- Tuesday
- August 18th, 2026
ಮಡಪ್ಪಾಡಿ ಗ್ರಾಮ ಪಂಚಾಯತ್ ವತಿಯಿಂದ ರೈತ ಬಂಧು ಅಭಿಯಾನ ಹಾಗೂ ಪೌಷ್ಟಿಕ ತೋಟ ವಿಶೇಷ ಅಭಿಯಾನ ಮಹಿಳಾ ಕಾಯಕೋತ್ಸವ ಆ.30 ರಂದು ಗ್ರಾಮ ಪಂಚಾಯಿತಿನಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಮಿತ್ರದೇವ ಮಡಪ್ಪಾಡಿ ಇವರು ವಹಿಸಿದ್ದರು . ಸುಳ್ಯ ತಾಲೂಕು ಪಂಚಾಯಿತಿನ ಐಇಸಿ ಸಂಯೋಜಕರಾದ ನಮಿತಾ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ತೋಟಗಾರಿಕೆ ತಾಂತ್ರಿಕ ಅಭಿಯಂತರರಾದ ಕುಮಾರಿ...
ಮಂಡೆಕೋಲು ಗ್ರಾಮದ ಮಡಿವಾಳಮೂಲೆ ಶ್ರೀ ಮಹಾದೇವಿ ಭಜನಾ ಮಂದಿರದ ಜೀರ್ಣೋದ್ದಾರ ಕಾರ್ಯ ನಡೆಯುತ್ತಿದ್ದು ಇದರ ಅಂಗವಾಗಿ ಮಂದಿರಕ್ಕೆ ಸಂಬಂಧಿಸಿದ ಶಿವಾಜಿನಗರ ಹಾಗೂ ಮಡಿವಾಳಮೂಲೆ ಕಾಲೋನಿಗಳ ಪ್ರತೀ ಮನೆಗಳಲ್ಲಿ ತುಳಸಿ ಕಟ್ಟೆ ನಿರ್ಮಾಣ ಮಾಡುವ ಸಂಕಲ್ಪ ಕೈಗೊಳ್ಳಲಾಗಿದ್ದು, ಅದರ ಅಂಗವಾಗಿ ಆ.29 ರಂದು ಭಜನಾ ಮಂದಿರದ ಸಭಾಂಗಣದಲ್ಲಿ ತುಳಸಿ ಗಿಡ ವಿತರಿಸುವ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದ ಬಗ್ಗೆ ಧಾರ್ಮಿಕ...
ದುಗಲಡ್ಕ ದ ಮಿತ್ರ ಯುವಕ ಮಂಡಲ ಕೊಯಿಕುಳಿ ಮತ್ತು ಕುರಲ್ ತುಳುಕೂಟ ದುಗಲಡ್ಕ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಆಚರಣೆ ಮಿತ್ರ ಯುವಕ ಮಂಡಲದ ಕಟ್ಟಡದಲ್ಲಿ ಆ.30 ರಂದು ಸರಳವಾಗಿ ಆಚರಿಸಲಾಯಿತು. ದೀಪ ಬೆಳಗಿಸುವುದರ ಮೂಲಕ ಹಾಲು ಸೊಸೈಟಿಯ ಸ್ಥಾಪಕಾಧ್ಯಕ್ಷ ವಾರಿಜಾ ಕೊರಗಪ್ಪ ಕೊಯಿಕುಳಿ ಉದ್ಘಾಟಿಸಿದರು . ಕುರಲ್ ತುಳು ಕೂಟದ ಸಂಚಾಲಕ ಕೆ.ಟಿ....
ಜಾಲ್ಸೂರು ಗ್ರಾಮದ ಬೊಳುಬೈಲು ಸ.ಕಿ.ಪ್ರಾ.ಶಾಲೆಯಲ್ಲಿ ನೂತನ ಎಸ್ಡಿಎಂಸಿ ಇತ್ತೀಚೆಗೆ ರಚನೆಗೊಂಡಿತು. ಜಾಲ್ಸೂರು ಗ್ರಾ.ಪಂ. ಅಧ್ಯಕ್ಷ ಬಾಬು ಕೆ.ಎಂ., ಗ್ರಾ.ಪಂ. ಸದಸ್ಯರುಗಳಾದ ಗೀತಾ ಗೋಪಿನಾಥ್ ಬೊಳುಬೈಲು, ಗೀತಾ ಚಂದ್ರಹಾಸ ಉಪಸ್ಥಿತರಿದ್ದರು.ನೂತನ ಎಸ್ಡಿಎಂಸಿ ಅಧ್ಯಕ್ಷರಾಗಿ ಬಾಲಸುಬ್ರಹ್ಮಣ್ಯ ಬೈತಡ್ಕ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಜಯಂತ ಕುಂಬಚೋಡು, ಸದಸ್ಯರುಗಳಾಗಿ ಭವ್ಯ, ದುಗ್ಗಪ್ಪ, ವೇದಾವತಿ, ಭಾರತಿ, ಸರೋಜಿನಿ, ಜಯಚಂದ್ರ, ಗೀತಾ ಚಂದ್ರಹಾಸ, ತೀರ್ಥರಾಮ, ಅನಿತಾ,...
