- Friday
- May 8th, 2026
ತೇಜಸ್ವಿನಿ ಕಟ್ಟಪುಣಿ ಬಿಜೆಪಿ ಸುಳ್ಯ ಮಂಡಲ ಮಹಿಳಾ ಮೋರ್ಚಾದ ನೂತನ ಸಮಿತಿ ರಚನೆಯಾಗಿದ್ದು, ಇಂದು ಪದಗ್ರಹಣ ಸಮಾರಂಭ ನಡೆಯಿತು. ಮಹಿಳಾ ಮೋರ್ಚಾ ಅಧ್ಯಕ್ಷೆಯಾಗಿ ಶುಭದಾ ಎಸ್. ರೈ, ಉಪಾಧ್ಯಕ್ಷೆಯರಾಗಿ ಸರೋಜಿನಿ ಬಿಳಿನೆಲೆ, ಜಯಂತಿ ಜಟ್ಟಿಪಳ್ಳ, ಮಾಲಿನಿ ಪ್ರಸಾದ್ ಬಾಳಿಲ, ಶಶಿಕಲಾ ಗುಂಡ್ಯಡ್ಕ , ಪ್ರ.ಕಾರ್ಯದರ್ಶಿ ತೇಜಸ್ವಿನಿ ಕಟ್ಟಪುಣಿ, ಕಾರ್ಯದರ್ಶಿಗಳಾಗಿ ಗೀತಾ ಯು.ಎಸ್. ಉಳುವಾರು, ತ್ರಿವೇಣಿ ಪಿ....
ಸುಳ್ಯ ತಾಲೂಕು ಟೂರಿಸ್ಟ್ ಕಾರು, ಟ್ಯಾಕ್ಸಿ, ಮ್ಯಾಕ್ಸಿಕ್ಯಾಬ್, ಟೆಂಪೋ ಚಾಲಕ ಮಾಲಕರ ಸಂಘವು ಕಾಲದ ಅವಶ್ಯಕತೆಗೆ ಸ್ಪಂದಿಸಲು ಉದಯಿಸಿದ ಸಂಸ್ಥೆಯಾಗಿದ್ದು, 1980ರಲ್ಲಿ ನೋಂದಾಯಿಸಲ್ಪಟಿರುತ್ತದೆ. ತನ್ನದೇ ಆದ ಸ್ವಂತ ಕಟ್ಟಡವನ್ನು ಹಾಗೂ ಕಚೇರಿಯನ್ನೂ ಹೊಂದಿರುವ ಈ ಸಂಸ್ಥೆ ಜಿಲ್ಲಾ ಮಟ್ಟದಲ್ಲಿ ಹಾಗೂ ರಾಜ್ಯಮಟ್ಟದಲ್ಲೂ ವಿವಿಧ ಸಂಘಟನೆಗಳೊಂದಿಗೆ ಸಂಯೋಜನೆಗೊಂಡಿರುತ್ತದೆ. ಬಹಳ ಸಂಖ್ಯೆಯಲ್ಲಿ ಕಾರುಗಳು, ಟೆಂಪೋಗಳು ಓಡಾಡುತ್ತಿದ್ದಾಗ ಪರಸ್ಪರ ಪೈಪೋಟಿ...
