- Saturday
- August 22nd, 2026
ಸುಳ್ಯದ ಗಾಂಧಿನಗರ ಪಾರ್ಕಿಂಗ್ ನಲ್ಲಿ ಪಿಕಪ್, ಟೆಂಪೋ, ಲಾರಿ ಚಾಲಕ ಮಾಲಕರ ಸಂಘದ ಮಹಾಸಭೆಯು ನ್ಯಾಯವಾದಿ ಹರೀಶ್ ಬೂಡುಪನ್ನೆಯವರ ಅಧ್ಯಕ್ಷತೆಯಲ್ಲಿ ನ.23 ರಂದು ನಡೆಯಿತು. ನಂತರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು. ಗೌರವಾಧ್ಯಕ್ಷರಾಗಿ ಕೆ.ಪುರುಷೋತ್ತಮ, ಅಧ್ಯಕ್ಷರಾಗಿ ಜಯರಾಮ ಪಿ.ಜಿ, ಉಪಾಧ್ಯಕ್ಷರಾಗಿ ರವಿ.ಟಿ.ವಿ, ಪ್ರಧಾನ ಕಾರ್ಯದರ್ಶಿ ನಝೀರ್ ಶಾಂತಿನಗರ, ಜತೆ ಕಾರ್ಯದರ್ಶಿ ಎ.ವಿ ಸತೀಶ್, ಕೋಶಾಧಿಕಾರಿ...
ಹರಿಹರ ಪಲ್ಲತ್ತಡ್ಕ ಗ್ರಾಮದ ಬಾಳುಗೋಡು ರಸ್ತೆಯ ಕಲ್ಲೆಮಠ ಎಂಬಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು ಡಿಸೆಂಬರ್ 3 ರಿಂದ ಸಂಚಾರಕ್ಕೆ ಮುಕ್ತವಾಗಿದೆ. ✍ವರದಿ:-ಉಲ್ಲಾಸ್ ಕಜ್ಜೋಡಿ
ಸುಳ್ಯ ತಾಲೂಕು ಕ್ರೈಸ್ತ ಅಲ್ಪಸಂಖ್ಯಾತರ ವಿವಿಧೋದ್ದೇಶ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಎಲ್ಲಾ ನಿರ್ದೇಶಕರು ಅವಿರೋಧ ಆಯ್ಕೆಯಾಗಿದ್ದು ಇಂದು ಅಧ್ಯಕ್ಷ ಉಪಾಧ್ಯಕ್ಷರು ಕೂಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾ ಅಧಿಕಾರಿ ಯಾಗಿ ಮಂಗಳೂರಿನ ಉಪ ನೋಂದಾವಣಾ ಅಧಿಕಾರಿ ಗೋಪಾಲ್ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು.ಅಧ್ಯಕ್ಷ ರಾಗಿ ಬಿಟ್ಟಿ ಬಿ ನೆಡುನಿಲಂ ಮತ್ತು ಉಪಾಧ್ಯಕ್ಷ ರಾಗಿ ಜಾನ್ ವಿಲಿಯಂ ಲಸ್ರಾದೋ...
ತೊಡಿಕಾನ ಗ್ರಾಮದ ದೊಡ್ಡಡ್ಕ ನಿವಾಸಿ ಉರಿಮಜಲು ವಸಂತ ಭಟ್ (70) ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.ಸಾಮಾಜಿಕ ಕಳಕಳಿ ಹೊಂದಿದ ಅವರು ಸಾಮಾಜಿಕ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು. ಕೃಷಿ ವಿಷಯದಲ್ಲಿ ಪದವಿ ಪದವಿಧರರಾದ ಅವರು ಸುಳ್ಯ ತಾಲೂಕಿನಲ್ಲಿ ಅಡಿಕೆ ಕೃಷಿಗೆ ಹಳದಿ ರೋಗ ಬಾಧಿಸಿದ್ದು ಇದಕ್ಕೆ ಪರ್ಯಾಯ ಬೆಳೆಯಾಗಿ ತಾಳೆಕೃಷಿಯನ್ನು ಪರಿಚಯಿಸಿಕೊಟ್ಟು ಅನೇಕರನ್ನು...
ವಸಂತ ಶೆಟ್ಟಿ ಬೆಳ್ಳಾರೆಯವರ ಮುಂದಾಳತ್ವದಲ್ಲಿ 'ನಿನಾದ' ಸಾಂಸ್ಕೃತಿಕ ಕಲಾ ಕೇಂದ್ರದ ಉದ್ಘಾಟನೆ ಮತ್ತು ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ ಕಾಲಮಿತಿ ಯಕ್ಷಗಾನ ಮಾನಿಷಾದ ಡಿ. 05 ರಂದು ಸಂಜೆ ಕಳಂಜ ಗ್ರಾಮದ ತಂಟೆಪ್ಪಾಡಿಯ ನಿನಾದ ಕಲಾಕೇಂದ್ರದಲ್ಲಿ ನಡೆಯಲಿದ್ದು, ಈ ಬಗ್ಗೆ ಪತ್ರಿಕಾಗೋಷ್ಠಿಯು ಡಿ.04ರಂದು ನಿನಾದದಲ್ಲಿ ನಡೆಯಿತು....
