ಸುಳ್ಯದಲ್ಲಿಂದು 53 ಪಾಸಿಟಿವ್

ಸುಳ್ಯ ತಾಲೂಕಿನಲ್ಲಿ ಇಂದು 53 ಕೋವಿಡ್ ಪಾಸಿಟಿವ್ ಧೃಡಪಟ್ಟಿದೆ. ಒಟ್ಟು 519 ಸಕ್ರೀಯ ಪ್ರಕರಣಗಳಿವೆ. ಸುಳ್ಯ ನಗರ ವ್ಯಾಪ್ತಿ 10, ನಾಲ್ಕೂರು 6, ಐವರ್ನಾಡು 4, ಆಲೆಟ್ಟಿ 3, ಅರಂತೋಡು 3, ಸುಬ್ರಹ್ಮಣ್ಯ 3, ಕೊಲ್ಲಮೊಗ್ರ 3, ಅಮರ ಮುಡ್ನೂರು 2, ಮಂಡೆಕೋಲು 2, ಗುತ್ತಿಗಾರು 2, ಪಂಬೆತ್ತಾಡಿ 2, ಬೆಳ್ಳಾರೆ 2, ಏನೆಕಲ್ಲು 2,...

ಪ್ರಿಪೇರ್ ಎಜುಟೆಕ್: ಕನ್ನಡ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿಯೇ ಪಠ್ಯ ಅರ್ಥ ಮಾಡಿಸಲೊಂದು ತಾಣ

ಕರ್ನಾಟಕದ ಅದರಲ್ಲಿಯೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಪಠ್ಯಪುಸ್ತಕ, ಇಂಗ್ಲಿಷ್ ಟೀಚಿಂಗ್ ಒಮ್ಮೊಮ್ಮೆ ಕಷ್ಟವೆಂದೆನಿಸುತ್ತದೆ. ಅಯ್ಯೋ ಕ್ಲಾಸ್ನಲ್ಲಿ ಏನು ಹೇಳ್ತರಪ್ಪ. ಒಂದು ಪದನೂ ಅರ್ಥ ಆಗೋದಿಲ್ಲ ಎನ್ನುವುದು ಬಹುತೇಕ ಕನ್ನಡ ಮಾಧ್ಯಮ ವಿದ್ಯಾರ್ಥಿಗಳ ಗೋಳು. ಅದರಲ್ಲಿಯೂ ನರ್ಸಿಂಗ್, ಪ್ಯಾರಾಮೆಡಿಕಲ್ ಮತ್ತು ಆರೋಗ್ಯಸೇವೆಯ ಇತರೆ ಕೋರ್ಸ್‌ಗಳನ್ನು ಕಲಿಯಲು ಎಸ್ಎಸ್ಎಲ್ಸಿ, ಪಿಯುಸಿ ಬಳಿಕ ಸೇರಿದ ವಿದ್ಯಾರ್ಥಿಗಳಿಗೆ ಟೀಚಿಂಗ್ ಅರ್ಥವಾಗದೆ...
Ad Widget

ಬದುಕಿನಲಿ ನಗುವಿರಲಿ

ನಿನ್ನಯ ಶಕ್ತಿಯ ಪರಿಚಯ ಮಾಡಿಸು, ಸೋಲಲೆಬೇಡ ನೀನ್ಯಾರಿಗೂ…ನಿನ್ನನ್ನು ದ್ವೇಷಿಸೋ ಮನುಜರೆಲ್ಲರೂ ಪ್ರೀತಿಸುವಂತೆ ನೀ ಬದುಕು…ಬದುಕಲಿ ಬರುವ ಸೋಲು-ಗೆಲುವುಗಳ ಬಂದಂತೆಯೇ ನೀ ಸ್ವೀಕರಿಸು…ಅಹಂಕಾರ, ಮದ-ಮತ್ಸರಗಳನು ಬಿಟ್ಟು ಬಾಳು ನೀ ಬದುಕಿನಲಿ…ನಿನ್ನಯ ಬದುಕು ಸ್ಪೂರ್ತಿಯಾಗಲಿ ಮುಂದಿನ ತಲೆ-ತಲೆಮಾರಿಗೂ… ಮನಸಲಿ ಸಾವಿರ ನೋವುಗಳಿದ್ದರೂ ನಗು-ನಗುತಿರು ನೀ ಪ್ರತಿನಿಮಿಷ…ನಿನ್ನಯ ನಗುವನು ನೋಡಿ ಖುಷಿಪಡುವ ಜನರೂ ಇಹರು ಈ ಜಗದಿ…ಜೀವನವೆಂಬ ಯುದ್ದದಲ್ಲಿ ಗೆಲುವೇ...

