- Sunday
- August 23rd, 2026
ದೀಪಾವಳಿ ಹಬ್ಬದ ಪ್ರಯುಕ್ತ ಸುಳ್ಯದ ರಥಬೀದಿ ಯಲ್ಲಿರುವ ಪ್ರತಿಷ್ಠಿತ ವಸ್ತ್ರ ಮಳಿಗೆಯಾದ ತಾಹಿರಾ ಸಿಲ್ಕ್ ನಲ್ಲಿ ವಸ್ತ್ರ ಖರೀದಿಸುವ ಗ್ರಾಹಕರಿಗಾಗಿ ಆಯೋಜಿಸಲಾಗಿರುವ ಲಕ್ಕಿ ಕೂಪನ್ ನ ಡ್ರಾ ನ.1 ರಂದು ನಡೆಯಿತು. ಸಂಸ್ಥೆಯ ಮಾಲಕ ಶಾಫಿ ಕುತ್ತಮೊಟ್ಟೆಯವರ ಪುತ್ರ ಮಹಮ್ಮದ್ ಶೀಸ್ ರವರು ಡ್ರಾ ನಡೆಸಿಕೊಟ್ಟರು. ಪ್ರಥಮ ವಿಜೇತರಾಗಿ ಜಯರಾಮ ಜಯನಗರ, ದ್ವಿತೀಯ ಅದೃಷ್ಟಶಾಲಿಯಾಗಿ ಜ್ಯೋತಿ...
ಕಲ್ಲಾಜೆ ಸ.ಕಿ.ಪ್ರಾ. ಶಾಲೆಯಲ್ಲಿ ಶಿಕ್ಷಕರಾಗಿ ಡೆಪ್ಟೇಶನ್ ಮೂಲಕ ಬಾನಡ್ಕ ಕಿ.ಪ್ರಾ.ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮುತ್ತಪ್ಪ ಮಾಸ್ತರ್ ಮಾದನಮನೆಯವರು ಡಿ. 1ರಂದು ಮಂಗಳೂರಿನ ಜಿಲ್ಲಾಸ್ಪತ್ರೆಯಲ್ಲಿ ನಿಧನರಾದರು. ಇವರಿಗೆ 52 ವರ್ಷ ವಯಸ್ಸಾಗಿತ್ತು. ವಿಶೇಷ ಚೇತನ ಮಕ್ಕಳ ಏಳಿಗೆಗಾಗಿ ಶಶಾಂಕ ಚಾರಿಟೇಬಲ್ ಟ್ರಸ್ಟ್ನ್ನು ಸ್ಥಾಪಿಸಿ ಆ ಮೂಲಕ ಹಲವು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಜನಾನುರಾಗಿಯಾಗಿಯಾಗಿದ್ದರು. ಮೃತರು ಪತ್ನಿ ಬಾನಡ್ಕ...
ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲೆ ಇದರ ಕಾರ್ಯಕಾರಿಣಿ ಸದಸ್ಯರಾಗಿ ಶ್ರೀ ಸತೀಶ್ ಮೂಕಮಲೆ ಆಯ್ಕೆಯಾಗಿದ್ದಾರೆ. ಡಿ.1 ರಂದು ಸುಳ್ಯದ ಶ್ರೀ ಕಲ್ಕುಡ ದೈವಸ್ಥಾನದ ವಠಾರದಲ್ಲಿ ನಡೆದ ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲೆಯ , ಜಿಲ್ಲಾ ಬೈಠಕ್ ನಲ್ಲಿ ಜಾಗರಣ ವೇದಿಕೆ ಪುತ್ತೂರು ಜಿಲ್ಲಾ ಸಂಪರ್ಕ ಪ್ರಮುಖ್ ನರಸಿಂಹ ಮಾಣಿ ಇವರು ಈ ಜವಾಬ್ದಾರಿಯನ್ನು...
ಬೆಳ್ಳಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯ 3ನೇ ವಾರ್ಡ್ ನ ತಡಗಜೆ ಗ್ರಾಮಸ್ಥರು ಜನಪ್ರತಿನಿಧಿಗಳ ನಿರ್ಲಕ್ಷ್ಯ ಧೋರಣೆಗೆ ಬೇಸತ್ತು ಚುನಾವಣಾ ಬಹಿಷ್ಕಾರದ ಮೊರೆಹೋಗಿದ್ದಾರೆ. ಈ ವಾರ್ಡಿನಲ್ಲಿ ಸುಮಾರು 25 ವರ್ಷಗಳಿಂದ ಪ್ರಮುಖ ಮೂಲಭೂತ ಬೇಡಿಕೆಗಳಾದ ರಸ್ತೆ, ಚರಂಡಿ, ಕುಡಿಯುವ ನೀರು ಇತ್ಯಾದಿ ಸಮಸ್ಯೆಗಳಿದ್ದರೂ ಇಲ್ಲಿನ ಪಂಚಾಯತ್ ಸದಸ್ಯರಿಂದ ಹಿಡಿದು ವಿಧಾನಸಭಾ ಸದಸ್ಯರವರೆಗೆ ಕೇವಲ ಭರವಸೆಯಲ್ಲದೇ, ಸೂಕ್ತ ಸ್ಪಂದನೆ...
