ದೇವಚಳ್ಳ : ಬಿಜೆಪಿ ಬೆಂಬಲಿತ ಅಭ್ಯರ್ಥಿ ರಮೇಶ್ ಪಡ್ಪು ನಾಮಪತ್ರ

ದೇವಚಳ್ಳ : ಗ್ರಾಮ ಪಂಚಾಯತ್ ನ 3 ನೇ ವಾರ್ಡ್ ಬಿಜೆಪಿ ಬೆಂಬಲಿತ ಸಾಮಾನ್ಯ ಕ್ಷೇತ್ರದ ಅಭ್ಯರ್ಥಿಯಾಗಿ ರಮೇಶ್ ಪಡ್ಪು ಡಿ 16 ರಂದು ನಾಮಪತ್ರ ಸಲ್ಲಿಸಿದ್ದಾರೆ.

ರಂಗತ್ತಮಲೆ ಮತದಾನ ಬಹಿಷ್ಕಾರಕ್ಕೆ ನಿರ್ಧಾರ – ಅಂಬೇಡ್ಕರ್ ರಕ್ಷಣಾ ವೇದಿಕೆ ಬೆಂಬಲ – ಅಧಿಕಾರಿಗಳ ಭೇಟಿ,ಭರವಸೆ – ಬ್ಯಾನರ್ ತೆರವು

ಆಲೆಟ್ಟಿ ಗ್ರಾಮದ ರಂಗತ್ತಮಲೆ ಪರಿಸರದ ಸುಮಾರು ನೂರಕ್ಕೂ ಹೆಚ್ಚು ದಲಿತ ನಿವಾಸಿಗಳು ರಸ್ತೆ ಅಭಿವೃದ್ಧಿ ಮತ್ತು ಕುಡಿಯುವ ನೀರಿನ ಸಮಸ್ಯೆ ಈಡೇರಿಸುವಂತೆ ಹಾಗೂ ಕುಡಿಯುವ ನೀರಿನ ಟ್ಯಾಂಕ್ ದುರ್ಬಳಕೆ, ಮೂಲಭೂತ ಅವಶ್ಯಕತೆಗಳನ್ನು ಅಧಿಕಾರಿಗಳು ಈಡೇರಿಸದಿದ್ದರೇ ಮತದಾನ ಬಹಿಷ್ಕಾರ ನಡೆಸುವುದೆಂದೂ ತೀರ್ಮಾನಿಸಿ ರಂಗತ್ತಮಲೆ ಸರ್ಕಾರಿ ಶಾಲೆಯ ಬಳಿ ಮತದಾನ ಬಹಿಷ್ಕಾರದ ಬ್ಯಾನರ್ ಅಳವಡಿಸಿ ಕಳೆದ ಮೂರು ದಿನಗಳಿಂದ...
Ad Widget

ಐವರ್ನಾಡು : ಪಕ್ಷೇತರ ಅಭ್ಯರ್ಥಿಯಾಗಿ ಮಂಜುನಾಥ ಮಡ್ತಿಲ ನಾಮಪತ್ರ

ಐವರ್ನಾಡು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಮಂಜನಾಥ ಮಡ್ತಿಲ ಇಂದು ನಾಮಪತ್ರ ಸಲ್ಲಿಸಿದ್ದಾರೆ.

ಎಡಮಂಗಲ : ಎಣ್ಮೂರು ಬಿಜೆಪಿ ಬೆಂಬಲಿತರಿಂದ ನಾಮಪತ್ರ ಸಲ್ಲಿಕೆ

ಎಡಮಂಗಲ ಗ್ರಾಮ ಪಂಚಾಯತ್ ಗೆ ಈ ಬಾರಿ ಎಣ್ಮೂರು ಗ್ರಾಮ ಸೇರ್ಪಡೆಗೊಂಡಿದ್ದು, ಎಣ್ಮೂರು ಗ್ರಾಮದ ಬಿಜೆಪಿ ಬೆಂಬಲಿತರು ಇಂದು ನಾಮಪತ್ರ ನಾಮಪತ್ರ ಸಲ್ಲಿಸಿದರು.

ಕಳಂಜ ವಾರ್ಡ್ ನ ಬಿಜೆಪಿ ಬೆಂಬಲಿತರಿಂದ ನಾಮಪತ್ರ ಸಲ್ಲಿಕೆ…

ಕಳಂಜ ವಾರ್ಡ್ ನ ಬಿಜೆಪಿ ಬೆಂಬಲಿತರು ಚುನಾವಣಾಧಿಕಾರಿಗಳಿಗೆ ತಮ್ಮ ನಾಮಪತ್ರವನ್ನು ಸಲ್ಲಿಸಿದರು. ವಾರ್ಡ್ 1ರ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾಗಿ ಸಾಮಾನ್ಯ ಕ್ಷೇತ್ರಕ್ಕೆ ಬಾಲಕೃಷ್ಣ ಬೇರಿಕೆ ಹಾಗೂ ಪ್ರಶಾಂತ್ ಕಿಲಂಗೋಡಿ, ಹಿಂದುಳಿದ ವರ್ಗ ಎ ಮಹಿಳೆ ಸ್ಥಾನಕ್ಕೆ ಪ್ರೇಮಲತಾ ಮಣಿಮಜಲು ನಾಮಪತ್ರ ಸಲ್ಲಿಸಿದರು. ವಾರ್ಡ್ 2ರ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾಗಿ ಸಾಮಾನ್ಯ ಕ್ಷೇತ್ರಕ್ಕೆ ಗಣೇಶ್ ರೈ ಕಳಂಜ,...

