- Sunday
- May 3rd, 2026
ಮಂಡೆಕೋಲು ಗ್ರಾಮ ಪಂಚಾಯತ್ ಅರಿವು ಕೇಂದ್ರದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಮಕ್ಕಳಿಗೂ ಹಾಗೂ ಪೋಷಕರಿಗೂ ವಿವಿಧ ಸ್ಪರ್ಧೆಗಳನ್ನು ನಡೆಸಲಾಯಿತು. ದೀಪಗಳ ಹಬ್ಬವನ್ನು ದೀಪ ಬೆಳಗಿಸಿ ಆಚರಿಸಲಾಯಿತು.ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಪೋಷಕರು ಸೇರಿದರು. ವಿಶೇಷವಾಗಿ ಕಾರ್ಯಕ್ರಮದಲ್ಲಿ ನಕ್ಷತ್ರ ಕಡ್ಡಿಗಳನ್ನು ಹಚ್ಚಲಾಯಿತು.ಶ್ರೀಮತಿ ಲಕ್ಷ್ಮಿ ಟೀಚರ್ ಬರೆಮೇಲು, ಶ್ರೀಮತಿ ಭಾರತಿ ಉಗ್ರಾಣಿಮನೆ, ಭವ್ಯ ಬೈಲು ಅಶ್ವಧಿ ಶಿವಾಜಿನಗರ, ಸೃಷ್ಠಿ, ನಿಶ್ಮಿತಾ,...
ಕಾಲಚಕ್ರ ವೇಗವಾಗಿ ಚಲಿಸುತ್ತಿದೆ. ಮೊನ್ನೆ ಮೊನ್ನೆಯಷ್ಟೇ ಮುಗಿದ ದೀಪಾವಳಿ ಪುನಃ ಬಂದೇ ಬಿಟ್ಟಿತು. ದೀಪಾವಳಿ ಎಂದಾಕ್ಷಣ ನಮಗೆ ನೆನಪಾಗುವುದು ಸಾಲು ಸಾಲು ದೀಪಗಳು, ಸಿಡಿಮದ್ದುಗಳು, ರಾಕೆಟ್ಗಳು ಬಾಣ ಬಿರುಸುಗಳು. ಎಲ್ಲೆಲ್ಲೂ ಸಂಭ್ರಮದ ಸಡಗರದ ವಾತಾವರಣ. ಮನೆಮಂದಿಯೆಲ್ಲಾ ಒಟ್ಟಿಗೆ ಕುಳಿತು ಹೊಸ ಬಟ್ಟೆ ತೊಟ್ಟು ಸಂಭ್ರಮಿಸುವ ಪರ್ವಕಾಲ. ಜಾತಿ, ಮತ, ಧರ್ಮಗಳ ಬೇಧವಿಲ್ಲದೆ ಚಿಕ್ಕ ಮಕ್ಕಳಿಂದ ಹಿಡಿದು...
1950ರಲ್ಲಿ ಸುಳ್ಯದ ಪ್ರಥಮ ಪ್ರೌಢಶಾಲೆಯಾಗಿ ಪ್ರಾರಂಭಗೊಂಡು 1975ರಲ್ಲಿ ಪದವಿ ಪೂರ್ವ ಕಾಲೇಜು ಆಗಿ ಉನ್ನತಿಗೊಂಡು ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ, ತೂಗುಸೇತುವೆಗಳ ಸರದಾರ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಗಿರೀಶ್ ಭಾರದ್ವಾಜ್, ಆರ್.ಕೆ.ನಾಯರ್ ರಂತಹ ಮಹಾ ಮೇಧಾವಿಗಳನ್ನು ನಾಡಿಗೆ ಸಮರ್ಪಿಸಿದ ಸುಳ್ಯ ಸರಕಾರಿ ಜೂನಿಯರ್ ಕಾಲೇಜು ಅಮೃತ ಮಹೋತ್ಸವದ ಕಾರ್ಯಕ್ರಮದ ಅಂಗವಾಗಿ ಹಿರಿಯ ವಿದ್ಯಾರ್ಥಿ ಗಳ...
