟ್ಟು ಇಂದು ಪ್ರಥಮ ಲಾಕ್ ಡೌನ್ ಘೋಷಿಸಿದೆ. ಆದೇಶದ ಹಿನ್ನೆಲೆ ಶನಿವಾರ ಸಂಜೆ 7ರಿಂದ ಸೋಮವಾರ ಬೆಳಗಿನ ಜಾವ 7ರವರೆಗೆ ಸಂಪೂರ್ಣ ಲಾಕ್ ಡೌನ್ ಇರಲಿದೆ. ಅಲ್ಲಲ್ಲಿ ತರಕಾರಿ ಅಂಗಡಿ ಮತ್ತು ಮೆಡಿಕಲ್, ಹಾಲಿನ ಅಂಗಡಿ ಇವುಗಳನ್ನು ಹೊರತುಪಡಿಸಿದರೆ ಬೇರೆ ಯಾವುದೇ ರೀತಿಯ ಕಾರ್ಯಚಟುವಟಿಕೆಗಳು ಸುಳ್ಯದಾದ್ಯಂತ...

ಗುತ್ತಿಗಾರು ಲಾಕ್ ಡೌನ್ ನಿಯಮ ಇಂದು ಕಟ್ಟುನಿಟ್ಟಾಗಿ ಇದ್ದು ಅನಗತ್ಯ ಓಡಾಟಕ್ಕೆ ಅವಕಾಶವಿಲ್ಲ. ಅಗತ್ಯ ವಸ್ತುಗಳಾದ ಹಾಲು, ಪೇಪರ್ ಮೆಡಿಕಲ್ ಮುಂತಾದ ಅಂಗಡಿ ಮಾತ್ರ ತೆರೆದಿದೆ. ಬಸ್ ಬಳಿ ಪೋಲಿಸ್ ಸಿಬ್ಬಂದಿಗಳನ್ನು ನಿಯೋಜಿಸಿದ್ದಾರೆ. ಇಲ್ಲಿ ಓಡಾಡುವ ಎಲ್ಲಾ ವಾಹನಗಳನ್ನು ತಪಾಸಣೆ ನಡೆಸಲಾಗುತ್ತಿದೆ.

ಪಂಜ ಲಾಕ್ ಡೌನ್ ನಿಯಮ ಇಂದು ಕಟ್ಟುನಿಟ್ಟಾಗಿ ಇದ್ದು ಅನಗತ್ಯ ಓಡಾಟಕ್ಕೆ ಅವಕಾಶವಿಲ್ಲ. ಅಗತ್ಯ ವಸ್ತುಗಳಾದ ಹಾಲು, ತರಕಾರಿ, ಮಾಂಸ, ಮೆಡಿಕಲ್ ಮುಂತಾದ ಅಂಗಡಿ ಮುಂಗಟ್ಟುಗಳು ತೆರೆದಿದೆ. ಕಡಬ ಕ್ರಾಸ್ ಬಳಿ ಪೋಲಿಸ್ ಸಿಬ್ಬಂದಿಗಳನ್ನು ನಿಯೋಜಿಸಿದ್ದಾರೆ. ಇಲ್ಲಿ ಓಡಾಡುವ ಎಲ್ಲಾ ವಾಹನಗಳನ್ನು ತಪಾಸಣೆ ನಡೆಸಲಾಗುತ್ತದೆ. ಅನಗತ್ಯ ಓಡಾಟ ನಡೆಸುವವರಿಗೆ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿದುಬಂದಿದೆ.

ನಿಂತಿಕಲ್ಲು ಲಾಕ್ ಡೌನ್ ನಿಯಮ ಇಂದು ಕಟ್ಟುನಿಟ್ಟಾಗಿ ಇದ್ದು ಅನಗತ್ಯ ಓಡಾಟಕ್ಕೆ ಅವಕಾಶವಿಲ್ಲ. ಅಗತ್ಯ ವಸ್ತುಗಳಾದ ಹಾಲು, ತರಕಾರಿ, ಮಾಂಸ, ಮೆಡಿಕಲ್ ಮುಂತಾದ ಅಗತ್ಯ ಸೇವೆಯ ಅಂಗಡಿ ಮಾತ್ರ ತೆರೆದಿದೆ. ಇಲ್ಲಿ ಓಡಾಡುವ ಎಲ್ಲಾ ವಾಹನಗಳನ್ನು ಪೋಲೀಸರು ತಪಾಸಣೆ ನಡೆಸುತ್ತಿದ್ದಾರೆ. ಅನಗತ್ಯ ಓಡಾಟ ನಡೆಸುವವರಿಗೆ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿದು ಬಂದಿದೆ.

ಬೆಳ್ಳಾರೆಯಲ್ಲಿ ಲಾಕ್ ಡೌನ್ ನಿಯಮ ಇಂದು ಕಟ್ಟುನಿಟ್ಟಾಗಿ ಇದ್ದು ಅನಗತ್ಯ ಓಡಾಟಕ್ಕೆ ಅವಕಾಶವಿಲ್ಲ. ಅಗತ್ಯ ವಸ್ತುಗಳಾದ ಹಾಲು, ತರಕಾರಿ, ಮಾಂಸ, ಮೆಡಿಕಲ್ ಮುಂತಾದ ಅಗತ್ಯ ಸೇವೆಯ ಅಂಗಡಿ ಮಾತ್ರ ತೆರೆದಿದೆ. ಇಲ್ಲಿ ಓಡಾಡುವ ಎಲ್ಲಾ ವಾಹನಗಳನ್ನು ಪೋಲೀಸರು ತಪಾಸಣೆ ನಡೆಸುತ್ತಿದ್ದಾರೆ. ಅನಗತ್ಯ ಓಡಾಟ ನಡೆಸುವವರಿಗೆ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿದು ಬಂದಿದೆ.

All posts loaded
No more posts