ಬಿಳಿನೆಲೆ: 75ನೇ ಸ್ವಾತಂತ್ರ್ಯೋತ್ಸವ ಆಚರಣೆ

ಕಡಬ ತಾಲೂಕಿನ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆ ಹಾಗೂ ವೇದವ್ಯಾಸ ವಿದ್ಯಾಲಯ ಬಿಳಿನೆಲೆ ಇದರ ಜಂಟಿ ಆಶ್ರಯದಲ್ಲಿ 75ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಸಂಸ್ಥೆಯ ಪ್ರಾಕ್ತನ ವಿದ್ಯಾರ್ಥಿ ಹಾಗೂ ಸೇನೆಯಲ್ಲಿ ಸುಮಾರು 30 ವರ್ಷಗಳ ಕಾಲ ಸುಬೇದಾರರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಗೋಪಾಲ ವಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಶ್ರೀ...

ಕಳಂಜ ಗ್ರಾಮ ಪಂಚಾಯತ್ ನಲ್ಲಿ 75ನೇ ಸ್ವಾತಂತ್ರ್ಯೋತ್ಸವ ಆಚರಣೆ

ಕಳಂಜ ಗ್ರಾಮ ಪಂಚಾಯತ್ ನಲ್ಲಿ 75ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಗ್ರಾ.ಪಂ. ಅಧ್ಯಕ್ಷ ಪ್ರಶಾಂತ್ ಕುಮಾರ್ ಕಿಲಂಗೋಡಿ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಧರ್.ಕೆ.ಆರ್, ಗ್ರಾ.ಪಂ.ಉಪಾಧ್ಯಕ್ಷ ಗಣೇಶ್ ರೈ ಕಳಂಜ, ಸದಸ್ಯರಾದ ಬಾಲಕೃಷ್ಣ ಬೇರಿಕೆ, ಶ್ರೀಮತಿ ಕಮಲ, ಶ್ರೀಮತಿ ಪ್ರೇಮಲತಾ, ಶ್ರೀಮತಿ ಸುಧಾ, ಮಾಜಿ ಅಧ್ಯಕ್ಷೆ ಶ್ರೀಮತಿ ಯಶೋಧಾ ಮಣಿಮಜಲು, ಮಾಜಿ ಉಪಾಧ್ಯಕ್ಷ...
Ad Widget

ಕಳಂಜ ಬುಖಾರಿಯ ಜುಮಾ ಮಸೀದಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಬುಖಾರಿಯ ಜುಮಾ ಮಸೀದಿ ಕಳಂಜ ಇದರ ವತಿಯಂದ 75ನೇ ಸ್ವಾತಂತ್ರ್ಯೋತ್ಸವವನ್ನು ಸರಳವಾಗಿ ಆಚರಿಸಲಾಯಿತು. ಮಸೀದಿಯ ಅಧ್ಯಕ್ಷರಾದ ಅಬ್ದುಲ್ ಜಮಾಲ್.ಎ.ಕೆ ಯವರು ದ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದರು. ಮಸೀದಿ ಧರ್ಮಗುರುಗಳು ದುವಾ ನೆರವೇರಿಸಿದರು. ಮದರಸ ಶಾಲಾ ಮಕ್ಕಳು ರಾಷ್ಟ್ರಗೀತೆಯನ್ನು ಹಾಡಿದರು. ಈ ಕಾರ್ಯಕ್ರಮದಲ್ಲಿ ಅಬ್ದುಲ್ ಲತೀಫ್, ಇಬ್ರಾಹಿಂ ಹಾಜಿ, ಇಸ್ಮಾಯಿಲ್.ಪಿ.ಎಸ್, ಮಹಮ್ಮದ್.ಕೆ.ಎಂ, ಮೊಯ್ದೀನ್.ಎ.ಬಿ, ಅಬ್ದುಲ್ ಅಝೀಝ್.ಟಿ, ಅಬ್ದುಲ್ ಅಝೀಝ್.ಕೆ,...