ಗೋ ಹತ್ಯೆ ನಿಷೇಧ ಜಾರಿಗೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್, ಭಜರಂಗದಳ ಅರಂತೋಡು ಶಾಖೆಯ ವತಿಯಿಂದ ಮುಖ್ಯಮಂತ್ರಿಯವರಿಗೆ ಅರಂತೋಡು ಪಂಚಾಯತ್ ಮೂಲಕ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸುಳ್ಯ ಪ್ರಖಂಡ ಅಧ್ಯಕ್ಷ ಸೋಮಶೇಖರ ಪೈಕ, ಲತೀಶ್ ಗಂಡ್ಯ , ದಯಾನಂದ ಕುರುಂಜಿ, ಪುಷ್ಪಾದರ ಕೊಡಂಕೇರಿ, ರಾಜೇಂದ್ರ ಮರ್ಕಂಜ,ಶರತ್ ಅಡ್ಯಡ್ಕ, ಮಹೇಶ್ ಉಗ್ರಾಣಿಮನೆ ಉಪಸ್ಥಿತರಿದ್ದರು.
ಸರ್ಕಾರಿ ಆಸ್ಪತ್ರೆ ಅಭಿವೃದ್ಧಿಪಡಿಸಿ ಖಾಸಗಿ ಆಸ್ಪತ್ರೆ ನಿಯಂತ್ರಿಸಿ ಹೋರಾಟ ಸಮಿತಿ ವತಿಯಿಂದ ಡಿ 1 ರಂದು ಸುಳ್ಯ ಕನ್ನಡ ಭವನ ಸಭಾಂಗಣದಲ್ಲಿ ಮುಂದಿನ ದಿನಗಳಲ್ಲಿ ನಡೆಸುವ ಹೋರಾಟದ ಕುರಿತು ಪೂರ್ವಭಾವಿ ಸಿದ್ಧತಾ ಸಭೆ ನಡೆಯಿತು. ಈ ಸಭೆಯಲ್ಲಿ ಸುಳ್ಯ ಮತ್ತು ದ ಕ ಜಿಲ್ಲೆಯ ವಿವಿಧ ರಾಜಕೀಯ ಮತ್ತು ಧಾರ್ಮಿಕ ಸಂಘಟನೆಗಳ ನೇತಾರರು ಭಾಗವಹಿಸಿದ್ದರು. ಸಭೆಯ...
ಗೋಹತ್ಯೆ ನಿಷೇಧ ಕಾನೂನು ಜಾರಿಗೊಳಿಸುವಂತೆ ಆಗ್ರಹಿಸಿ ಸುಳ್ಯ ಪ್ರಖಂಡ ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಘಟನೆಯ ವತಿಯಿಂದ ಡಿ.1 ರಂದು ಸುಳ್ಯ ತಹಸೀಲ್ದಾರ್ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ವಿ.ಹೆಚ್. ಪಿ. ಪ್ರ. ಕಾರ್ಯದರ್ಶಿ ರಂಜಿತ್ ಸುಳ್ಯ, ಸಹ ಸಂಚಾಲಕ್ ವಿಘ್ನೇಶ್ ಆಚಾರ್ಯ, ಗೋ ರಕ್ಷಾ ಪ್ರಮುಖ್ ನವೀನ್ ಎಲಿಮಲೆ, ಸುರಕ್ಷಾ ಪ್ರಮುಖ್...
ಗೋ ಹತ್ಯೆ ನಿಷೇಧ ಜಾರಿಗೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಭಜರಂಗದಳ ಶ್ರೀ ವಿಷ್ಣು ಶಾಖೆ ಸೇವಾಜೆ ಇದರ ವತಿಯಿಂದ ಮುಖ್ಯಮಂತ್ರಿಯವರಿಗೆ ಪಂಚಾಯತ್ ಮೂಲಕ ಮನವಿ ಸಲ್ಲಿಸಲಾಯಿತು ವಿಶ್ವ ಹಿಂದೂ ಪರಿಷತ್ ಭಜರಂಗದಳ ಅಧ್ಯಕ್ಷ ವಿಶ್ವನಾಥ ನಂದಗೋಕುಲ, ವಿದ್ಯಾರ್ಥಿ ಪ್ರಮುಖ್ ನಿಖಿಲ್ ಗುಡ್ಡನಮನೆ, ಸಹಸಂಯೋಜಕ ರಕ್ಷಿತ್ ನಂದಗೋಕುಲ, ಸಾಪ್ತಾಹಿಕ ಪ್ರಮುಖ್ ರೋಹಿತ್ ಮಂಜೊಳ್ ಕಜೆ ಕಾರ್ಯಕರ್ತರು...
ಗೋಹತ್ಯೆ ನಿಷೇಧ ಕಾನೂನು ಜಾರಿಗೆ ಬರುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಭಜರಂಗದಳ ವಜ್ರಕಾಯ ಶಾಖೆ ಪದವು ಚೊಕ್ಕಾಡಿ ವತಿಯಿಂದ ಡಿ. 01 ರಂದು ಅಮರಮೂಡ್ನೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ನೀಡಲಾಯಿತು. ಈ ಸಂದರ್ಭದಲ್ಲಿ ವಜ್ರಕಾಯ ಶಾಖೆ ಪದವು ಚೊಕ್ಕಾಡಿ ಇದರ ಅಧ್ಯಕ್ಷರಾದ ಸತ್ಯ ಪ್ರಸಾದ್ ಪುಳಿಮರಡ್ಕ, ಭಜರಂಗದಳ...
Loading posts...
All posts loaded
No more posts
