- Tuesday
- August 18th, 2026
ಐವರ್ನಾಡು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಯು.ಡಿ.ಶೇಖರ್ ರವರಿಗೆ ಸನ್ಮಾನ ಕಾರ್ಯಕ್ರಮವು ಆ.16 ರಂದು ಐವರ್ನಾಡು ಗ್ರಾಮ ವಿಕಾಸ ಸಭಾ ಭವನದಲ್ಲಿ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶುಭಹಾರೈಸಿದರು. ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥ ಯು.ಡಿ.ಶೇಖರ್...
ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಗೋವಿಂದನಗರ ಮತ್ತು ಅಂಗನವಾಡಿ ಕೇಂದ್ರ ದಲ್ಲಿ 75ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಹಿರಿಯ ಮುಖ್ಯ ಗುರುಗಳಾದ ಶ್ರೀ ಗೋಪಾಲಕೃಷ್ಣ ಭಟ್ ರವರು ದ್ವಜಾರೋಹಣ ಸಂದರ್ಭದಲ್ಲಿ ರಾಷ್ಟ್ರ ನಾಯಕರನ್ನು ನೆನೆಯುತ್ತಾ ದೇಶಭಕ್ತಿ, ರಾಷ್ಟ್ರ ದ್ವಜದ ಮಹತ್ವ, ಸೈನಿಕರ ತ್ಯಾಗದ ಬಗ್ಗೆ ತಿಳಿಸಿದರು. ಎಸ್.ಡಿ.ಎಂ.ಸಿ ಅದ್ಯಕ್ಷರಾದ ಮುತ್ತಪ್ಪ, ಉಪಾಧ್ಯಕ್ಷರಾದ ಕಮಲ, ಕೊಲ್ಲಮೊಗ್ರು ಗ್ರಾಮಪಂಚಾಯತ್ ಸದಸ್ಯರಾದ...
75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸ್ವಾತಂತ್ರ್ಯೋತ್ಸವದ ಹಿಂದಿನ ದಿನ ಆ.14 ರಂದು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಗೋವಿಂದನಗರ ಹಾಗೂ ಅಂಗನವಾಡಿ ಕೇಂದ್ರ ಗೋವಿಂದನಗರ ಕಟ್ಟ ಇಲ್ಲಿ ಶಾಲಾ ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು, ಅಂಗನವಾಡಿ ಮಕ್ಕಳ ಪೋಷಕರು, ಬಾಲವಿಕಾಸ ಸಮಿತಿ, ಹಳೆ ವಿದ್ಯಾರ್ಥಿ ಸಂಘದ ಸದಸ್ಯರ ಸಹಕಾರದಿಂದ ಶಾಲಾ ಸ್ವಚ್ಚತಾ ಕಾರ್ಯ ನಡೆಯಿತು. ಸ್ವಚ್ಚತಾ ಕಾರ್ಯಕ್ರಮದ ಜೊತೆಗೆ...
ಕೊಲ್ಲಮೊಗ್ರು ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ 75 ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಮಾಜಿ ಮಂಡಲ ಪ್ರಧಾನರಾದ ಕೆ.ವಿ.ಸುಧೀರ್ ಕಟ್ಟೆಮನೆ ದ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷ ವಿನೂಪ್ ಮಲ್ಲಾರ, ಉಪಾಧ್ಯಕ್ಷ ಮಣಿಕಂಠ ಕೊಳಗೆ, ನಿರ್ದೇಶಕರುಗಳಾದ ಶೇಖರ್ ಅಂಬೆಕಲ್ಲು, ತಾರನಾಥ ಮುಂಡಾಜೆ, ಹರ್ಷಕುಮಾರ್ ದೇವಜನ, ಗಿರೀಶ್ ಕಟ್ಟೆಮನೆ, ಮೋನಪ್ಪ ಕೊಳಗೆ,...
ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್ ನಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಹರಿಹರ ಪೇಟೆಯಲ್ಲಿ ಸ್ವಚ್ಚತಾ ಕಾರ್ಯವನ್ನು ಹಮ್ಮಿಕೊಳ್ಳಲಾಯಿತು.ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್ ಉಪಾಧ್ಯಕ್ಷ ವಿಜಯ ಅಂಙಣ ದ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮಪಂಚಾಯತ್ ಸದಸ್ಯರಾದ ದಿವಾಕರ ಮುಂಡಾಜೆ, ಪದ್ಮಾವತಿ ಕಲ್ಲೇಮಠ, ಬಿಂದು ಗುಂಡಿಹಿತ್ಲು, ಪಿ.ಡಿ.ಓ ಪುರುಷೋತ್ತಮ ಮಣಿಯಾನ, ಸಂಜೀವಿನಿ ಒಕ್ಕೂಟದ ಅದ್ಯಕ್ಷರು,...