ಯುವಜನ ಸಂಯುಕ್ತ ಮಂಡಳಿ (ರಿ.) ಸುಳ್ಯ,ಹಾಗೂ ಮಯೂರಿ ಯುವತಿ ಮಂಡಲ (ರಿ.) ಚೊಕ್ಕಾಡಿ ಇದರ ವತಿಯಿಂದ ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ 2025 ಕಾರ್ಯಕ್ರಮದ ಅಂಗವಾಗಿ ಎರಡನೆಯ ಸ್ವಚ್ಛತಾ ಕಾರ್ಯಕ್ರಮವನ್ನು ಆದಿತ್ಯವಾರದಂದು ಚೊಕ್ಕಾಡಿ ಬಸ್ಸುತಂಗದಾಣವನ್ನು ಸ್ವಚ್ಛಗೊಳಿಸಿ , ದುರಸ್ತಿಗೊಳಿಸುವ ಹಾಗೂ ವಠಾರವನ್ನು ಸ್ವಚ್ಚಗೊಳಿಸುವ ಮೂಲಕ ನಡೆಸಲಾಯಿತು. ಯುವತಿ ಮಂಡಲದ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಸದಸ್ಯೆಯರು ಭಾಗವಹಿಸಿದ್ದರು.
ಪಂಚಸಪ್ತತಿ - 2025 ಸ್ವಚ್ಚತಾ ಕಾರ್ಯಕ್ರಮದ ಅಂಗವಾಗಿ ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ (ರಿ.) ಗುತ್ತಿಗಾರು ನೇತೃತ್ವದಲ್ಲಿ 10ನೇ ದಿನದ ಸ್ವಚ್ಚತಾ ಕಾರ್ಯಕ್ರಮ ನಡೆಯಿತು. ವಳಲಂಬೆಯಿಂದ ಬಾಕಿಲದ ವರೆಗೆ ರಸ್ತೆ ಬದಿ ಸ್ವಚ್ಚತಾ ಕಾರ್ಯ ಮಾಡಲಾಯಿತು. ಈ ಸಂದರ್ಭದಲ್ಲಿ ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ಬಿನ ಪದಾಧಿಕಾರಿಗಳು,ಸದಸ್ಯರು ಈ ಸ್ವಚ್ಚತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಗುತ್ತಿಗಾರು: ಹಲವಾರು ವರುಷಗಳಿಂದ ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಾ ಬಂದಿರುವ ರಾಮ್ ದೇವ್ ಗಾರ್ಮೆಂಟ್ಸ್ ನಲ್ಲಿ ದೀಪಾವಳಿ ಮೆಗಾ ಸೇಲ್ ಡಬಲ್ ಧಮಾಕ ಆಫರ್ ನಡೆಯುತ್ತಿದೆ. ಮದುವೆ, ಗೃಹಪ್ರವೇಶ, ಸಭೆ ಸಮಾರಂಭಗಳಿಗೆ ಅತ್ಯಾಕರ್ಷಕ ಬೆಲೆಯಲ್ಲಿ ಲಭ್ಯ,1000 ಮೇಲಿನ ಖರೀದಿಗೆ ಲಕ್ಕಿ ಕೂಪನ್ , 2 ಕೊಂಡರೆ 1 ಉಚಿತ ಈ ಆಫರ್ 349 ರೂಪಾಯಿಯ ಖರೀದಿಗೆ...