ಅಮರಮುಡ್ನೂರು : 75ನೇ ವರ್ಷದ ಸ್ವಾತಂತ್ರ್ಯ ಸಂಭ್ರಮ

ಅಮರಮುಡ್ನೂರು ಗ್ರಾಮ ಪಂಚಾಯತ್, ಚೊಕ್ಕಾಡಿ ವಿದ್ಯಾಸಂಸ್ಥೆಗಳು ಕುಕ್ಕುಜಡ್ಕ, ಕುಕ್ಕುಜಡ್ಕ ಪ್ರಾಥಮಿಕ ಶಾಲೆ, ಚೊಕ್ಕಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಮತ್ತು ಮಹಿಳಾ ಮಂಡಲ ಕುಕ್ಕುಜಡ್ಕ ಇವುಗಳ ಜಂಟಿ ಆಶ್ರಯದಲ್ಲಿ 75ನೇ ವರ್ಷದ ಸ್ವಾತಂತ್ರ್ಯೋತ್ಸವ ಅಮೃತ ಮಹೊತ್ಸವವನ್ನು ಚೊಕ್ಕಾಡಿ ವಿದ್ಯಾಸಂಸ್ಥೆಯ ಆವರಣದಲ್ಲಿ ಆಚರಿಸಲಾಯಿತು. ಕುಕ್ಕುಜಡ್ಕ ಅಶ್ವತ್ಥ ಕಟ್ಟೆಯ ಬಳಿಯಿಂದ ಚೊಕ್ಕಾಡಿ ವಿದ್ಯಾಸಂಸ್ಥೆಯವರೆಗೆ ಪಥ ಸಂಚಲನವನ್ನು ಮಾಡಲಾಯಿತು....

ಕಳಂಜ : 75ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಕಾರ್ಯಕ್ರಮ – ಯೋಧರಿಗೆ ಗೌರವಾರ್ಪಣೆ

ಕಳಂಜ ಗ್ರಾಮದ ಎಲ್ಲಾ ಸಂಘ ಸಂಸ್ಥೆಗಳ ಆಶ್ರಯದಲ್ಲಿ 75ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಕಾರ್ಯಕ್ರಮ ಆ.15 ರಂದು ಕೋಟೆಮುಂಡುಗಾರು ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಸಭಾಂಗಣದಲ್ಲಿ ಜರುಗಿತು. ಕಳಂಜ ಬಾಳಿಲ ಸಹಕಾರಿ ಸಂಘದ ಅಧ್ಯಕ್ಷ ಎಂ.ಕೂಸಪ್ಪ ಗೌಡ ಧ್ವಜಾರೋಹಣ ನೆರವೇರಿಸಿದರು. ಬಳಿಕ ಸಭಾ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಳಂಜ ಗ್ರಾಮ ಪಂಚಾಯತ್ ಅಧ್ಯಕ್ಷ...

“ಸ್ವಾತಂತ್ರ್ಯ ಸಮರದಲ್ಲಿ ನಮ್ಮವರು”ವಿಶೇಷ ಉಪನ್ಯಾಸ

ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಮಂಗಳೂರು ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು ಹಮ್ಮಿಕೊಂಡಿರುವ ವಿಶೇಷ ಉಪನ್ಯಾಸದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅನಿಂದಿತ್ ಗೌಡ ಕೊಚ್ಚಿ ಬಾರಿಕೆ ಅವರು "ಸ್ವಾತಂತ್ರ್ಯ ಸಮರದಲ್ಲಿ ನಮ್ಮವರು" ಎಂಬ ವಿಷಯದಲ್ಲಿ ಉಪನ್ಯಾಸವನ್ನು ನೀಡಲಿದ್ದಾರೆ.ಬೆಳಿಗ್ಗೆ 9:30 ಕ್ಕೆ ಪ್ರಾರಂಭವಾಗುವ ಈ ಕಾರ್ಯಕ್ರಮವನ್ನು ಕೊರೋನಾ ಹಿನ್ನೆಲೆಯಿಂದಾಗಿ ವಿಶ್ವವಿದ್ಯಾನಿಲಯದ ಸಂಧ್ಯಾ ಕಾಲೇಜಿನ ಯೂಟ್ಯೂಬ್ ನೇರಪ್ರಸಾರ ಹಾಗೂ ಗೂಗಲ್...

ಯೇನೆಕಲ್ಲು : ಅಖಂಡ ಭಾರತ ಸಂಕಲ್ಪ ದಿನ

ವಿಶ್ವ ಹಿಂದೂ ಪರಿಷತ್, ಬಜರಂಗದಳ, ಶ್ರೀರಾಮ ಶಾಖೆ ಯೇನೆಕಲ್ಲು ಇದರ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನ ಆಚರಣೆ ಮಾಡಲಾಯಿತು.ಭಾರತ ಮಾತೆಗೆ ಪುಷ್ಪಾರ್ಚನೆ ಮಾಡಿ ಊರಿನ ಹಿರಿಯರಾದ ಶೂರಪ್ಪ ಬಾಲಾಡಿ ಕಾರ್ಯಕ್ರಮ ಉದ್ಘಾಟಿಸಿ ಮಾಜಿ ಸೈನಿಕರು ಅವರ ಸೇವಾ ವೃತ್ತಿಯ ಬಗ್ಗೆ ಮತ್ತು ವಿಶ್ವಹಿಂದೂ ಪರಿಷತ್ತಿನ ಕಾರ್ಯವೈಖರಿ ಬಗ್ಗೆ ಮಾತಾಡಿದರು. ನಂತರ ದೇಶ ಸೇವೆ ಮಾಡಿದ...