ಮರ್ಕಂಜ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃಧ್ಧಿ ಯೊಜನೆ ಗೋಳಿಯಡ್ಕ ಮತ್ತು ಮರ್ಕಂಜ ಒಕ್ಕೂಟಗಳ ವತಿಯಿಂದ ಮಿನುಂಗೂರು ಶ್ರೀ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಯಿತು.
ಕರಾವಳಿ ಭಾಗದಲ್ಲಿ ಹೆಚ್ಚುತ್ತಿರುವ ಭಯೋತ್ಪಾದನಾ ಚಟುವಟಿಕೆ ಮತ್ತು ಹಿಂದು ಯುವತಿಯರನ್ನು ಲವ್ ಜಿಹಾದ್ ಬಲೆಗೆ ಬೀಳಿಸಿ ಅವರನ್ನು ಭಯೋತ್ಪಾದನಾ ಚಟುವಟಿಕೆಗೆ ಬಳಸುವ ಭಯೋತ್ಪಾದಕರ ಷಡ್ಯಂತ್ರದ ವಿರುದ್ಧ ಮತ್ತು ಮಂಗಳೂರಿನಲ್ಲಿ ಎನ್ ಐ ಎ ಕಛೇರಿ ತೆರೆದು ಭಯೋತ್ಪಾದನಾ ಚಟುವಟಿಕೆಯನ್ನು ನಿಯಂತ್ರಿಸಬೇಕು ಎಂದು ಸರಕಾರವನ್ನು ಒತ್ತಾಯಿಸಿ ಹಿಂದು ಜಾಗರಣ ವೇದಿಕೆಯ ವತಿಯಿಂದ ಆ.17 ರಂದು ಬೆಳಗ್ಗೆ 11...
ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 75 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯಿತು. ಗ್ರಾ.ಪಂ.ಅಧ್ಯಕ್ಷೆ ರೇವತಿ ಆಚಳ್ಳಿ ನೆರವೇರಿಸಿದರು. ಈ ಸಂದರ್ಭದಲ್ಲಿ ಆರೋಗ್ಯಾಧಿಕಾರಿ ಶ್ರೀಮತಿ ಚೈತ್ರಾ ಭಾನು, ಸಿಬ್ಬಂದಿಗಳು, ಆಶಾಕಾರ್ಯಕರ್ತೆಯರು ಉಪಸ್ಥಿತರಿದ್ದರು.
ಕರ್ನಾಟಕ ಕಾರ್ಮಿಕ ಸಂಘ (ರಿ) ಕರ್ನಾಟಕ ರಾಜ್ಯ ಸಂಘಟನೆಯು ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನಲ್ಲಿರುವ ಕನ್ನಡ ಭವನದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಅಧ್ಯಕ್ಷರ ಅಧಿಕಾರ ಹಸ್ತಾಂತರದ ಪದಗ್ರಹಣ ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಮಿಕ ಸಂಘದ ರಾಜ್ಯ ಅಧ್ಯಕ್ಷರಾದ ಶ್ರೀ ಕೆ ಎಸ್ ವೆಂಕಟಸುಬ್ಬಯ್ಯ ರವರು ಸುಳ್ಯದ ಸಾಹಿತಿ , ಜ್ಯೋತಿಷಿ ಮತ್ತು ಸಂಘಟನಾಕಾರರಾದ ಎಚ್ .ಭೀಮರಾವ್ ವಾಷ್ಠರ್...
ಭಾರತ ಸ್ವತಂತ್ರಗೊಂಡು ಅಮೃತ ಮಹೋತ್ಸವದ ಸಂಭ್ರಮದಲ್ಲಿರುವ ಈ ದಿನದಲ್ಲಿ ಭಾರತದ ಇದುವರೆಗಿನ ಸಾಧನೆ ಅಪಾರ. ಶೈಕ್ಷಣಿಕ ಕ್ಷೇತ್ರ, ವೈದ್ಯಕೀಯ ಕ್ಷೇತ್ರ, ರಕ್ಷಣಾ ಕ್ಷೇತ್ರ, ವೈಜ್ಞಾನಿಕ ಕ್ಷೇತ್ರ ಹೀಗೆ ಭಾರತವು ಎಲ್ಲಾ ಕ್ಷೇತ್ರಗಳಲ್ಲೂ ಅಭಿವೃದ್ಧಿ ಹೊಂದಿರುವುದನ್ನು ನಾವೆಲ್ಲರೂ ಗಮನಿಸಿದ್ದೇವೆ. ಮುಂದಿನ ದಿನಗಳಲ್ಲಿ ಯುವಜನತೆ ಇನ್ನಷ್ಟು ಒಳ್ಳೆಯ ಕಾರ್ಯಗಳನ್ನು ಮಾಡುವ ಮೂಲಕ ದೇಶವನ್ನು ಮತ್ತಷ್ಟು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು...
Loading posts...
All posts loaded
No more posts