ಸುಬ್ರಹ್ಮಣ್ಯ ಅಕ್ಟೋಬರ್ 19 : ಈ ವರ್ಷದ ದೀಪಾವಳಿಯ ಆರಂಭದ ಧನ ತ್ರಯೋದಶಿ ದಿನದಂದು ಕುಕ್ಕೆಯಲ್ಲಿ ಅಪಾರ ಸಂಖ್ಯೆಯ ಭಕ್ತಾದಿಗಳು ಬಂದು ಶ್ರೀ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಶ್ರೀ ದೇವಳದ ಒಳಾಂಗಣ ಹಾಗೂ ಹೊರಾಂಗಣದಲ್ಲಿ ಭಕ್ತರ ದಟ್ಟಣೆ ಕಂಡು ಬಂತು. ಹಾಗೆ ನಾಗ ಪ್ರತಿಷ್ಠಾ ಮಂಟಪದ ಮುಂಭಾಗದಲ್ಲಿ ಕೂಡ ನಾಗ ಪ್ರತಿಷ್ಠೆ ಸೇವೆಗಾಗಿ...
ಚಂದನ ಸಾಹಿತ್ಯ ವೇದಿಕೆಯ ನೂತನ ಅಧ್ಯಕ್ಷರಾದ ಸಂಧ್ಯಾ(ಸಾನು) ಉಬರಡ್ಕ ಅವರ ನೇತೃತ್ವದಲ್ಲಿ ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ "ದೀಪಾವಳಿ ಕವಿಗೋಷ್ಠಿ-2025" ಕಾರ್ಯಕ್ರಮವನ್ನು ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ದಿನಾಂಕ 26-10-2025 ರಂದು ಭಾನುವಾರ ದಿನ ಆಯೋಜಿಸಲಾಗಿರುತ್ತದೆ. ಅಂದು ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 1-00 ಗಂಟೆಯವರೆಗೂ ನಡೆಯುವ ದೀಪಾವಳಿ ಕವಿಗೋಷ್ಠಿ...
ಯುವಜನ ಸಂಯುಕ್ತ ಮಂಡಳಿ ಹಮ್ಮಿಕೊಂಡಿರುವ "ಪಂಚಸಪ್ತತಿ - 2025" ಸ್ವಚ್ಚತಾ ಕಾರ್ಯಕ್ರಮದಲ್ಲಿ ದೇವ ಗೆಳೆಯರ ಬಳಗದ ವತಿಯಿಂದ ದೇವ ಗುರುಪುರ ಬಸ್ಸು ತಂಗುದಾಣ ಹಾಗೂ ವಠಾರ ಸ್ವಚ್ಚತೆಯನ್ನು ಮಾಡಲಾಯಿತು . ಈ ಸಂದರ್ಭದಲ್ಲಿ ಗೆಳೆಯರ ಬಳಗದ ಅಧ್ಯಕ್ಷರಾದ ಮುಕುಂದ ಹಿರಿಯಡ್ಕ, ಗೌರವಾಧ್ಯಕ್ಷ ಯೋಗೀಶ್ ದೇವ, ನಿಕಟ ಪೂರ್ವ ಕಾರ್ಯದರ್ಶಿ ಉಮೇಶ್ ದೇವ, ಸದಸ್ಯರಾದ ಕಾರ್ತಿಕ್...
ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ಒಳಾಂಗಣ ಕ್ಕೆ ಹಂಚಿನ ಶಾಶ್ವತ ಮಾಡು ಮಾಡುವ ಬಗ್ಗೆ ಊರ ಭಕ್ತಾದಿಗಳ ಸಭೆ ಅ.19 ರಂದು ದೇಗುಲದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ರವರ ಅಧ್ಯಕ್ಷತೆ ಯಲ್ಲಿ ಜರುಗಿತು.ವೇಧಿಕೆಯಲ್ಲಿ ದೇಗುಲದ ಗೌರವ ಸಲಹೆ ಗಾರರಾದ ಮಹೇಶ್ ಕುಮಾರ್ ಕರಿಕ್ಕಳ, ಕಾಚು ಕುಜುoಬ ದೈವಸ್ಥಾನ ಜೀರ್ಣೋದ್ಧಾರ ಸಮಿತಿ...
Loading posts...
All posts loaded
No more posts
