- Tuesday
- August 18th, 2026
ಕರೋನದಿಂದ ಇಡೀ ದೇಶ ಹಾಗೂ ಜಗತ್ತಿನ ಎಲ್ಲ ಭಾಗಗಳಲ್ಲಿ ಜನರ ಎಲ್ಲಾ ಚಟುವಟಿಕೆಗಳು, ವಿದ್ಯಾರ್ಥಿಗಳ ಕಲಿಕೆಗಳು ಬೌದ್ಧಿಕ ತರಗತಿಗಳು ನಡೆಯದೇ ಆನ್ಲೈನ್ ಶಿಕ್ಷಣಕ್ಕೆ ಸರ್ಕಾರಗಳು ಹೆಚ್ಚಿನ ಒತ್ತು ನೀಡುತ್ತಿರುವ ಈ ಸಂದರ್ಭದಲ್ಲಿ 1 ರಿಂದ ದ್ವಿತೀಯ ಪಿಯುಸಿ ತನಕದ ವಿದ್ಯಾರ್ಥಿಗಳಿಗೆ ಚಂದನ ವಾಹಿನಿಯಲ್ಲಿ ಪ್ರತಿದಿನ ಸಂವೇದ ತರಗತಿಗಳು ನಡೆಯುತ್ತಿವೆ. ಬಹುತೇಕ ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ಅಭಾವದಿಂದ...
ಜಯನಗರದ ಸುಮಾರು ೩೬ ವರ್ಷದ ಮಹಿಳೆಯೊಬ್ಬಳು ತನ್ನ ಗಂಡ ಮಾನಸಿಕ ಹಿಂಸೆ ನೀಡುತ್ತಾನೆ ಎಂದು ಆರೋಪಿಸಿ ಇಬ್ಬರು ಮಕ್ಕಳೊಂದಿಗೆ ಗಂಡನ ಸಂಬಂಧಿಕನೊಂದಿಗೆ ಓಡಿಹೋದ ಘಟನೆ ವರದಿಯಾಗಿದೆ. ಕೆಲ ದಿನಗಳ ಹಿಂದೆ ಈ ಮಹಿಳೆಯೇ ಸುಳ್ಯ ಪೋಲೀಸ್ ಠಾಣೆಗೆ ತೆರಳಿ ಗಂಡ ತನಗೆ ಹಿಂಸೆ ನೀಡುತ್ತಾನೆ. ನನಗೆ ಈತನೊಂದಿಗೆ ಇರಲು ಸಾಧ್ಯವಿಲ್ಲ ಎಂದು ದೂರು ನೀಡಿದ್ದಳು. ಬಳಿಕ...
ಸುಳ್ಯದ ಘನತೆಯನ್ನು ಎತ್ತಿ ಹಿಡಿದ ಕೆದಂಬಾಡಿ ರಾಮಯ್ಯ ಗೌಡರ ಹಾಗೂ ಅಮರ ಸುಳ್ಯ ಹೋರಾಟದ ಕುರಿತು ಸಂಶೋಧನೆ ಮಾಡಿದ್ದ ಹಿರಿಯ ಸಾಹಿತಿ ಎನ್.ಎಸ್. ದೇವಿಪ್ರಸಾದ್ ಸಂಪಾಜೆ ಅವರಿಗೆ ಬಂಟಮಲೆ ಪ್ರಶಸ್ತಿ ಪ್ರಧಾನ ಸಮಾರಂಭ ಕಾರ್ಯಕ್ರಮ ವೆಂಕಟರಮಣ ಸೊಸೈಟಿಯ ಮದುವೆಗದ್ದೆ ಬೋಜಪ್ಪ ಗೌಡ ಸಭಾಂಗಣದಲ್ಲಿ ಸೆ.೩ ರಂದು ನಡೆಯಿತು.ಶಿಕ್ಷಣ ಸಿದ್ಧಾಂತಿ ಡಾ.ಎನ್. ಸುಕುಮಾರ ಗೌಡ ಅವರು ಪ್ರಶಸ್ತಿ...
ಸುಳ್ಯದ ಜ್ಯೋತಿ ವೃತ್ತದ ಬಳಿ ಸವಿತಾ ಜ್ಯುವೆಲ್ಲರಿ ವರ್ಕ್ ಸೆ.1 ರಂದು ಶುಭಾರಂಭಗೊಂಡಿದೆ. ಇಲ್ಲಿ ಎಲ್ಲಾ ಬಗೆಯ ಚಿನ್ನ ಬೆಳ್ಳಿಯ ಕೆಲಸಗಳನ್ನು ಮಾಡಿಕೊಡಲಾಗುವುದು. ಹಾಗೂ ಗ್ರಾಹಕರು ತಮಗೆ ಬೇಕಾದಂತೆ ಆಭರಣ, ಮೂರ್ತಿ ಹಾಗೂ ಇತರ ಸಾಮಗ್ರಿಗಳನ್ನು ತಯಾರಿಸಿಕೊಡಲಾಗುವುದು ಎಂದು ಮಾಲಕರು ತಿಳಿಸಿದ್ದಾರೆ.