ಸುದರ್ಶನ್ ಪದವು ವರ್ಷಿತ್ ಚೊಕ್ಕಾಡಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಚೊಕ್ಕಾಡಿ ಪದವು ಶಾಖೆ ರಚನೆ ಆ. 23 ರಂದು ಚೊಕ್ಕಾಡಿ ಶ್ರೀ ರಾಮ ದೇವಾಲಯದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ಪ್ರಖಂಡ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷರಾದ ಸೋಮಶೇಖರ ಪೈಕ ವಹಿಸಿದ್ದರು. ಕೆ.ವಿ.ಜಿ. ಪಾಲಿಟೆಕ್ನಿಕ್ ನಿವೃತ್ತ ಪ್ರಾಂಶುಪಾಲ ಬಾಲಕೃಷ್ಣ ಬೊಳ್ಳೂರು ಉದ್ಘಾಟಿಸಿದರು.ಮುಖ್ಯ ಅತಿಥಿಗಳಾಗಿ ವಿಹಿಂಪ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಬೆಳ್ಳಾರೆ ವಲಯದ ಚೊಕ್ಕಾಡಿ ಒಕ್ಕೂಟದ ನೂತನ 'ಸಂಸ್ಕೃತಿ ಸ್ವಸಹಾಯ ಸಂಘ'ದ ಉದ್ಘಾಟನೆಯಾಯಿತು. ಸಂಘದ ಉದ್ಘಾಟನೆಯನ್ನು ಒಕ್ಕೂಟದ ಮಾಜಿ ಅಧ್ಯಕ್ಷರಾದ ಯಶವಂತ ಪಿಲಿಕಜೆ ನೆರವೇರಿಸಿದರು. ವಲಯ ಮೇಲ್ವಿಚಾರಕರಾದ ಮುರಳೀಧರ ದಾಖಲಾತಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ ಪ್ರಸಾದ್ ಶೇಣಿ, ಸೇವಾ ಪ್ರತಿನಿಧಿ ಶ್ರೀಮತಿ ಹರ್ಷಿತಾ...
ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(24.08.2020 ಸೋಮವಾರ) ಅಡಿಕೆ ಧಾರಣೆಹೊಸ ಅಡಿಕೆ 300 - 360ಹಳೆ ಅಡಿಕೆ 300 - 390ಡಬಲ್ ಚೋಲ್ 300 - 390 ಫಠೋರ 220 - 290ಉಳ್ಳಿಗಡ್ಡೆ 110 - 200ಕರಿಗೋಟು 110 - 185 ಕಾಳುಮೆಣಸುಕಾಳುಮೆಣಸು 250 - 325 ಕೊಕ್ಕೋಒಣ ಕೊಕ್ಕೋ :- 150 - 175ಹಸಿ...
ರೋಹಿತ್ ಕೊಳಗೆ ಉದಯ ಶಿವಾಲ ಸಾರ್ವಜನಿಕ ಗಣೇಶೋತ್ಸವ ಸಮಿತಿ (ರಿ) ಕೊಲ್ಲಮೊಗ್ರ ಇದರ ಮಹಾಸಭೆಯು ಇಂದು ಮಯೂರ ಕಲಾಮಂದಿರ ಕೊಲ್ಲಮೊಗ್ರದಲ್ಲಿ ನಡೆಯಿತು. ಸಭೆಯಲ್ಲಿ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ನೇಮಕವಾಯಿತು. ನೂತನ ಅಧ್ಯಕ್ಷರಾಗಿ ಹೇಮಂತ್ ದೋಳನಮನೆ ಕಾರ್ಯದರ್ಶಿಯಾಗಿ ರೋಹಿತ್ ಕೊಳಗೆ ಉಪಾಧ್ಯಕ್ಷರಾಗಿ ಮೋಹನ್ ಕೊಳಗೆ ಖಂಜಾಜಿಯಾಗಿ ಉದಯ ಶಿವಾಲ ಜತೆ ಕಾರ್ಯದರ್ಶಿಯಾಗಿ ನಿಖಿಲ್ ನಿಡ್ಬೆ ಹಾಗೂ...
