ನ್ಯಾಯಾಲಯದಲ್ಲಿ ಅರೆ ಕಾನೂನು ಸ್ವಯಂ ಸೇವಕರ(Para Legal Volunteers) ಆಯ್ಕೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ವಿಸ್ತರಣೆ

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ರವರ ನಿರ್ದೇಶನದ ಮೇರೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ಹಾಗೂ ಅಧೀನ ಕಾರ್ಯನಿರ್ವಹಿಸುತ್ತಿರುವ ತಾಲೂಕು ಕಾನೂನು ಸೇವಾ ಸಮಿತಿ ಸುಳ್ಯ ಇವರ ಕಾರ್ಯವ್ಯಾಪ್ತಿಯಲ್ಲಿ ಅರೇ ಕಾನೂನು ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಭ್ಯರ್ಥಿಗಳಿಗೆ ಅರ್ಜಿ  ಆಹ್ವಾನಿಸಲಾಗಿದೆ.ಶಿಕ್ಷಕರು / ನಿವೃತ್ತ ಶಿಕ್ಷಕರು, ವಿವಿಧ ಇಲಾಖೆಯ...

ಆಮೆಗತಿಯಲ್ಲಿ ಸಾಗುತ್ತಿರುವ ಸುಳ್ಯ 108 ಆಂಬುಲೆನ್ಸ್ ದುರಸ್ತಿ ಕಾರ್ಯ ; ತುರ್ತು ಸಂದರ್ಭಗಳಲ್ಲಿ ಅಂಬುಲೆನ್ಸ್ ಗಾಗಿ ಪರದಾಡುತ್ತಿರುವ ರೋಗಿಗಳು

ಸುಳ್ಯದ 108 ಆಂಬುಲೆನ್ಸ್ ವಾಹನವು ದುರಸ್ತಿ ಕಾರ್ಯಕ್ಕಾಗಿ ಮಂಗಳೂರಿನ ಶೋರೂಂ ಗೆ ತೆರಳಿ ತಿಂಗಳಾದರೂ ಇದುವರೆಗೂ ದುರಸ್ತಿ ಕಾರ್ಯ ಆರಂಭವಾಗಿಲ್ಲ ಎಂಬ ಮಾಹಿತಿ ಬಲ್ಲಮೂಲಗಳಿಂದ ತಿಳಿದುಬಂದಿದೆ. ಸರಕಾರ ಹಾಗೂ 108 ಆಂಬುಲೆನ್ಸ್ ಗುತ್ತಿಗೆ ಪಡೆದಿರುವ ಜಿವಿಕೆ ಸಂಸ್ಥೆಯ ಇಚ್ಛಾಶಕ್ತಿಯ ಕೊರತೆಯಿಂದಾಗಿ ನೆನೆಗುದಿಗೆ ಬಿದ್ದಿರುವ 108 ಆಂಬುಲೆನ್ಸ್ ದುರಸ್ತಿ ಕಾರ್ಯದಿಂದಾಗಿ ಜನಸಾಮಾನ್ಯರು, ರೋಗಿಗಳು ಪರದಾಡುವಂತಾಗಿದೆ. ಸುಳ್ಯ ಸರಕಾರಿ...
Ad Widget

ಶುಭ ವಿವಾಹ : ವರ್ಷಿತ್ – ಹೇಮಶ್ರೀ

ದೇವಚಳ್ಳ ಗ್ರಾಮದ ತಳೂರು ಪೂಜಾರಿಮನೆ ಉಮಾವತಿ ಮತ್ತು ರುಕ್ಮಯ್ಯ ಗೌಡರ ಪುತ್ರ ವರ್ಷಿತ್ ರವರ ವಿವಾಹವು ಮಡಿಕೇರಿ ತಾಲೂಕು ಪೆರಾಜೆ ಗ್ರಾಮದ ಕುತ್ಯಾಳ ಮನೆ  ಡೀಲಾಕ್ಷಿ ಮತ್ತು  ಜನಾರ್ಧನ ಗೌಡರ  ಪುತ್ರಿ ಹೇಮಶ್ರೀ ಯವರೊಂದಿಗೆ ಅ.30 ರಂದು ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.

