ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಕಂಪೆನಿಗೆ ಆಯ್ಕೆ

ಕೆ.ವಿ.ಜಿ ಕಾಲೇಜ್ ಆಫ್ ಇಂಜಿನಿಯರಿಂಗ್‌ನ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ನಂದಿನಿ.ಎಸ್ SENJA TECHNOLOGIES PRIVATE LIMITEDಗೆ ಆಯ್ಕೆಯಾಗಿರುತ್ತಾರೆ. ಇವರಿಗೆ ರೂ. 3 ಲಕ್ಷ ವಾರ್ಷಿಕ ವೇತನ ಇದೆ ಎಂದು ಕಂಪೆನಿ ತಿಳಿಸಿದೆ.   ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ), ಕಮಿಟಿ ‘ಬಿ’ ಇದರ ಅಧ್ಯಕ್ಷರಾಗಿರುವ ಡಾ. ರೇಣುಕಾಪ್ರಸಾದ್ ಕೆ.ವಿ, ಸೆಕ್ರೆಟರಿ, ಎ.ಒ.ಎಲ್.ಇ(ರಿ.) ಕಮಿಟಿ...

ಎಐ ಬೋಧನೆಗೆ ಅತಿಥಿ ಶಿಕ್ಷಕರಿಗೆ ಆಹ್ವಾನ

2026-27ನೇ ಸಾಲಿಗೆ National Skills Qualification frame work(NSQF) ಕಾರ್ಯಕ್ರಮದ ಅಡಿಯಲ್ಲಿ ಸುಳ್ಯ ತಾಲೂಕಿನ ಎಣ್ಮೂರು ಸರ್ಕಾರಿ ಪ್ರೌಢಶಾಲೆಯಲ್ಲಿ Artificial Intelligence(AI) ತರಗತಿಗಳನ್ನು ಪ್ರಾರಂಭಿಸಲು ಮಂಜೂರಾತಿ ಲಭಿಸಿದ್ದು, ಆದ್ದರಿಂದ ಸೂಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.ಕನಿಷ್ಠ ವಿದ್ಯಾರ್ಹತೆ : Diploma in Comp Sci/Information Technology ORBCA, BSc in Comp...
Ad Widget

ಕವನ : ಪ್ರಕೃತಿ ನಿಯಮ

ಸುರಿಯುವ ಮಳೆಗೆ ತಿಳಿದೀತೆ ತಾನು ಯಾವ ನದಿಯ ಸೇರುವೆ ಎಂದು...ಹರಿಯುವ ನದಿಗೆ ತಿಳಿದೀತೆ ತಾನು ಯಾವ ಸಮುದ್ರವ ತಲುಪುವೆ ಎಂದು...ಭೋರ್ಗರೆವ ಸಮುದ್ರಕ್ಕೆ ತಿಳಿದೀತೆ ತಾನು ಯಾವ ಸಾಗರವ ಸೇರುವೆ ಎಂದು, ಯಾರೊಡಲಿಗೆ ಸೇರಿ ಲೀನವಾಗುವೆ ಎಂದು...ಒಂದು ವೇಳೆ ತಿಳಿದಿದ್ದರೂ ಸಾಗುವವು ಅವು ಏನೂ ಅರಿಯದಂತೆ, ಪ್ರಕೃತಿ ನಿಯಮವ ಮೀರದಂತೆ...- ಉಲ್ಲಾಸ್ ಕಜ್ಜೋಡಿ

ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ : 21-07-2026 ಗುರುವಾರಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 9591969197*01,ಮೇಷರಾಶಿ*,ಹಣಕಾಸಿನ ವಿಷಯಗಳಲ್ಲಿ ಬುದ್ಧಿವಂತಿಕೆಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳಿ.ಕಚೇರಿಯಲ್ಲಿ ಅನಗತ್ಯ ವಾದ ವಿವಾದಗಳಿಂದ ದೂರವಿರಿ. ಅಧಿಕ ಖರ್ಚು ಮಾಡುವುದು ಉತ್ತಮವಲ್ಲ, ಸ್ನೇಹಿತರ ಸಹಾಯ ಪಡೆಯಿರಿ, ವೃಥಾ ನಿಂದನೆಗಳನ್ನು ಎದುರಿಸಬೇಕಾಗಿ ಬರಬಹುದು,ಗಮನಿಸಿ:-ಇಂದು ನಿಮ್ಮನ್ನು ನೀವೇ ವಿಮರ್ಶಿಸಿಕೊಳ್ಳಿ,ಪರಿಹಾರ:-ದೇವರಮನೆಯಲ್ಲಿ ಶಂಖವನ್ನಿಟ್ಟು ಪೂಜಿಸಿ,  *02,ವೃಷಭರಾಶಿ*,ನಿಮ್ಮ ಮನಸ್ಸು ಗೊಂದಲಕ್ಕೊಳಗಾಗಬಹುದು, ನಿಮ್ಮ ಸಂಗಾತಿಯ ಆರೋಗ್ಯದ ಬಗ್ಗೆ...

ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡು ಸಮಾಜಕ್ಕೆ ಮಾದರಿಯಾಗಿ : ಅನಿಲ್ ಕುಮಾರ್ ಎಸ್. ಭೂಮ್ ರಡ್ಡಿ; ಅಕ್ಷಯ ಪದವಿ ಕಾಲೇಜಿನಲ್ಲಿ ‘ದೃಷ್ಟಿ 2K26’ ಕಾರ್ಯಕ್ರಮ

ಪುತ್ತೂರು: ವಿದ್ಯಾರ್ಥಿಗಳು ಶಿಕ್ಷಣ, ಕುಟುಂಬ ಹಾಗೂ ಭವಿಷ್ಯದ ಉದ್ಯೋಗದ ಕಡೆಗೆ ಹೆಚ್ಚಿನ ಗಮನಹರಿಸಿ, ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡು ಸಮಾಜಕ್ಕೆ ಮಾದರಿ ಪ್ರಜೆಗಳಾಗಿ ಬೆಳೆಯಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಎಸ್. ಭೂಮ್ ರಡ್ಡಿ ಹೇಳಿದರು. ಅವರು ಅಕ್ಷಯ ಪದವಿ ಕಾಲೇಜಿನಲ್ಲಿ ಆಯೋಜಿಸಲಾದ ‘ದೃಷ್ಟಿ 2K26’ ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸುವ...

ಮಾನವೀಯತೆ ಮೆರೆದ ಶಿವ ಹಾಲಿಡೇಸ್ ಹಾಗೂ ಶ್ರೀ ದುರ್ಗಾ ಕಾರ್ ವಾಷ್ ಸಿಬ್ಬಂದಿ

ವಾಹನದಲ್ಲಿ ಸಿಕ್ಕಿದ  ರೂ‌. 12,000 ನಗದು ಹಾಗೂ ಅಮೂಲ್ಯ ದಾಖಲಾತಿಗಳನ್ನು ಪ್ರಾಮಾಣಿಕವಾಗಿ ಮರಳಿಸುವ ಮೂಲಕ ಸುಳ್ಯದ ಶಿವ ಹಾಲಿಡೇಸ್ ಹಾಗೂ ಶ್ರೀ ದುರ್ಗಾ ಕಾರ್ ವಾಷ್ ಸಿಬ್ಬಂದಿ ಪ್ರಾಮಾಣಿಕತೆ ಮೆರೆದಿದ್ದಾರೆ. ಜು.20ರಂದು ತಿರುಪತಿ ದರ್ಶನ ಮುಗಿಸಿ ಹಿಂದಿರುಗಿದ ಶಿವ ಹಾಲಿಡೇಸ್‌ನ ವಾಹನವನ್ನು ಸುಳ್ಯದ ಖಾಸಗಿ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಶ್ರೀ ದುರ್ಗಾ ಕಾರ್ ವಾಷ್‌ನಲ್ಲಿ ಸ್ವಚ್ಛಗೊಳಿಸಲು...

