ಬಾಳುಗೋಡು : “ವಿಶ್ವ ತಂಬಾಕು ವಿರೋಧಿ ದಿನಾಚರಣೆ” ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ ತಾಲೂಕು, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ(ರಿ.) ಸುಳ್ಯ ತಾಲೂಕು, ಜನಜಾಗೃತಿ ವೇದಿಕೆ ಸುಬ್ರಹ್ಮಣ್ಯ ವಲಯ ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಬಾಳುಗೋಡು ಇವುಗಳ ಸಂಯುಕ್ತ ಆಶ್ರಯದಲ್ಲಿ ಬಾಳುಗೋಡು ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ನಾಗೇಶ್ ಟಿ ರವರ...

ಇಂದಿನ(ಜೂನ್ 08) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 08 ಜೂನ್ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜೂನ್ 08) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 390 ರಿಂದ...
Ad Widget

ರಕ್ತದಾನದಿಂದ ಭಾತೃತ್ವ ವೃದ್ಧಿಸುತ್ತದೆ; ಶ್ರೀ ಕೃಷ್ಣ ನೀರಮೂಲೆ

ರಕ್ತವನ್ನು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ. ಸಕಾಲದಲ್ಲಿ ರಕ್ತದಾನ ಮಾಡುವುದರಿಂದ ರೋಗಿಯ ಜೀವ ಉಳಿಸಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ನಿರಂತರವಾಗಿ ವರ್ಷಕ್ಕೆ ಕನಿಷ್ಠ ಎರಡು ಬಾರಿಯಾದರೂ ರಕ್ತದಾನ ಮಾಡಬೇಕು ಎಂದು ಶ್ರೀ ಕೃಷ್ಣ ನೀರಮೂಲೆ ತಿಳಿಸಿದರು. ಜೂ. 07ರಂದು ಭಾರತಿ ಸಮೂಹ ಸಂಸ್ಥೆಗಳು, ರೋಟರೀ ಕ್ಲಬ್ ಹಿಲ್ ಸೈಡ್ ಮಂಗಳೂರು ಚೂಂತಾರು ಪ್ರತಿಷ್ಟಾನ ಮತ್ತು ಮಂಗಳೂರು...

ಬಾಳಿಲ: ಪ್ರತಿಭಾ ಪುರಸ್ಕಾರ 2026

ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ಜೂನ್ 6 ರಂದು ಎಸ್ ಎಸ್ ಎಲ್ ಸಿ :2026ರ ವಾರ್ಷಿಕ ಪರೀಕ್ಷೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಕಾರ್ಯಕ್ರಮ ಪ್ರತಿಭಾ ಪುರಸ್ಕಾರ: 2026 ನಡೆಯಿತು. ವಿದ್ಯಾಸಂಸ್ಥೆ ಹಿರಿಯ ವಿದ್ಯಾರ್ಥಿ ಹಾಗೂ ಕರ್ನಾಟಕ ಬ್ಯಾಂಕ್ ಮಂಗಳೂರು ಕುಳಾಯಿ ಶಾಖೆಯ ಮ್ಯಾನೇಜರ್ ರಘುರಾಮ್ ವಿದ್ಯಾರ್ಥಿಗಳನ್ನು ಅಭಿನಂದಿಸಿ,"ತಂದೆ ತಾಯಿ ,ಗುರುಗಳೇ ಎಲ್ಲರಿಗಿಂತಲೂ ಮುಖ್ಯ ಅವರನ್ನು ಗೌರವಿಸಿ...