ಪಂಜದ ಸಿ.ಕೆ.ಕಾಂಪ್ಲೆಕ್ಸ್ ನಲ್ಲಿ ತೇಜೇಶ್ ಆಚಾರ್ಯ ಮಾಲಕತ್ವದ ಗಾಯತ್ರಿ ಅಲ್ಯೂಮಿನಿಯಂ ಪ್ಯಾಬ್ರಿಕೇಶನ್ ವರ್ಕ್ಸ್ ಇಂದು ಶುಭಾರಂಭಗೊಂಡಿತು.ಪಂಜ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಡಾ| ರಾಮಯ್ಯ ಭಟ್ ಪಂಜ, ಗ್ರಾ.ಪಂ.ಮಾಜಿ ಅಧ್ಯಕ್ಷ ಕಾರ್ಯಪ್ಪ ಗೌಡ ಚಿದ್ಗಲ್, ದಿನೇಶ್ ಪುಂಡಿ ಮನೆ, ಪ್ರಶಾಂತ್ ನಿಂತಿಕಲ್, ತ್ರಿವೇಣಿ ಪಾಜೆಪಳ್ಳ, ಪಂಜ ಗ್ರಾ.ಪಂ.ಆಡಳಿತಾಧಿಕಾರಿ ಡಾ. ದೇವಿಪ್ರಸಾದ್ ಕಾನತ್ತೂರು, ಸುಬ್ರಹ್ಮಣ್ಯದ ಪೋಲೀಸ್...
ಪಂಜ ಪೇಟೆಯ ಹೃದಯ ಭಾಗದಲ್ಲಿರುವ ಪಂಜ ಗ್ರಾಮ ಪಂಚಾಯತ್ ನ ನೂತನ ಕಟ್ಟಡ ಪಂಡಿತ್ ದೀನ್ ದಯಾಳ್ ವಾಣಿಜ್ಯ ಸಂಕೀರ್ಣದಲ್ಲಿ ದುರ್ಗಾ ಮೆಟಲ್ಸ್, ಪಂಚಶ್ರೀ ಬ್ರಾಂಡ್ ಪ್ಯಾಷನ್, ಪರಿವಾರ್ ಸ್ವೀಟ್ಸ್ ಕಾರ್ನರ್ ಆ.22 ರಂದು ಶುಭಾರಂಭ ಗೊಂಡಿತು.ಕಾರ್ಯಕ್ರಮವನ್ನು ಪಂಜ ಗ್ರಾಮ ಪಂಚಾಯತ್ ಅಧ್ಯಕ್ಷ ಕಾರ್ಯಪ್ಪ ಗೌಡ ಚಿದ್ಗಲ್ಲು ದೀಪ ಬೆಳಗಿಸಿ ಉದ್ಘಾಟಿಸಿದರು. ಮಳಿಗೆಗಳನ್ನು ಪಂಜ ಗ್ರಾ....
ಶ್ರೀ ಚೈತನ್ಯ ಸೇವಾಶ್ರಮ, ದೇವರಕಳಿಯ, ಅಜ್ಜಾವರ, ಇಲ್ಲಿ, ಗಣೇಶ ಚತುರ್ಥಿಯನ್ನು ಆಚರಿಸಲಾಯಿತು. ವಿಘ್ನವಿನಾಶಕ ಗಣಪತಿಯ ಪೂಜೆಯನ್ನು ಶ್ರೀ ಶ್ರೀ ಸ್ವಾಮಿ ಯೋಗೇಶ್ವರಾನಂದ ಸರಸ್ವತಿಯವರು ನೆರವೇರಿಸಿದರು. ಶ್ರೀ ಸ್ವಾಮಿಜಿಯವರ ಕೃತಿಗಳಾದ 'ಗುರುವಿನೆಡೆಗೆ ನಮ್ಮ ನಡೆ' ಮತ್ತು 'ಕರ್ಮ ರಹಸ್ಯ' ಇವುಗಳನ್ನು ಆಶ್ರಮದ ಟ್ರಸ್ಟಿಯಲೋರ್ವರಾದ ಕು. ಪ್ರಣವಿ ಯಂ. ಅವರು ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಶ್ರೀ ಸ್ವಾಮಿಜಿಯವರು ಸ್ವಾರ್ಥ,...
Loading posts...
All posts loaded
No more posts