ಗುತ್ತಿಗಾರು : ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ, ಅಖಿಲ ಕರ್ನಾಟಕ ತಾಲೂಕು ಜನಜಾಗೃತಿ ವೇದಿಕೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಸರಕಾರಿ ಪ್ರೌಢಶಾಲೆ ಎಲಿಮಲೆ ಇಲ್ಲಿ ಸ್ವಾಸ್ಥ್ಯ ಸಂಕಲ್ಪ ದ ಮಾಹಿತಿ ಕಾರ್ಯಕ್ರಮ ಅ.30 ರಂದು  ನಡೆಯಿತುಈ ಕಾಯ೯ಕ್ರಮದ ಉದ್ಘಾಟನೆಯನ್ನು ಜನಜಾಗೃತಿ ವೇದಿಕೆಯ ವಲಯ ಅಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿ ದೀಪಪ್ರಜ್ವಲನೆ ಮಾಡಿ "ಶಾಲಾ ಮಕ್ಕಳು...

ಅಡ್ಕಾರ್ ಇಲೆಕ್ಟ್ರಾನಿಕ್ಸ್ ನಲ್ಲಿ ಅಡ್ಕಾರ್‌ ಮಹೋತ್ಸವ ಹಾಗೂ ದೀಪಾವಳಿ ಧಮಾಕದ ಲಕ್ಕಿ ಕೂಪನ್ ಬಂಪರ್ ಡ್ರಾ

ಕಳೆದ 30 ವರ್ಷಗಳಿಂದ ಗ್ರಾಹಕರ ವಿಶ್ವಾಸಗಳಿಸಿರುವ ಅಡ್ಕಾರ್ ಇಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಮಳಿಗೆಯಲ್ಲಿ ಅಡ್ಕಾರ್‌ ಮಹೋತ್ಸವ ಹಾಗೂ ದೀಪಾವಳಿ ಧಮಾಕದ ಪ್ರಯುಕ್ತ ಹಮ್ಮಿಕೊಂಡ ಲಕ್ಕಿ ಕೂಪನ್ ಬಂಪರ್ ಡ್ರಾ ಮತ್ತು 6 ನೇ ವಾರದ ಡ್ರಾ ಅ. 30 ರಂದು ನಡೆಯಿತು. 6ನೇ ವಾರದ ಡ್ರಾದಲ್ಲಿ ಪ್ರಥಮ ಮೋಹನ್ ಕಜೆಮೂಲೆ (ಇಂಡಕ್ಷನ್ ಸ್ಟವ್), ದ್ವಿತೀಯ ಚಂದ್ರಕಲಾ...

ಶುಭವಿವಾಹ: ಚಿ|ರಾ|ರಂಜಿತ್ ಬಿ ಎಲ್ – ಚಿ|ಸೌ|ಗೀತಾ ಎ

ಕಳಂಜ ಗ್ರಾಮದ ಬೇರಿಕೆ ಶ್ರೀಮತಿ ದಮಯಂತಿ ಮತ್ತು ಶ್ರೀ ಲಕ್ಷ್ಮಣ ಗೌಡ ರವರ ಪುತ್ರ ಚಿ|ರಾ|ರಂಜಿತ್ ಬಿ ಎಲ್ ರವರ ವಿವಾಹವು ಮುರುಳ್ಯ ಗ್ರಾಮದ ಕೊಡ್ಡೋಳು (ಅಬೀರ) ಶ್ರೀಮತಿ ದಮಯಂತಿ ಮತ್ತು ಶ್ರೀ ಶೀನಪ್ಪ ಗೌಡ ರವರ ಪುತ್ರಿ ಚಿ|ಸೌ|ಗೀತಾ ಎ ರವರೊಂದಿಗೆ ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ಸಭಾಭವನದಲ್ಲಿ ಅ.30ರಂದು ಜರುಗಿತು.

ಬಿಸಿಲೆ ಘಾಟ್ ಅಪಘಾತದಲ್ಲಿ ಓರ್ವ ಸಾವು ; ಸುಮಾರು 06 ಜನರ ಪರಿಸ್ಥಿತಿ ಗಂಭೀರ

ಸಕಲೇಶಪುರ ತಾಲೂಕಿನ ವನಂಗೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಮದುವೆಗೆಂದು ಹೊರಟಿದ್ದ ವ್ಯಾನ್ ಚಾಲಕನ ನಿಯಂತ್ರಣ ತಪ್ಪಿ ಬಿಸಿಲೆ ಘಾಟ್ ಸಮೀಪ 20 ಅಡಿ ಎತ್ತರದಿಂದ ಮಗುಚಿ ಬಿದ್ದ ಘಟನೆ ಇಂದು(ಅ.30) ಬೆಳಿಗ್ಗೆ ನಡೆದಿದ್ದು, ಒಟ್ಟು ಸುಮಾರು 30 ಮಂದಿ ವ್ಯಾನ್ ನಲ್ಲಿ ಇದ್ದು, 20 ಮಂದಿ ಗಾಯಗೊಂಡಿದ್ದು, ಅದರಲ್ಲಿ 07 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದ್ದು,...