ದ್ವಾದಶ ರಾಶಿಗಳ ದಿನ ಭವಿಷ್ಯ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ ಮೊ: 9591969197ದಿನಾಂಕ:07-06-2026 ಭಾನುವಾರ*01,🐏ಮೇಷ ರಾಶಿ🐏*📃,ಆತ್ಮೀಯರೊಂದಿಗೆ ಹಣದ ವಿಷಯಗಳ ಬಗ್ಗೆ ಭಿನ್ನಭಿಪ್ರಾಯಗಳಿರುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಹೊಸ ಸಮಸ್ಯೆಗಳು ಉದ್ಭವಿಸುತ್ತವೆ. ಕೈಗೆತ್ತಿಕೊಂಡ ಕೆಲಸಗಳು ಬಹಳ ನಿಧಾನವಾಗಿ ಸಾಗುತ್ತವೆ. ವ್ಯರ್ಥ ಖರ್ಚುಗಳ ಬಗ್ಗೆ ಮರುಚಿಂತನೆ ಮಾಡುವುದು ಒಳ್ಳೆಯದು. ವ್ಯವಹಾರಗಳು ಮುಂದುವರಿಯದೆ ನಿರಾಶೆ ಉಂಟಾಗುತ್ತದೆ,ಗಮನಿಸಿ:-ಉದ್ಯೋಗಿಗಳುಹೆಚ್ಚು ಶ್ರಮವಹಿಸಬೇಕು,ಪರಿಹಾರ:-ಗಣಪತಿ ದೇವರಿಗೆ ಗರಿಕೆ ಅರ್ಪಿಸಿ,*02,🐂ವೃಷಭ ರಾಶಿ🐂*📃,ಹಠಾತ್ ಆರ್ಥಿಕ...

ದೇವಚಳ್ಳ ಗ್ರಾ.ಪಂ. ಮಾಜಿ ಸದಸ್ಯ ನಾಗಪ್ಪ ಗೌಡ ಮೆತ್ತಡ್ಕ ನಿಧನ

ದೇವಚಳ್ಳ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಮೆತ್ತಡ್ಕ ನಾಗಪ್ಪ ಗೌಡ (80)  ಜೂ.07 ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ ಕೃಷ್ಣಾವತಿ, ಪುತ್ರರಾದ ದಯಾನಂದ, ದುರ್ಗದಾಸ್, ಪುತ್ರಿಯರಾದ ಸಾವಿತ್ರಿ, ಪುಷ್ಪಾವತಿ, ವಾರಿಜಾ, ತಿರುಮಲೇಶ್ವರಿ, ವಿಜಯಲಕ್ಷ್ಮೀ ಹಾಗೂ ಅಳಿಯಂದಿರು, ಸೊಸೆಯಂದಿರು ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.

ಉದ್ಯಮಿ ಬಲರಾಮ ಆಚಾರ್ಯರ 70ನೇ ಜನ್ಮದಿನದ ಸಂಭ್ರಮ

ಪುತ್ತೂರು : ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ಹಾಗೂ ಜಿ.ಎಲ್ ಸಮೂಹ ಸಂಸ್ಥೆಗಳ ಮ್ಹಾಲಕರಾದ ಬಲರಾಮ ಆಚಾರ್ಯ ಅವರ 70ನೇ ಹುಟ್ಟುಹಬ್ಬವನ್ನು ಸಂಸ್ಥೆಯಲ್ಲಿ ವಿಶೇಷ ಸಂಭ್ರಮದಿಂದ ಆಚರಿಸಲಾಯಿತು.ಈ ಸಂದರ್ಭದಲ್ಲಿ ರಾಜಿ ಬಲರಾಮ ಆಚಾರ್ಯ, ಲಕ್ಷ್ಮೀಕಾಂತ್.ಬಿ ಆಚಾರ್ಯ, ವೇದಾ ಲಕ್ಷ್ಮೀಕಾಂತ್ ಆಚಾರ್ಯ, ಸುಧಾನ್ವ.ಬಿ ಆಚಾರ್ಯ, ಮೇಘಾ ಸುಧಾನ್ವ ಆಚಾರ್ಯ, ನಂದಿತಾ ಆಚಾರ್ಯ ಹಾಗೂ ವಿಜೇಶ್...

