ವಳಲಂಬೆ : ವಿಶ್ವ ಬ್ರಾಹ್ಮಣ ಫ್ಯಾಬ್ರಿಕೇಶನ್ & ಗ್ಲಾಸ್ ವರ್ಕ್ಸ್ ಶುಭಾರಂಭ

ವಳಲಂಬೆಯಲ್ಲಿ ವಿಶ್ವ ಬ್ರಾಹ್ಮಣ ಫ್ಯಾಬ್ರಿಕೇಶನ್ & ಗ್ಲಾಸ್ ವರ್ಕ್ಸ್ ಇಂದು ಶುಭಾರಂಭಗೊಂಡಿತು. ಇಲ್ಲಿ ಅಲ್ಯೂಮಿನಿಯಂ ಪಾರ್ಟಿಶನ್, ಇಂಟೀರಿಯರ್ ವರ್ಕ್, ಪ್ಲೈವುಡ್ ಡೋರ್, ಫೈಬರ್ ಡೋರ್ & ಕಿಟಕಿ ಕೆಲಸ ಕ್ಲಪ್ತ ಸಮಯದಲ್ಲಿ ಮಾಡಿಕೊಡಲಾಗುವುದು ಎಂದು ಮಾಲಕರಾದ ಮಹೇಶ್ ಶರ್ಮ ವಳಲಂಬೆ ತಿಳಿಸಿದ್ದಾರೆ.

ಕಳೆದುಕೊಂಡ ಮೊಬೈಲನ್ನು ವಿದ್ಯಾರ್ಥಿಗೆ ಹಿಂತಿರುಗಿಸಲು ಪ್ರಯತ್ನಿಸಿದ ಬಾಲಕೃಷ್ಣ ತೊಡಿಕಾನ

ಸುಳ್ಯ ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಕಳೆದುಕೊಂಡ ಬೆಲೆ ಬಾಳುವ ಮೊಬೈಲ್ ಹ್ಯಾಂಡ್ ಸೆಟ್ ನ್ನು ಮಲ್ಲಿಕಾ ಸ್ಟಾಲ್ ನಲ್ಲಿ ಇರುವ ಸಿಸಿ ಕ್ಯಾಮಾರದಲ್ಲಿ ಕಂಡು ಹಿಡಿದು ಕಂಡಕ್ಟರ್ ಕೈಯಿಂದ ಪಡೆದು ಕಳೆದುಕೊಂಡ ವಿದ್ಯಾರ್ಥಿಗೆ ಹಿಂದಿರುಗಿಸಲಾಗಿದೆ. ಮಲ್ಲಿಕಾ ಸ್ಟಾಲ್ ಬಾಲಕೃಷ್ಣ ತೊಡಿಕಾನ ಇವರ ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
Ad Widget

ಕೇಸರಿ ಎಂಬುದು ತ್ಯಾಗದ ಪ್ರತೀಕ – ಕೇಸರಿ ಶಾಲು ಹಾಕಿಕೊಂಡದ್ದನ್ನು ಸಮರ್ಥಿಸಿಕೊಂಡ ಸಚಿವ ಎಸ್.ಅಂಗಾರ

ಭಾರತದ ಧ್ವಜ ದಲ್ಲಿ ಕೇಸರಿ ಬಿಳಿ ಹಸಿರು ಬಣ್ಣದಲ್ಲಿ ಕೇಸರಿ ತ್ಯಾಗದ, ಬಿಳಿ ಶಾಂತಿ ಹಾಗೂ ಹಸಿರು ಬಣ್ಣ ಸಮೃದ್ಧಿಯ ಬಗ್ಗೆ ಅರ್ಥವನ್ನು ಸೂಚಿಸುತ್ತದೆ. ಶಾಂತಿ ಮತ್ತು ಸಮೃದ್ಧಿ ಇರಬೇಕಾದರೆ ತ್ಯಾಗ ಅನಿವಾರ್ಯ. ಹಾಗಾಗಿ ನಾನು ತ್ಯಾಗದ ಬಣ್ಣವನ್ನು ಸೂಚಿಸುವ ಕೇಸರಿ ಬಣ್ಣದ ಶಾಲು ಹಾಕಿಕೊಳ್ಳುತ್ತೇನೆ ಎಂದು ಸಚಿವ ಎಸ್.ಅಂಗಾರ ಅವರು ಹೇಳಿದರು. ಇತ್ತೀಚಿಗೆ ಅಂಗಾರ...