ಸ್ನೇಹಿತರ ಕಲಾಸಂಘ (ರಿ.) ಬೆಳ್ಳಾರೆ ಇದರ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ಸ್ನೇಹಿತರ ಕಲಾಸಂಘದ ಸಭಾಂಗಣದಲ್ಲಿ ಸರ್ಕಾರದ ಸೂಚನೆಯಂತೆ ಸರಳ ಹಾಗೂ ಸಾಂಕೇತಿಕವಾಗಿ ಸಾಮೂಹಿಕ ಪ್ರಾರ್ಥನೆಯೊಂದಿಗೆ ಆ.30 ರಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ಅಂತರಾಷ್ಟ್ರೀಯ ಪ್ರತಿಷ್ಠಿತ ಸಂಸ್ಥೆ ರೋಟರಿ ಕ್ಲಬ್ ಇದರ ಬೆಳ್ಳಾರೆ ಟೌನ್ ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಯುವ ಉದ್ಯಮಿ ಸ್ನೇಹಿತರ ಕಲಾಸಂಘದ...
ಜಾಲ್ಸೂರು ಗ್ರಾಮದ ಬೊಳುಬೈಲು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನವಚೇತನ ಯುವಕ ಮಂಡಲ ವತಿಯಿಂದ 100 ಅಡಿಕೆ ಗಿಡ ನಾಟಿ ಮಾಡುವ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಶಾಲಾ ನಿವೃತ್ತ ಶಿಕ್ಷಕಿ ಶ್ರೀಮತಿ ಕೋಮಲರವರು ಗಿಡ ನಾಟಿ ಮಾಡುವ ಮೂಲಕ ಚಾಲನೆ ನೀಡಿದರು. ಗಿಡ ನಾಟಿ ಆದ ಬಳಿಕ ಹನಿ ನೀರಾವರಿ ಪದ್ಧತಿಯಲ್ಲಿ ಪೈಪ್ ಲೈನ್...
ನವಚೇತನ ಯುವಕ ಮಂಡಲ (ರಿ )ಬೊಳುಬೈಲು ವತಿಯಿಂದ ನಡೆದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಬೊಳುಬೈಲು ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ನಿವೃತ್ತ ಶಿಕ್ಷಕಿ ಶ್ರೀಮತಿ ಕೋಮಲ ಇವರಿಗೆ ಗೌರವಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಕೆ. ವಿ. ಜಿ. ತಾಂತ್ರಿಕ ಮಹಾವಿದ್ಯಾಲಯದ ಉಪನ್ಯಾಸಕ ಡಾ |ಮನೋಜ್ ಅಡ್ಡಂತಡ್ಕ, ಜಾಲ್ಸೂರು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ. ಎಂ.ಬಾಬು,...
ನವಚೇತನ ಯುವಕ ಮಂಡಲ (ರಿ )ಬೊಳುಬೈಲು ವತಿಯಿಂದ ನಡೆದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯನ್ನು ಕೆ. ವಿ. ಜಿ. ತಾಂತ್ರಿಕ ಮಹಾವಿದ್ಯಾಲಯದ ಉಪನ್ಯಾಸಕರಾದ ಡಾ |ಮನೋಜ್ ಅಡ್ಡಂತಡ್ಕ ದೀಪ ಬೆಳಗಿಸಿ ಉದ್ಘಾಟಿಸಿ ಧಾರ್ಮಿಕ ಪ್ರವಚನ ನೀಡಿದರು. ಜಾಲ್ಸುರು ಗ್ರಾಮ ಪಂಚಾಯತ್ ಅಧ್ಯಕ್ಷರು ಕೆ. ಎಂ. ಬಾಬು ಶುಭಹಾರೈಸಿ ಯುವಕ ಮಂಡಲದ ನೂತನ ಯೋಜನೆ ಸ್ಥಳೀಯ ಶಾಲಾ...
ಅರಂಬೂರಿನ ಬದರ್ ಜುಮಾ ಮಸೀದಿಯ ವಾಣಿಜ್ಯ ಸಂಕೀರ್ಣದಲ್ಲಿ ಅಲ್ ಅಮೀನ್ ಯೂತ್ ಫೆಡರೇಶನ್ ಇದರ ನೂತನ ಕಛೇರಿ ಉದ್ಘಾಟನಾ ಸಮಾರಂಭ ನಡೆಯಿತು. ಕಛೇರಿ ಉದ್ಘಾಟನೆ ಹಾಜಿ ಅಬ್ದುಲ್ ರಹಿಮಾನ್ ನೆರವೇರಿಸಿದರು. ಮಸೀದಿ ಖತೀಬರಾದ ಬಹು| ಮೂಸ ಹಾರಿಸ್ ಮಖ್ದೂಮಿ ಕುಕ್ಕಾಜೆ ಉಸ್ತಾದರು ದುವಾಃ ನೇತೃತ್ವ ನೀಡಿ ಸಂಘಟನೆಗೆ ಶುಭಾಶಯ ತಿಳಿಸಿದರು.ಬದ್ರಿಯಾ ಜುಮಾ ಮಸೀದಿ ಕಾರ್ಯದರ್ಶಿ ಅಕ್ಬರಲಿ...
Loading posts...
All posts loaded
No more posts
