ನಡುಗಲ್ಲು : ಜವಾಹರ್ ಯುವಕ ಮಂಡಲದ ವತಿಯಿಂದ ಕ್ರೀಡಾ ಸಮವಸ್ತ್ರ ವಿತರಣೆ

ಜವಾಹರ್ ಯುವಕ ಮಂಡಲ(ರಿ.) ನಡುಗಲ್ಲು, ಇದರ ವತಿಯಿಂದ ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಇಲ್ಲಿನ ಕ್ರೀಡಾ ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನು ಯುವಕ ಮಂಡಲ ವತಿಯಿಂದ ಕೊಡುಗೆಯಾಗಿ ನೀಡಲಾಯಿತು.ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದವನಜಾಕ್ಷಿ ಮುತ್ಲಾಜೆ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶಿವರಾಮ ಉತ್ರಂಬೆ, ಯುವಕ ಮಂಡಲದ ಅಧ್ಯಕ್ಷರಾದ ಕುಶನ್ ಉತ್ರಂಬೆ ಹಾಗೂ ಯುವಕ ಮಂಡಲದ ಪದಾಧಿಕಾರಿಗಳು, ಶಾಲಾಭಿವೃದ್ಧಿ ಸಮಿತಿಯ...

ಅಂತಾರಾಷ್ಟ್ರೀಯ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ವಿಶ್ವ ದಾಖಲೆ ಸಾಧನೆ ಮಾಡಿದ ಸುಳ್ಯದ ಮಹಮ್ಮದ್ ರುವೈದ್ ಗೆ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳಿಂದ ಸನ್ಮಾನ

16 ವರ್ಷದ ವಯೋಮಾನದ ವಿಭಾಗ ದಲ್ಲಿ ಕ್ಯಾಲ್ಕುಲೇಟರ್ನಲ್ಲಿ 1 ರಿಂದ 10 ರ ವರೆಗೆ 10 ಬಾರಿ 42 ಸೆಕೆಂಡ್ಸ್ ಗಳಲ್ಲಿ ಅತೀ ವೇಗವಾಗಿ ಬಳಸಿ ಬುಕ್ಸ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ದಾಖಲೆ ಯ ಸಾಧನೆ ಮಾಡಿದ ಕೇರಳ ದ ಅಂತಾರಾಷ್ಟ್ರೀಯ ಶೈಕ್ಷಣಿಕ ಕೇಂದ್ರ ಪುನೂರ್ ಗಾರ್ಡನ್ ನ ವಿದ್ಯಾರ್ಥಿ ಸುಳ್ಯ ಜಟ್ಟಿಪ್ಪಳ್ಳ ನಿವಾಸಿ...
Ad Widget

ಬೆಳ್ಳಾರೆಯಲ್ಲಿ ಅ.24ರಂದು ಅಮ್ಮ ಸ್ವೀಟ್ಸ್ ಮತ್ತು ಬೇಕರಿ ಶುಭಾರಂಭ

ಬೆಳ್ಳಾರೆಯ ಕೆಳಗಿನ ಪೇಟೆ ಮುಖ್ಯರಸ್ತೆಯ ಬದಿಯಲ್ಲಿ ದಿನೇಶ್ ಬಾಳಿಲ ಮಾಲಕತ್ವದ ಅಮ್ಮ ಸ್ವೀಟ್ಸ್ ಮತ್ತು ಬೇಕರಿ ಅ.24 ರಂದು ಶುಭಾರಂಭಗೊಳ್ಳಲಿದೆ.ಇಲ್ಲಿ ರಖಂ ಹಾಗೂ ಚಿಲ್ಲರೆಯಾಗಿ ಸ್ವೀಟ್ಸ್ ಮತ್ತು ಬೇಕರಿ ಐಟಂಗಳು ಲಭ್ಯವಿದೆ. ಶುಭಾರಂಭದಂದು ತಿಂಡಿಗಳನ್ನು ರಿಯಾಯಿತಿ ದರದಲ್ಲಿ ನೀಡಲಾಗುವುದು ಎಂದುಮಾಲಕರು ತಿಳಿಸಿದ್ದಾರೆ.ವರದಿ-ಎಂ.ಎ.ಮುಸ್ತಫಾ ಬೆಳ್ಳಾರೆ