ಕೊಲ್ಲಮೊಗ್ರ : ಶಿವತೀರ್ಥ ದೊಡ್ಡಣ್ಣ ಶೆಟ್ಟಿ ಕೆರೆಗೆ ಪೈಪು ಅಳವಡಿಕೆ

ಕೊಲ್ಲಮೊಗ್ರ ಶಿವತೀರ್ಥ ದೊಡ್ಡಣ್ಣ ಶೆಟ್ಟಿ ಕೆರೆಯಲ್ಲಿ ನೀರು ತುಂಬಿದ್ದು, ಕೆರೆಯ ಏರಿಯ ಮಟ್ಟ ಅಪಾಯದಲ್ಲಿತ್ತು. ಇದನ್ನು ಗಮನಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಜೂ.15 ರಂದು ಪೈಪು ಅಳವಡಿಕೆ ಮಾಡಿ ನೀರನ್ನು ಹೊರಬಿಡುವ ಕೆಲಸ ಮಾಡಿದರು.ಈ ಸಂದರ್ಭದಲ್ಲಿ ಸಿಮೆಂಟ್ ಪೈಪುಗಳನ್ನು ಕಮಲಾಕ್ಷ ಮುಳ್ಳುಬಾಗಿಲು, ಶ್ರೀನಿವಾಸ್ ಹಾಗೂ ಕೆರೆ ಅಭಿವೃದ್ಧಿ...

ಸುಳ್ಯದಲ್ಲಿಂದು 85 ಕ್ಕೇರಿದ ಕೋವಿಡ್ ಪಾಸಿಟಿವ್

ಸುಳ್ಯ ತಾಲೂಕಿನಲ್ಲಿ ಇಂದು ಕೋವಿಡ್ ಪಾಸಿಟಿವ್ 85 ಕ್ಕೇರಿದೆ. ನಿನ್ನೆ 67 ಪಾಸಿಟಿವ್ ಬಂದಿತ್ತು. ತಾಲೂಕಿನಲ್ಲಿ ಒಟ್ಟು 513 ಸಕ್ರೀಯ ಪ್ರಕರಣಗಳಿವೆ.

ಸುಳ್ಯ : ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಎನ್ ಎಸ್ ಯು ಐ ಪ್ರತಿಭಟನೆ

ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಸುಳ್ಯ ವಿಧಾನಸಭಾ ಕ್ಷೇತ್ರದ ವತಿಯಿಂದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಬೃಹತ್ ಪ್ರತಿಭಟನೆ ಸುಳ್ಯದ ಪೈಚಾರಿನ ಪೆಟ್ರೋಲ್ ಬಂಕ್ ನಲ್ಲಿ ನಡೆಯಿತು.ಎನ್ ಎಸ್ ಯು ಐ ಸುಳ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಕೀರ್ತನ್ ಗೌಡ ಕೊಡಪಾಲ ಪ್ರಾಸ್ತಾವಿಕವಾಗಿ ಮಾತನಾಡಿ “ಮುಂಬರುವ ದಿನಗಳಲ್ಲಿ ಶಾಲಾ-ಕಾಲೇಜು ಪ್ರಾರಂಭವಾದ ಸಂದರ್ಭದಲ್ಲಿ ಪೆಟ್ರೋಲ್ ಮತ್ತು...

ಪೆರುವಾಜೆ : ಆಶಾಕಾರ್ಯಕರ್ತೆಯರಿಗೆ ಆಹಾರ ಕಿಟ್ ವಿತರಣೆ

ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಇದರ ವತಿಯಿಂದ ಆಶಾಕಾರ್ಯಕರ್ತೆಯರಿಗೆ ನೀಡಲಾದ ಆಹಾರ ಕಿಟ್ ಅನ್ನು ಜೂ.15ರಂದು ಪೆರುವಾಜೆಯಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಪೆರುವಾಜೆ ಪಂಚಾಯತ್ ಸದಸ್ಯರುಗಳಾದ ಪದ್ಮನಾಭ ಶೆಟ್ಟಿ, ರೇವತಿ ಮಠತ್ತಡ್ಕ, ಪೆರುವಾಜೆ ಬೂತ್ ಅಧ್ಯಕ್ಷರಾದ ರಮೇಶ್ ಮಠತ್ತಡ್ಕ ಹಾಗೂ ಭಾವೈಕ್ಯ ಯುವಕ ಮಂಡಲದ ಅಧ್ಯಕ್ಷರಾದ ವಾಸುದೇವ ಪೆರುವಾಜೆ ಹಾಗೂ ಯುವಕ ಮಂಡಲದ ಸದಸ್ಯರು...

