- Wednesday
- May 6th, 2026
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾನೂನು, ಮಾನವ ಹಕ್ಕು ಮತ್ತು ಆರ್.ಟಿ. ಐ. ಘಟಕದ ಅಧ್ಯಕ್ಷರಾಗಿ ಎ.ಎಸ್. ಪೊನ್ನಣ್ಣ ಅವರನ್ನು ಎಐಸಿಸಿ ವತಿಯಿಂದ ನೇಮಿಸಲಾಗಿದೆ. ಇದರಿಂದಾಗಿ ಕೊಡಗಿನ ವ್ಯಕ್ತಿಗೆ ಕಾಂಗ್ರೆಸ್ ಪಕ್ಷದ ಪ್ರತಿಷ್ಠಿತ ಹುದ್ದೆಯೊಂದು ದಕ್ಕಿದಂತಾಗಿದೆ ಈ ಕುರಿತು ಆದೇಶ ಹೊರಡಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯಸಭಾ ಸದಸ್ಯರಾದ ಕೆ.ಸಿ. ವೇಣುಗೋಪಾಲ್ ಅವರು, ತಕ್ಷಣದಿಂದಲೇ...
ಇಂದಿರಾ-ಪ್ರಿಯದರ್ಶಿನಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಅಯುಷ್ಮಾನ್ ಭಾರತ್ ಯೋಜನೆ ನೋಂದಣಿ ಕಾರ್ಯಕ್ರಮ ಬೆಳ್ಳಾರೆ ಗೌರಿಹೊಳೆ ಪ.ಜಾತಿ ಕಾಲೋನಿಯಲ್ಲಿ ನಡೆಯಿತು. ಉದ್ಘಾಟನೆಯನ್ನು ಬೆಳ್ಳಾರೆ ಸಹಕಾರಿ ಸಂಘದ ಅಧ್ಯಕ್ಷ ಅನಿಲ್ ರೈ ಚಾವಡಿಬಾಗಿಲು ನೇರವೇರಿಸಿ ಜನತೆಯ ಮನೆಬಾಗಿಲಲ್ಲೆ ಈ ನೊಂದಣಿ ಕಾರ್ಯಕ್ರಮ ನಡೆಸಿ,ಇದಕ್ಕಾಗಿ ಅಲೆದಾಟವನ್ನು ನಡೆಸದೇ ಯೋಜನೆ ತಲುಪಿಸುವ ಉದ್ದೇಶ ನಮ್ಮದು. ಈ ಯೋಜನೆಯನ್ನು ಬೆಳ್ಳಾರೆ ತಾಲೂಕು ಪಂಚಾಯತ್...
ಬ್ಯಾಂಕ್ ಆಫ್ ಬರೋಡ 1908 ಜುಲೈ 20 ರಂದು ಗುಜರಾತ್ ನ ವಡೋದರ ದಲ್ಲಿ ಮಹಾರಾಜ್ ಸಯಾಜಿರಾವ್ ಗಾಯಕ್ ವಾಡ್ ನೇತೃತ್ವದಲ್ಲಿ ಪ್ರಾರಂಭಗೊಂಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಸ್ಥಾಪನಾ ದಿನಾಚರಣೆ ಸುಳ್ಯ ಬರೋಡ ಬ್ಯಾಂಕ್ ಕಛೇರಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಶಾಖಾಧಿಕಾರಿ ಅನಿಲ್ ಕುಮಾರ್, ಸಿಬ್ಬಂದಿಗಳಾದ ರಾಜಶೇಖರ ಎಂ.ಯು.,ಮಂಜು ಸಣ್ಣುಗೊಂಡ, ಕು.ಭಾಗ್ಯಶ್ರೀ ಕೆ.ಎಚ್., ಯಶೋಧ, ಸುಪ್ರೀತಾ...
ಸುಬ್ರಹ್ಮಣ್ಯ ಕ್ಕೆ ಮತ್ತು ಮಡಿಕೇರಿ ಕಡೆ ಹೋಗುವ ಪ್ರಯಾಣಿಕರಿಗೆ ಮತ್ತು ಸಾರ್ವಜನಿಕರಿಗೆ ಸುಮಾರು 15 ಕಿ ಮೀ ಅಂತರದ ಎಲಿಮಲೆ -ಮರ್ಕಂಜ -ಅರಂತೋಡು ರಸ್ತೆ ಪಿ ಡಬ್ಲ್ಯೂ ಡಿ ರಸ್ತೆ ಇದ್ದು ಅತ್ಯಂತ ಹತ್ತಿರದ ರಸ್ತೆಯಾಗಿರುತ್ತದೆ. ಇದರಿಂದ ಪ್ರಯಾಣಿಕರಿಗೆ , ಸಾರ್ವಜನಿಕರಿಗೆ ಸಂಚರಿಸಲು ಸುತ್ತಾಡಿ ಬರುವ ಅವಶ್ಯಕತೆ ಇರುವುದಿಲ್ಲ .ಈ ರಸ್ತೆಯ ಅಭಿವೃದ್ದಿ ಕಾಮಗಾರಿ ಆಗಲು...
ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(23.07.2020 ಗುರುವಾರ) ಅಡಿಕೆ ಧಾರಣೆಹೊಸ ಅಡಿಕೆ 300 - 350ಹಳೆ ಅಡಿಕೆ 300 - 360ಡಬಲ್ ಚೋಲ್ 300 - 360 ಫಠೋರ 220 - 285ಉಳ್ಳಿಗಡ್ಡೆ 110 - 190ಕರಿಗೋಟು 110 - 175 ಕಾಳುಮೆಣಸುಕಾಳುಮೆಣಸು 250 - 300 ಕೊಕ್ಕೋಒಣ ಕೊಕ್ಕೋ :- 150 - 175ಹಸಿ...