ತನ್ನ ಹೆಸರು ಬಳಸಿ ಮಾನಹಾನಿ ಮಾಡಿರುವುದರ ವಿರುದ್ಧ ಪೊಲೀಸ್ ದೂರು ನೀಡಿದ ಶೈಲೇಶ್ ಅಂಬೆಕಲ್ಲು

ಎಲಿಮಲೆಯಲ್ಲಿ ಇತ್ತೀಚೆಗೆ ನಡೆದಿದೆ ಎನ್ನಲಾದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಶಾಲಾ ಆಡಳಿತಾಧಿಕಾರಿ ಅನಿಲ್ ಎಂಬವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆಯುವ ಸಂದರ್ಭದಲ್ಲಿ ತನ್ನ ಹೆಸರು ಬಳಸಿ ಮಾನಹಾನಿ ಮಾಡಲಾಗಿದೆ. ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಶೈಲೇಶ್ ಅಂಬೆಕಲ್ಲು ಸುಳ್ಯ ಸರ್ಕಲ್ ಇನ್ಸ್ಪೆಕ್ಟರ್ ರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.ಘಟನೆಯ...

ಅಮರಪಡ್ನೂರು : ಬಿಜೆಪಿ ಬೆಂಬಲಿತ ಅಭ್ಯರ್ಥಿ ಸತ್ಯಪ್ರಸಾದ ಪುಳಿಮಾರಡ್ಕ ನಾಮಪತ್ರ ಸಲ್ಲಿಕೆ

ಅಮರಪಡ್ನೂರು ಗ್ರಾ.ಪಂ.ನ 1ನೇ ವಾರ್ಡಿನಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸತ್ಯಪ್ರಸಾದ ಪುಳಿಮಾರಡ್ಕ ಡಿ. 15 ರಂದು ನಾಮಪತ್ರ ಸಲ್ಲಿಸಿದರು.

ಹರಿಹರ ಪಲ್ಲತ್ತಡ್ಕ : ಬಿ.ಜೆ.ಪಿ ಬೆಂಬಲಿತ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಹರಿಹರ ಪಲ್ಲತ್ತಡ್ಕ ಗ್ರಾಮದಲ್ಲಿ ವಾರ್ಡ್ ನಂ.1 ರಲ್ಲಿ ಹಿಂದುಳಿದ ಪಂಗಡ ಮಹಿಳಾ ಸ್ಥಾನಕ್ಕೆ ಬಿ.ಜೆ.ಪಿ ಪಕ್ಷದ ಬೆಂಬಲಿತರಾದ ಪದ್ಮಾವತಿ ಕಲ್ಲೇಮಠ, ಸಾಮಾನ್ಯ ಕ್ಷೇತ್ರದಿಂದ ಯಕ್ಷಿತ್ ಕಜೆಗದ್ದೆ ಹಾಗೂ ವಿಜಯ ಅಂಗಣರವರು ನಾಮಪತ್ರ ಸಲ್ಲಿಸಿದ್ದಾರೆ. ಬಾಳುಗೋಡು ಗ್ರಾಮದ ವಾರ್ಡ್ ನಂ.2 ರಿಂದ ಹಿಂದುಳಿದ ವರ್ಗ ಮಹಿಳಾ ಸ್ಥಾನಕ್ಕೆ ಬಿಂದು.ಪಿ ಮತ್ತು ಸಾಮಾನ್ಯ ಕ್ಷೇತ್ರದಿಂದ ಜಯಂತ ರವರು ನಾಮಪತ್ರ...

ದೇವಚಳ್ಳ : ಬಿಜೆಪಿ ಬೆಂಬಲಿತ ಅಭ್ಯರ್ಥಿ ಭವಾನಿಶಂಕರ ಮುಂಡೋಡಿ ನಾಮಪತ್ರ

ದೇವಚಳ್ಳ : ದೇವಚಳ್ಳ ಗ್ರಾಮ ಪಂಚಾಯತ್ ನ 4 ನೇ ವಾರ್ಡ್ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಭವಾನಿಶಂಕರ ಮುಂಡೋಡಿ ಡಿ.15 ರಂದು ನಾಮಪತ್ರ ಸಲ್ಲಿಸಿದ್ದಾರೆ.

ಪಂಜ : ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಪಂಜ ಗ್ರಾಮ ಪಂಚಾಯತ್ ಕೂತ್ಕುಂಜ 2ನೇ ವಾರ್ಡಿನ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಶರತ್ ಕುದ್ವ ಇಂದು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಕಾರ್ಯಪ್ಪ ಗೌಡ ಚಿದ್ಗಲ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಸುವರ್ಣಿನಿ ಎನ್ ಎಸ್., ರವಿ ಬಿ.ಎನ್. ನಾಗತೀರ್ಥ, ನಂದಕುಮಾರ್ ಗಟ್ಟಿಗಾರ್, ಚೇತನ್ ಪಂಜ, ರಮೇಶ್ ಕುದ್ವ, ಅಕ್ಷಯ್...
Loading posts...

All posts loaded

No more posts

error: Content is protected !!