ಪೆರಾಜೆ : ಶ್ರೀ ವನದುರ್ಗಾ ಮತ್ತು ಪರಿವಾರ ದೈವಸ್ಥಾನ ದಲ್ಲಿ ನಾಗರಪಂಚಮಿ ಆಚರಣೆ

ಕಲ್ಚರ್ಪೆ ಸಿರಿಕುರಲ್ ನಗರದಲ್ಲಿರುವ ವನದುರ್ಗಾ ಮತ್ತು ಪರಿವಾರ ದೈವಗಳ ದೈವಸ್ಥಾನದ ನಾಗನ ಸಾನಿಧ್ಯದಲ್ಲಿ ನಾಗರಪಂಚಮಿ ಪ್ರಯುಕ್ತ ಪರಿಸರದ ಭಕ್ತಾದಿಗಳಿಂದ ನಾಗರಪಂಚಮಿ ಆಚರಣೆ ನಡೆಯಿತು. ನಾಗರಪಂಚಮಿ ಪ್ರಯುಕ್ತ ಅರ್ಚಕರಾದ ಶ್ರೀವರ ಭಟ್ ರವರ ನೇತೃತ್ವದಲ್ಲಿ ನಾಗನಿಗೆ ಕ್ಷೀರಾಭಿಷೇಕ, ಎಳನೀರಿನ ಅಭಿಷೇಕ ಮತ್ತು ತಂಬಿಲ ಸೇವೆ ನಡೆಯಿತು. ಈ ಸಂದರ್ಭದಲ್ಲಿ ದೈವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಗೋಕುಲ್ ದಾಸ್,...

ಅಮರ ಸ್ವಾತಂತ್ರ್ಯ ಹೋರಾಟದ ಸ್ಮಾರಕ ನಿರ್ಮಿಸಲು ಕಟಿಬದ್ಧ: ಸಚಿವ ಅಂಗಾರ

ಭಾರತ ಸ್ವಾತಂತ್ರ್ಯ ಪಡೆಯುವುದಕ್ಕೆ ಅದೆಷ್ಟೋ ಹಿಂದೆ ಬ್ರಿಟಿಷರ ವಿರುದ್ಧ ಹೋರಾಟ ನಡೆಸಿ ಈ ಜಿಲ್ಲೆಗೆ 13 ದಿನಗಳ ಸ್ವಾತಂತ್ರ್ಯದ ಸವಿಯನ್ನು ನೀಡಿದ ಕೀರ್ತಿ ನಮ್ಮ ಸುಳ್ಯದ ಹಿರಿಯರಿಗೆ ಸಲ್ಲುತ್ತದೆ ಎನ್ನುವುದು ನಮಗೆ ಹೆಮ್ಮೆಯ ವಿಚಾರ. ಅವರ ತ್ಯಾಗ, ಬಲಿದಾನಗಳನ್ನು ಶಾಶ್ವತವಾಗಿ ನೆನಪಿಸುವುದಕ್ಕಾಗಿ ಬೆಳ್ಳಾರೆಯಲ್ಲಿ ಮತ್ತು ಉಬರಡ್ಕದ ಕೆದಂಬಾಡಿಯಲ್ಲಿ ಪ್ರವಾಸೋದ್ಯಮ ಇಲಾಖೆಯ ಮೂಲಕ ಸ್ಮಾರಕಗಳನ್ನು ನಿರ್ಮಿಸಲು ಕಟಿಬದ್ಧನಾಗಿದ್ದೇನೆ...

ಪ್ರಬಂಧ ಸ್ಪರ್ಧೆ: ಕು|ಸಂಜನಾ.ಬಿ.ಎಸ್ ಪ್ರಥಮ ಸ್ಥಾನ

2021 ನೇ ಸಾಲಿನ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕರ್ನಾಟಕ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯು ಆಯೋಜಿಸಿದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಕು|ಸಂಜನಾ.ಬಿ.ಎಸ್ ಪ್ರಥಮ ಸ್ಥಾನ ಗಳಿಸಿದ್ದಾರೆ. ಇವರು ಸುಳ್ಯ ಅಗ್ನಿಶಾಮಕ ಠಾಣೆ ಸಿಬ್ಬಂದಿ ಸಂಜೀವ ಗೌಡ.ಬಿ ಹಾಗೂ ಶಿಕ್ಷಕಿ ಶ್ರೀಮತಿ ನಿರ್ಮಲಾರವರ ಪುತ್ರಿ.
Loading posts...

All posts loaded

No more posts

error: Content is protected !!