ಬೆಳ್ಳಾರೆ ಜ್ಞಾನದೀಪ ಸಂಸ್ಥೆಯಿಂದ ನೂಜಿಬಾಳ್ತಿಲದ ಮರಿಯಾಳಮ್ ಸೇವಾಶ್ರಮದಲ್ಲಿ ದೀಪಾವಳಿ ಆಚರಣೆ

ಪ್ರತಿ ವರ್ಷ ವಿಭಿನ್ನ ಪರಿಕಲ್ಪನೆಯಲ್ಲಿ ದೀಪಾವಳಿ ಆಚರಿಸುತ್ತಿರುವ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ವತಿಯಿಂದ ಈ ವರ್ಷ ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಮತ್ತು ಇಂಟರ್ಯಾಕ್ಟ್ ಕ್ಲಬ್ ಜ್ಞಾನದೀಪ ಬೆಳ್ಳಾರೆಯ ಸಹಯೋಗದಲ್ಲಿ ಕಡಬ ಸಮೀಪದ ನೂಜಿಬಾಳ್ತಿಲ ಮರಿಯಾಳಮ್ ಸೇವಾಶ್ರಮದಲ್ಲಿರುವ ನಿರ್ಗತಿಕ ಮತ್ತು ಅನಾಥರ ಆಶ್ರಮಮ ವಾಸಿಗಳೊಂದಿಗೆ ಆಚರಿಸಲಾಯಿತು. ಆಶ್ರಮದ ಮುಖ್ಯ ಮೇಲ್ವಿಚಾರಕಿ ಸಿಸ್ಟರ್ ವೀಣಾ...

ಮುಅಲ್ಲಿಂ ರಾಜ್ಯ ಪ್ರಶಸ್ತಿ ಪುರಸ್ಕೃತ ಲತೀಫ್ ಸಖಾಫಿ ಯವರಿಗೆ ಸೂಡ ಅಧ್ಯಕ್ಷರಿಂದ ಸನ್ಮಾನ

15 ವರ್ಷ ಗಾಂಧಿನಗರ ಮುನವ್ವಿರುಲ್ ಇಸ್ಲಾಂ ಮದ್ರಸ ದಲ್ಲಿ ಅಧ್ಯಾಪಕರಾಗಿ ಕರ್ತವ್ಯ ನಿರ್ವಹಿಸಿ, ಕಳೆದ 2 ವರ್ಷಗಳಿಂದ ಜಟ್ಟಿಪ್ಪಳ್ಳ ಬುಸ್ತಾ ನುಲ್ ಉಲೂo ಮದ್ರಸ ದಲ್ಲಿ ಸದರ್ ಉಸ್ತಾದ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಅಬ್ದುಲ್ ಲತೀಫ್ ಸಖಾಫಿ ಗೂನಡ್ಕ ಇವರಿಗೆ ಇತ್ತೀಚೆಗೆ ಸಮಸ್ತ 100 ನೇ ವಾರ್ಷಿಕ ಸೆಂಟಿನರಿ ಸೆಲೆಬ್ರೇಷನ್ ಮುಅಲ್ಲಿಮ್ ಅವಾರ್ಡ್ ಅಂಗವಾಗಿ ಸುನ್ನೀ...

ಕಂದ್ರಪ್ಪಾಡಿ : ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಮೀಣ ಕ್ರೀಡಾಕೂಟ

ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ, ದೇವಚಳ್ಳ ಯುವಕ ಮಂಡಲ(ರಿ.), ಕಂದ್ರಪ್ಪಾಡಿ ಶೃತಿ ಯುವತಿ ಮಂಡಲ(ರಿ.), ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಂದ್ರಪ್ಪಾಡಿ ಹಾಗೂ ಅಂಗನವಾಡಿ ಕೇಂದ್ರ ಕಂದ್ರಪ್ಪಾಡಿ ಇವುಗಳ ಸಂಯುಕ್ತಾಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಅ.20 ರಂದು ಕಂದ್ರಪ್ಪಾಡಿ ಶಾಲಾ ಮೈದಾನದಲ್ಲಿ “ಗ್ರಾಮೀಣ ಕ್ರೀಡಾಕೂಟ” ನಡೆಯಿತು.ದೈವ ನರ್ತಕರಾದ ವಾಸು ಪರವ ಕಂದ್ರಪ್ಪಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.ದೇವಚಳ್ಳ ಯುವಕ...