ತಾಲೂಕಿನಲ್ಲಿ ಇಂದು 67ಕ್ಕೇರಿದ ಕೋವಿಡ್ ಪಾಸಿಟಿವ್

ಸುಳ್ಯ ತಾಲೂಕಿನಲ್ಲಿ ಇಂದು 67 ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ,. ಏನೆಕಲ್ಲಿನಲ್ಲಿ 1, ಕಲ್ಮಕಾರಿನಲ್ಲಿ 6, ಸುಳ್ಯದಲ್ಲಿ 10, ತೊಡಿಕಾನದಲ್ಲಿ 2, ಸಂಪಾಜೆಯಲ್ಲಿ 6, ಐವತ್ತೊಕ್ಲುವಿನಲ್ಲಿ 6, ಗುತ್ತಿಗಾರಿನಲ್ಲಿ 1, ಆಲೆಟ್ಟಿಯಲ್ಲಿ 3,ಮರ್ಕಂಜದಲ್ಲಿ 8, ಬಾಳುಗೋಡಿನಲ್ಲಿ 2, ಅಮರಪಡ್ನೂರಿನಲ್ಲಿ 1, ಮಂಡೆಕೋಲಿನಲ್ಲಿ 2, ಸುಬ್ರಹ್ಮಣ್ಯದಲ್ಲಿ 2, ಕಳಂಜದಲ್ಲಿ 3, , ಬೆಳ್ಳಾರೆಯಲ್ಲಿ 3, ಪೆರುವಾಜೆಯಲ್ಲಿ 1,...

ದೇವಚಳ್ಳ : ಡೆಂಗ್ಯೂ ಜ್ವರಕ್ಕೆ ಯುವಕ ಬಲಿ

ದೇವಚಳ್ಳ ಗ್ರಾಮದ ದೇವ ಕನ್ನಡಕಜೆ ಚಿನ್ನಪ್ಪ ಹಾಗೂ ಪ್ರೇಮರವರ ಏಕೈಕ ಪುತ್ರ ಶಶಿಕುಮಾರ್ (27) ಡೆಂಗ್ಯೂ ಜ್ವರಕ್ಕೆ ಬಲಿಯಾದ ಘಟನೆ ಇಂದು ನಡೆದಿದೆ.ಕಳೆದ 5 ದಿನಗಳ ಹಿಂದೆ ಡೆಂಗ್ಯೂ ಜ್ವರ ಕಾಣಿಸಿಕೊಂಡು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್ ಗೆ ತೆರಳಿದ್ದರು. ಅಲ್ಲಿ ಜ್ವರ ಉಲ್ಬಣಿಸಿ ಇಂದು ನಿಧನರಾದರೆಂದು ತಿಳಿದುಬಂದಿದೆ.ಇವರು ಸುಬ್ರಹ್ಮಣ್ಯ...

ಕೋವಿಡ್ ನಿರ್ವಹಣೆಯಲ್ಲಿ ವಿಫಲಗೊಂಡ ಸರ್ಕಾರ, ಗ್ರಾಮ ಪಂಚಾಯತ್ ಅನುದಾನಕ್ಕೆ ಕೈ ಹಾಕಿರುವುದು ಖಂಡನೀಯ

ಕೋವಿಡ್-19 ಎರಡನೇ ಅಲೆಯು ಆರಂಭವಾಗುವುದಕ್ಕಿಂತ ಮೊದಲು ಅದನ್ನು ತಡೆಗಟ್ಟಲು ಬೇಕಾದಂತಹ ಯೋಜನೆಗಳನ್ನು ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾದ ಬಿಜೆಪಿ ಸರಕಾರ ಎಲ್ಲದರಲ್ಲೂ ಕೂಡ ವೈಫಲ್ಯವನ್ನು ಕಂಡು ಕೋವಿಡ್ ನಿರ್ವಹಣೆ ಮಾಡಲು ಸಾಧ್ಯವಾಗದೇ ಕೈ ತೊಳೆದು ಕೊಂಡಿದೆ.ಸರ್ಕಾರವು ತನ್ನ ಕರ್ತವ್ಯವನ್ನು ನಿಭಾಯಿಸಲು ಸಾಧ್ಯವಾಗದ ನಿಟ್ಟಿನಲ್ಲಿ ಆಕ್ಸಿಜನ್ ಕೊರತೆಯಿಂದ,ಬೆಡ್ ಗಳ ಸೌಲಭ್ಯಗಳ ಕೊರತೆಯಿಂದ, ವ್ಯಾಕ್ಸಿನ್ ಅಲಭ್ಯತೆಯಿಂದ ಹಲವು ಜೀವಗಳು...
Loading posts...

All posts loaded

No more posts

error: Content is protected !!