ಪೂಜಾ ಬೋರ್ಕರ್ ಗೆ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸನ್ನಿಧಾನ ಅಡ್ಪಂಗಾಯ ಇವರ ವತಿಯಿಂದ ಸನ್ಮಾನ

ಸುಳ್ಯ ಕಸಬಾ ಬೆಟ್ಟಂಪಾಡಿ ನಿವಾಸಿ ಚಿತ್ರಕಲಾವಿದೆ ಪೂಜಾ ಬೋರ್ಕರ್ ರವರಿಗೆ ಜು. 19ರಂದು ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸನ್ನಿಧಾನ ಅಡ್ಪಂಗಾಯದಲ್ಲಿ ಶ್ರೀ ಶಿವಪ್ರಕಾಶ್ ಗುರುಸ್ವಾಮಿ ಯವರ ನೇತೃತ್ವದಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು. ಈಗಾಗಲೇ "IBR Achiever" ಪಟ್ಟಿಯನ್ನು ಹಾಗೂ ವರ್ಲ್ಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆಯನ್ನು ನಿರ್ಮಿಸಿರುವ ಇವರು ಬೆಟ್ಟಂಪಾಡಿ ದಿ| ರಮೇಶ್...

ಬೆಳ್ಳಾರೆ : ಕಾಂಗ್ರೆಸ್ ಗ್ರಾಮ ಸಮಿತಿ ಪೂರ್ವ ಭಾವಿ ಸಭೆ

ಬೆಳ್ಳಾರೆ ಗ್ರಾಮ ಸಮಿತಿಯ ಪೂರ್ವ ಭಾವಿ ಸಭೆಯು ಬೆಳ್ಳಾರೆ ಗ್ರಾ.ಪಂ ಮಾಜಿ ಅಧ್ಯಕ್ಷ ಎನ್.ಎಸ್.ಡಿ ವಿಠಲ್ ದಾಸ್‌ ರವರ ಸ್ವಗೃಹದ ಆವರಣದಲ್ಲಿ ಜು 18ರಂದು ನಡೆಯಿತು. ಈ ಸಭೆಯಲ್ಲಿ ಮುಖ್ಯವಾಗಿ ಎಸ್.ಐ.ಆರ್ ಮತ್ತು ಮುಂದಿನ ಗ್ರಾಮ ಪಂಚಾಯತ್ ಚುನಾವಣೆ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಎಸ್.ಐ.ಆರ್ ಬಗ್ಗೆ ನಡೆಯುತ್ತಿರುವ ಬೆಳವಣಿಗೆ ಮತ್ತು ಆಗುತ್ತಿರುವ ಲೋಪ ದೋಷಗಳ ಬಗ್ಗೆಯೂ...

ಕುಕ್ಕೆ ಸುಬ್ರಹ್ಮಣ್ಯ ಪೊಲೀಸ್ ಠಾಣೆ ಹಾಗೂ ಕುಮಾರಸ್ವಾಮಿ ವಿದ್ಯಾಲಯದ ಸಹಯೋಗದಲ್ಲಿ ಸಾಮಾನ್ಯ ಜ್ಞಾನ ಪರೀಕ್ಷೆ ಯಶಸ್ವಿ

ಸುಬ್ರಹ್ಮಣ್ಯ, ಜುಲೈ 19 : ಪೊಲೀಸ್ ಇಲಾಖೆಗೆ ಸೇರಲು ಆಸಕ್ತಿ ಹೊಂದಿರುವ ಯುವಜನರಿಗೆ ಮಾರ್ಗದರ್ಶನ ನೀಡುವ ಉದ್ದೇಶದಿಂದ ಕುಕ್ಕೆ ಸುಬ್ರಹ್ಮಣ್ಯ ಪೊಲೀಸ್ ಠಾಣೆ ಹಾಗೂ ಕುಮಾರಸ್ವಾಮಿ ವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಭಾನುವಾರ ಆಯೋಜಿಸಲಾದ ಸಾಮಾನ್ಯ ಜ್ಞಾನ ಪರೀಕ್ಷೆ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಕುಕ್ಕೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಠಾಣಾಧಿಕಾರಿ ಆಂಜನೇಯ ರೆಡ್ಡಿ ಉದ್ಘಾಟಿಸಿ ಮಾತನಾಡಿ, “ಪೊಲೀಸ್...

ಇಂದಿನ(ಜುಲೈ 20) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 20 ಜುಲೈ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 20) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
Loading posts...

All posts loaded

No more posts

error: Content is protected !!