ಸುಳ್ಯದ ಕುರುಂಜಿಭಾಗ್ ಕೆ.ವಿ.ಜಿ.ಸರ್ಕಲ್ ನಲ್ಲಿ ಶ್ರೀ ಮಹಾಲಕ್ಷ್ಮಿ ಜನರಲ್ ಸ್ಟೋರ್ ಶುಭಾರಂಭ ಸೆ.1ರಂದು ಶುಭಾರಂಭಗೊಂಡಿತು. ಎಲ್ಲಾ ಬಗೆಯ ಉತ್ತಮ ಗುಣಮಟ್ಟದ ಜಿನಸು ಸಾಮಾಗ್ರಿಗಳು ದೊರೆಯುತ್ತದೆ. ಸುಳ್ಯ ನಗರ 2 ಕಿ.ಮೀ ವ್ಯಾಪ್ತಿಯಲ್ಲಿ ಹೋಮ್ ಡೆಲಿವರಿ ಲಭ್ಯವಿದೆ ಎಂದು ಮಾಲಕರಾದ ಸಂದೀಪ್ ತಿಳಿಸಿದ್ದಾರೆ.
ಮರ್ಕಂಜ ಗ್ರಾಮ ಪಂಚಾಯತ್ ನ ಪ್ತಭಾರ ಪಿಡಿಓ ರವಿಚಂದ್ರ ಎ ಅಧಿಕಾರ ಸ್ವೀಕರಿಸಿದರು. ಪಿಡಿಓ ಧನಪತಿಯವರು ಅಧಿಕಾರ ಹಸ್ತಾಂತರಿಸಿದರು.
ಮರ್ಕಂಜ ಗ್ರಾಮ ಪಂಚಾಯತ್ ನ ಪ್ರಭಾರ ಪಿಡಿಓ ಆಗಿ ರವಿಚಂದ್ರ ಎ ಅಧಿಕಾರ ಸ್ವೀಕರಿಸಿದರು. ಪಿಡಿಓ ಧನಪತಿಯವರು ಅಧಿಕಾರ ಹಸ್ತಾಂತರಿಸಿದರು.ಧನಪತಿಯವರು ಗುತ್ತಿಗಾರು ಗ್ರಾಮ ಪಂಚಾಯತ್ ಗೆ ವರ್ಗಾವಣೆಯಾಗಿದ್ದಾರೆ.
ಜೇಸಿಐ ಬೆಳ್ಳಾರೆ, ಯುವ ಜೇಸಿ ವಿಭಾಗ, ಕ್ಷಯ ಚಿಕಿತ್ಸಾ ಘಟಕ ಆರೋಗ್ಯ ಇಲಾಖೆ ಸುಳ್ಯ ನೇತೃತ್ವದಲ್ಲಿ ನಡೆಯುತ್ತಿರುವ 'ಕ್ಷಯ ಮುಕ್ತ ಭಾರತ' ಕಿರುಚಿತ್ರಕ್ಕೆ ಮುಹೂರ್ತ ಕಾರ್ಯಕ್ರಮ ಬೆಳ್ಳಾರೆ ಅಂಗನವಾಡಿ ಕೇಂದ್ರದಲ್ಲಿ ಸೆ.1ರಂದು ನಡೆಯಿತು. ಕಿರುಚಿತ್ರದ ಮುಹೂರ್ತವನ್ನು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಜೇಸಿ ರಾಜೀವಿ.ಆರ್ ರೈ ನೆರವೇರಸಿ ಕಿರುಚಿತ್ರಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಬೆಳ್ಳಾರೆ...
ತೊಡಿಕಾನ ಗ್ರಾಮದಲ್ಲಿ ಪರ್ನೋಜಿ ಉಲ್ಲಾಸ್ ನಗರದಲ್ಲಿ ನಿವೃತ್ತ ಸೈನಿಕ ಚಂಗಪ್ಪ ಗೌಡ ಕಲ್ಲಗದ್ದೆ ಮಾಲಕತ್ವದ ಮಾತೃಶ್ರೀ ಜನರಲ್ ಸ್ಟೋರ್ & ಚಿಕನ್ ಸೆಂಟರ್ ಸೆ.1 ರಂದು ಶುಭಾರಂಭಗೊಂಡಿತು.
ಅಫ್ಘಾನಿಸ್ತಾನದ ತಾಲಿಬಾನಿಗಳ ಮಾನಸಿಕತೆಯ ವ್ಯಕ್ತಿಗಳು ಭಾರತದಲ್ಲೂ ಇದ್ದು ಹಿಂದೂ ಸಮುದಾಯ ಎಚ್ಚೆತ್ತುಕೊಳ್ಳದಿದ್ದರೆ ಮುಂದೊಂದು ದಿನ ಅದೇ ಮಾನಸಿಕತೆಯ ವ್ಯಕ್ತಿಗಳು ಹಿಂದೂಗಳನ್ನು ಶೋಷಣೆ ಮಾಡುವ ಸನ್ನಿವೇಶಗಳೂ ಎದುರಾಗಬಹುದು ಎಂದು ಹಿಂದೂ ಜಾಗರಣ ವೇದಿಕೆಯ ಪ್ರಾಂತೀಯ ಸಂಘಟನಾ ಕಾರ್ಯದರ್ಶಿ ಜಗದೀಶ್ ಕಾರಂತ್ ಹೇಳಿದ್ದಾರೆ. ತಾಲೂಕಿನ ಮಂಡೆಕೋಲು ಗ್ರಾಮದ ಮೈಲೆಟ್ಟಿಪಾರೆ ಎಂಬಲ್ಲಿ ಗೌರಿ ಎಂಬ ಬಡ ದಲಿತ ಮಹಿಳೆಗೆ ವೇದಿಕೆಯ...
Loading posts...
All posts loaded
No more posts