ಸುಳ್ಯ ತಾಲೂಕು ಕಳಂಜ ಗ್ರಾಮದ ಶ್ರೀ ವೆಂಕಟರಮಣ ಆಚಾರ್ಯರ ಪುತ್ರ ಪ್ರದೀಪ್ ರವರ ವಿವಾಹವು ಕಡಬ ತಾಲೂಕು ಸುಬ್ರಹ್ಮಣ್ಯ ಗ್ರಾಮದ ಕೋಡಿಕಜೆ ಶ್ರೀ ಸುಕುಮಾರ ಆಚಾರ್ಯರ ಪುತ್ರಿ ಕವಿತಾರೊಂದಿಗೆ ನ.30 ರಂದು ಸುಬ್ರಹ್ಮಣ್ಯದ ಸ್ಕಂದ ಕಲ್ಯಾಣ ಮಂಟಪದಲ್ಲಿ ನಡೆಯಿತು. ಡಿ.01 ರಂದು ಆರತಕ್ಷತೆ ಕಾರ್ಯಕ್ರಮವು ಕಳಂಜದ ವರನ ಮನೆಯಲ್ಲಿ ಜರುಗಿತು.
ಗೋಹತ್ಯೆ ನಿಷೇಧ ಕಾನೂನು ಜಾರಿಗೊಳಿಸುವಂತೆ ವಿಹಿಂಪ ಭಜರಂಗದಳ ಸುಳ್ಯ ಪ್ರಖಂಡದ ಮುಕ್ಕೂರು - ಕುಂಡಡ್ಕ ಛತ್ರಪತಿ ಶಾಖೆಯ ಸದಸ್ಯರು ಪೆರುವಾಜೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಛತ್ರಪತಿ ಶಾಖೆಯ ಅಧ್ಯಕ್ಷರಾದ ಜಯಂತ ಕುಂಡಡ್ಕ, ಕಾರ್ಯದರ್ಶಿ ಕಿರಣ್, ಉಪಾಧ್ಯಕ್ಷರಾದ ಐತಪ್ಪ ಕಾನಾವು ಚಾಮುಂಡಿಮೂಲೆ, ವಿದ್ಯಾರ್ಥಿ ಪ್ರಮುಖ್ ಜನಿತ್ ಸಂಕೇಶ, ಗೋರಕ್ಷಾ...
ಗೋಹತ್ಯೆ ನಿಷೇಧ ಕಾನೂನು ಜಾರಿಗೊಳಿಸುವಂತೆ ವಿಹಿಂಪ ಭಜರಂಗದಳ ಸುಳ್ಯ ಪ್ರಖಂಡದ ಮುಕ್ಕೂರು - ಕುಂಡಡ್ಕ ಛತ್ರಪತಿ ಶಾಖೆಯ ಸದಸ್ಯರು ಪೆರುವಾಜೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಛತ್ರಪತಿ ಶಾಖೆಯ ಅಧ್ಯಕ್ಷರಾದ ಜಯಂತ ಕುಂಡಡ್ಕ, ಕಾರ್ಯದರ್ಶಿ ಕಿರಣ್, ಉಪಾಧ್ಯಕ್ಷರಾದ ಐತಪ್ಪ ಕಾನಾವು ಚಾಮುಂಡಿಮೂಲೆ, ವಿದ್ಯಾರ್ಥಿ ಪ್ರಮುಖ್ ಜನಿತ್ ಸಂಕೇಶ, ಗೋರಕ್ಷಾ...
ಆರ್ತಾಜೆ ಫ್ರೆಂಡ್ಸ್ ಕ್ಲಬ್ ಇದರ ಮಹಾಸಭೆಯು ಡಿ.೧ರಂದು ಶಾಫೀ ಪ್ರಗತಿ ಇವರ ನಿವಾಸದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಎಎಫ್ಸಿ ಅಧ್ಯಕ್ಷ ರಶೀದ್ ವಹಿಸಿದರು. ನಂತರ ೨೦೨೦ -೨೧ ನೇ ಸಾಲಿನ ಅಭಿವೃದ್ಧಿ ಚಟುವಟಿಕೆಗಳ ಬಗ್ಗೆ ಚರ್ಚಿಸಲಾಯಿತು. ೨೦೨೦- ೨೧ ನೇ ಸಾಲಿನ ನೂತನ ಅಧ್ಯಕ್ಷರಾಗಿ ಮುಜೀಬ್ ಪೈಚಾರ್, ಉಪಾಧ್ಯಕ್ಷರಾಗಿ ರಶೀದ್ ಪೈಚಾರ್, ಪ್ರಧಾನ ಕಾರ್ಯದರ್ಶಿಯಾಗಿಹರ್ಷದ್ ಪ್ರಗತಿ,...
ಸಂಪಾಜೆ ಲಯನ್ಸ್ ಕ್ಲಬ್ಬಿಗೆ ಪ್ರಾಂತ್ಯ 1ರ ಅಧ್ಯಕ್ಷರಾದ ಲಯನ್ ಸಂತೋಷ್ ಕುಮಾರ್ ಶೆಟ್ಟಿ mjfರವರು ನ.28 ರಂದು ಅಧಿಕೃತ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸಂಪಾಜೆ ಲಯನ್ಸ್ ವತಿಯಿಂದ ನಿರ್ಮಿಸಿದ ಮಂಗ ಹಿಡಿಯುವ ಗೂಡು (Fabricated Cage)ನ್ನು ರೈತ ಹಿತರಕ್ಷಣಾ ವೇದಿಕೆ ಸಂಪಾಜೆ ಇವರಿಗೆ ಹಸ್ತಾಂತರಿಸಿದರು. ಸಭಾ ಕಾರ್ಯಕ್ರಮದಲ್ಲಿ ಲಯನ್ ವಾಸುದೇವ ಕಟ್ಟೆಮನೆ ಅಧ್ಯಕ್ಷತೆ ವಹಿಸಿದರು....
Loading posts...
All posts loaded
No more posts