ಪಂಜ ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಸದಸ್ಯರಿಗೆ ಸ್ಯಾನಿಟೈಸರ್ ಮತ್ತು ಮಾಸ್ಕನ್ನು ಸಿಂಡಿಕೇಟ್ ಬ್ಯಾಂಕ್ ಮ್ಯಾನೇಜರ್ ಅಶೋಕ್ ನಾಯಕ್ ಕೊಡುಗೆ ನೀಡಿದ್ದಾರೆ.
ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮುಖ್ಯಪೇದೆಯಾಗಿ ಸೇವೆ ಸಲ್ಲಿಸುತ್ತಿದ್ದ ಮುಪ್ಪೇರ್ಯ ಗ್ರಾಮದ ಉಮೇಶ್ ಇವರು(47 ವರ್ಷ) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ಇವರು ಕೆಲವು ದಿನಗಳಿಂದ ಶ್ವಾಸಕೋಶ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದರು.ಮೃತರು ತಾಯಿ ಕಮಲ,ಪತ್ನಿ ತೀರ್ಥಕುಮಾರಿ,ಓರ್ವ ಪುತ್ರ,ಓರ್ವ ಪುತ್ರಿ,ಐವರು ಸಹೋದರರು,ಇಬ್ಬರು ಸಹೋದರಿಯರು ಸೇರಿದಂತೆ ಕುಟುಂಬಸ್ಥರು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
ವಿಶ್ವದಾದ್ಯಂತ ಕೊರೊನ ಮಹಾಮಾರಿ ಸೋಂಕಿನಿಂದ ಜನರು ಕಂಗಾಲಾಗಿ ಹೋಗಿದ್ದು ಉದ್ಯೋಗವಿಲ್ಲದೆ , ಹಣವಿಲ್ಲದೆ ಕಷ್ಟದ ಜೀವನ ಸಾಗಿಸುವ ಪರಿಸ್ಥಿತಿ ಬಂದಿದೆ . ಶಾಲಾ ಕಾಲೇಜು ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಕಳೆದ ಬಾರಿಯ ಫೀಸು ಕಟ್ಟದೆ ಬಾಕಿಯಾಗಿರುತ್ತದೆ . ವಿದ್ಯಾಸಂಸ್ಥೆಗಳು ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರಿ ಫೀಸು ಕಟ್ಟುವಂತೆ ಒತ್ತಾಯ ಮಾಡುತ್ತಿರುವ ವಿಷಯ ಮಾದ್ಯಮಗಳಲ್ಲಿ ಕಂಡು ಬಂದಿರುತ್ತದೆ...
ದ್ವಿತೀಯ ಪಿಯುಸಿಯಲ್ಲಿ 590 ಅಂಕಗಳಿಸಿದ ಪಂಜದ ಕೃಷ್ಣನಗರ ಗಂಗಾಧರ ಶಾಸ್ತ್ರಿ ಮತ್ತು ಸಾವಿತ್ರಿ ದಂಪತಿಗಳ ಪುತ್ರಿ ಪುತ್ತೂರು ವಿವೇಕಾನಂದ ಕಾಲೇಜು ವಿದ್ಯಾರ್ಥಿನಿ ಅಂಕಿತ ರವರಿಗೆ ಪಂಜ ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿ ಮತ್ತು ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಾಲಯ ದ ಆಡಳಿತಾಧಿಕಾರಿ ಡಾ. ದೇವಿ ಪ್ರಸಾದ್ ಕಾನತ್ತೂರ್ ರವರುಅವರ ನಿವಾಸಕ್ಕೆ ತೆರಳಿ ಪುರಸ್ಕರಿಸಿದರು.
ಚೆಂಬು ಗ್ರಾಮದ ದಬ್ಬಡ್ಕ ರಸ್ತೆಯಲ್ಲಿ ಕಾಂತುಬೈಲಿನಿಂದ ಮುಂದಕ್ಕೆ ಜು.19 ರಂದು ಸುರಿದ ಭಾರಿ ಮಳೆಗೆ ಕಿರುಸೇತುವೆಯೊಂದು ಕುಸಿದು ಅಪಾಯಕಾರಿ ಸ್ಥಿತಿ ನಿರ್ಮಾಣವಾಗಿತ್ತು.ಈ ಹಿನ್ನೆಲೆಯಲ್ಲಿ ಜು.22 ರಂದು ಲೋಕೋಪಯೋಗಿ ಇಂಜಿನಿಯರ್ ಪ್ರಮೋದ್ , ಪಯಸ್ವಿನಿ ಸಹಕಾರಿ ಸಂಘದ ಅದ್ಯಕ್ಷ ಅನಂತ್ ಎನ್.ಸಿ ರವರ ಉಪಸ್ಥಿತಿಯಲ್ಲಿ ಗುತ್ತಿಗೆದಾರ ಪ್ರಶಾಂತ್ ಮತ್ತು ಊರವರ ಸಹಕಾರದಿಂದ ತಾತ್ಕಾಲಿಕವಾಗಿ ದುರಸ್ತಿ ಕಾರ್ಯ ಮತ್ತು...
Loading posts...
All posts loaded
No more posts