ಕುಲ್ಕುಂದ : ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಗೋಪೂಜೆ ಹಾಗೂ ತಂಬಿಲ ಸೇವೆ

ಕುಲ್ಕುಂದ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವಂತಹ ಗೋಪೂಜೆ ಹಾಗೂ ತಂಬಿಲ ಸೇವೆಗಳು ಅ.22 ರಂದು ನಡೆಯಿತು.ಈ ಸಂದರ್ಭದಲ್ಲಿ ವೇದಮೂರ್ತಿ ರಘುರಾಮ್ ಅಮ್ಮಣ್ಣಾಯ, ದೈವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರು, ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)

ದೇವಚಳ್ಳ ಯುವಕ ಮಂಡಲದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

"ಪಂಚ ಸಪ್ತತಿ- 2025" ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ಈ ದಿನ ಕಂದ್ರಪ್ಪಾಡಿ ಅಂಗನವಾಡಿ ಮತ್ತು ರಸ್ತೆ ಬದಿಯ ಸ್ವಚ್ಛತಾ ಕಾರ್ಯಕ್ರಮವು ದೇವಚಳ್ಳ ಯುವಕ ಮಂಡಲ(ರಿ.) ಕಂದ್ರಪ್ಪಾಡಿ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಯುವಕ ಮಂಡಲದ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಇದರ ಸಾಂಸ್ಕೃತಿಕ ಕಾರ್ಯದರ್ಶಿಯಾದ ವಿಜೇಶ್ ಹಿರಿಯಡ್ಕ...

ಇಂದಿನಿಂದ(ಅ.22) ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಉತ್ಸವಾದಿಗಳು ಆರಂಭ

ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ, ನಾಗರಾಧನೆಯ ಪುಣ್ಯತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಇಂದಿನಿಂದ(ಅ.22 ಬುಧವಾರ) ದೀಪಾವಳಿ ಬಲಿಪಾಡ್ಯಮಿ ದಿನದಂದು ಶ್ರೀ ದೇವರು ಹೊರಾಂಗಣ ಪ್ರವೇಶಿಸಲಿದ್ದಾರೆ. ಆ ಮೂಲಕ ಶ್ರೀದೇವರ ಹೊರಾಂಗಣ ಉತ್ಸವಾದಿಗಳು ಆರಂಭವಾಗಲಿದೆ. ಇಂದು ಮಧ್ಯಾಹ್ನ ಮಹಾಪೂಜೆಯ ಬಳಿಕ ಶ್ರೀ ದೇವಳದಲ್ಲಿ ಗಜಪೂಜೆ ನೆರವೇರಲಿದೆ. ಸಂಜೆ ಗೋದೋಳಿ ಲಗ್ನದಲ್ಲಿ ಗೋಪೂಜೆ ನಡೆಯಲಿರುವುದು. ರಾತ್ರಿ ಮಹಾಪೂಜೆ...

ಅರಂತೋಡು : ಹೋಟೆಲ್ ಫುಡ್ ಪಾಯಿಂಟ್ ಶುಭಾರಂಭ

ಅರಂತೋಡಿನ ತೆಕ್ಕಿಲ್ ಕಾಂಪ್ಲೆಕ್ಸ್ ನಲ್ಲಿ ಅಬ್ದುಲ್ ಕರೀಂ ಪೈಚಾರು ಮಾಲಕತ್ವದ ಹೋಟೆಲ್ ಫುಡ್ ಪಾಯಿಂಟ್ ಅ 20 ರಂದು ಶುಭಾರಂಭಗೊಂಡಿತು.ಇದರ ಉದ್ಘಾಟನೆಯನ್ನು ಕರ್ನಾಟಕ ಸರಕಾರದ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್ ಮಾಡಿ ಶುಭ ಹಾರೈಸಿದರು.ಸಮಾರಂಭದ ಅಧ್ಯಕ್ಷತೆಯನ್ನು ಅಶ್ರಫ್ ಗುಂಡಿ ವಹಿಸಿದ್ದರು.ಈ ಸಂದರ್ಭದಲ್ಲಿ ಹಿರಿಯರಾದ ಅಬೂಬಖರ್, ಹೋಟೆಲ್ ಮಾಲಕರಾದ ಅಬ್ದುಲ್ ಕರೀಂ ಪೈಚಾರು, ಪೈಚಾರು...
Loading posts...

All posts loaded

No more posts

error: Content is protected !!