ಹರಿಹರ ಪಳ್ಳತ್ತಡ್ಕ : ಶ್ರೀ ಹರಿಹರೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಜಗದೀಶ್ ಪಡ್ಪು ಆಯ್ಕೆ

ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಜಗದೀಶ್ ಪಡ್ಪು ಆಯ್ಕೆ ಆಗಿದ್ದಾರೆ ಎಂದು ತಿಳಿದುಬಂದಿದೆ.ದಕ್ಷಿಣ ಕನ್ನಡ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾದ ಲಕ್ಷ್ಮೀಶ ಗಬ್ಲಡ್ಕ ರವರ ಉಪಸ್ಥಿತಿಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಸಮಿತಿಯ ಸದಸ್ಯರಾದ ಬೆಳ್ಯಪ್ಪ ಖಂಡಿಗೆ ರವರು ಜಗದೀಶ್ ರವರನ್ನು ಅಧ್ಯಕ್ಷ ಸ್ಥಾನಕ್ಕೆ ಸೂಚಿಸಿ ಗುಣವರ್ಧನ ಕೆದಿಲ...

ಸುಬ್ರಹ್ಮಣ್ಯಕ್ಕೆ ಬರುತ್ತಿದ್ದ ವ್ಯಾನ್ ಮಗುಚಿ ಬಿದ್ದು ಹಲವರಿಗೆ ಗಂಭೀರ ಗಾಯ ; ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳುಗಳು ಮಂಗಳೂರಿಗೆ

ಕುಕ್ಕೆ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯದ ಸಭಾಭವನದಲ್ಲಿ ಮದುವೆಗೆ ಆಗಮಿಸುತ್ತಿದ್ದ ವಾಹನವೊಂದು ಬಿಸಿಲೆ ತಿರುವಿನಲ್ಲಿ ಮಗುಚಿ ಬಿದ್ದು ವಾಹನದಲ್ಲಿದ್ದವರಿಗೆ ಗಂಭೀರ ಗಾಯಗಳಾದ ಘಟನೆ ವರದಿಯಾಗಿದೆ.ಕುಕ್ಕೆ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯದಲ್ಲಿ ಕೂಡುರಸ್ತೆ ವನಗೂರಿನ ವರ ಹಾಗೂ ಏನೆಕಲ್ಲಿನ ವಧುವಿನ ಮದುವೆ ಕಾರ್ಯಕ್ರಮ ಇಂದು ನಡೆಯಬೇಕಿದ್ದು, ಈ ಮದುವೆಗೆ ಹುಡುಗನ ಕಡೆಯವರು ವ್ಯಾನ್ ನಲ್ಲಿ ಬರುತ್ತಿದ್ದರು ಎನ್ನಲಾಗಿದ್ದು, ವಧು-ವರ ಇಬ್ಬರೂ...

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ಒಳಾಂಗಣದ ಮೇಲ್ಚಾವಣಿ ನಿರ್ಮಾಣಕ್ಕೆ ಮುಹೂರ್ತ

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ಒಳಾಂಗಣದ 4 ಸುತ್ತು ಮೇಲ್ಚಾವಣಿ ಮಾಡಲು ಇಂದು ಶ್ರೀ ದೇವರಲ್ಲಿ ಪ್ರಾರ್ಥನೆ ಮಾಡಿ ದೇವರ ಅನುಗ್ರಹ ಪಡೆದು ಮುಹೂರ್ತ  ಮಾಡಲಾಯಿತು. ದೇಗುಲದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಡಾ.ದೇವಿ ಪ್ರಸಾದ್ ಕಾನತ್ತೂರ್, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಸಂತೋಷ್ ಕುಮಾರ್ ರೈ ಪಲ್ಲತಡ್ಕ, ಧರ್ಮಪಾಲ ಗೌಡ ಮರಕ್ಕಡ, ಧರ್ಮಣ್ಣ ನಾಯ್ಕ್ಕ...
Loading posts...

All posts loaded

No more posts

error: Content is protected !!