ಕಡಬ : ಪಿಜಕಳ – ಗೊಡಾಲು ರಸ್ತೆ ಉದ್ಘಾಟನೆ

ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಯ ಪಿಜಕಳ-ಗೊಡಾಲು ರಸ್ತೆಯು 15 ಲಕ್ಷ ರೂ. ಶಾಸಕರ ವಿಶೇಷ ಅನುದಾನದಲ್ಲಿ ಅಭಿವೃದ್ಧಿಗೊಂಡಿದ್ದು, ಅದರ ಉದ್ಘಾಟನೆಯನ್ನು ಇಂದು ಶಾಸಕರಾದ ಕು. ಭಾಗೀರಥಿ ಮುರುಳ್ಯ ನೆರವೇರಿಸಿದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಸದಸ್ಯರಾದ ದಯಾನಂದ.ಪಿ, ಅಕ್ಷತಾ ಬಾಲಕೃಷ್ಣ ಗೌಡ, ಪ್ರೇಮ ಅಂಗಡಿಮಜಲು, ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರದೀಪ್ ರೈ ಮನವಲಿಕೆ, ಕಡಬ ಶಕ್ತಿ...

ಸುಳ್ಯ : ಮಿಲಿಟರಿ ಗ್ರೌಂಡ್ – ಜಯನಗರ ರಸ್ತೆ ಉದ್ಘಾಟನೆ

ಸುಳ್ಯ ಕಸಬಾ ಗ್ರಾಮದ‌ ಮಿಲಿಟರಿ ಗ್ರೌಂಡ್ - ಜಯನಗರ ರಸ್ತೆ ಕಾಮಗಾರಿಯು ಶಾಸಕರ ವಿಶೇಷ ಅನುದಾನದಲ್ಲಿ ಸುಮಾರು 20 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ರಸ್ತೆಯನ್ನು ಶಾಸಕರಾದ ಕು. ಭಾಗೀರಥಿ ಮುರುಳ್ಯ ಉದ್ಘಾಟಿಸಿ ಶುಭಾಹಾರೈಸಿದರು.ರಸ್ತೆ ಉದ್ಘಾಟನಾ ಸಂದರ್ಭದಲ್ಲಿ ನಗರ ಪಂಚಾಯತ್ ಮಾಜಿ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ನ.ಪಂ ಮಾಜಿ ಉಪಾಧ್ಯಕ್ಷ ಬುದ್ಧ ನಾಯ್ಕ್, ನ.ಪಂ.ಮಾಜಿ ಸದಸ್ಯೆ...

ಬಾಳಿಲ : ವಿದ್ಯಾ ಬೋಧಿನೀ ಪ್ರೌಢಶಾಲೆಯಲ್ಲಿ ಯಕ್ಷ ಶಿಕ್ಷಣ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

ಬಾಳಿಲ ಜೂನ್ 06 : ಯಕ್ಷಧ್ರುವ ಪಟ್ಲ ಫೌಂಡೇಶನ್ ಇದರ ಯಕ್ಷ ಶಿಕ್ಷಣ ನಾಟ್ಯ ತರಬೇತಿಯು ವಿದ್ಯಾ ಬೋಧಿನೀ ಪ್ರೌಢಶಾಲೆ ಬಾಳಿಲದಲ್ಲಿ ಉದ್ಘಾಟನೆಗೊಂಡಿತು. ಯಕ್ಷಧ್ರುವ ಪಟ್ಲ ಫೌಂಡೇಶನ್ ವತಿಯಿಂದ ಜಿಲ್ಲೆಯಾದ್ಯಂತ ವಿವಿಧ ಶಾಲೆಗಳಲ್ಲಿ ಯಕ್ಷಗಾನ ನಾಟ್ಯ ತರಬೇತಿಯು ನಡೆದುಕೊಂಡು ಬರುತ್ತಿದೆ ಪ್ರಸ್ತುತ 2026-27ನೆಯ ಶೈಕ್ಷಣಿಕ ವರ್ಷದ ಯಕ್ಷ ಶಿಕ್ಷಣ ಉಚಿತ ನಾಟ್ಯ ತರಬೇತಿಗೆ ದೀಪ ಬೆಳಗಿಸಿ...
Loading posts...

All posts loaded

No more posts

error: Content is protected !!