ಕೆವಿಜಿ ಆಯರ್ವೇದ ಕಾಲೇಜಿನಲ್ಲಿ ಮೀನುಕೃಷಿ ಕಾರ್ಯಗಾರ – ಸ್ಥಳೀಯ ಮಟ್ಟದ ಮೀನುಗಾರಿಕೆ ಅಭಿವೃದ್ಧಿಗೆ ಕ್ರಮ – ಅಂಗಾರ

ನಮ್ಮ ಸ್ಥಳೀಯ ತೋಟಗಳಲ್ಲಿ ಅನೇಕ ಕೆರೆಗಳಿವೆ. ಅವುಗಳಲ್ಲಿ ಹೇಗೆ ವೈಜ್ಞಾನಿಕವಾಗಿ ಮೀನುಕೃಷಿ ಮಾಡಬಹುದು ಎಂಬುದರ ಕುರಿತು ಯೋಜನೆ ರೂಪಿಸಬೇಕಿದೆ ಎಂದು ಸಚಿವ ಎಸ್ .ಅಂಗಾರ ಅವರು ಹೇಳಿದರು. ಕೆವಿಜಿ ಆಯುರ್ವೇದ ಫಾರ್ಮಾ ಮತ್ತು ಸಂಶೋಧನಾ ಘಟಕದಲ್ಲಿ ನಡೆದ ಮೀನು ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದ.ಕ , ಉಡುಪಿ ಭಾಗಗಳ ಮೀನುಗಾರಿಕೆ...

ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಇದ್ದೀನ್ ಕುಂಞ ನೇಮಕ

ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಇದ್ದೀನ್ ಕುಂಞ ಅರಂತೋಡು ಆಯ್ಕೆಯಾದರು.ಇವರನ್ನು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಕೆ.ಕೆ.ಶಾಹುಲ್ ಹಮೀದ್ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಟಿ.ಎಮ್.ಶಹೀದ್ ತೆಕ್ಕಿಲ್ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ್ ಹಾಗೂ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಜಿ.ಕೆ.ಹಮೀದ್ ರವರ ಶಿಫಾರಸು ಮೇರೆಗೆ ರಾಜ್ಯ ಅಲ್ಪಸಂಖ್ಯಾತ...

ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷರಾಗಿ ಇಸ್ಮಾಯಿಲ್ ಪಡ್ಪಿನಂಗಡಿ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ, ಇಸ್ಮಾಯಿಲ್ ಪಡ್ಪಿನಂಗಡಿ, ಕಾರ್ಯದರ್ಶಿ ಯಾಗಿ ಬಶೀರ್ ಯು. ಪಿ.ಬೆಳ್ಳಾರೆ, ಉಪಾಧ್ಯಕ್ಷರಾಗಿ, ಇದ್ದೀನ್ ಕುಂಞಿ ಅರಂತೋಡು ಇವರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಸಾಹುಲ್ ಹಮೀದ್ ಕೆ. ಕೆ, ಪ್ರದೇಶ ಕಾಂಗ್ರೆಸ್ ಸಮಿತಿ ರಾಜ್ಯ ಮಾಜಿ ಕಾರ್ಯದರ್ಶಿ ಟಿ. ಎಂ. ಶಾಹಿದ್ , ಸುಳ್ಯ ಬ್ಲಾಕ್ ಅಧ್ಯಕ್ಷರಾದ ಜಯರಾಮ್...

ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಸಂಘಟನಾ ಕಾರ್ಯದರ್ಶಿಯಾಗಿ ಲಿಸ್ಸಿ ಮೊನಾಲಿಸಾ

ಸಂಪಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿರುವ ಲಿಸ್ಸಿ ಮೊನಾಲಿಸಾ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಸಂಘಟನಾ ಕಾರ್ಯದರ್ಶಿಯನ್ನಾಗಿ ಜಿಲ್ಲಾಧ್ಯಕ್ಷರಾದ ಕೆ.ಕೆ.ಶಾಹುಲ್ ಹಮೀದ್ ರವರು ನೇಮಕಗೊಳಿಸಿದ್ದಾರೆ.ಇಂದು ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕೆ.ಪಿ.ಸಿ.ಸಿ.ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಸಯೀದ್ ಅಹ್ಮದ್ ರವರು ನೇಮಕಾತಿ ಆದೇಶ ಪತ್ರವನ್ನು ಲಿಸ್ಸಿ ಮೊನಾಲಿಸಾರವರಿಗೆ ಹಸ್ತಾಂತರಿಸಿದರು.ಎ.ಐ.ಸಿ.ಸಿ.ಕಾರ್ಯದರ್ಶಿಗಳಾದ ಐವನ್ ಡಿ'ಸೋಜಾ, ಸುಳ್ಯ ಬ್ಲಾಕ್...

ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿಯಾಗಿ ಬಶೀರ್ ಯು ಪಿ ಬೆಳ್ಳಾರೆ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿಯಾಗಿ ಬಶೀರ್ ಯು ಪಿ ಬೆಳ್ಳಾರೆ ಆಯ್ಕೆಯಾಗಿದ್ದಾರೆ. ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ ಸಿ ಜಯರಾಂ , ಕೆ ಪಿ ಸಿ ಸಿ ಮುಖಂಡ ಟಿ ಎಂ ಶಹೀದ್ , ಸುಳ್ಯ ಅಲ್ಪಸಂಖ್ಯಾತ ಕಾಂಗ್ರೆಸ್ ಅಧ್ಯಕ್ಷ ಜಿ ಕೆ ಹಮೀದ್ ರವರ ಶಿಫಾರಸ್ಸಿನಂತೆ ಜಿಲ್ಲಾಧ್ಯಕ್ಷ...

ಸುಳ್ಯ ರೇಂಜ್ ತಹ್’ಖೀಖ್-ಮುಅಲ್ಲಿಂ ರಿಲೀಫ್ ಫಂಡ್ ಚಾಲನೆ

ಸುಳ್ಯ ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಹಾಗೂ ಮದ್ರಸ ಮೇನೇಜ್ ಮೆಂಟ್ ಅಸೋಸಿಯೇಷನ್ ಜಂಟಿ ಆಶ್ರಯದಲ್ಲಿ ತಹ್'ಖೀಖ್-2021 ರೇಂಜ್ ವಿಶೇಷ ಸಭೆ ಹಾಗೂ ಮುಅಲ್ಲಿಂ ಡೇ ಆಚರಣೆ ಸುಳ್ಯ ಗ್ರಾಂಡ್ ಪರಿವಾರ್ ಹಾಲ್ ನಲ್ಲಿ ನಡೆಯಿತು. ಮದ್ರಸಗಳಲ್ಲಿ ಕಲಿಸುತ್ತಿರುವ ಅಧ್ಯಾಪಕರ ಕ್ಷೇಮಕ್ಕಾಗಿ ಮುಅಲ್ಲಿಂ ರಿಲೀಫ್ ಫಂಡ್ ಗೆ ಚಾಲನೆ ನೀಡಲಾಯಿತು. ಟಿ.ಎಂ.ಶಹೀದ್ 10,000 ರೂ ಹಸ್ತಾಂತರ ಮಾಡುವ...

ಅಚ್ರಪ್ಪಾಡಿ ಶಾಲೆಯ ಶ್ವೇತಾ, ಪೇರಾಲಿನ ಸುನಂದ, ಮರ್ಕಂಜದ ಕೆಂಚವೀರಪ್ಪರಿಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Swetha Kenchaveerappa 2021 ನೇ ಸಾಲಿನ ದ.ಕ.ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಸುಳ್ಯ ಮೂವರು ಭಾಜನರಾಗಿದ್ದಾರೆ. ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಅಚ್ರಪ್ಪಾಡಿ ಕಿ.ಪ್ರಾ.ಶಾಲೆಯ ಶ್ವೇತಾ ಕೆ., ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಪೇರಾಲು ಶಾಲೆಯ ಸುನಂದ, ಪ್ರೌಢಶಾಲಾ ವಿಭಾಗದಲ್ಲಿ ಮರ್ಕಂಜದ ಚಿತ್ರಕಲಾ ಶಿಕ್ಷಕ ಕೆಂಚವೀರಪ್ಪ ರವರಿಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ.
Loading posts...

All posts loaded

No more posts

error: Content is protected !!